Covid-19 News: ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 23 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ದೆಹಲಿ ಸರ್ಕಾರವು ಎಲ್ಲಾ ಆಸ್ಪತ್ರೆಗಳು ಹಾಸಿಗೆಗಳು, ಆಮ್ಲಜನಕ, ಔಷಧಿಗಳು ಮತ್ತು ಲಸಿಕೆಗಳು ಲಭ್ಯವಿರುವಂತೆ ನೋಡಿಕೊಂಡು ಸಜ್ಜಾಗಿರುವಂತೆ ಸಲಹೆ ನೀಡಿದೆ. ಸುಮಾರು ಮೂರು ವರ್ಷಗಳ ನಂತರ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದೆ. ಗುರುವಾರದವರೆಗೆ 23 ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗಿವೆ ಮತ್ತು ರೋಗಿಗಳು ದೆಹಲಿಯ ನಿವಾಸಿಗಳೇ ಅಥವಾ ನಗರದ ಹೊರಗೆ ಪ್ರಯಾಣದ ಇತಿಹಾಸವನ್ನು ಹೊಂದಿದ್ದಾರೆಯೇ ಎಂಬ ವಿವರಗಳನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಆರೋಗ್ಯ ಸಚಿವ...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Category: Uncategorized
ಪರಿಸರ ರಕ್ಷಣೆಗೆ ವಿದ್ಯಾರ್ಥಿಗಳೇ ಯೋಧರು : ಉಪ ರಾಷ್ಟ್ರಪತಿ ಜಗದೀಪ್ ಧನಕರ್
ಶಿರಸಿ: ಮಾನವ ಮತ್ತು ಜೀವ ಸಂಕುಲದ ಏಕೈಕ ಆವಾಸ ಸ್ಥಾನವಾಗಿರುವ ಭೂಮಿ ಮತ್ತು ಇಲ್ಲಿನ ಪ್ರಕೃತಿ ಸಂಪತ್ತನ್ನು ಸಂರಕ್ಷಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳು ಯೋಧರಾಗಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಅವರು ಸೋಮವಾರ ಶಿರಸಿಯ ಅರಣ್ಯ ಕಾಲೇಜು ಆವರಣದಲ್ಲಿ ‘ದೇಶ ಕಟ್ಟುವಿಕೆಯಲ್ಲಿ ಅರಣ್ಯ ವಿಜ್ಞಾನದ ಪಾತ್ರ’ ವಿಷಯದ ಕುರಿತಾಗಿ ಅರಣ್ಯ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಪ್ರಕೃತಿಯು ನಮಗೆ ಎಲ್ಲವನ್ನು ನೀಡಿದೆ ಆದರೆ ಅದನ್ನು ದುರ್ಬಳಕೆ ಮಾಡಿಕೊಳ್ಳದೆ ನಮ್ಮ ಅವಶ್ಯಕತೆಗೆ ತಕ್ಕಂತೆ ಮಿತವಾಗಿ...
ಮುಂಡಗೋಡಿನಲ್ಲಿ ಗೋಹತ್ಯೆಗೆ ಖಂಡನೆ, ಹಿಂದು ಕಾರ್ಯಕರ್ತರ ಆಕ್ರೋಶ, ರಸ್ತೆ ತಡೆದು ಪ್ರತಿಭಟನೆ..!
ಮುಂಡಗೋಡ ಪಟ್ಟಣದಲ್ಲಿ ನಡೆದ ಗೋಹತ್ಯೆ ಖಂಡಿಸಿ ABVP ನೇತೃತ್ವದಲ್ಲಿ ಹಿಂದು ಸಂಘಟನೆಗಳು ಬೀದಿಗಿಳಿದಿವೆ. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿಸ ಕಾರ್ಯಕರ್ತರು, ಗೋ ಹಂತಕರನ್ನು ತಕ್ಷಣವೇ ಬಂಧಿಸುವಂತೆ ಘೋಷಣೆ ಕೂಗಿ ಆಗ್ರಹಿಸಿದ್ರು. ನಂತ್ರ, ಶಿವಾಜಿ ಸರ್ಕಲ್ ನಿಂದ ಪೊಲೀಸ್ ಠಾಣೆ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಹಿಂದು ಕಾರ್ಯಕರ್ತರು, ಮೆರವಣಿಗೆಯುದ್ದಕ್ಕೂ ಗೋಹತ್ಯೆಯ ಹಂತಕರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ, ಘೋಷಣೆ ಕೂಗಿದ್ರು. ನಂತರ ಮುಂಡಗೋಡ ಸಿಪಿಐ ರಂಗನಾಥ್ ನೀಲಮ್ಮನವರ್ ರಿಗೆ ಮನವಿ ಅರ್ಪಿಸಿದ್ರು....
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
5 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಧಿಸಿದಂತೆ, ಬಿಹಾರ ಮೂಲದ ಆರೋಪಿಯನ್ನು ಎನಕೌಂಟರ ಮಾಡಲಾಗಿದೆ. ಮನೆಯ ಮುಂದೆ ಆಟ ಆಡುತ್ತಿದ್ದ 5 ವರ್ಷದ ಬಾಲಕಿಯನ್ನು ಸಂತೋಷ ನಗರದ ಅಜ್ಞಾತ ಸ್ಥಳಕ್ಕೆ ಕರೆದೋಯ್ದಿದ್ದ ಬಿಹಾರ ಮೂಲದ ಯುವಕ ಆಕೆಯ ಸಾವಿಗೆ ಕಾರಣವಾಗಿದ್ದ. ಘಟನೆ ನಡೆಯುತ್ತಿದ್ದಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆಗಳು ಜೋರಾಗಿದ್ದವು. ಆರೋಪಿಯನ್ನು ನಮ್ಮ ಕೈಗೆ ಕೊಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದರು. ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಆರೋಪಿಯನ್ನು ಬಂಧಿಸಲು ಹೋದಾಗ, ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿದ್ದ. ತಕ್ಷಣ ಕಾಲಿಗೆ...
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಕಾರವಾರ: ಮಾರ್ಚ್ 22 ರಿಂದ ಆರಂಭವಾಗ್ತಿರೋ IPL ಕ್ರಿಕೆಟ್ ಟೂರ್ನಿಗಾಗಿ ಇಡೀ ದೇಶವೇ ಕಾದು ಕುಳಿತಿದೆ. ಅದ್ರ ಜೊತೆ ಅಕ್ರಮಿಗಳು ಇದೇ ಒಂದು ಹಬ್ಬ ಅಂತ ಅನಕೊಂಡು ಕ್ರಿಕೆಟ್ ಬೆಟ್ಟಿಂಗ್ ದಂಧೆಗೂ ರೆಡಿಯಾಗ್ತಿದಾರೆ ಅನ್ನೊ ಅನುಮಾನವಿದೆ. ಹೀಗಾಗಿ, ಐಪಿಎಲ್ ಟೂರ್ನಿಯುದ್ದಕ್ಕೂ ಮನರಂಜನೆಗಿಂತ ಬೆಟ್ಟಿಂಗ್ ದಂಧೆಯೇ ಬಲು ಜೋರಾಗಿದ್ದು ಯುವಕರು ಜೀವನಕ್ಕೆ ಮಾರಕವಾಗೋ ಸಾಧ್ಯತೆ ಇದೆ. ಹೀಗಾಗಿ, ಉತ್ತರ ಕನ್ನಡ ಖಡಕ್ ಎಸ್ಪಿ ಎಂ ನಾರಾಯಣ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಟ್ಟಿಂಗ್ ಭೂತದಿಂದ ಹಣ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ...
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕಿಡ್ನ್ಯಾಪರ್ ಗಳನ್ನು ಹಿಡಿಯಲು ತೆರಳಿದ್ದ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್ ಮಿರ್ಜಿಗಿ ಹಾಗೂ ಯಲ್ಲಾಪುರ ಪೊಲೀಸ್ ಶಫಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಹೀಗಾಗಿ, ಪೊಲೀಸರು ಪ್ರತಿದಾಳಿ ನಡೆಸಿ ಆಗಂತುಕರ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡಿನ ಜಮೀರ ಅಹ್ಮದ್ ದುರ್ಗಾವಾಲೆ ಕಿಡ್ನ್ಯಾಪಿಂಗ್ ಕೇಸಲ್ಲಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ...
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ ತಾಲೂಕಿನ ಚವಡಳ್ಳಿ ಸೊಸೈಟಿ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದೆ. ತೀವ್ರ ತುರುಸು ಪಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರೇ ಭರ್ಜರಿ ಜಯ ದಾಖಲಿಸಿದ್ದಾರೆ. ಬಿಜೆಪಿ ಕೇವಲ ಒಂದೇ ಒಂದು ಸ್ಥಾನ ಪಡೆಯುವಲ್ಲಿ ಹರ ಸಾಹಸ ಪಟ್ಟಿದೆ. ಒಟ್ಟು 12 ನಿರ್ದೇಶಕರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 11 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಶಂಕರ್ ಓಣಿಕೇರಿ, ತಾಜುದ್ದೀನ್ ದುಂಢಸಿ, ಮಹಾದೇವಿ ಹಳೆಬಂಕಾಪುರ, ನಿರ್ಮಲ ಮಡ್ಲಿ, ಪರಶುರಾಮ್ ತಹಶೀಲ್ದಾರ್, ಚಿದಾನಂದ ಪಾಟೀಲ್, ದ್ಯಾಮಣ್ಣ ಹೊನ್ನಳ್ಳಿ, ಬಸವರಾಜ್ ಉಗ್ನಿಕೇರಿ,...
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ ವಿಧಾನಸಭಾ ಉಪ ಕದನ ರಂಗೇರುತ್ತಿದೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಇಂದು ಕೈ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಮಹತ್ವದ ದಿನವಾಗಿದೆ. ಯಾಕಂದ್ರೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರೋ ಅಜ್ಜಂಫೀರ್ ಖಾದ್ರಿ ಇಂದು ನಾಮಪತ್ರ ವಾಪಸ್ ಪಡೀತಾರಾ..? ಯಕ್ಷ ಪ್ರಶ್ನೆಯಾಗಿದೆ. ಈ ನಡುವೆ ಮಂಗಳವಾರ ಹುಬ್ಬಳ್ಳಿಗೆ ಬಂದು ಇಳಿದಿರೊ ಖಾದ್ರಿ, ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಯವರನ್ನು ಸಂಧಾನ ಮಾಡಿಸಲಾಗಿದೆ. ಜಮೀರ್ ಅಹ್ಮದ್ ಮುಂದಾಳತ್ವದಲ್ಲಿ ಸಂಧಾನ ಸಭೆ ನಡೆದಿದೆ. ವಾಪಸ್ ಪಡೀತಾರಾ..? ಅಂದಹಾಗೆ, ಶಿಗ್ಗಾವಿ...
ಮುಂಡಗೋಡ ಸಮೀಪ ಕಲಘಟಗಿ ರಸ್ತೆಯಲ್ಲಿ ಭೀಕರ ಅಪಘಾತ, ಬೈಕಗಳ ನಡುವೆ ಮುಖಾಮುಕಿ ಡಿಕ್ಕಿ ಓರ್ವ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ..!
ಮುಂಡಗೋಡ ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿದೆ. ಮತ್ತೋರ್ವ ಸಣ್ಣಪುಟ್ಟ ಗಾಯವಾಗಿದೆ. ಬೈಕ್ ಅಪಘಾತದಲ್ಲಿ ಮೃತಪಟ್ಟವನನ್ನು ಮುಂಡಗೋಡಿನ ಅರವಿಂದ್ ಬೆಲ್ದವರ್ ಅಂತಾ ಗುರುತಿಸಲಾಗಿದೆ. ಗಾಯಗೊಂಡವರ ಸಂಪೂರ್ಣ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದ್ರೆ, ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಪೊಲೀಸರು...
ಮುಂಡಗೋಡ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ್ ಅಧಿಕಾರ ಸ್ವೀಕಾರ..!
ಮುಂಡಗೋಡ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ ಮಂಗಳವಾರ ರಾತ್ರಿಯೇ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿ ಸಿಪಿಐ ಆಗಿದ್ದ ಸಿದ್ದಪ್ಪ ಸಿಮಾನಿಯವರಿಗೆ ಸರ್ಕಾರ ವರ್ಗಾವಣೆಗೊಳಿಸಿ ಆ ಸ್ಥಾನಕ್ಕೆ ಲೋಕಾಪುರ್ ರವರನ್ನು ನೇಮಕಗೊಳಿಸಿದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್, ಕ್ರೈಂ ಪಿಎಸ್ಐ ಸೇರಿದಂತೆ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.