ಚಿತ್ರದುರ್ಗ: ಚಿತ್ರದುರ್ಗದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಭೀಕರ ಸರಣಿ ಅಪಘಾತಕ್ಕೆ ಸ್ಥಳದಲ್ಲೇ ನಾಲ್ವರ ದುರ್ಮರಣವಾಗಿದೆ. 10 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಘಟನೆ ನಡೆದಿದ್ದು. ಈರುಳ್ಳಿ ತುಂಬಿದ ಲಾರಿ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿಯಾಗಿದೆ. ಬಳಿಕ ಚಲಿಸುತ್ತಿದ್ದ ಕಾರಿಗೆ ನಿಯಂತ್ರಣ ತಪ್ಪಿ ಲಾರಿ ಡಿಕ್ಕಿಯಾಗಿದೆ. ಇನ್ನು, ಅಪಘಾತದ ರಭಸಕ್ಕೆ 2 ಲಾರಿಗಳು ಪಲ್ಟಿ ಹೊಡೆದಿವೆ. ಅಪಘಾತದಲ್ಲಿ ಲಕ್ಷಾಂತರ ಮೌಲ್ಯದ ಈರುಳ್ಳಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಮೃತ ನಾಲ್ವರ ಗುರುತು...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: BIG BREAKING
ಮುಂಡಗೋಡ ತಾಲೂಕಿನಲ್ಲಿ ಶೇ. 99.53 ರಷ್ಟು ಶಾಂತಿಯುತ ಮತದಾನ..! ಭದ್ರತೆಯಲ್ಲಿ ಕಾರವಾರಕ್ಕೆ ಮತಪೆಟ್ಟಿಗೆ ರವಾನೆ..!!
ಮುಂಡಗೋಡ: ತಾಲೂಕಿನಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಯ ಮತದಾನ ಶಾಂತಿಯುತವಾಗಿ ಸಂಪನ್ನಗೊಂಡಿದೆ. ಶೇ. 99.53 ರಷ್ಟು ಮತದಾನವಾಗಿದೆ. ಗುಂಜಾವತಿ ಗ್ರಾಮ ಪಂಚಾಯತಿಯ ಓರ್ವ ಮಹಿಳಾ ಸದಸ್ಯೆ ಮತದಾನ ಮಾಡಿಲ್ಲ. ಈ ಕಾರಣದಿಂದ ಶೇ.100 ರಷ್ಟು ಮತದಾನವಾಗಿಲ್ಲ. ಬೆಳಗಿನಿಂದಲೂ ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲೂ ಮತದಾರರು ಸಂಯಮದಿಂದಲೇ ಬಂದು ಮತದಾನ ಮಾಡಿದ್ರು. ಬಹುತೇಕ ಮದ್ಯಾಹ್ನದಷ್ಟೊತ್ತಿಗೆ ಮತದಾನ ಸಂಪೂರ್ಣತೆಯ ಮಟ್ಟ ತಲುಪಿತ್ತು. ಕೆಲವು ಕಡೆ ಮಾತ್ರ ಒಂದಿಷ್ಟು ತಡವಾಗಿ ಬಂದು ಮತದಾರರು ಮತದಾನ ಮಾಡಿದ್ರು. ತಾಲೂಕಿನಲ್ಲಿ ಬಹುತೇಕ ಗ್ರಾಮ ಪಂಚಾಯತಿ ಸದಸ್ಯರುಗಳು...
ಕೊರೋನಾ ಹೆಚ್ಚಾದ್ರೆ ಶಾಲೆಗಳು ಬಂದ್: ಶಿಕ್ಷಣ ಸಚಿವ ಬಿ.ಸಿ.ನಾಗೇಶ್..!
ಬೆಂಗಳೂರು: ರಾಜ್ಯದಲ್ಲಿ ಒಮೈಕ್ರಾನ್ ವೈರಸ್ ಆತಂಕ ಹುಟ್ಟಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಒಮೈಕ್ರಾನ್ ವೈರಸ್ ಕರ್ನಾಟಕದಲ್ಲೇ ಪತ್ತೆಯಾಗಿದೆ. ಹೀಗಾಗಿ, ಒಮೈಕ್ರಾನ್ ರಾಜ್ಯಕ್ಕೆ ಕಾಲಿಟ್ಟ ನಂತರ ಪೋಷಕರು ಕೂಡ ಮಕ್ಕಳನ್ನು ಶಾಲೆಗೆ ಒಲ್ಲದ ಮನಸ್ಸಿನಿಂದಲೇ ಕಳಿಸುತ್ತಿದ್ದಾರೆ. ಕೊರೋನಾ ಹೆಚ್ಚಾದ್ರೆ ಶಾಲೆ ಬಂದ್..! ಇದೇ ಸಂದರ್ಭದಲ್ಲಿ ಕೊರೋನಾ ಹೆಚ್ಚಾದ್ರೆ ಶಾಲೆಗಳನ್ನು ಬಂದ್ ಮಾಡುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್...
ಹುನಗುಂದಕ್ಕೆ ಮತ್ತೆ ವಕ್ಕರಿಸಿದ ಕೊರೋನಾ, ಓರ್ವ ಮಹಿಳೆಗೆ ಸೋಂಕು ದೃಢ..!
ಮುಂಡಗೋಡ: ತಾಲೂಕಿನ ಹುನಗುಂದದಲ್ಲಿ ಮತ್ತೆ ಕೊರೊನಾ ಎಂಟ್ರಿ ಕೊಟ್ಟಿದೆ. ಟಿಬೇಟಿಯನ್ ಕಾಲೋನಿಗೆ ಮನೆಕೆಲಸಕ್ಕೆ ಹೋಗುತ್ತಿದ್ದ ಹುನಗುಂದದ ಮಹಿಳೆಯೊಬ್ಬಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಅಂತಾ ಗ್ರಾಮ ಪಂಚಾಯತಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇಲ್ಲಿನ ಮಹಿಳೆ ಪ್ರತಿನಿತ್ಯ ಟಿಬೇಟಿಯನ್ ಕಾಲೋನಿಗೆ ಮನೆಕೆಲಸಕ್ಕೆ ಅಂತಾ ಅಡುಗೆ ಮಾಡಲು ಹೋಗುತ್ತಿದ್ದಳು ಎನ್ನಲಾಗಿದೆ. ಹೀಗಾಗಿ, ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಟೆಸ್ಟ್ ಮಾಡಿದ್ದರು. ನಂತರ ಆ ವರದಿಯಲ್ಲಿ ಮಹಿಳೆಗೆ ಕೊರೋನಾ ದೃಢ ಪಟ್ಟಿದೆ. ಹೀಗಾಗಿ, ಗ್ರಾಮ ಪಂಚಾಯತಿ ಸದಸ್ಯರುಗಳು, ಸಿಬ್ಬಂದಿಗಳು ಸೋಂಕಿತೆಯ ಮನೆಗೆ ಭೇಟಿ ನೀಡಿ...
ಮುಂಡಗೋಡಿನಲ್ಲಿ ಟಿಬೇಟಿಗನ ಪರ್ಸು, ಮೊಬೈಲು ಕಿತ್ತು ಎಸ್ಕೇಪ್ ಆದ ಯುವಕ..! ಬೆನ್ನತ್ತಿ ಹಿಡಿದ ಜನ..!
ಮುಂಡಗೋಡ; ಪಟ್ಟಣದಲ್ಲಿ ಇಂದು ಯುವಕನೋರ್ವ ಟಿಬೇಟಿಯನ್ ವ್ಯಕ್ತಿಯ ಪರ್ಸ್ ಹಾಗೂ ಮೊಬೈಲ್ ಎಗರಿಸಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರ ಕೈಯಲ್ಲಿ ತಗಲಾಕ್ಕೊಂಡು ಪಜೀತಿ ಪಟ್ಟ ಘಟನೆ ನಡೆದಿದೆ. ಸೋಮವಾರ ಸಂತೆ ದಿನವಾದ ಕಾರಣ ಜನಜಂಗುಳಿ ಸೇರಿದ್ದು, ಇದೇ ವೇಳೆ ಪಟ್ಟಣದ ಅಕ್ಷಯ ಲಾಡ್ಜ್ ಬಳಿ, ಟಿಬೇಟಿಯನ್ ವ್ಯಕ್ತಿಯ ಪರ್ಸ್ ಮೇಲೆ ಕಣ್ಣಿಟ್ಟಿದ್ದ ಯುವಕ ಏಕಾಏಕಿ ಪರ್ಸ್ ಹಾಗೂ ಮೊಬೈಲ್ ಗೆ ಕೈ ಹಾಕಿ ಕಿತ್ತುಕೊಂಡಿದ್ದಾನೆ. ಹೀಗಾಗಿ, ತಕ್ಷಣವೇ ಎಚ್ಚೆತ್ತ ಟಿಬೇಟಿಗ ಚೀರಾಡಿದ್ದಾನೆ. ಹೀಗಾಗಿ, ಸಾರ್ವಜನಿಕರು ಪರ್ಸ್ ಕದ್ದೊಯ್ಯುತ್ತಿದ್ದ ಆರೋಪಿಯನ್ನು...
ಮುಂಡಗೋಡ ಬಳಿ ಭಾರೀ ಅಪಘಾತ, ಕೆರೆಯಲ್ಲಿ ಮುಳಗಿದ ಕಾರು, ಓರ್ವನ ಶವ ಪತ್ತೆ, ಹಲವರು ಸಿಲುಕಿರೋ ಶಂಕೆ..!
ಮುಂಡಗೋಡ ಪಟ್ಟಣದ ಹೊರವಲಯದ ಯಲ್ಲಾಪುರ ರಸ್ತೆಯ ಕೆರೆಯಲ್ಲಿ ಭಾರೀ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ಕೆರೆಗೆ ನುಗ್ಗಿ, ಕಾರು ಸಂಪೂರ್ಣ ಮುಳಗಡೆಯಾಗಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದು ಶವ ಕೆರೆಯಲ್ಲಿ ತೇಲಾಡುತ್ತಿತ್ತು, ಶವ ಹೊರ ತೆಗೆಯಲಾಗಿದೆ. ಇನ್ನು ಕಾರಲ್ಲಿ ಹಲವರು ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಕಾರು ಸಂಪೂರ್ಣವಾಗಿ ನೀರಲ್ಲಿ ಮುಳುಗಿದೆ. ಮೃತರು ಎಲ್ಲಿಯವರು, ಯಾವಾಗ ಘಟನೆ ಆಯ್ತು, ತಿಲಕಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, 108 ಅಂಬ್ಯುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಶವ ಹೊರತೆಗೆಯುವ...
ನಂದಿಕಟ್ಟಾದ ತೋಟದ ಮನೆಯಲ್ಲಿ ಹೆಣವಾಗಿ ಬಿದ್ದ ಮಾಲೀಕ, ಸಾವಿನ ಸುತ್ತ ಹಲವು ಅನುಮಾನ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದ ತೋಟದ ಮನೆಯಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ. ನಂದಿಕಟ್ಟಾ ಗ್ರಾಮದ ಬಾಬು ನವಲೆನವರ್ ಎಂಬ ವ್ಯಕ್ತಿಯು ಅವರ ತೋಟದ ಮನೆಯಲ್ಲಿಯೇ ಹೆಣವಾಗಿ ಬಿದ್ದಿದ್ದಾನೆ. ಶನಿವಾರ ರಾತ್ರಿಯೇ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದ್ದು, ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಮೃತನ ಬಾಯಲ್ಲಿ ರಕ್ತ ಬಂದಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಧ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ತನಿಖೆಯ ನಂತರವಷ್ಟೇ ಅಸಲಿ ಸಂಗತಿ ಹೊರಬರುವ ಸಾಧ್ಯತೆ ಇದೆ.
ಇಂದೂರು ವಿದ್ಯಾರ್ಥಿಗಳಿಗೆ ಬಸ್ಸುಗಳೇ ಇಲ್ಲ..! ಅಧ್ಯಕ್ಷ ವಿ.ಎಸ್.ಪಾಟೀಲರೇ ಎಲ್ಲಿದ್ದೀರಿ..? ವಿದ್ಯಾರ್ಥಿಗಳ ಗೋಳು ಕಾಣ್ತಿಲ್ವಾ..?
ಮುಂಡಗೋಡ ತಾಲೂಕಿನಲ್ಲಿ ಗ್ರಾಮೀಣ ಭಾಗಗಳ ವಿದ್ಯಾರ್ಥಿಗಳ ಗೋಳು ಕೇಳೋರೇ ಇಲ್ವಾ..? ಪ್ರತಿನಿತ್ಯವೂ ಶಾಲಾ ಕಾಲೇಜಿಗೆ ಹೋಗಲು ಬಸ್ ಗಳಿಲ್ಲದೇ ಪರದಾಡುವಂತಾಗಿದೆ. ಹೀಗಾಗಿನೇ ತಾಲೂಕಿನ ವಿದ್ಯಾರ್ಥಿಗಳು ಹಾಗೂ ಪಾಲಕರ ಆಕ್ರೋಶದ ಕಟ್ಟೆ ಒಡೆದಿದೆ. ಇಂದೂರಿನಲ್ಲಿ ಪ್ರತಿಭಟನೆ..! ಈ ಕಾರಣಕ್ಕಾಗೇ, ಇಂದೂರಿನಲ್ಲಿ ಇಂದು ವಿದ್ಯಾರ್ಥಿಗಳು ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಪ್ರತಿಭಟನೆ ಕೈಗೊಂಡ್ರು. ಇಂದೂರು...
ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ; ಪೊಲೀಸರ ಸಮಯಪ್ರಜ್ಞೆಯಿಂದ ಬಚಾವ್..!
ಶಿವಮೊಗ್ಗ: ಚಲಿಸುವ ರೈಲಿನಿಂದ ಏಕಾಏಕಿ ಕೆಳಗೆ ಬಿದ್ದ ಮಹಿಳೆಯೋರ್ವಳು ಅದೃಷ್ಟವಶಾತ್ ಬಚಾವ್ ಆಗಿದ್ದಾಳೆ. ಶಿವಮೊಗ್ಗದ ಮುಖ್ಯ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬೆಳ್ಳಂ ಬೆಳಿಗ್ಗೆ 7 ಗಂಟೆಗೆ ತಾಳಗುಪ್ಪ- ಬೆಂಗಳೂರು ಇಂಟರ್ ಸಿಟಿ ರೈಲು ಹೊರಡುವಾಗ, ಕುಟುಂಬದವರನ್ನು ಕಳಿಸಲು ಬಂದಿದ್ದ ಮಹಿಳೆ, ರೈಲು ಹೊರಟ ನಂತರ ಇಳಿಯಲು ಯತ್ನಿಸಿದ್ದಾಳೆ.ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾಳೆ. ಇದೇ ವೇಳೆ ಅಲ್ಲೇ ಕರ್ತವ್ಯದಲ್ಲಿದ್ದ ರೇಲ್ವೇ ಪೊಲೀಸ್ ಸಮಯಪ್ರಜ್ಞೆ ತೋರಿದ್ದಾರೆ. ಹೀಗಾಗಿ, ಆ ಮಹಿಳೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ....
ಮಣ್ಣು ತೆಗೆಯುತ್ತಿದ್ದ ವೇಳೆ ಕುಸಿದ ಗುಡ್ಡ ವ್ಯಕ್ತಿ ಸಾವು..!
ಗೋಕರ್ಣ: ಮಣ್ಣು ತೆಗೆಯುತ್ತಿದ್ದ ವೇಳೆ ಗುಡ್ಡ ಕುಸಿದು ವ್ಯಕ್ತಿಯೋರ್ವ ಸಾವನ್ನಪ್ಪಿರೊ ಘಟನೆ, ಗೋಕರ್ಣದ ಚೌಡಗೇರಿಯಲ್ಲಿ ನಡೆದಿದೆ. ಜೆಸಿಬಿ ಬಳಸಿ ಮಣ್ಣು ತೆಗೆಯುತ್ತಿದ್ದ ವೇಳೆ ದುರ್ಘಟನೆ ನಡೆದಿದ್ದು, ಅಂಕೋಲಾ ಶಿಳ್ಯಾದ ಮೋಹನ್ದಾಸ್ ಹಮ್ಮಣ್ಣ ನಾಯಕ (56) ಮೃತ ವ್ಯಕ್ತಿಯಾಗಿದ್ದಾನೆ. ಖಾಸಗಿ ಜಾಗದಲ್ಲಿ ಗುಡ್ಡ ಭಾಗದ ಮಣ್ಣು ತೆಗೆಯುವ ಗುತ್ತಿಗೆ ಪಡೆದುಕೊಂಡು ಕೆಲಸ ಮಾಡಿಕೊಂಡಿದ್ದ ಮೋಹನ್ದಾಸ್, ಮಣ್ಣು ತೆಗೆಯುವ ಸ್ಥಳದಲ್ಲಿ ಸೂಪರ್ವೈಸಿಂಗ್ ಮಾಡುತ್ತಾ ಕೆಲಸ ಮಾಡಿಸುತ್ತಿದ್ದ. ಜೆಸಿಬಿಯಿಂದ ಎಡಭಾಗದಲ್ಲಿ ಮಣ್ಣು ತೆಗೆಸುತ್ತಿದ್ದ ವೇಳೆ ಬಲಭಾಗದಿಂದ ಗುಡ್ಡಕುಸಿತವಾಗಿ ಸಾವು. ಖಾಸಗಿ ಜಾಗದ...





