Mundgod Accident News; ಮುಂಡಗೋಡ ತಾಲೂಕಿನ ಬಾಚಣಕಿ ಬಳಿ ಭೀಕರ ಅಪಘಾತವಾಗಿದೆ. ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ನಾಲ್ಕು ಜನರಿಗೆ ಗಾಯವಾಗಿದೆ. ಮೂವರಿಗೆ ಗಂಭೀರ ಗಾಯವಾಗಿದೆ. ಬಾಚಣಕಿ ಬೀಗರ ಮನೆಗೆ ಬಂದಿದ್ದ ಮಂಜುನಾಥ್ (25), ಬಾಚಣಕಿಯ ಶಿವಯ್ಯ ಈರ್ಪಯ್ಯ ಮಠದ (28) ನಿಂಗಪ್ಪ ಕುಸೂರು(65), ಎಂಬುವ ಮೂವರಿಗೆ ಗಂಭೀರ ಗಾಯವಾಗಿದೆ ಅಂತಾ ಮಾಹಿತಿ ಬಂದಿದೆ. ಇನ್ನು ನಾಗರಾಜ ನಿಂಗಪ್ಪ ಸಾಗರ್(28) ಸಣ್ಣಪುಟ್ಟ ಗಾಯವಾಗಿದೆ. ಇದ್ರಲ್ಲಿ ಮಂಜುನಾಥ್ ಎಂಬುವ ಯುವಕನ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ....
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: BIG BREAKING
ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲಿ ಮತ್ತೆ ಎರಡು ಶ್ರೀಗಂಧದ ಮರ ಕಳ್ಳತನ..! ಇಲ್ಲಿನ ಅಧಿಕಾರಿಗಳ ನಿರ್ಲಕ್ಷಕ್ಕೆ ಇನ್ನೇಷ್ಟು ಬಲಿ ಬೇಕು..?
Forest News; ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲಿ, ಅಂದ್ರೆ ಅತ್ತಿವೇರಿ ಗ್ರಾಮದಲ್ಲೇ ಶ್ರೀಗಂಧದ ಮರಗಳ ಕಳ್ಳತನವಾಗಿದೆ. ಎರಡು ಮರಗಳನ್ನು ಕಳ್ಳತನ ಮಾಡಲು ಯತ್ನಿಸಿರೋ ಖದೀಮರು ಒಂದು ಮರವನ್ನು ಕಡಿದು ಸಾಗಿಸಿದ್ದಾರೆ. ಮತ್ತೊಂದು ಮರವನ್ನು ಅರ್ಧಮರ್ದ ಕಡಿದು ಅಲ್ಲೇ ಬಿಟ್ಟು ಹೋಗಿದ್ದಾರೆ. ವಿಚಿತ್ರ ಅಂದ್ರೆ ಇಲ್ಲಿ ಕರ್ತವ್ಯ ನಿರ್ವಹಿಸ್ತಿರೋ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು ಅದೇಲ್ಲಿಗೆ ಹೋಗಿ ನಿದ್ದೆಗೆ ಜಾರಿದ್ದಾರೋ ಗೊತ್ತಿಲ್ಲ, ಈ ಭಾಗದಲ್ಲಿ ಅರಣ್ಯ ಸಂಪತ್ತು ಅನ್ನೋದು ನಿತ್ಯವೂ ಲೂಟಿಯಾಗ್ತಿದೆ. ಅದು ಜಸ್ಟ್ ಜನವಸತಿ ಏರಿಯಾ..! ಅಂದಹಾಗೆ, ಅತ್ತಿವೇರಿಯಲ್ಲಿ...
ಬಂಕಾಪುರದಲ್ಲಿ ಬಾಲಕಿ ಮೇಲೆ ಪ್ರಿಯಕರನ ಸ್ನೇಹಿತರೇ ಅತ್ಯಾಚಾರ ಮಾಡಿದ್ರು, ನಂತ್ರ ರಾಜೀ ಪಂಚಾಯ್ತಿ, ನಾಲ್ವರ ಬಂಧನ..!
Bankapur Crime News: ಬಂಕಾಪುರ: ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಬಾಲಕಿಯ ಪ್ರಿಯಕರ, ದೌರ್ಜನ್ಯವೆಸಗಿದ ಓರ್ವ ಆರೋಪಿ ಹಾಗೂ ರಾಜಿ ಪಂಚಾಯತಿ ಮಾಡಿದ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರ ಹಾಗೂ ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ....
ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..?
ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..? ಅಷ್ಟಕ್ಕೂ ಅಧ್ಯಕ್ಷೆ ಜಯಸುಧಾ ಮೇಡಮ್ಮು ಮಾಡಿರೋ ಆರೋಪಗಳೇಲ್ಲ ನಿಜಾನಾ..? ಹಾಗಿದ್ರೆ ಕ್ರಮ ಯಾವಾಗ..? ಮುಂಡಗೋಡ: ಪಟ್ಟಣ ಪಂಚಾಯಿತಿಯಲ್ಲಿ ದಿನಗೂಲಿ ನೌಕರನೊಬ್ಬ ತನ್ನ ಹಾಗೂ ತಮ್ಮ ಕುಟುಂಬದವರ ಹೆಸರಿನಲ್ಲಿ ಭಾರೀ ಅಕ್ರಮ ಎಸಗಿರೋ ಆರೋಪ ಕೇಳಿ ಬಂದಿದೆ. ಸಾರ್ವಜನಿಕರು ನೀಡಿದ್ದ ದೂರಿನ ಆಧಾರದಲ್ಲಿ ಖುದ್ದು ಪಟ್ಟಣ ಪಂಚಾಯತಿ ಅಧ್ಯಕ್ಷರೇ ಪ್ರಾಥಮಿಕ ತನಿಖೆ ನಡೆಸಿ ದಿನಗೂಲಿ ನೌಕರನ ಬಂಡವಾಳ ಬಯಲು ಮಾಡಿದ್ದಾರೆ....
ಶಿಗ್ಗಾವಿಯ ದುಂಢಸಿ ಕಾಡಲ್ಲಿ ಖುಲ್ಲಂ ಖುಲ್ಲಾ “ಅಂದರ್ ಬಾಹರ್”| ತಡಸ್ ಪೊಲೀಸರೇ ಎಲ್ಲಿದ್ದಿರಿ..?
Tadas Crime News: ಶಿಗ್ಗಾವಿ ತಾಲೂಕಿನ ತಡಸ ಪೊಲೀಸರು ಅದೇಲ್ಲಿಗೆ ಹೋಗಿ ಅದೇನು ಕಡಿದು ಗುಡ್ಡೆ ಹಾಕ್ತಿದಾರೋ ಏನೋ ಯಾರಿಗೂ ಅರ್ಥವಾಗ್ತಿಲ್ಲ.. ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆಯಬಾರದ ಅಡ್ಡಕಸುಬುಗಳು, ಅಕ್ರಮಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಮಟ್ಕಾ ಅನ್ನೋದು ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಮಾತಾಗಿದೆ. ಮದ್ಯ ಅನ್ನೋದು ಇಲ್ಲಿನ ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲೂ ಎಗ್ಗಿಲ್ಲದೇ ಬಿಕರಿ ಆಗ್ತಿದೆ. ಇನ್ನು ಇಸ್ಪೀಟು ಅಡ್ಡೆಗಳು ಕಾಡಿನ ನಡುವೆ ಸಂತೆ ಮಾಡ್ತಿವೆ. ದುಂಢಸಿ ಕಾಡಲ್ಲಿ ಅಂದರ್ ಬಾಹರ್..! ಇನ್ನು...
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಗುರುವಾರ ರಜೆ ಘೋಷಣೆ..!
Heavy Rain Holiday News: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರೊ ಹಿನ್ನೆಲೆಯಲ್ಲಿ ನಾಳೆ ಗುರುವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ, ಅಲ್ದೇ ನಿರಂತರ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ, ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ ಅಂತಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಶಿವರಾಮ್ ಹೆಬ್ವಾರ್, S.T. ಸೋಮಶೇಖರ್ ಬಿಜೆಪಿಯಿಂದ ಉಚ್ಚಾಟನೆ..!
Big Breaking News: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಶಾಸಕ S.T. ಸೋಮಶೇಖರ್ ಅವರನ್ನು ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನಿರ್ಧಾರ ಕೈಗೊಂಡಿದೆ. ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಮಾಜಿ ಸಚಿವ ಎಸ್.ಟಿ .ಸೋಮಶೇಖರ್ ಹಾಗೂ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ ಆದೇಶ ಹೊರಡಿಸಲಾಗಿದೆ. ಇಬ್ಬರೂ ಸಹ ಹಲವು ದಿನಗಳಿಂದ ಕಾಂಗ್ರೆಸ್ ನಾಯಕರಿಗೆ ಬೆಂಬಲಿಸುವ ಹಾಗೂ ಬಿಜೆಪಿ ಪಕ್ಷವನ್ನು...
ನಿರಂತರ ಮಳೆ ಹಿನ್ನೆಲೆ: ಕುಮಟಾದ ಮುರೂರು-ಮುಸಗುಪ್ಪ ಬಳಿ ಗುಡ್ಡ ಕುಸಿತ, ಸಂಚಾರ ಬಂದ್..!
Land Slide News: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಮಳೆಯಿಂದ ಕುಮಟಾ ತಾಲ್ಲೂಕೀನ ಮೂರೂರು- ಮುಸುಗುಪ್ಪ ಬಳಿ ಗುಡ್ಡ ಕುಸಿದಿದೆ. ಪರಿಣಾಮ ರಸ್ತೆ ಮೇಲೆ ಕಲ್ಲು ಬಂಡೆ ಮಣ್ಣು ಬಿದ್ದಿದೆ. ರಸ್ತೆ ಸಂಚಾರ ಬಂದ್ ಆಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ಬೋಡಿ ಪರಿಶೀಲಿಸಿದ್ದು, ರಸ್ತೆಯಲ್ಲಿ ಬಿದ್ದಿರುವ ಕಲ್ಲು ಬಂಡೆ, ಮಣ್ಣು ತೆರವುಗೊಳಿಸಲು PWD ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ👉ಸ್ಕೂಟಿ ಹಾಗೂ ಬೈಕ್ನಡುವೆ ಮುಖಾಮುಕಿ...
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಜಿಲ್ಲೆ ಸೇರಿ, ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗಳಿಗೆ ರೆಡ್ ಅಲರ್ಟ್..!
Heavy Rain Alert: ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮೇ 25 ರಿಂದ ಮೇ 28ರ ವರೆಗೆ ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಮೇ 28ರವರೆಗೆ ರೆಡ್ ಅಲರ್ಟ್ ಘೋಷಿಸಾಗಿದೆ. ಮೇ 25ರಂದು...
ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!
Sirsi-Kumta Road News: ಕಾರವಾರ : ಶಿರಸಿ-ಕುಮಟಾ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಬೆಣ್ಣೆ ಹೊಳೆ ಸೇತುವೆ ಪಕ್ಕದಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಮಾಡಿದ ರಸ್ತೆಯು ಮಳೆಯ ನೀರಿಗೆ ಕೊಚ್ಚಿ ಹೋಗಿದ್ದರಿಂದ ಮುಂದಿನ ಆದೇಶದವರೆಗೆ ಶಿರಸಿ-ಕುಮಟಾ ರಸ್ತೆಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ಶಿರಸಿ-ಕುಮಟಾ ರಸ್ತೆಯಲ್ಲಿ ಬೆಣ್ಣೆ ಹಳ್ಳ ಬ್ರಿಜ್ ಕಾಮಗಾರಿ ನಡೆಯುತ್ತಿರುವ ಸ್ಥಳದ ಪಕ್ಕದಲ್ಲಿ ತಾತ್ಕಾಲಿಕ ಸಂಚಾರ ವ್ಯವಸ್ಥೆಗಾಗಿ ಕಲ್ಪಿಸಿದ್ದ ಪರ್ಯಾಯ ರಸ್ತೆಯ ಮೇಲೆ “ಬೆಣ್ಣೆ ಹೊಳೆ”ಯ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಶಿರಸಿ ಕುಮಟಾ...








