ಮುಂಡಗೋಡ ತಾಲೂಕಿನಲ್ಲಿ ಗ್ರಾಮೀಣ ಭಾಗಗಳ ವಿದ್ಯಾರ್ಥಿಗಳ ಗೋಳು ಕೇಳೋರೇ ಇಲ್ವಾ..? ಪ್ರತಿನಿತ್ಯವೂ ಶಾಲಾ ಕಾಲೇಜಿಗೆ ಹೋಗಲು ಬಸ್ ಗಳಿಲ್ಲದೇ ಪರದಾಡುವಂತಾಗಿದೆ. ಹೀಗಾಗಿನೇ ತಾಲೂಕಿನ ವಿದ್ಯಾರ್ಥಿಗಳು ಹಾಗೂ ಪಾಲಕರ ಆಕ್ರೋಶದ ಕಟ್ಟೆ ಒಡೆದಿದೆ. ಇಂದೂರಿನಲ್ಲಿ ಪ್ರತಿಭಟನೆ..! ಈ ಕಾರಣಕ್ಕಾಗೇ, ಇಂದೂರಿನಲ್ಲಿ ಇಂದು ವಿದ್ಯಾರ್ಥಿಗಳು ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಪ್ರತಿಭಟನೆ ಕೈಗೊಂಡ್ರು. ಇಂದೂರು...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ; ಪೊಲೀಸರ ಸಮಯಪ್ರಜ್ಞೆಯಿಂದ ಬಚಾವ್..!
ಶಿವಮೊಗ್ಗ: ಚಲಿಸುವ ರೈಲಿನಿಂದ ಏಕಾಏಕಿ ಕೆಳಗೆ ಬಿದ್ದ ಮಹಿಳೆಯೋರ್ವಳು ಅದೃಷ್ಟವಶಾತ್ ಬಚಾವ್ ಆಗಿದ್ದಾಳೆ. ಶಿವಮೊಗ್ಗದ ಮುಖ್ಯ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬೆಳ್ಳಂ ಬೆಳಿಗ್ಗೆ 7 ಗಂಟೆಗೆ ತಾಳಗುಪ್ಪ- ಬೆಂಗಳೂರು ಇಂಟರ್ ಸಿಟಿ ರೈಲು ಹೊರಡುವಾಗ, ಕುಟುಂಬದವರನ್ನು ಕಳಿಸಲು ಬಂದಿದ್ದ ಮಹಿಳೆ, ರೈಲು ಹೊರಟ ನಂತರ ಇಳಿಯಲು ಯತ್ನಿಸಿದ್ದಾಳೆ.ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾಳೆ. ಇದೇ ವೇಳೆ ಅಲ್ಲೇ ಕರ್ತವ್ಯದಲ್ಲಿದ್ದ ರೇಲ್ವೇ ಪೊಲೀಸ್ ಸಮಯಪ್ರಜ್ಞೆ ತೋರಿದ್ದಾರೆ. ಹೀಗಾಗಿ, ಆ ಮಹಿಳೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ....
ಮಣ್ಣು ತೆಗೆಯುತ್ತಿದ್ದ ವೇಳೆ ಕುಸಿದ ಗುಡ್ಡ ವ್ಯಕ್ತಿ ಸಾವು..!
ಗೋಕರ್ಣ: ಮಣ್ಣು ತೆಗೆಯುತ್ತಿದ್ದ ವೇಳೆ ಗುಡ್ಡ ಕುಸಿದು ವ್ಯಕ್ತಿಯೋರ್ವ ಸಾವನ್ನಪ್ಪಿರೊ ಘಟನೆ, ಗೋಕರ್ಣದ ಚೌಡಗೇರಿಯಲ್ಲಿ ನಡೆದಿದೆ. ಜೆಸಿಬಿ ಬಳಸಿ ಮಣ್ಣು ತೆಗೆಯುತ್ತಿದ್ದ ವೇಳೆ ದುರ್ಘಟನೆ ನಡೆದಿದ್ದು, ಅಂಕೋಲಾ ಶಿಳ್ಯಾದ ಮೋಹನ್ದಾಸ್ ಹಮ್ಮಣ್ಣ ನಾಯಕ (56) ಮೃತ ವ್ಯಕ್ತಿಯಾಗಿದ್ದಾನೆ. ಖಾಸಗಿ ಜಾಗದಲ್ಲಿ ಗುಡ್ಡ ಭಾಗದ ಮಣ್ಣು ತೆಗೆಯುವ ಗುತ್ತಿಗೆ ಪಡೆದುಕೊಂಡು ಕೆಲಸ ಮಾಡಿಕೊಂಡಿದ್ದ ಮೋಹನ್ದಾಸ್, ಮಣ್ಣು ತೆಗೆಯುವ ಸ್ಥಳದಲ್ಲಿ ಸೂಪರ್ವೈಸಿಂಗ್ ಮಾಡುತ್ತಾ ಕೆಲಸ ಮಾಡಿಸುತ್ತಿದ್ದ. ಜೆಸಿಬಿಯಿಂದ ಎಡಭಾಗದಲ್ಲಿ ಮಣ್ಣು ತೆಗೆಸುತ್ತಿದ್ದ ವೇಳೆ ಬಲಭಾಗದಿಂದ ಗುಡ್ಡಕುಸಿತವಾಗಿ ಸಾವು. ಖಾಸಗಿ ಜಾಗದ...
ಮುಂಡಗೋಡಿನಲ್ಲಿ ಹಾಡಹಗಲೇ ಕಳ್ಳನ ಕರಾಮತ್ತು, ಹಣದ ಬ್ಯಾಗ್ ಕಿತ್ತು ಪರಾರಿ ಯತ್ನ, ಬೆನ್ನತ್ತಿ ಹಿಡಿದ ಸಾರ್ವಜನಿಕರು..!
ಮುಂಡಗೋಡ: ಪಟ್ಟಣದಲ್ಲಿ ಚಾಲಾಕಿ ಕಳ್ಳನೊಬ್ಬ ಹಾಡಹಗಲೇ ಹಣದ ಬ್ಯಾಗ್ ಕಿತ್ತುಕೊಂಡು ಓಡಿ ಹೋದ ಘಟನೆ ನಡೆದಿದೆ.. ಪಟ್ಟಣದ ಅಂಚೆ ಕಚೇರಿಯ ಸಿಬ್ಬಂದಿಯೊಬ್ಬರು ಇಂದು ಒಂದು ಲಕ್ಷ ರೂ. ಹಣವನ್ನು ತಮ್ಮ ಬ್ಯಾಗ್ ನಲ್ಲಿಟ್ಟುಕೊಂಡು ಬ್ಯಾಂಕ್ ಗೆ ಜಮಾ ಮಾಡಲು ಹೊರಟಿದ್ದಾರೆ. ಈ ವೇಳೆ ಯಲ್ಲಾಪುರ ರಸ್ತೆಯ ತಂಗಮ್ ಮೆಡಿಕಲ್ಸ್ ನಲ್ಲಿ ಮಾತ್ರೆ ಖರೀಧಿಸಲು ಹೋಗಿದ್ದಾರೆ. ಈ ವೇಳೆ ಇದನ್ನೇಲ್ಲ ಗಮಿಸುತ್ತಲೇ ಇದ್ದ ವ್ಯಕ್ತಿ ಏಕಾಏಕಿ ಬ್ಯಾಗ್ ಕಿತ್ತುಕೊಂಡು ಓಡಿ ಹೋಗಿದ್ದಾನೆ. ನಂತರ ಬ್ಯಾಗ್ ಕಳೆದುಕೊಂಡ ಅಂಚೆಕಚೇರಿ ಸಿಬ್ಬಂದಿ...
42 ಲಕ್ಷ ರೂ. ಲಪಟಾಯಿಸಿದ್ದ ಶಿರಸಿಯ ವ್ಯಕ್ತಿ ಅಂದರ್..!
ಶಿರಸಿ: ವ್ಯಕ್ತಿಯ ಗಮನ ಬೇರೆಡೆ ಸೆಳೆದು ಬರೋಬ್ಬರಿ 42 ಲಕ್ಷ ರೂ. ವಂಚಿಸಿದ್ದ ಪ್ರಕರಣವನ್ನು ಶಿರಸಿ ಪೊಲೀಸರು ಬೇಧಿಸಿದ್ದಾರೆ. 42 ಲಕ್ಷ ರೂ. ವಂಚಿಸಿದ್ದ ಶಿರಸಿಯ ಮೊಹಮದ್ ಇಬ್ರಾಹಿಂ ಕಲಬುರ್ಗಿ @ರೆಡ್ಡಿ (45) ಎಂಬುವ ಆರೋಪಿಯನ್ನು ಬಂಧಿಸಿದ್ದಾರೆ. ರಾಮನಬೈಲ್ ಮೂಲದ ವ್ಯಕ್ತಿಯಾಗಿರೋ ಮೊಹಮ್ಮದ್ ಕಾರ್ ಬ್ರೋಕರ್ ಆಗಿದ್ದ. ತೆಲಂಗಾಣದಲ್ಲಿ ಕೈಚಳಕ ತೋರಿದ್ದ ಈತನ ಮೇಲೆ ತೆಲಂಗಾಣ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು ಶಿರಸಿ ಡಿವೈಎಸ್ಪಿ ಹಾಗೂ ಸಿಪಿಐ, ಶಹರ ಠಾಣೆ ಪಿಎಸೈ ಸಹಕಾರದೊಂದಿಗೆ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ. ******************************************************************************...
ಮತ್ತೊಬ್ಬ ಅಪ್ಪು ಅಭಿಮಾನಿ ಸಾವು..! ಪುನೀತ್ ನಿಧನದಿಂದ ಊಟವನ್ನೇ ತ್ಯಜಿಸಿದ್ದ ಅಭಿಮಾನಿ..!!
ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಮತ್ತೊಬ್ಬ ಅಭಿಮಾನಿ ಸಾವು ಕಂಡಿದ್ದಾನೆ. ಚಾಮರಾಜನಗರದಲ್ಲಿ ಮತ್ತೊಬ್ಬ ಪುನೀತ್ ಅಭಿಮಾನಿ ಸಾವು ಕಂಡಿದ್ದು, ಶಿವಮೂರ್ತಿ(31) ಮೃತ ಅಭಿಮಾನಿಯಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಭೀಮನಗರ ನಿವಾಸಿಯಾಗಿದ್ದ ಈತ, ಪುನೀತ್ ರಾಜ್ ಕುಮಾರ್ ಹಠಾತ್ ನಿಧನದಿಂದ ಆಘಾತಕ್ಕೆ ಒಳಗಾಗಿದ್ದ, ಅಲ್ಲದೇ ನೆಚ್ಚಿನ ನಟನ ಸಾವಿನಿಂದ ಊಟ ತ್ಯಜಿಸಿದ್ದ ಹೀಗಾಗಿ, ಕಳೆದ ಒಂದು ವಾರದಿಂದ ಊಟವಿಲ್ಲದೆ ಕ್ಷೀಣಗೊಂಡಿದ್ದ ಶಿವಮೂರ್ತಿಯ ಆರೋಗ್ಯ ಸಂಪೂರ್ಣ ಹದಗೆಟ್ಟಿತ್ತು. ಈ ಕಾರಣಕ್ಕಾಗಿ ನೆನ್ನೆ ರಾತ್ರಿ ಆಸ್ಪತ್ರೆಗೆ...
ನಂದಿಕಟ್ಟಾ ಗ್ರಾಮದಲ್ಲೊಂದು ಕರುಳು ಹಿಂಡುವ ಘಟನೆ..! ನೀರಿನ ಟ್ಯಾಂಕಿಗೆ ಬಿದ್ದು 2 ವರ್ಷದ ಕಂದಮ್ಮ ಬಲಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಎರಡು ವರ್ಷದ ಕಂದಮ್ಮ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಸಾವನ್ನಪ್ಪಿದೆ. ನಂದಿಕಟ್ಟಾ ಗ್ರಾಮದ ಶಾಂತಾರಾಮ ಕಮ್ಮಾರ ಅವರ ಎರಡು ವರ್ಷದ ಗಂಡು ಮಗು ದುರಂತಕ್ಕೀಡಾಗಿದೆ. ಘಟನೆ ಹೇಗಾಯ್ತು..? ಇಂದು ದೀಪಾವಳಿ ಅಮವಾಸ್ಯೆ ನಿಮಿತ್ತ ಶಾಂತಾರಾಮ ಕಮ್ಮಾರ್ ತನ್ನ ಮುದ್ದು ಕಂದನಿಗೆ ತಿಂಡಿ, ತಿನಿಸು ಕೊಡಿಸಲು ಕಿರಾಣಿ ಅಂಗಡಿಗಳಿಗೆ ಅಲೆದಾಡಿದ್ದಾರೆ. ಬೆಳಗ್ಗಿನಿಂದಲೂ ಮಗ ಅದೇನು ಕೇಳ್ತಾನೋ ಅದನ್ನೇಲ್ಲ ತಿನಿಸುಗಳನ್ನು ಕೊಡಿಸಿ ಖುಶಿ ಪಟ್ಟಿದ್ದಾರೆ. ಸಂಜೆ ಅಮವಾಸ್ಯೆಯ ಪೂಜೆಯನ್ನೂ...
ಎಸಿಬಿ ಬಲೆಗೆ ಬಿದ್ದ PSI, ಬೈಕ್ ಹತ್ತಿ ಎಸ್ಕೇಪ್; ಪೊಲೀಸರನ್ನೇ ಬೆನ್ನತ್ತಿ ಹಿಡಿದ ಜನ..!
ತುಮಕೂರು: ಗುಬ್ಬಿ ತಾಲೂಕು ಸಿ.ಎಸ್.ಪುರ ಠಾಣೆಯಲ್ಲಿ ಇಂದ ಸಾರ್ವಜನಿಕರೇ ದಂಗಾಗುವಂತಹ ಘಟನೆ ನಡೆದಿದೆ. ಎಸಿಬಿ ದಾಳಿಯಿಂದ ತಪ್ಪಿಸಿಕೊಂಡು ಪಿಎಸ್ ಐ ಓಡಿ ಹೋಗಿದ್ದಾನೆ. ಹೀಗಾಗಿ, ಹಾಗೆ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಪಿಎಸ್ ಐ ರನ್ನು ಹಿಡಿಯಲು ಸಾರ್ವಜನಿಕರೇ ಬೆನ್ನತ್ತಿದ್ದಾರೆ. ಹಾಗೇ ಎಸಿಬಿಯಿಂದ ತಪ್ಪಿಸಿಕೊಂಡು ಓಡಿಹೋದ ಪಿಎಸ್ ಐ ಹೆಸರು, ಸೋಮಶೇಖರ್.. ಇವತ್ತು ನಡೆದಿದ್ದಿಷ್ಟು..! ಅಂದಹಾಗೆ, ಇವತ್ತು ಲಂಚಬಾಕತನದ ವಿರುದ್ಧ ಪಿಎಸ್ ಐ ಹಾಗೂ ಮುಖ್ಯಪೇದೆಯ ವಿರುದ್ಧ ಎಸಿಬಿಗೆ ದೂರು ಬಂದ ಹಿನ್ನೆಲೆ, ಎಸಿಬಿ ಅಧಿಕಾರಿಗಳು, ಮಧ್ಯಾಹ್ನ 1...
ಇಂದೂರು ಕೊಪ್ಪದ ವ್ಯಕ್ತಿಯ ಶವ ಅಮರಗೋಳದಲ್ಲಿ ಪತ್ತೆ..! ರೈಲ್ವೆ ಹಳಿಯ ಪಕ್ಕದಲ್ಲೇ ಸತ್ತುಬಿದ್ದವನ ಸುತ್ತ ಅನುಮಾನದ ಹುತ್ತ..!
ಮುಂಡಗೋಡ: ತಾಲೂಕಿನ ಕೊಪ್ಪ (ಇಂದೂರು) ಗ್ರಾಮದ ವ್ಯಕ್ತಿಯೋರ್ವನ ಶವ ಹುಬ್ಬಳ್ಳಿ ಸಮೀಪದ ಅಮರಗೋಳ ಬಳಿ ರೈಲ್ವೆ ಹಳಿಯ ಪಕ್ಕದಲ್ಲಿ ದೊರೆತಿದೆ. ಮಂಜುನಾಥ್ ಬಸಪ್ಪ ಬೆಲವಂತರ(35) ಎಂಬುವವನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಅಮರಗೋಳ ಈತನ ಪತ್ನಿಯ ತವರೂರು, ಪತ್ನಿ ತವರು ಮನೆಯಲ್ಲೇ ಇದ್ದ ಕಾರಣಕ್ಕೆ,, ಕಳೆದ ಹತ್ತು ದಿನಗಳ ಹಿಂದೆ ಅಮರಗೋಳಕ್ಕೆ ಹೋಗಿದ್ದ ಮಂಜುನಾಥ್, ನಿನ್ನೆ ರಾತ್ರಿಯೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಸಧ್ಯ ಸ್ಥಳಕ್ಕೆ ಭೇಟಿ ನೀಡಿರೋ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮತ್ತೋರ್ವ ಅಪ್ಪು ಅಭಿಮಾನಿಯ ಆತ್ಮಹತ್ಯೆ..! ಪುಟ್ಟ ಮಗುವನ್ನೇ ಮರೆತ ಅಭಿಮಾನಿ..!!
ಚಿಕ್ಕಮಗಳೂರು: ನಟ ಪುನೀತ್ ಸಾವಿನಿಂದ ಮನನೊಂದು ಮತ್ತೋರ್ವ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ರಾಂಪುರದಲ್ಲಿ ನಡೆದಿದೆ. ಶರತ್ (30) ಆತ್ಮಹತ್ಯೆಮಾಡಿಕೊಂಡ ಅಭಿಮಾನಿಯಾಗಿದ್ದಾನೆ. ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುನೀತ್ ರಾಜಕುಮಾರ್ ವಿಧಿವಶರಾದ ಸುದ್ದಿ ತಿಲಕಿಯುತ್ತಿದ್ದಂತೆ ನಿನ್ನೆಯಿಂದಲೂ ಅಳುತ್ತಿದ್ದ ಶರತ್ಗೆ ಮನೆಯವರಿಂದ ಸಮಾಧಾನ ಹೇಳಿದ್ರೂ ನೋವು ಕಡೆ ನೆಯಾಗಿರಲಿಲ್ಲ ಟಿವಿ ನೋಡುತ್ತಿದ್ದವನು ಏಕಾಏಕಿ ರೂಮಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು, ಹೋಟೆಲ್ಗಳಿಗೆ ಮರದ ಹೊಟ್ಟು ತುಂಬುವು ಕೆಲಸ ಮಾಡುತ್ತಿದ್ದ ಶರತ್ ಗೆ ಒಂದು...






