Shiggaon Murder Case; ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಶಿವಾನಂದ್ ಕುನ್ನೂರ್ ಎಂಬಾತನ ಮರ್ಡರ್ ಕೇಸಿನಲ್ಲಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ ಪೊಲೀಸ್ರು. ಹಾವೇರಿ ಎಸ್ಪಿ ಅಂಶುಕುಮಾರ್, ಘಟನೆಯ ಕುರಿತು ಮಾದ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇಬ್ಬರು ಆರೋಪಿಗಳ ಕಾಲಿಗೆ ಗುಂಡು..! ಕಳೆದ ಎರಡು ದಿನಗಳ ಹಿಂದೆ ನಡೆದಿದ್ದ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಅವರ ಕೊಲೆ ಪ್ರಕರಣದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಅಶ್ರಫ್ ಮತ್ತು...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ಶಿಗ್ಗಾವಿ ಶಿವಾನಂದ್ ಕುನ್ನೂರ ಭೀಕರ ಹತ್ಯೆ ಪ್ರಕರಣ, ಆರೋಪಿಗಳ ಕಾಲಿಗೆ ಪೊಲೀಸರಿಂದ ಫೈರಿಂಗ್..! ಕಿಮ್ಸ್ ನಲ್ಲಿ ಚಿಕಿತ್ಸೆ..!
Police Firing Accused; ಶಿಗ್ಗಾವಿಯಲ್ಲಿ ಗುತ್ತಿಗೆದಾರನ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಹತ್ಯೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹೀಗಾಗಿ, ಗಾಯಾಳು ಆರೋಪಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲು ಮಾಡಲಾಗಿದೆ. ಹಾವೇರಿಯ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕೊಂಡೋಜಿ ಕ್ರಾಸ್ ಬಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಪರಿಣಾಮ, ಆರೋಪಿಗಳಾದ ಅಶ್ರಫ್ ಮತ್ತು ನಾಗರಾಜ ಕಾಲಿಗೆ ಗುಂಡೇಟು ಬಿದ್ದಿತ್ತು, ಗಾಯಳು ಆರೋಪಿಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ...
ನಿರಂತರ ಮಳೆ; ಜಿಲ್ಲೆಯ 2 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಹೀಗಾಗಿ, ನಾಳೆ ಜೂನ್ 26 ರಂದು ಉತ್ತರ ಕನ್ನಡ ಜಿಲ್ಲೆಯ 2 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಮುಂಡಗೋಡ ಠಾಣೆಯಲ್ಲಿ ಏಜೇಂಟರುಗಳ ಹಾವಳಿ ಇಲ್ಲ, ನಿಮಗೆ ಕಂಡುಬಂದ್ರೆ ಅಂತವರ ಮಾಹಿತಿ ನೀಡಿ- ಎಲ್ಟಿ ಆರೋಪಕ್ಕೆ ಪಿಐ ರಂಗನಾಥ ಸ್ಪಷ್ಟನೆ..!
Mundgod Police News; ಮುಂಡಗೋಡ ಠಾಣೆಯಲ್ಲಿ ಯಾವುದೇ ಬ್ರಷ್ಟಾಚಾರ ನಡೀತಿಲ್ಲ, ಏಜೇಂಟರುಗಳ ಹಾವಳಿಯೂ ಇಲ್ಲ. ನಿತ್ಯವೂ ಇಲ್ಲಿ ಹತ್ತಾರು ಜನ ಜನಪ್ರತಿನಿಧಿಗಳು, ವಕೀಲರು, ಪತ್ರಕರ್ತರು, ಸಾರ್ವಜನಿಕರು ಬಂದು ಹೋಗ್ತಾರೆ, ಹಾಗೇನಾದ್ರೂ L.T. ಪಾಟೀಲ್ ರಿಗೆ ಏಜೇಂಟರುಗಳ ಹಾವಳಿ ಇದೆ ಅ.ಮತಾ ಕಂಡುಬಂದಲ್ಲಿ, ಆ ಏಜೇಂಟರುಗಳು ಯಾರು..? ಅವ್ರ ಹೆಸರೇನು ಅಂತಾ ನಮಗೆ ಮಾಹಿತಿ ನೀಡಿದ್ರೆ, ಖಂಡಿತ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ತಿವಿ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ನಯವಾಗೇ ವಿನಂತಿಸಿದ್ದಾರೆ. ಅವ್ರು, ಮುಂಡಗೋಡ ಪೊಲೀಸ್...
ಶಿಗ್ಗಾವಿಯಲ್ಲಿ ಹಾಡಹಗಲೇ ಭೀಕರ ಹತ್ಯೆ.! ಅಲ್ಲಿ ಹೆಣವಾಗಿದ್ದವನ ಹೆಸರು ಶಿವಾನಂದ ಕುನ್ನೂರ..!
Shiggaon Murder News; ಶಿಗ್ಗಾವಿಯಲ್ಲಿ ಹಾಡಹಗಲೇ ಭೀಕರ ಹತ್ಯೆಯಾಗಿದೆ. ಶಿವಾನಂದ ಕುನ್ನೂರ ಎಂಬುವವನನ್ನು ಬೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಹಂತಕರು. ಶಿಗ್ಗಾವಿಯ ಹುಬ್ಬಳ್ಳಿ ರಸ್ತೆಯ ಸಮೀಪ, ಮಹೇಶ್ ದಾಬಾದ ಎದುರೇ ಹತ್ಯೆ ಮಾಡಲಾಗಿದೆ. ಹೀಗಾಗಿ ಇಡೀ ಶಿಗ್ಗಾವಿ ತಾಲೂಕೇ ಬೆಚ್ಚಿ ಬಿದ್ದಿದೆ. ಹಾಡಹಗಲೇ ಮರ್ಡರ್..! ಅಸಲು, ಶಿಗ್ಗಾವಿಲಿ ಇತ್ತಿಚೆಗೆ ಹಲವು ರೀತಿಯ ಕ್ರೈಮುಗಳು ಚಾಲ್ತಿ ಪಡೆದುಕೊಂಡಿವೆ. ಎರಡು ದಿನದ ಹಿಂದೆಯಷ್ಟೇ ಇಲ್ಲಿ CRPF ಯೋಧನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಇದೀಗ, ಹಾಡಹಗಲೇ ಶಿವಾನಂದ್ ಕುನ್ನೂರ ಎಂಬುವವನ...
ಶಿಗ್ಗಾವಿ ಬಳಿ CRPF ಯೋಧ ಕೊಳೆತ ಸ್ಥಿತಿಯಲ್ಲಿ ಪತ್ತೆ| ಅಷ್ಟಕ್ಕೂ ಅಲ್ಲಿ ಆಗಿದ್ದಾದ್ರೂ ಏನು?
Shiggaon Murder News; ಶಿಗ್ಗಾವಿ: ಪಟ್ಟಣದ ಹೊರವಲಯದ ಖಾಸಗಿ ಶಾಲೆಯ ಹತ್ತಿರ, ಇಟ್ಟಿಗೆಗಳ ಪಕ್ಕ CRPF ಯೋಧನ ಶವ ಪತ್ತೆಯಾಗಿದೆ. ಕೊಳೆತ ಸ್ಥಿತಿಗೆ ತಲುಪಿರೋ ಶವದ ಸುತ್ತ ಹಲವು ಅನುಮಾನಗಳು ಸುಳಿದಾಡುತ್ತಿವೆ. ಬಹುತೇಕ, ಮರ್ಡರ್ ಮಾಡಿ, ಇಲ್ಲಿ ತಂದು ಬೀಸಾಕಿದ್ದಾರಾ ದುಷ್ಕರ್ಮಿಗಳು..? ಅನ್ನೊ ಅನುಮಾನ ಪೊಲೀಸರಿಗೆ ಕಾಡುತ್ತಿದೆ. ಅಂದಹಾಗೆ, ಪಟ್ಟಣದ ಹೊರವಲಯದ ಪಿನಿಕ್ಸ್ ಶಾಲೆಯ ಹತ್ತಿರ ಎನ್ ಎಚ್ 48 ರಸ್ತೆಯ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿರೊ ಯೋಧ, ಹಾಸನ ಜಿಲ್ಲೆಯ ಅರಸಿಕೇರೆ ತಾಲೂಕಿನ ತಾಳನಕೊಪ್ಪಲು ಗ್ರಾಮದವನು...
ಕೋಡಿ ಶ್ರೀಗಳು ನುಡಿದ್ರು ಮತ್ತೊಂದು ಭಯಾನಕ ಭವಿಷ್ಯ..!
Kodi Sri Astrology; ಹಾಸನ; ಕೋಡಿ ಶ್ರೀಗಳು ಮತ್ತೊಂದು ಆತಂಕಕಾರಿ ಭವಿಷ್ಯ ನುಡಿದಿದ್ದಾರೆ. ಊಹೆಗೂ ನಿಲುಕದ ದು:ಖ ಎದುರಾಗಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಆತಂಕಕಾರಿ ಭವಿಷ್ಯ ನುಡಿದಿದ್ದಾರೆ ಹಾಸನದಲ್ಲಿ ಮಾತನಾಡಿರುವ ಕೋಡಿಶ್ರೀಗಳು, ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಗಂಡಾಂತರ ಎದುರಾಗಲಿದೆ ಎಂದಿದ್ದಾರೆ. ಮೇಘಸ್ಫೋಟ, ಜಲಪ್ರಳಯ, ವಾಯುವಿನಿಂದ ಆಪತ್ತು ಎದುರಾಗಲಿದೆ ಎಂದು ಈ ಮೊದಲೇ ಹೇಳಿದ್ದೆ. ವಿಮಾನ ಆಪತ್ತು ಸೇರಿದಂತೆ ಕೆಲ ಆಪತ್ತುಗಳು ಸಂಭವಿಸಲಿವೆ. ಮುಂದೆ ಇನ್ನೊಂದು ಬ್ಭಾರಿ ಮೇಘಸ್ಫೋಟ ಸಂಭವಿಸಲಿದೆ. ಊಹೆಗೂ...
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
Borewell cable theft; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಭಾಗದಲ್ಲಿ ಬೋರವೆಲ್ ಮೋಟರ್ ಕೇಬಲ್ ಕಳ್ಳರ ಹಾವಳಿ ರೈತರ ನಿದ್ದೆಗೆಡಿಸಿದೆ. ಕಳೆದ ಒಂದೂವರೇ ವರ್ಷದಿಂದ ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ಕೇಬಲ್ ಕಳ್ಳತನ, ಮೋಟರ್ ಕಳ್ಳತನ ಮಾಡಿಕೊಂಡು ಹೋಗುವ ಕಳ್ಳರಿಗೆ ಯಾರ ಭಯವೂ ಇಲ್ಲವಾಗಿದೆ. ಹಾಗಂತ, ಕೊಪ್ಪ, ಇಂದೂರು ಭಾಗದ ರೈತರು ಪೊಲೀಸ್ ಇಲಾಖೆಯ ಮೇಲೆ ಆಕ್ರೋಶಗೊಂಡಿದ್ದಾರೆ. ಅದೇಷ್ಟೇ ಬಡಕೊಂಡ್ರೂ, ಇಷ್ಟೇಲ್ಲ ಕಳ್ಳತನ ಪ್ರಕರಣಗಳು ನಡೆದ್ರೂ ಇದುವರೆಗೂ ಒಂದೇ ಒಂದು ಕೇಸ್ ಖುಲ್ಲಾ ಮಾಡಿಲ್ಲ ಅನ್ನೋದು ಅನ್ನದಾತರ...
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಜೂನ್ 17 ರಂದು ಉತ್ತರ ಕನ್ನಡ ಜಿಲ್ಲೆಯ 8 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ ಹಾಗೂ ಯಲ್ಲಾಪುರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮುಂಡಗೋಡ ತಾಲೂಕಿನಲ್ಲೂ...
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
Heavy rain Land Slide: ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ. ಕುಮಟಾ ತಾಲೂಕಿನಲ್ಲಿ ಸುರಿದ ಮಳೆಗೆ ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ಇಂದು ಬೆಳಿಗ್ಗೆ ಮತ್ತೆ ಗುಡ್ಡ ಕುಸಿದಿದೆ. ಪರಿಣಾಮ ರಸ್ತೆ ಮೇಲೆ ಮಣ್ಣು, ಕಲ್ಲುಗಳು ಬಿದ್ದು ಸಂಚಾರ ಸಂಪೂರ್ಣ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಕಲ್ಲು ಮಣ್ಣು ಬಿದ್ದ ಪರಿಣಾಮ, ಕುಮಟಾ-ಶಿರಸಿ ಹೆದ್ದಾರಿಯ ರಸ್ತೆ ಸಂಚಾರ ಬಂದ್ ಆಗಿದೆ. ಮೊದಲೇ ರಸ್ತೆ ಕಾಮಗಾರಿ ಪ್ರಗತಿಯಲ್ಲಿ...









