ನಟ ಪುನೀತ್ ರಾಜಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ಪುನೀತ್ ಪುತ್ರಿ ಧೃತಿ, ಬೆಂಗಳೂರಿಗೆ ಬಂದಿಳಿದಿದ್ದಾರೆ. ದೆಹಲಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪುನೀತ್ ಪುತ್ರಿ ಆಗಮನವಾಗಿದ್ದು, ಧೃತಿಯಿದ್ದ ಏರ್ ಇಂಡಿಯಾ 502 ವಿಮಾನ ಲ್ಯಾಂಡಿಂಗ್ ಆಗಿದೆ. ವಿಮಾನ ನಿಲ್ದಾಣದಿಂದ ಧೃತಿಯನ್ನ ಕರೆದುಕೊಂಡು ಹೋಗಲು ಪೊಲೀಸ್ ಬೆಂಗಾವಲು ವಾಹನಗಳು ಬಂದಿವೆ., ಇನ್ನು ಕೆಲವೇ ಕ್ಷಣದಲ್ಲಿ ವಿಮಾನ ನಿಲ್ದಾಣದ ಒಳಗಿನಿಂದ ಹೊರಬರಲಿರುವ ಪುನೀತ್ ಪುತ್ರಿ, ನೇರವಾಗಿ ಕಂಠೀರವ ಸ್ಟೇಡಿಯಂಗೆ ತೆರಳಲಿದ್ದಾರೆ.
Top Stories
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
Category: BIG BREAKING
ಮುಂಡಗೋಡಿನ ಸೂಕ್ಷ್ಮ ಸ್ಥಳಗಳಲ್ಲಿ ಶ್ವಾನ ದಳ ಪರಿಶೀಲನೆ, ಟಿಬೇಟಿಯನ್ ಕಾಲೋನಿಯಲ್ಲೂ ಕಟ್ಟೇಚ್ಚರ..!
ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದಲ್ಲಿ ಇಂದು ಶ್ವಾನ ದಳದಿಂದ ತೀವ್ರ ತಪಾಸಣೆ ನಡೆಸಲಾಗಿದೆ. ಹಾಗೇನೆ, ಟಿಬೇಟಿಯನ್ ಕಾಲೋನಿ ಸೇರಿದಂತೆ ತಾಲೂಕಿನ ಬಹುಮುಖ್ಯ ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೇಚ್ಚರಿಕಾ ಕ್ರಮವಾಗಿ ಜಿಲ್ಲಾ ಪೊಲೀಸ್ ಕಟ್ಟೇಚ್ಚರ ವಹಿಸಿದೆ. ಎಚ್ಚರಿಸಿದ್ದೇ ಕುಮಟಾ ಕೇಸ್..! ಅಂದಹಾಗೆ, ಇದು ಮುಂಡಗೋಡ ತಾಲೂಕಿಗಷ್ಟೇ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಕಡೆ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಡೆಯೂ ಕಟ್ಟೇಚ್ಚರ ವಹಿಸಲಾಗಿದೆ. ಯಾಕಂದ್ರೆ, ಕುಮಟಾದ ಕಾಲೇಜು ಆವರಣದಲ್ಲಿ ಇತ್ತಿಚೆಗಷ್ಟೇ ಬಾಂಬ್ ಮಾದರಿಯ ವಸ್ತು ಸಿಕ್ಕು...
ನಟ ಪುನೀತ್ ಅಂತ್ಯಕ್ರಿಯೆ ಇವತ್ತು ಅಲ್ಲ, ನಾಳೆ: ರಾಘವೇಂದ್ರ ರಾಜಕುಮಾರ್..!
ಬೆಂಗಳೂರು: ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಅಂತ್ಯಕ್ರಿಯೆ ನಾಳೆ ನಡೆಸಲು ತೀರ್ಮಾನಿಸಲಾಗಿದೆ. ಹಾಗಂತ, ಪುನೀತ್ ಸಹೋದರ ನಟ ರಾಘವೇಂದ್ರ ರಾಜಕುಮಾರ್ ತಿಳಿಸಿದ್ದಾರೆ. ಇನ್ನು ನಟ ಪುನೀತ್ ಪುತ್ರಿ ದೃತಿ, ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸಿದ್ದಾರೆ. ಏರ್ ಇಂಡಿಯಾ 102 ವಿಮಾನದಲ್ಲಿ ದೆಹಲಿಗೆ ಆಗಮಿಸಿರೋ ದೃತಿ, ದೆಹಲಿಯಿಂದ 1.30 ರ ಏರ್ ಇಂಡಿಯಾ ವಿಮಾನ ಹತ್ತಿ, 502 ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4.15 ಕ್ಕೆಆಗಮಿಸೋ ಸಾಧ್ಯತೆ...
ಮತ್ತೊಬ್ಬ “ಅಪ್ಪು” ಅಭಿಮಾನಿ ನೇಣಿಗೆ ಶರಣು..! ಪುನೀತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆತ್ಮಹತ್ಯೆ..! ಇದೇಲ್ಲಾ ಬೇಕಾ..?
ಬೆಳಗಾವಿ: ನಟ ಪುನೀತ್ ರಾಜಕುಮಾರ್ ವಿಧಿವಶವಾದ ಹಿನ್ನೆಲೆಯಲ್ಲಿ ಮನನೊಂದ ಅಭಿಮಾನಿಯೊಬ್ಬ ನೇಣಿಗೆ ಶರಣಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ರಾಹುಲ್ ಗಾಡಿವಡ್ಡರ ಎಂಬ ಯುವಕ ನೆಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿಯಾಗಿದ್ದಾನೆ. ಪುನಿತ್ ರಾಜಕುಮಾರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಟ ಪುನೀತ್ ಸಾವಿನ ಸುದ್ದಿಗೆ ಹೃದಯಾಘಾತ: ಮೃತಪಟ್ಟ ಅಪ್ಪು ಅಭಿಮಾನಿ..!!
ಚಾಮರಾಜನಗರ: ಪುನೀತ್ ರಾಜಕುಮಾರ್ ನಿಧನ ವಿಷಯ ಕೇಳಿ ಹೃದಯಾಘಾತವಾಗಿ ಪುನೀತ್ ಅಭಿಮಾನಿ ಸಾವಿಗೀಡಾಗಿದ್ದಾನೆ. ಚಾಮರಾಜನಗರ ಜಿಲ್ಲೆ ಹನೂರು ತಾಲೋಕು ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಮರೂರು ಗ್ರಾಮದ, ಮುನಿಯಪ್ಪ(29) ಹೃದಯಾಘಾತದಿಂದ ಮೃತಪಟ್ಟ ಅಭಿಮಾನಿ. ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ಮುನಿಯಪ್ಪ, ಪುನೀತ್ ಸಾವಿನ ವಿಷಯ ಕೇಳುತ್ತಲೇ ಕುಸಿದುಬಿದ್ದಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದ್ರೆ, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮದ್ಯೆ ಕೊನೆಯುಸಿರು ಎಳೆದಿದ್ದಾನೆ ಪುನೀತ್ ಅಭಿಮಾನಿ. ಪುನೀತ್ ಅವರ ಪ್ರತಿಯೊಂದು ಚಿತ್ರವನ್ನು ತಪ್ಪದೆ ನೋಡುತ್ತಿದ್ದ ಮುನಿಯಪ್ಪ, ಆಗಾಗ್ಗೆ ಬೆಂಗಳೂರಿಗೆ ತೆರಳಿ...




