Home BIG BREAKING

Category: BIG BREAKING

Post
ಬಿಜೆಪಿ MLC ಟಿಕೆಟ್ ಕುತೂಹಲ: ಚೆಲುವಾದಿ ನಾರಾಯಣಸ್ವಾಮಿ ಸೇರಿ ನಾಲ್ವರಿಗೆ ಬಿಜೆಪಿ ಟಿಕೆಟ್..?

ಬಿಜೆಪಿ MLC ಟಿಕೆಟ್ ಕುತೂಹಲ: ಚೆಲುವಾದಿ ನಾರಾಯಣಸ್ವಾಮಿ ಸೇರಿ ನಾಲ್ವರಿಗೆ ಬಿಜೆಪಿ ಟಿಕೆಟ್..?

ಬೆಂಗಳೂರು: ಬಿಜೆಪಿಯ ಪರಿಷತ್ ಅಭ್ಯರ್ಥಿಗಳ ಪಟ್ಟಿ ರಿಲೀಜ್ ಆಗಿದೆಯಾ..? ಆ ನಾಲ್ವರು ಆಕಾಂಕ್ಷಿಗಳಿಗೆ ಬಿಜೆಪಿಯ ಪ್ರಮುಖ ನಾಯಕರುಗಳಿಂದ ಪೋನ್ ಕರೆ ಬಂದಿದ್ದು, ನಾಮಪತ್ರ ಸಲ್ಲಿಕೆಗೆ ತಯಾರಿ ಮಾಡಿಕೊಳ್ಳುವಂತೆ ಕರೆ ಮಾಡಲಾಗಿದೆ ಅನ್ನೊ ಮಾತುಗಳು ಕೇಳಿ ಬಂದಿವೆ. ಲಿಂಗರಾಜ್ ಪಾಟೀಲ್, ಚೆಲುವಾದಿ ನಾರಾಯಣ ಸ್ವಾಮಿ, ಕೇಶವ್ ಪ್ರಸಾದ್ ಹಾಗೂ ಸಿ. ಮಂಜುಳಾಗೆ ಈ ಬಾರಿ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ ಎನ್ನಲಾಗಿದೆ. ಲಿಂಗಾಯತ ಕೋಟಾದಡಿ ಲಿಂಗರಾಜ್ ಪಾಟೀಲ್ ಗೆ ಟಿಕೆಟ್ ಫಿಕ್ಸ್, ದಲಿತ ಕೋಟಾದಡಿ ಚಲುವಾದಿ...

Post
ಭೀಕರ ರಸ್ತೆ ಅಪಘಾತ 8 ಜನರ ದುರ್ಮರಣ, 25 ಕ್ಕೂ ಹೆಚ್ಚು ಜನ್ರಿಗೆ ಗಾಯ, ಹಲವರ ಸ್ಥಿತಿ ಚಿಂತಾಜನಕ..!

ಭೀಕರ ರಸ್ತೆ ಅಪಘಾತ 8 ಜನರ ದುರ್ಮರಣ, 25 ಕ್ಕೂ ಹೆಚ್ಚು ಜನ್ರಿಗೆ ಗಾಯ, ಹಲವರ ಸ್ಥಿತಿ ಚಿಂತಾಜನಕ..!

ಹುಬ್ಬಳ್ಳಿ; ಹುಬ್ಬಳ್ಳಿ – ಧಾರವಾಡ ಬೈಪಾಸ್ ರಸ್ತೆ ಸಾವಿನ ಹೆದ್ದಾರಿ ಎಂದು ಬಿಂಬಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯೂ ಆಗಿರೋ ಇಲ್ಲಿ, ಆಗಾಗ ಅಪಘಾತಗಳು ಸಂಭವಿಸುತ್ತಲೇ ಇರುತ್ತೆ. ಈ ಹಿನ್ನೆಲೆಯಲ್ಲಿ ಇದನ್ನು ದಶ ಪಥ ರಸ್ತೆಯನ್ನಾಗಿಸೋಕೆ ಶಿಲನ್ಯಾಸ ನೆರವೇರಿಸಲಾಗಿತ್ತು. ಇದರ ಬೆನ್ನ ಹಿಂದೆಯೇ ಇದೇ ರಸ್ತೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಹಾಗೂ ಲಾರಿಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಏಂಟು ಜನ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ. ಖಾಸಗಿ ಬಸ್ ಮತ್ತು...

Post
ಮುಂಡಗೋಡಿನ ಮೈನಳ್ಳಿ ಬಳಿ ಮಾರುತಿ ಇಕೊ ವಾಹನ ಪಲ್ಟಿ, ಮೂವರಿಗೆ ಗಾಯ, ಆಸ್ಪತ್ರೆಗೆ ದಾಖಲು..!

ಮುಂಡಗೋಡಿನ ಮೈನಳ್ಳಿ ಬಳಿ ಮಾರುತಿ ಇಕೊ ವಾಹನ ಪಲ್ಟಿ, ಮೂವರಿಗೆ ಗಾಯ, ಆಸ್ಪತ್ರೆಗೆ ದಾಖಲು..!

ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಮೈನಳ್ಳಿ ಹಾಗೂ ಗುಂಜಾವತಿ ನಡುವೆ ಅಪಘಾತವಾಗಿದೆ. ಮಾರುತಿ ಇಕೋ ಸ್ಕಿಡ್ ಆಗಿ ಬಿದ್ದ ಪರಿಣಾಮ ಮೂವರಿಗೆ ಗಾಯವಾಗಿದೆ. ದಾವಣಗೇರೆಯ ಪರಶುರಾಮ R ಆಲದಕಟ್ಟಿ (53), ಬಾಪೂಜಿ N ಕಾಳೆ (42), ಗುರುರಾಜ್ ಸಾಳಂಕಿ (35) ಗಾಯಗೊಂಡವರು. ದಾವಣಗೆರೆಯಿಂದ ಕಾರವಾರಗೆ ಮದುವೆಗೆಂದು ಹೋಗುತ್ತಿದ್ದ ದಾವಣಗೆರೆ ಮೂಲದ ಇಕೋ ವಾಹನ, ಗುಂಜಾವತಿ ಮೈನಳ್ಳಿ ಮದ್ಯೆ ಸ್ಕಿಡ್ ಆಗಿ ಅಪಘಾತವಾಗಿದೆ.‌ ಘಟನೆಯಲ್ಲಿ ಒಬ್ಬರ ಬಲಗಾಲಿಗೆ ಗಾಯವಾಗಿದೆ. ಒಬ್ಬರಿಗೆ ಬಲಗೈಗೆ ಗಾಯ ಆಗಿದೆ. ಇನ್ನೊಬ್ಬರಿಗೆ ಮೈಮೇಲೆ ಅಲ್ಲಲ್ಲಿ...

Post
ಕುಟುಂಬಕ್ಕೊಂದೇ ಟಿಕೆಟ್, ಕೈ ಪಡೆಯಲ್ಲಿ ಕೊಲಾಹಲ, ಆರ್ವಿಡಿ ಕನಸಿಗೆ ಕತ್ತರಿಯಾಗತ್ತಾ ತೀರ್ಮಾನ..?

ಕುಟುಂಬಕ್ಕೊಂದೇ ಟಿಕೆಟ್, ಕೈ ಪಡೆಯಲ್ಲಿ ಕೊಲಾಹಲ, ಆರ್ವಿಡಿ ಕನಸಿಗೆ ಕತ್ತರಿಯಾಗತ್ತಾ ತೀರ್ಮಾನ..?

ರಾಷ್ಟ್ರ ಮಟ್ಟದಲ್ಲಿ ಕೈ ಪಡೆ ಸಾಲು ಸಾಲು ಸೋಲುಗಳಿಂದ ಕಂಗೆಟ್ಟು ಹೊಸತನಗಳ ಅನ್ವೇಷಣೆಗೆ ಹೊರಟಿದೆ‌. ಉದಯಪುರದಲ್ಲಿ ಸದ್ಯ ನಡೆಯುತ್ತಿರೊ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಹೊಸತನಗಳಿಗೆ ಒಗ್ಗಬೇಕಾದ ಅನಿವಾರ್ಯತೆಗಳ ಬಗ್ಗೆ ಚರ್ಚೆ ನಡೆಸುತ್ತಿದೆ ಕಾಂಗ್ರೆಸ್. ಕುಟುಂಬ ರಾಜಕಾರಣಕ್ಕೆ ತೀಲಾಂಜಲಿ ಇಟ್ಟು, ಹೊಸ ಮುಖಗಳಿಗೆ ಅವಕಾಶ ಕೊಡುವ ಬಗ್ಗೆ ಚಿಂತನಾ ಶಿಬಿರದಲ್ಲಿ ಗಂಭೀರ ಚಿಂತನೆ ನಡೆದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೆ ಮತ್ತೆ ಟಿಕೆಟ್ ಕೊಡಲ್ಲ ಅಂತಾ ಕಡ್ಡಿ ಮುರಿದಂತೆ ಹೇಳಿಬಿಡುವ ಎಲ್ಲಾ ಸಾಧ್ಯತೆಗಳೂ ನಿಚ್ಚಳವಾಗ್ತಿದೆ. ಹೀಗಾಗಿ, ರಾಜ್ಯದಲ್ಲಿ...

Post
ಕಾತೂರಿನಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರ ದಾಳಿ, ಮೂವರ ಮೇಲೆ ಕೇಸ್..!

ಕಾತೂರಿನಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರ ದಾಳಿ, ಮೂವರ ಮೇಲೆ ಕೇಸ್..!

ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಮಟ್ಕಾ ಅಡ್ಡೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ಮಾಡಿ ಮೂವರನ್ನ ವಶಕ್ಕೆ ಪಡೆದಿದ್ದಾರೆ. ಹಿರೇಕೆರೂರಿನಿಂದ ಬಂದು ಮಟ್ಕಾ ಆಡಿಸುತ್ತಿದ್ದ ಬುಕ್ಕಿ ಸೇರಿದಂತೆ ಮೂವರ ಮೇಲೆ ಕೇಸು ದಾಖಲಾಗಿದೆ. ಕಾತೂರಿನಲ್ಲಿ ಟೀ ಅಂಗಡಿ ನಡೆಸುತ್ತಿರೊ ಮಹಮ್ಮದ್ ಜಾಫರ್ ಮಹಮ್ಮದ ಹುಸೇನ ಮರಗಡಿ (48) ಎಂಬುವವನು ಮುಂಡಗೋಡ ತಾಲೂಕಿನ ಕಾತೂರ ಗ್ರಾಮದ ಆಲಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯ ಮೀನು ಮಾರ್ಕೆಟ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತು, ಮಟ್ಕಾ ಬರೆಯುತ್ತಿದ್ದ. ಈ ವೇಳೆ ಮುಂಡಗೋಡ ಪಿಎಸ್ಐ ಬಸವರಾಜ್...

Post
ಕಮಲ್ ಪಂಥ್ ಸೇರಿ ಹಲವು ಪೊಲೀಸ್ ಅಧಿಕಾರಿಗಳ ವರ್ಗಾವಣೆ..!

ಕಮಲ್ ಪಂಥ್ ಸೇರಿ ಹಲವು ಪೊಲೀಸ್ ಅಧಿಕಾರಿಗಳ ವರ್ಗಾವಣೆ..!

ಬೆಂಗಳೂರು: ರಾಜ್ಯ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ಸಿ. ಎಚ್. ಪ್ರತಾಪ್ ರೆಡ್ಡಿ ನೇಮಕಗೊಂಡಿದ್ದಾರೆ. ಕೆಎಸ್‌ಆರ್‌ಪಿಯ ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ, ಅವರ ಜಾಗಕ್ಕೆ ಕ್ರೈಂ ಮತ್ತು ಟೆಕ್ನಿಕಲ್ ಸೆಲ್‌ನಲ್ಲಿ ಎಡಿಜಿಪಿಯಾಗಿದ್ದ ಆರ್. ಹಿತೇಂದ್ರ ಅವರನ್ನು, ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಎಂ. ಎನ್. ಅನುಚೇತ್ ಅವರನ್ನು ಸಿಐಡಿಯ ಎಸ್ಪಿಯಾಗಿ ವರ್ಗಾವಣೆ...

Post
ಮುಂಡಗೋಡ ಸುಭಾಷ್ ‌ನಗರದಲ್ಲಿ ವ್ಯಕ್ತಿ ನೇಣಿಗೆ ಶರಣು, ಸಾವಿನ ಹಿಂದೆ ನೂರಾರು ಪ್ರಶ್ನೆ..?

ಮುಂಡಗೋಡ ಸುಭಾಷ್ ‌ನಗರದಲ್ಲಿ ವ್ಯಕ್ತಿ ನೇಣಿಗೆ ಶರಣು, ಸಾವಿನ ಹಿಂದೆ ನೂರಾರು ಪ್ರಶ್ನೆ..?

ಮುಂಡಗೋಡ: ಪಟ್ಟಣದ ಸುಭಾಷ್ ನಗರದಲ್ಲಿ ಓರ್ವ ವ್ಯಕ್ತಿ ನೇಣಿಗೆ ಶರಣಾಗಿದ್ದಾನೆ. ನಾರಾಯಣ ಲಮಾಣಿ ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಇಂದು ಮದ್ಯಾನ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ‌ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತಾ ಮಾಹಿತಿ ತಿಳಿದು ಬಂದಿದೆ. ಅಂದಹಾಗೆ, ನಾರಾಯಣ ಲಮಾಣಿ, ಸಣ್ಣಪುಟ್ಟ ಗುತ್ತಿಗೆ ಕೆಲಸಗಳನ್ನು ಮಾಡಿಕೊಂಡಿದ್ದ. ಆದ್ರೆ ಇತ್ತಿಚೆಗೆ ಯಾಕೊ ಅದೇನೋ ಟೆನ್ಶೆನ್ ನಲ್ಲಿ ಇರುತ್ತಿದ್ದ ಅಂತಾ ಆತನ ಸ್ನೇಹಿತರ ಮೂಲಗಳಿಂದ ಮಾಹಿತಿ ಬಂದಿದೆ. ಆದ್ರೆ, ದಿಢೀರ್ ಆತನ ಆತ್ಮಹತ್ಯೆಗೆ ಕಾರಣವಾದ್ರೂ ಏನು ಅನ್ನೋ...

Post
ಅನೈತಿಕ ಸಂಬಂಧಕ್ಕೆ ಅಡ್ಡಿ ಅಂತಾ ತಮ್ಮನನ್ನೇ ಕೊಂದ್ಲಾ ಪಾಪಿ ಅಕ್ಕ..? ನೂಲ್ವಿ ಗ್ರಾಮದಲ್ಲೊಂದು ಅಮಾನವೀಯ ಘಟನೆ..!!

ಅನೈತಿಕ ಸಂಬಂಧಕ್ಕೆ ಅಡ್ಡಿ ಅಂತಾ ತಮ್ಮನನ್ನೇ ಕೊಂದ್ಲಾ ಪಾಪಿ ಅಕ್ಕ..? ನೂಲ್ವಿ ಗ್ರಾಮದಲ್ಲೊಂದು ಅಮಾನವೀಯ ಘಟನೆ..!!

ಹುಬ್ಬಳ್ಳಿ: ನೂಲ್ವಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣವನ್ನು 24 ಗಂಟೆಯಲ್ಲಿ ಬೇಧಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಎಂಬ ಕಾರಣಕ್ಕೆ ಸಹೋದರಿಯೇ ತನ್ನ ಪ್ರಿಯಕರನ ಜೊತೆ ಸೇರಿ ತಮ್ಮನನ್ನು ಕೊಲೆ ಮಾಡಿರುವುದು ಬಹಿರಂಗವಾಗಿದೆ. ಕಳೆದ ಎರಡು ದಿನಗಳ ಹಿಂದೆ ಶಂಭುಲಿಂಗ ಕಮಡೊಳ್ಳಿ(35) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಕುರಿತು ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ 24 ಗಂಟೆಯಲ್ಲೇ ಕೊಲೆ ಮಾಡಿದ...

Post
ಆ ಹುಡುಗ ಭಗವಾಧ್ವಜ ಹಾಕಿದ್ದೇ ತಪ್ಪಾಯ್ತಾ..? ಅಷ್ಟಕ್ಕೂ ಆ ಪೊಲೀಸಪ್ಪನಿಗೆ ಅಷ್ಟೇಲ್ಲ ಅಧಿಕಾರ ಕೊಟ್ಟವರು ಯಾರು..?

ಆ ಹುಡುಗ ಭಗವಾಧ್ವಜ ಹಾಕಿದ್ದೇ ತಪ್ಪಾಯ್ತಾ..? ಅಷ್ಟಕ್ಕೂ ಆ ಪೊಲೀಸಪ್ಪನಿಗೆ ಅಷ್ಟೇಲ್ಲ ಅಧಿಕಾರ ಕೊಟ್ಟವರು ಯಾರು..?

ಮುಂಡಗೋಡ: ತಾಲೂಕಿನ ಮಳಗಿ ಪೊಲೀಸ್ ಠಾಣೆಯ ಪೊಲೀಸಪ್ಪ ಮಾಡಿರೋ ಅದೊಂದು ರಗಳೆ ,ರಾದ್ದಾಂತ ಇಡೀ ತಾಲೂಕಿನಲ್ಲಿ ಕಿಚ್ಚು ಹೊತ್ತಿಸುತ್ತಿದೆ. ತಾನೇ ಪೊಲೀಸ್ ವರಿಷ್ಠಾಧಿಕಾರಿ ಅಂತಾ ಪೋಸು ಕೊಡುವ ಹುಂಬತನಕ್ಕೆ ಈಗ ಅದೇ ಇಲಾಖೆಯ ಹಿರಿಯರು ತಲೆ ತಗ್ಗಿಸುವ ಮಟ್ಟಿಗೆ ಬಂದು ನಿಂತಿದೆ. ಆಗಿದ್ದೇ‌ನು..? ಅದು ಪಾಳಾ ಗ್ರಾಮ, ಮುಂಡಗೋಡ ತಾಲೂಕಿನ ಮಟ್ಟಿಗೆ ಒಂದಿಷ್ಟು ಸೂಕ್ಷ್ಮ ಪ್ರದೇಶ. ಇಲ್ಲಿ ದಶಕಗಳ ಹಿ‌ಂದಿನಿಂದಲೂ ಕೋಮು ದಳ್ಳುರಿ ಒಳಗೊಳಗೆ ಹೊಗೆಯಾಡಿ, ಕೆಲವು ಬಾರಿ ಹೊತ್ತಿಕೊಂಡೂ ಉರಿದ ಘಟನೆಗಳಾಗಿತ್ತು. ಆದ್ರೆ ಇತ್ತೀಚೆಗೆ ಇಲ್ಲಿ...

Post
ಮುಂಡಗೋಡ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಶಿರಸಿಗೆ ಎತ್ತಂಗಡಿ..!

ಮುಂಡಗೋಡ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಶಿರಸಿಗೆ ಎತ್ತಂಗಡಿ..!

ಮುಂಡಗೋಡ: ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಎತ್ತಂಗಡಿಯಾಗಿದ್ದಾರೆ. ಶಿರಸಿಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇಂದು ಮದ್ಯಾಹ್ನವೇ ಸರ್ಕಾದಿಂದ ಆದೇಶ ಹೊರಬಿದ್ದಿದ್ದು ರಾಜ್ಯದಲ್ಲಿ ಒಟ್ಟೂ ಐವರು ತಹಶೀಲ್ದಾರರಿಗೆ ವರ್ಗಾವಣೆಯಾಗಿದೆ‌. ಈ ಮೂಲಕ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಹುದ್ದೆ ಪಡೆದುಕೊಂಡಿರೋ ಆರೋಪಕ್ಕೆ ಗುರಿಯಾಗಿದ್ದ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರ ವರ್ಗಾವಣೆಗೆ ಆಗ್ರಹಿಸಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ದಲಿತಪರ ಸಂಘಟನೆಗಳು ತಹಶೀಲ್ದಾರ್ ಕಾರ್ಯಾಲಯದ ಎದುರು ಉಪವಾಸ ಧರಣಿ ಸತ್ಯಾಗ್ರಹ ನಡೆಸಿದ್ದವು. ಇದನ್ನೇಲ್ಲ‌ ಮನಗಂಡ ಸರ್ಕಾರ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರನ್ನು...