Home BIG BREAKING

Category: BIG BREAKING

Post
ಕಾರವಾರದಲ್ಲಿ ಕಾರಿನ ಮೇಲೆ ಉರುಳಿಬಿದ್ದ ಬೃಹತ್ ಮರ, ಕಾರಲ್ಲಿ ಕೂತಿದ್ದ ಮಹಿಳೆ ಸಾ*ವು..!

ಕಾರವಾರದಲ್ಲಿ ಕಾರಿನ ಮೇಲೆ ಉರುಳಿಬಿದ್ದ ಬೃಹತ್ ಮರ, ಕಾರಲ್ಲಿ ಕೂತಿದ್ದ ಮಹಿಳೆ ಸಾ*ವು..!

 Karwar Women Death News; ಕಾರವಾರ : ನಗರದ ಡಿಸಿ ಕಚೇರಿ ಸಮೀಪ ದುರಂತ ಸಂಭವಿಸಿದೆ. ಪಿಕಳೆ ಆಸ್ಪತ್ರೆಯ ಮುಂಭಾಗದಲ್ಲಿದ್ದ ಬೃಹತ್ ಮರ, ಮಳೆ ಗಾಳಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಕಾರವಾರದಲ್ಲಿ ಇಂದು ಸಂತೆಯ ದಿ‌ನವಾದ ಕಾರಣ ಪಿಕಳೆ ರಸ್ತೆಯಲ್ಲಿ ಜನ ಸಂಚಾರ ಹೆಚ್ಚಾಗಿತ್ತು‌. ಈ ವೇಳೆ ಮರದ ಕೆಳಗಿದ್ದ ಕಾರ್ ಮೇಲೆ ಉರುಳಿಬಿದ್ದ ಬೃಹತ್ ಮರದ ಬೃಹತ್ ಟೊಂಗೆ ಅನಾಹುತ ಸೃಷ್ಟಿಸಿದೆ. ಕಾರ್ ಮೇಲೆ...

Post
ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!

ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!

Sirsi Police Operation; ಶಿರಸಿ ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಅನ್ನಭಾಗ್ಯದ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಾಲು ಮತ್ತು ವಾಹನ ಸಮೇತ ಬಂಧಿಸಿದ್ದಾರೆ. ಶಿರಸಿಯ ಚಿಪಗಿ ನರೇಬೈಲಿನ ಉಬೇದ /ಸಲೀಂ ಜವಳಿ ಈತನು ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಖರೀದಿಸಿದ ಅನ್ನಬಾಗ್ಯ ಯೋಜನೆಯ ಒಟ್ಟು 40 ಕ್ವಿಂಟಲ್ ಅಕ್ಕಿಯನ್ನು ತನ್ನ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದ, ಹೀಗೆ ಸಂಗ್ರಹಿಸಿಟ್ಟ ಅನ್ನಭಾಗ್ಯದ ಅಕ್ಕಿಯನ್ನು ಈಸಳೂರಿನ ಸುನೀಲ್ ಮಹಾದೇವಪ್ಪ ನಡಗಿ ಎಂಬಾತ ಖರೀದಿಸಿದ್ದ. ಇನ್ನು,...

Post
ಯಲ್ಲಾಪುರದಲ್ಲಿ ಸರಣಿ ಮನೆ ಕಳ್ಳತನ..! ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಖದೀಮರ ಕೈಚಳಕ..! ಈ ಕ್ಷಣಕ್ಕೂ ಪೊಲೀಸರ “ದಿವ್ಯ ಮೌನ”..? ಅಯ್ಯೋ ಏನಿದೇಲ್ಲ..?

ಯಲ್ಲಾಪುರದಲ್ಲಿ ಸರಣಿ ಮನೆ ಕಳ್ಳತನ..! ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಖದೀಮರ ಕೈಚಳಕ..! ಈ ಕ್ಷಣಕ್ಕೂ ಪೊಲೀಸರ “ದಿವ್ಯ ಮೌನ”..? ಅಯ್ಯೋ ಏನಿದೇಲ್ಲ..?

Yellapur Police News; ಯಲ್ಲಾಪುರದಲ್ಲಿ ಗುರುವಾರ ಸರಣೀ ಕಳ್ಳತನವಾಗಿದೆ‌. ಪಟ್ಟಣದ ಹೃದಯ ಭಾಗದಲ್ಲೇ, ಅದೂ‌ ಕೂಡ ಯಲ್ಲಾಪುರ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಇರೊ, ತಿಲಕ್ ಚೌಕಿನಲ್ಲಿ ಬರೋಬ್ಬರಿ ಐದು ಮನೆಗಳ ಕಳ್ಳತನ ಮಾಡಿದ್ದಾರೆ ಖದೀಮರು. ದುರಂತ ಅಂದ್ರೆ, ಘಟನೆ ನಡೆದು ಎರಡು ದಿನ ಆಗ್ತಾ ಬಂದ್ರೂ ಇಲ್ಲಿನ ಪೊಲೀಸರು ಮಾತ್ರ “ತುಟಿ ಪಿಟಕ್” ಅನ್ನದೇ ಮೌನಕ್ಕೆ ಶರಣಾಗಿದ್ದಾರೆ. ಬಿಟ್ರೆ, ಈ ಕ್ಷಣಕ್ಕೂ ಜಸ್ಟ್ ಏನಂದ್ರೇ ಏನೂ ಮಾಡಿಲ್ಲ, ಅನ್ನೋದು ಜನರಿಗೆ ಅರ್ಥವಾಗದ ಪ್ರಶ್ನೆ..! ಎರಡು ದಿನಾ...

Post
ಪಂಪಸೆಟ್ ಮೋಟಾರ್ ರಿಪೇರಿ ವೇಳೆ ವಿದ್ಯುತ್ ತಗುಲಿ ಮೂವರು ರೈತರ ದಾರುಣ ಸಾ*ವು..!

ಪಂಪಸೆಟ್ ಮೋಟಾರ್ ರಿಪೇರಿ ವೇಳೆ ವಿದ್ಯುತ್ ತಗುಲಿ ಮೂವರು ರೈತರ ದಾರುಣ ಸಾ*ವು..!

Three Farmers Death; ಯಾದಗಿರಿ;ಮೋಟಾರ್ ಪಂಪ್ ಸೆಟ್ ರಿಪೇರಿ ವೇಳೆ ವಿದ್ಯುತ್ ತಂತಿ ತಗುಲಿ‌ ಮೂವರು ರೈತರು ಸಾವು ಕಂಡಿರೋ ಘಟನೆ, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ನಡೆದಿದೆ. ಈರಪ್ಪ(40) ದೇವು(30) ಸುರೇಶ್(22) ಎಂಬುವ ರೈತರು, ಮೋಟಾರ್ ಪಂಪ್ ಸೆಟ್ ರಿಪೇರಿ ವೇಳೆ ವಿದ್ಯುತ್ ತಗುಲಿ ಸಾವು ಕಂಡ ರೈತರಾಗಿದ್ದಾರೆ. ಮೂವರು ಸದಬ ಗ್ರಾಮದ ದುರ್ದೈವಿಗಳು ಎನ್ನಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೃತದೇಹ ರವಾನೆ ಮಾಡಲಾಗಿದೆ. ಕೆಂಭಾವಿ ಸಮುದಾಯ ಆಸ್ಪತ್ರೆ...

Post
ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!

ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಇಂದು ಗುರುವಾರ ಜುಲೈ 17 ರಂದು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

Post
ಯಲ್ಲಾಪುರದಲ್ಲಿ ರಾಮನಗರದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು..! ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್..!

ಯಲ್ಲಾಪುರದಲ್ಲಿ ರಾಮನಗರದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು..! ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್..!

 Police shoot News; ಯಲ್ಲಾಪುರದಲ್ಲಿ ಮತ್ತೊಂದು ಫೈರಿಂಗ್ ದಾಖಲಾಗಿದೆ. ಈ ಬಾರಿ ರಾಮನಗರದ ಕುಖ್ಯಾತ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹಲವು ಪ್ರಕರಣದಲ್ಲಿ ಬೇಕಾಗಿದ್ದು, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆಗಲು ಯತ್ನಿಸಿದವನ ಕಾಲಿಗೆ ಗುಂಡು ಹಾಕಲಾಗಿದೆ. ಈ‌ ಮೂಲಕ ಅಕ್ರಮ ಹಾಗೂ ಅಂದಾ ದರ್ಬಾರ್ ಮಾಡುವ ಅಡ್ನಾಡಿಗಳಿಗೆ ಜಿಲ್ಲೆಯಲ್ಲಿ ಜಾಗ ಇಲ್ಲಾ ಅಂತಾ ಪೊಲೀಸ್ರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಅಂದಹಾಗೆ, ರಾಮನಗರದ ತುಕಾರಾಮ್ @ ಪ್ರವೀಣ ಮನೋಹರ ಸುಧೀರ್( 37)...

Post
ಉತ್ತರ ಕನ್ನಡದ ಖಡಕ್ ಎಸ್ಪಿ ಎಂ.ನಾರಾಯಣ್ ಏಕಾಏಕಿ ವರ್ಗಾವಣೆ, ನೂತನ ಎಸ್ಪಿಯಾಗಿ ದೀಪನ್ ಎಂ.ಎನ್..!

ಉತ್ತರ ಕನ್ನಡದ ಖಡಕ್ ಎಸ್ಪಿ ಎಂ.ನಾರಾಯಣ್ ಏಕಾಏಕಿ ವರ್ಗಾವಣೆ, ನೂತನ ಎಸ್ಪಿಯಾಗಿ ದೀಪನ್ ಎಂ.ಎನ್..!

SP Suddenly Transferred;ಕಾರವಾರ : ಉತ್ತರ ಕನ್ನಡದಲ್ಲಿ ಅಕ್ರಮಿಗಳಿಗೆ ನಡುಕ‌ ಹುಟ್ಟಿಸಿದ್ದ ಎಸ್ಪಿ ಎಂ ನಾರಾಯಣ್ ವರ್ಗಾವಣೆ ಆಗಿದೆ. ಕಳೆದ ಒಂದು ವರ್ಷದಿಂದ ಉತ್ತರ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ನಾರಾಯಣ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ದೀಪನ್ ಎಂಎನ್, ಐಪಿಎಸ್ (ಕೆಎನ್ 2019) ಅವರನ್ನ ನೇಮಕ ಮಾಡಲಾಗಿದೆ. ಎಂ ನಾರಾಯಣ ಅವರು ಉತ್ತರ ಕನ್ನಡಕ್ಕೆ ಎಸ್ಪಿ ಆಗಿ ನೇಮಕವಾಗಿ ಬಂದಾಗಿನಿಂದ ಅಪರಾಧಿಗಳ...

Post
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸಿನಲ್ಲಿ, ಮತ್ತೇ 12 ಖದೀಮರ ಬಂಧನ..!

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸಿನಲ್ಲಿ, ಮತ್ತೇ 12 ಖದೀಮರ ಬಂಧನ..!

Robbery Case; ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಜೂನ್ 26 ರಂದು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು, ಇದೀಗ ಮತ್ತೇ 12 ಜನ ಖದೀಮರನ್ನು ಹೆಡೆಮುರಿಕಟ್ಟಿದ್ದು, 39 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಐಜಿಪಿ ಚೇತನ ಸಿಂಗ್ ರಾಥೋರ ಮಾದ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, 53.26 ಕೋಟಿ ಮೌಲ್ಯದ 58.97 ಕೆಜಿ ಬಂಗಾರದ ಆಭರಣ ಹಾಗೂ 5,20,450 ಹಣ ಕದ್ದಿದ್ದ...

Post
ಬಾಚಣಕಿ ಸರ್ಕಾರಿ “ಅಡಿಕೆ ಗಿಡಗಳ” ಮಾರಣ ಹೋಮ ಕೇಸ್..! ನಾಳೆಯೇ ಸ್ಥಳಕ್ಕೆ ಅಧಿಕಾರಿಗಳ ಟೀಂ ಭೇಟಿ,  ತಪ್ಪಿತಸ್ಥರ ವಿರುದ್ಧ ಕ್ರಮ ಗ್ಯಾರಂಟಿ ಅಂದ್ರು ಡಿಡಿ ಡಾ.ಬಿ.ಪಿ. ಸತೀಶ್..!

ಬಾಚಣಕಿ ಸರ್ಕಾರಿ “ಅಡಿಕೆ ಗಿಡಗಳ” ಮಾರಣ ಹೋಮ ಕೇಸ್..! ನಾಳೆಯೇ ಸ್ಥಳಕ್ಕೆ ಅಧಿಕಾರಿಗಳ ಟೀಂ ಭೇಟಿ, ತಪ್ಪಿತಸ್ಥರ ವಿರುದ್ಧ ಕ್ರಮ ಗ್ಯಾರಂಟಿ ಅಂದ್ರು ಡಿಡಿ ಡಾ.ಬಿ.ಪಿ. ಸತೀಶ್..!

Department of Horticulture;ಮುಂಡಗೋಡ ತಾಲೂಕಿನ ಬಾಚಣಕಿ ಬಳಿಯ ತೋಟಗಾರಿಕಾ ಇಲಾಖೆಯ “ಸರ್ಕಾರಿ ಅಡಿಕೆ ಗಿಡಗಳ ಮಾರಣ ಹೋಮ” ಘಟನೆಗೆ ಸಂಬಂಧಿಸಿದಂತೆ, ತೋಟಗಾರಿಕಾ ಇಲಾಖೆಯ ಡಿಡಿ ಡಾ. ಬಿ.ಪಿ.ಸತೀಶ್ ಪಬ್ಲಿಕ್ ಫಸ್ಟ್ ನ್ಯೂಸ್ ವರದಿಗೆ ಸ್ಪಂಧಿಸಿದ್ದಾರೆ. ತಕ್ಷಣವೇ ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ. ನಾಳೆ (ಶುಕ್ರವಾರ) ಅಧಿಕಾರಿಗಳ‌ ವಿಸಿಟ್..! ಅಂದಹಾಗೆ, ಕಳೆದ 15 ದಿನಗಳ ಹಿಂದೆ ನಡೆದಿದ್ದ ಹೀನ ಕೃತ್ಯವನ್ನು, ಮುಂಡಗೋಡಿನ ತೋಟಗಾರಿಕಾ ಇಲಾಖೆಯ ಸನ್ಮಾನ್ಯ ತಾಲೂಕಾಧಿಕಾರಿಗಳು ಒಳಗೊಳಗೇ ಮುಚ್ಚಿ ಹಾಕುವ ಧಾವಂತದಲ್ಲಿದ್ದರೇನೋ..? ಆದ್ರೆ, ಪಬ್ಲಿಕ್ ಫಸ್ಟ್ ನ್ಯೂಸ್...

Post
ಬಾಚಣಕಿಯಲ್ಲಿ “ಸರ್ಕಾರಿ” ಅಡಿಕೆ ಸಸಿಗಳ ಮಾರಣ ಹೋಮ..! ತೋಟಗಾರಿಕಾ ಅಧಿಕಾರಿಗಳ ಕಣ್ಗಾವಲಲ್ಲೇ ನಡೀತಾ ದುಷ್ಕೃತ್ಯ..? ಅಯ್ಯೋ ಕೃಷ್ಣ, ಕೃಷ್ಣಾ..!!

ಬಾಚಣಕಿಯಲ್ಲಿ “ಸರ್ಕಾರಿ” ಅಡಿಕೆ ಸಸಿಗಳ ಮಾರಣ ಹೋಮ..! ತೋಟಗಾರಿಕಾ ಅಧಿಕಾರಿಗಳ ಕಣ್ಗಾವಲಲ್ಲೇ ನಡೀತಾ ದುಷ್ಕೃತ್ಯ..? ಅಯ್ಯೋ ಕೃಷ್ಣ, ಕೃಷ್ಣಾ..!!

 Department of Horticulture;  ಮುಂಡಗೋಡ ತೋಟಗಾರಿಕಾ ಇಲಾಖೆ ಅಧಿಕಾರಿಗಳು ನಿಜಕ್ಕೂ ಎಚ್ಚರವಾಗಿದ್ದಾರಾ..? ಅಥವಾ ಯಾರದ್ದೂ ಬಿಡೆಯೇ ಬೇಡ ಅಂತಾ ಗಡದ್ದಾಗಿ ಮಲಗಿದ್ದಾರಾ..? ಒಂದೂ ಅರ್ಥವಾಗ್ತಿಲ್ಲ. ಯಾಕಂದ್ರೆ, ಅವ್ರ ನೆರಳಲ್ಲೇ ಬೆಳೆದಿದ್ದ, ಅದೇ ಇಲಾಖೆಯ ಜತನದಲ್ಲೇ ಜೀವಪಡೆದಿದ್ದ ನೂರಾರು ಸರ್ಕಾರಿ ಅಡಿಕೆ ಸಸಿಗಳು ಉಸಿರು ಚೆಲ್ಲಿವೆ. ಅದ್ಯಾವ ಕಾರಣಕ್ಕೋ ಏನೋ ಕಳೆನಾಶಕ ಸಿಂಪಡಿಸಿ ಎರಡು ವರ್ಷದ ಅಡಿಕೆ ಸಸಿಗಳನ್ನು ಅಕ್ಷರಶಃ ಮುಗಿಸಿ ಬಿಟ್ಟಿದ್ದಾರೆ ದುಷ್ಕರ್ಮಿಗಳು. ದುರಂತ ಅಂದ್ರೆ ಘಟನೆ ನಡೆದು ಭರ್ತಿ ಎರಡು ವಾರ ಕಳೆದ್ರೂ...