ಮುಂಡಗೋಡ ತಾಲೂಕಿನ ಕಾತೂರು ಹಾಗೂ ಹಿರೇಹಳ್ಳಿ ಮದ್ಯದ ಬ್ರಿಡ್ಜ್ ಬಳಿ ಪೈಪು ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರೀ ಚಾಲಕನಿಗೆ ಗಂಭೀರ ಗಾಯವಾಗಿದ್ದು ತಾಲುಕಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಪೈಪು ತುಂಬಿದ ಲಾರಿ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಲಾರಿ ನುಜ್ಜು ಗುಜ್ಜಾಗಿದೆ. ಅಲ್ದೇ ರಸ್ತೆಯ ಪಕ್ಕದಲ್ಲಿದ್ದ ಮರಕ್ಕೂ ಡಿಕ್ಕಿಯಾಗಿ ಡಿಕ್ಕಿಯ ರಭಸಕ್ಕೆ ಮರ ತುಂಡಾಗಿದೆ. ಸಧ್ಯ ಚಾಲಕ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ತಹಶೀಲ್ದಾರ್ ಶ್ರೀಧರ್ ಮುಂದಲಮನಿ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆಗಳು..! ಅಂದಹಾಗೆ, ಕಾರವಾರದಲ್ಲಿ ಏನಾಯ್ತು ಗೊತ್ತಾ..!
ಕಾರವಾರ: ನಕಲಿ ಜಾತಿ ಪ್ರಮಾಣಪತ್ರ ಪಡೆದು ಸರ್ಕಾರಿ ಹುದ್ದೆಯಲ್ಲಿರೋ ಆರೋಪ ಹೊತ್ತಿರೊ, ಮುಂಡಗೋಡ ತಹಶೀಲ್ದಾರ್ ಶ್ರೀಧರ ಮುಂದಲಮನಿ ವಿರುದ್ಧ ತನಿಖೆ ನಡೆಸಿ, ಆರೋಪದಿಂದ ಮುಕ್ತವಾಗುವವರೆಗೆ ಹುದ್ದೆಯಲ್ಲಿ ಮುಂದುವರಿಯದಂತೆ ಆದೇಶಿಸಬೇಕೆಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಚಿದಾನಂದ ಹರಿಜನ ಅವರು ಕಾರವಾರದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಜಿಲ್ಲಾಡಳಿತದ ಮೂಲಕ ಪತ್ರ..! ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿರುವ ಅವರು, ಮುಂಡಗೋಡ ತಾಲೂಕು ತಹಶೀಲ್ದಾರ ಶ್ರೀಧರ್ ಮುಂದಲಮನಿಯವರು ನಕಲಿ...
ಮುಂಡಗೋಡ ತಾಲೂಕಾಡಳಿತ, ಅಧಿಕಾರಿಗಳ ವಿರುದ್ಧ ರಿಂಚನ್ ಲಾಮೊ ಭಾರೀ ಆಕ್ರೋಶ..!
ಮುಂಡಗೋಡ: ಟಿಬೇಟಿಯನ್ ಕಾಲೋನಿಗಳ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಪೂರೈಸುವಲ್ಲಿ ಇಲ್ಲಿನ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತಗಳು ಕಾಳಜಿ ತೋರಿಸಿಲ್ಲ ಅಂತಾ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ರಿಂಚನ್ ಲಾಮೊ ಅಸಮಾಧಾನ ಹೊರಹಾಕಿದ್ದಾರೆ.. ಮೂರು ದಿನಗಳ ಕಾಲ ಮುಂಡಗೋಡ ಟಿಬೇಟಿಯನ್ ಕಾಲೋನಿಗಳ ಪ್ರವಾಸದಲ್ಲಿರೋ ರಿಂಚನ್ ಲಾಮೊ, ಟಿಬೇಟಿಯನ ಕ್ಯಾಂಪ್ ನಂಬರ್ 6 ರ ಸೈನ್ಸ್ ಭವನದಲ್ಲಿ ನಡೆದ, ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರ ಸಭೆಯಲ್ಲಿ ಅಸಮಾಧಾನ ಹೊರಹಾಕಿದ್ರು. ಬೌದ್ಧ ಸನ್ಯಾಸಿಗಳು ಅಹಿಂಸಾವಾದಿಗಳು, ಯಾರ ಹತ್ತಿರವೂ ನಿರ್ಭಿಡೆಯಿಂದ ಮಾತನಾಡುವವರಲ್ಲ. ಇವ್ರಿಗೆ ಸಿಗಬೇಕಿದ್ದ...
ಉದ್ಯಮಿ ಆರ್.ಎನ್. ನಾಯ್ಕ್ ಹತ್ಯೆ ಕೇಸ್, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿಗಳು..!
ಅಂಕೋಲಾ: ಉದ್ಯಮಿ ಆರ್.ಎನ್.ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ ಅಂತಾ ಸಾಬೀತಾಗಿದೆ. ಬನ್ನಂಜೆ ರಾಜಾ ವಿರುದ್ಧದ ಆರೋಪಗಳೆಲ್ಲವೂ ಸಾಬೀತಾಗಿದ್ಧು, ಬೆಳಗಾವಿ ಕೋಕಾ ನ್ಯಾಯಾಲಯ ನ್ಯಾಯಾಧೀಶ ಸಿ.ಎಂ.ಜೋಶಿ ತೀರ್ಪು ನೀಡಿದ್ದಾರೆ. ಎಪ್ರಿಲ್ 4 ಶಿಕ್ಷೆ ತೀರ್ಪು..! ಇನ್ನು, ಏಪ್ರಿಲ್ 4ರವರೆಗೆ ಶಿಕ್ಷೆಯ ತೀರ್ಪು ಕಾಯ್ದಿರಿಸಿದ ಬೆಳಗಾವಿ ಕೋಕಾ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ.ಜೋಶಿ, ಪ್ರಕರಣದ 6, 11 ಹಾಗೂ 16ನೇ ಆರೋಪಿಗಳು ನಿರ್ದೋಷಿ ಎಂದು ತೀರ್ಪು ನೀಡಿದೆ. ಆರನೇ ಆರೋಪಿ...
ಮುಂಡಗೋಡ ತಹಶೀಲ್ದಾರ್ ಬಂಧನವಾಗ್ತಾರಾ..? ಅಷ್ಟಕ್ಕೂ ಪೊಲೀಸ್ರು ತಹಶೀಲ್ದಾರ್ ಮನೆ ಮುಂದೆ ಠಿಕಾಣಿ ಹೂಡಿದ್ಯಾಕೆ..?
ಮುಂಡಗೋಡಿನ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಸಂಕಷ್ಟಕ್ಕೆ ಸಿಲುಕಿದ್ರಾ..? ನಕಲಿ ಜಾತಿ ಪ್ರಮಾಣ ಪತ್ರ ನೀಡಿ ತಹಸೀಲ್ದಾರ್ ಪದವಿ ಗಿಟ್ಟಿಸಿಕೊಂಡಿರೋ ಆರೋಪಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಬಂಧನಕ್ಕೆ..? ಕಲಬುರ್ಗಿಯಿಂದ ಪೊಲೀಸ್ ಅಧಿಕಾರಿಗಳು ಮದ್ಯರಾತ್ರಿಯೇ ಮುಂಡಗೋಡಿಗೆ ಬಂದಿಳಿದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ, ಪೊಲೀಸ್ ಅಧಿಕಾರಿಗಳು ಬಂದು ಬಾಗಿಲು ಬಡಿದ್ರೂ ತಹಶೀಲ್ದಾರ್ ಸಾಹೇಬ್ರು ಮಾತ್ರ ಬಾಗಿಲು ತೆರೆಯುತ್ತಿಲ್ಲವಂತೆ. ಹೀಗಾಗಿ, ಪೊಲೀಸ್ ಅಧಿಕಾರಿಗಳು ಬೆಳಗಿನ ಮೂರು ಗಂಟೆಯಿಂದ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರ ಸರ್ಕಾರಿ ನಿವಾಸದ ಎದುರು ಬೀಡು ಬಿಟ್ಟಿದ್ದಾರೆ. ಏನದು...
ಡಿಸೇಲ್ ದರ ಹೆಚ್ಚಳವಾದ್ರೂ ಬಸ್ ದರ ಹೆಚ್ಚಳವಿಲ್ಲ- ಖಾಸಗಿ ಬಂಕ್ ಗಳಲ್ಲಿ ಡಿಸೇಲ್ ಖರೀದಿಗೆ ಚಿಂತನೆ- ವಿ.ಎಸ್.ಪಾಟೀಲ್
ಮುಂಡಗೋಡ: ಡಿಸೇಲ್ ದರ ಸಗಟು ಖರೀದಿದಾರರಿಗೆ ಪ್ರತೀ ಲೀಟರ್ ಗೆ 25 ರೂ. ಏರಿಕೆಯಾಗಿದೆ, ಇದ್ರಿಂದ ನಿಗಮಗಳಿಗೆ ಸಾಕಷ್ಟು ಹೊರೆಯಾಗಿದೆ ಆದ್ರೂ ಸಾರಿಗೆ ಬಸ್ ಟಿಕೇಟ್ ದರ ಹೆಚ್ಚಳ ಮಾಡಲ್ಲ, ಅಂತಾ ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ತಿಳಿಸಿದ್ರು. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಅವ್ರು, ಕೊರೋನಾ ಸಂದರ್ಭದಲ್ಲಿನ ಹಾನಿಯಿಂದ ಅದೇಷ್ಟೋ ನಿಗಮಗಳು ತೀವ್ರ ಸಂಕಷ್ಟದಲ್ಲಿವೆ. ಈ ಮದ್ಯೆ ಮತ್ತೆ ಸದ್ಯ ಡಿಸೆಲ್ ದರ ಹೆಚ್ಚಳವಾಗಿದ್ದು ಅದನ್ನ...
ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ; ಹೈಕೋರ್ಟ್ ಮಹತ್ವದ ಐತಿಹಾಸಿಕ ತೀರ್ಪು
ಬೆಂಗಳೂರು: ಹಿಜಾಬ್ ವಿವಾದದ ಕುರಿತು ಹೈಕೋರ್ಟ ತ್ರಿಸದಸ್ಯ ಪೀಠ ಐತಿಹಾಸಿಕ ತೀರ್ಪು ಪ್ರಕಟವಾಗಿದೆ. ಹಿಜಾಬ್ ಅನ್ನೋದು ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವೇ ಅಲ್ಲ ಅಂತಾ ಮಹತ್ವದ ಆದೇಶ ನೀಡಿದೆ. ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ. ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನಿಸುವಂತಿಲ್ಲ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ. ಮಹತ್ವದ ಐತಿಹಾಸಿಕ ತೀರ್ಪು ಪ್ರಕಟಿಸಿದ ಹೈಕೋರ್ಟ್ ತ್ರಿಸದಸ್ಯ ಪೀಠ.
“ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಚೌಡಳ್ಳಿ ಮೈಲಾರಲಿಂಗನ ಕಾರಣೀಕ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಶ್ರೀ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ ಮೈಲಾರಲಿಂಗೇಶ್ವರ ಕಾರಣೀಕ ನುಡಿ ಹೊರಬಿದ್ದಿದೆ. ವೃತಾಧಾರಿ ಜಗಧೀಶ್ ಮಡ್ಲಿ ಬಿಲ್ಲನ್ನೇರಿ, ಆಕಾಶದತ್ತ ಶೂನ್ಯ ದೃಷ್ಟಿಸುತ್ತ ಮತ್ತೆ ಕಾರಣೀಕ ನುಡಿದಿದ್ದಾರೆ. ತಾತ್ಪರ್ಯವೇನು..? “ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಪ್ರಸಕ್ತ ವರ್ಷದ ಚೌಡಳ್ಳಿ ಮೈಲಾರಲಿಂಗನ ಕಾರಣೀಕವಿದು. ಅಂದಹಾಗೆ, ಪ್ರಸಕ್ತ ವರ್ಷದ ಕಾರಣೀಕದ ತಾತ್ಪರ್ಯ ಬಹುತೇಕ ರೈತರ ಕೃಷಿಗೆ ಸಂಬಂಧಿಸಿದಂತೆ ಹೊರಬಿದ್ದಿದೆ. ಮಳೆ, ಬೆಳೆಯ ಭವಿಷ್ಯ ನುಡಿಯಲಾಗಿದೆ. ಕಾರಣೀಕ ನುಡಿಯ...
ವಿದ್ಯಾರ್ಥಿಗಳ ಮೇಲೆ ಬಿದ್ದ ಶಾಲಾ ಕೊಠಡಿ ಸ್ಲಾಬ್, ಐವರು ವಿದ್ಯಾರ್ಥಿಗಳಿಗೆ ಗಾಯ
ಅಂಕೋಲಾ: ನಿರ್ಮಲಾ ಕಾನ್ವೆಂಟ್ ಶಾಲೆಯ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳು ಕುಳಿತಿದ್ದ ವೇಳೆ ಸ್ಲಾಬ್ ನ ಸಿಮೆಂಟ್ ಕುಸಿದು ಮಕ್ಕಳು ಗಾಯಗೊಂಡ ಘಟನೆ ಅಂಕೋಲಾದಲ್ಲಿ ನಡೆದಿದೆ. ಗಾಯಗೊಂಡ ಮಕ್ಕಳನ್ನು ತಾಲೂಕಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ನಾಲ್ಕನೇ ತರಗತಿಯ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಮಕ್ಕಳ ಊಟದ ಸಮಯದಲ್ಲಿ ಸ್ಲಾಬ್ ನಿಂದ ಸಿಮೆಂಟ್ ತುಂಡುಗಳು ಒಂದೇ ಸಮನೆ ಕುಸಿದು, ಅಡಿಯಲ್ಲಿ ಕುಳಿತಿದ್ದ ಮಕ್ಕಳ ಮೈಮೇಲೆ ಬಿದ್ದಿವೆ. ಹೀಗಾಗಿ, ನಾಲ್ಕನೇ ತರಗತಿಯ ಮಕ್ಕಳಿಗೆ ಗಾಯವಾಗಿದೆ. ಅಲ್ಲದೇ ಮಕ್ಕಳು ಗಾಬರಿಗೊಂಡಿವೆ. ಘಟನಾ ಸ್ಥಳಕ್ಕೆ ಶಿಕ್ಷಣ...
ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಎತ್ತುವಳಿ ದಂಧೆ..? ಅರಣ್ಯ ಸಿಬ್ಬಂದಿಗಳೇ ಇಲ್ಲಿ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ: ತಾಲೂಕಿನ ಗಡಿಭಾಗದ ವಡಗಟ್ಟಾ ಚೆಕ್ ಪೊಸ್ಟ್ ಅಂದ್ರೆ ಅರಣ್ಯ ಉತ್ಪನ್ನ ತನಿಖಾ ಠಾಣೆ ಅನ್ನೋದು ನಾಮಕೆವಾಸ್ತೆ ಅನ್ನುವಂತಾಗಿದೆ. ಉತ್ತರ ಕನ್ನಡದ ಅದ್ರಲ್ಲೂ ಮುಂಡಗೋಡ ತಾಲೂಕಿನ ಅಮೂಲ್ಯ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಪ್ರತಿಷ್ಟಾಪಿಸಲ್ಪಟ್ಟಿರೋ ವಡಗಟ್ಟಾ ಅರಣ್ಯ ಉತ್ಪನ್ನಗಳ ತನಿಖಾ ಠಾಣೆ ಚೆಕ್ ಪೊಸ್ಟ್ ನಲ್ಲಿ ಕೆಲವು ಅರಣ್ಯ ಇಲಾಖೆ ಸಿಬ್ಬಂದಿಗಳೇ ಎತ್ತುವಳಿಗೆ ನಿಂತಿದ್ದಾರಾ..? ಈ ದೃಷ್ಯ ನೋಡಿದ್ರೆ ಹಾಗೆ ಅನ್ನಿಸತ್ತೆ. ದೃಷ್ಯ ನಂಬರ್ 1. ದಂಧೆ ಮಾಡಿಕೊಂಡ್ರಾ..? ಇದು ವಡಗಟ್ಟಾ ಅರಣ್ಯ ಚೆಕ್ಪೋಸ್ಟ್ ನಲ್ಲಿ ನಿತ್ಯವೂ ನಡೆಯುವ...








