Karwar Women Death News; ಕಾರವಾರ : ನಗರದ ಡಿಸಿ ಕಚೇರಿ ಸಮೀಪ ದುರಂತ ಸಂಭವಿಸಿದೆ. ಪಿಕಳೆ ಆಸ್ಪತ್ರೆಯ ಮುಂಭಾಗದಲ್ಲಿದ್ದ ಬೃಹತ್ ಮರ, ಮಳೆ ಗಾಳಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಕಾರವಾರದಲ್ಲಿ ಇಂದು ಸಂತೆಯ ದಿನವಾದ ಕಾರಣ ಪಿಕಳೆ ರಸ್ತೆಯಲ್ಲಿ ಜನ ಸಂಚಾರ ಹೆಚ್ಚಾಗಿತ್ತು. ಈ ವೇಳೆ ಮರದ ಕೆಳಗಿದ್ದ ಕಾರ್ ಮೇಲೆ ಉರುಳಿಬಿದ್ದ ಬೃಹತ್ ಮರದ ಬೃಹತ್ ಟೊಂಗೆ ಅನಾಹುತ ಸೃಷ್ಟಿಸಿದೆ. ಕಾರ್ ಮೇಲೆ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!
Sirsi Police Operation; ಶಿರಸಿ ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಅನ್ನಭಾಗ್ಯದ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಾಲು ಮತ್ತು ವಾಹನ ಸಮೇತ ಬಂಧಿಸಿದ್ದಾರೆ. ಶಿರಸಿಯ ಚಿಪಗಿ ನರೇಬೈಲಿನ ಉಬೇದ /ಸಲೀಂ ಜವಳಿ ಈತನು ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಖರೀದಿಸಿದ ಅನ್ನಬಾಗ್ಯ ಯೋಜನೆಯ ಒಟ್ಟು 40 ಕ್ವಿಂಟಲ್ ಅಕ್ಕಿಯನ್ನು ತನ್ನ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದ, ಹೀಗೆ ಸಂಗ್ರಹಿಸಿಟ್ಟ ಅನ್ನಭಾಗ್ಯದ ಅಕ್ಕಿಯನ್ನು ಈಸಳೂರಿನ ಸುನೀಲ್ ಮಹಾದೇವಪ್ಪ ನಡಗಿ ಎಂಬಾತ ಖರೀದಿಸಿದ್ದ. ಇನ್ನು,...
ಯಲ್ಲಾಪುರದಲ್ಲಿ ಸರಣಿ ಮನೆ ಕಳ್ಳತನ..! ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಖದೀಮರ ಕೈಚಳಕ..! ಈ ಕ್ಷಣಕ್ಕೂ ಪೊಲೀಸರ “ದಿವ್ಯ ಮೌನ”..? ಅಯ್ಯೋ ಏನಿದೇಲ್ಲ..?
Yellapur Police News; ಯಲ್ಲಾಪುರದಲ್ಲಿ ಗುರುವಾರ ಸರಣೀ ಕಳ್ಳತನವಾಗಿದೆ. ಪಟ್ಟಣದ ಹೃದಯ ಭಾಗದಲ್ಲೇ, ಅದೂ ಕೂಡ ಯಲ್ಲಾಪುರ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಇರೊ, ತಿಲಕ್ ಚೌಕಿನಲ್ಲಿ ಬರೋಬ್ಬರಿ ಐದು ಮನೆಗಳ ಕಳ್ಳತನ ಮಾಡಿದ್ದಾರೆ ಖದೀಮರು. ದುರಂತ ಅಂದ್ರೆ, ಘಟನೆ ನಡೆದು ಎರಡು ದಿನ ಆಗ್ತಾ ಬಂದ್ರೂ ಇಲ್ಲಿನ ಪೊಲೀಸರು ಮಾತ್ರ “ತುಟಿ ಪಿಟಕ್” ಅನ್ನದೇ ಮೌನಕ್ಕೆ ಶರಣಾಗಿದ್ದಾರೆ. ಬಿಟ್ರೆ, ಈ ಕ್ಷಣಕ್ಕೂ ಜಸ್ಟ್ ಏನಂದ್ರೇ ಏನೂ ಮಾಡಿಲ್ಲ, ಅನ್ನೋದು ಜನರಿಗೆ ಅರ್ಥವಾಗದ ಪ್ರಶ್ನೆ..! ಎರಡು ದಿನಾ...
ಪಂಪಸೆಟ್ ಮೋಟಾರ್ ರಿಪೇರಿ ವೇಳೆ ವಿದ್ಯುತ್ ತಗುಲಿ ಮೂವರು ರೈತರ ದಾರುಣ ಸಾ*ವು..!
Three Farmers Death; ಯಾದಗಿರಿ;ಮೋಟಾರ್ ಪಂಪ್ ಸೆಟ್ ರಿಪೇರಿ ವೇಳೆ ವಿದ್ಯುತ್ ತಂತಿ ತಗುಲಿ ಮೂವರು ರೈತರು ಸಾವು ಕಂಡಿರೋ ಘಟನೆ, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ನಡೆದಿದೆ. ಈರಪ್ಪ(40) ದೇವು(30) ಸುರೇಶ್(22) ಎಂಬುವ ರೈತರು, ಮೋಟಾರ್ ಪಂಪ್ ಸೆಟ್ ರಿಪೇರಿ ವೇಳೆ ವಿದ್ಯುತ್ ತಗುಲಿ ಸಾವು ಕಂಡ ರೈತರಾಗಿದ್ದಾರೆ. ಮೂವರು ಸದಬ ಗ್ರಾಮದ ದುರ್ದೈವಿಗಳು ಎನ್ನಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೃತದೇಹ ರವಾನೆ ಮಾಡಲಾಗಿದೆ. ಕೆಂಭಾವಿ ಸಮುದಾಯ ಆಸ್ಪತ್ರೆ...
ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಇಂದು ಗುರುವಾರ ಜುಲೈ 17 ರಂದು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಯಲ್ಲಾಪುರದಲ್ಲಿ ರಾಮನಗರದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು..! ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್..!
Police shoot News; ಯಲ್ಲಾಪುರದಲ್ಲಿ ಮತ್ತೊಂದು ಫೈರಿಂಗ್ ದಾಖಲಾಗಿದೆ. ಈ ಬಾರಿ ರಾಮನಗರದ ಕುಖ್ಯಾತ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹಲವು ಪ್ರಕರಣದಲ್ಲಿ ಬೇಕಾಗಿದ್ದು, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆಗಲು ಯತ್ನಿಸಿದವನ ಕಾಲಿಗೆ ಗುಂಡು ಹಾಕಲಾಗಿದೆ. ಈ ಮೂಲಕ ಅಕ್ರಮ ಹಾಗೂ ಅಂದಾ ದರ್ಬಾರ್ ಮಾಡುವ ಅಡ್ನಾಡಿಗಳಿಗೆ ಜಿಲ್ಲೆಯಲ್ಲಿ ಜಾಗ ಇಲ್ಲಾ ಅಂತಾ ಪೊಲೀಸ್ರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಅಂದಹಾಗೆ, ರಾಮನಗರದ ತುಕಾರಾಮ್ @ ಪ್ರವೀಣ ಮನೋಹರ ಸುಧೀರ್( 37)...
ಉತ್ತರ ಕನ್ನಡದ ಖಡಕ್ ಎಸ್ಪಿ ಎಂ.ನಾರಾಯಣ್ ಏಕಾಏಕಿ ವರ್ಗಾವಣೆ, ನೂತನ ಎಸ್ಪಿಯಾಗಿ ದೀಪನ್ ಎಂ.ಎನ್..!
SP Suddenly Transferred;ಕಾರವಾರ : ಉತ್ತರ ಕನ್ನಡದಲ್ಲಿ ಅಕ್ರಮಿಗಳಿಗೆ ನಡುಕ ಹುಟ್ಟಿಸಿದ್ದ ಎಸ್ಪಿ ಎಂ ನಾರಾಯಣ್ ವರ್ಗಾವಣೆ ಆಗಿದೆ. ಕಳೆದ ಒಂದು ವರ್ಷದಿಂದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ನಾರಾಯಣ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ದೀಪನ್ ಎಂಎನ್, ಐಪಿಎಸ್ (ಕೆಎನ್ 2019) ಅವರನ್ನ ನೇಮಕ ಮಾಡಲಾಗಿದೆ. ಎಂ ನಾರಾಯಣ ಅವರು ಉತ್ತರ ಕನ್ನಡಕ್ಕೆ ಎಸ್ಪಿ ಆಗಿ ನೇಮಕವಾಗಿ ಬಂದಾಗಿನಿಂದ ಅಪರಾಧಿಗಳ...
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸಿನಲ್ಲಿ, ಮತ್ತೇ 12 ಖದೀಮರ ಬಂಧನ..!
Robbery Case; ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಜೂನ್ 26 ರಂದು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು, ಇದೀಗ ಮತ್ತೇ 12 ಜನ ಖದೀಮರನ್ನು ಹೆಡೆಮುರಿಕಟ್ಟಿದ್ದು, 39 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಐಜಿಪಿ ಚೇತನ ಸಿಂಗ್ ರಾಥೋರ ಮಾದ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, 53.26 ಕೋಟಿ ಮೌಲ್ಯದ 58.97 ಕೆಜಿ ಬಂಗಾರದ ಆಭರಣ ಹಾಗೂ 5,20,450 ಹಣ ಕದ್ದಿದ್ದ...
ಬಾಚಣಕಿ ಸರ್ಕಾರಿ “ಅಡಿಕೆ ಗಿಡಗಳ” ಮಾರಣ ಹೋಮ ಕೇಸ್..! ನಾಳೆಯೇ ಸ್ಥಳಕ್ಕೆ ಅಧಿಕಾರಿಗಳ ಟೀಂ ಭೇಟಿ, ತಪ್ಪಿತಸ್ಥರ ವಿರುದ್ಧ ಕ್ರಮ ಗ್ಯಾರಂಟಿ ಅಂದ್ರು ಡಿಡಿ ಡಾ.ಬಿ.ಪಿ. ಸತೀಶ್..!
Department of Horticulture;ಮುಂಡಗೋಡ ತಾಲೂಕಿನ ಬಾಚಣಕಿ ಬಳಿಯ ತೋಟಗಾರಿಕಾ ಇಲಾಖೆಯ “ಸರ್ಕಾರಿ ಅಡಿಕೆ ಗಿಡಗಳ ಮಾರಣ ಹೋಮ” ಘಟನೆಗೆ ಸಂಬಂಧಿಸಿದಂತೆ, ತೋಟಗಾರಿಕಾ ಇಲಾಖೆಯ ಡಿಡಿ ಡಾ. ಬಿ.ಪಿ.ಸತೀಶ್ ಪಬ್ಲಿಕ್ ಫಸ್ಟ್ ನ್ಯೂಸ್ ವರದಿಗೆ ಸ್ಪಂಧಿಸಿದ್ದಾರೆ. ತಕ್ಷಣವೇ ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ. ನಾಳೆ (ಶುಕ್ರವಾರ) ಅಧಿಕಾರಿಗಳ ವಿಸಿಟ್..! ಅಂದಹಾಗೆ, ಕಳೆದ 15 ದಿನಗಳ ಹಿಂದೆ ನಡೆದಿದ್ದ ಹೀನ ಕೃತ್ಯವನ್ನು, ಮುಂಡಗೋಡಿನ ತೋಟಗಾರಿಕಾ ಇಲಾಖೆಯ ಸನ್ಮಾನ್ಯ ತಾಲೂಕಾಧಿಕಾರಿಗಳು ಒಳಗೊಳಗೇ ಮುಚ್ಚಿ ಹಾಕುವ ಧಾವಂತದಲ್ಲಿದ್ದರೇನೋ..? ಆದ್ರೆ, ಪಬ್ಲಿಕ್ ಫಸ್ಟ್ ನ್ಯೂಸ್...
ಬಾಚಣಕಿಯಲ್ಲಿ “ಸರ್ಕಾರಿ” ಅಡಿಕೆ ಸಸಿಗಳ ಮಾರಣ ಹೋಮ..! ತೋಟಗಾರಿಕಾ ಅಧಿಕಾರಿಗಳ ಕಣ್ಗಾವಲಲ್ಲೇ ನಡೀತಾ ದುಷ್ಕೃತ್ಯ..? ಅಯ್ಯೋ ಕೃಷ್ಣ, ಕೃಷ್ಣಾ..!!
Department of Horticulture; ಮುಂಡಗೋಡ ತೋಟಗಾರಿಕಾ ಇಲಾಖೆ ಅಧಿಕಾರಿಗಳು ನಿಜಕ್ಕೂ ಎಚ್ಚರವಾಗಿದ್ದಾರಾ..? ಅಥವಾ ಯಾರದ್ದೂ ಬಿಡೆಯೇ ಬೇಡ ಅಂತಾ ಗಡದ್ದಾಗಿ ಮಲಗಿದ್ದಾರಾ..? ಒಂದೂ ಅರ್ಥವಾಗ್ತಿಲ್ಲ. ಯಾಕಂದ್ರೆ, ಅವ್ರ ನೆರಳಲ್ಲೇ ಬೆಳೆದಿದ್ದ, ಅದೇ ಇಲಾಖೆಯ ಜತನದಲ್ಲೇ ಜೀವಪಡೆದಿದ್ದ ನೂರಾರು ಸರ್ಕಾರಿ ಅಡಿಕೆ ಸಸಿಗಳು ಉಸಿರು ಚೆಲ್ಲಿವೆ. ಅದ್ಯಾವ ಕಾರಣಕ್ಕೋ ಏನೋ ಕಳೆನಾಶಕ ಸಿಂಪಡಿಸಿ ಎರಡು ವರ್ಷದ ಅಡಿಕೆ ಸಸಿಗಳನ್ನು ಅಕ್ಷರಶಃ ಮುಗಿಸಿ ಬಿಟ್ಟಿದ್ದಾರೆ ದುಷ್ಕರ್ಮಿಗಳು. ದುರಂತ ಅಂದ್ರೆ ಘಟನೆ ನಡೆದು ಭರ್ತಿ ಎರಡು ವಾರ ಕಳೆದ್ರೂ...









