ಮುಂಡಗೋಡ; ತಾಲೂಕಿನ ಕಾತೂರಿನ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಾರಾಮಾರಿಯಾಗಿದೆ. ಪರಿಣಾಮ ಓರ್ವ ವಿದ್ಯಾರ್ಥಿಯ ತಲೆಗೆ ಗಾಯವಾಗಿದೆ. ಹೀಗಾಗಿ, ಗಲಾಟೆ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆ ಏನು..? ಇಂದು ಕಾತೂರು ಹೈಸ್ಕೂಲು ಮೈದಾನದಲ್ಲಿ ಪ್ರೌಢಶಾಲೆಗಳ ಕ್ರೀಡಾಕೂಟ ನಡೆದಿತ್ತು. ಈ ಕ್ರೀಡಾಕೂಟದಲ್ಲಿ ಮಳಗಿ ಪ್ರೌಢಶಾಲೆ ಹಾಗೂ ಕಾತೂರು ಪ್ರೌಡಶಾಲೆಯ ವಿದ್ಯಾರ್ಥಿಗಳ ಮದ್ಯೆ ಖೋಖೋ ಪಂದ್ಯ ಶುರುವಾಗಿತ್ತು. ಈ ವೇಳೆ ಅದ್ಯಾವನೋ ನಿರ್ಣಾಯಕ ಮಾಡಿದ ಯಡವಟ್ಟಿನಿಂದ, ಹುದ್ದರಿ ನಷ್ಟದ ತೀರ್ಪಿನಿಂದ ಒಂದು ಅಂಕ ಮಿಸ್ ಆಗಿದೆ ಅನ್ನೋ...
Top Stories
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Category: ಅಪರಾಧ ಜಗತ್ತು
ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ನೇಣಿಗೆ ಶರಣು..!
ಬೈಲಹೊಂಗಲ: ಇದು ನಿಜಕ್ಕೂ ದುರಂತದ ಸಂಗತಿ. ಬಸವ ತತ್ವ ಪ್ರತಿಪಾದಕ, ಅನುಯಾಯಿ ನೇಗಿನಹಾಳ ಶ್ರೀ ಗುರು ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಮಠದ ತಮ್ಮ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಮುರುಘಾ ಶ್ರೀಗಳ ಕೇಸ್ ಹಿನ್ನಲೆಯಲ್ಲಿ ಇಬ್ಬರು ಮಹಿಳೆಯರು ಮಾತನಾಡಿದ ಅಡಿಯೋದಲ್ಲಿ ಇವರ ಹೆಸರನ್ನು ಬಳಸಿಕೊಂಡು ಹೆಣ್ಣು ಮಕ್ಕಳೊಂದಿಗೆ ಅನೈತಿಕ ಸಂಪರ್ಕ ಹೊಂದಿದ್ದಾರೆಂದು ಮಾತನಾಡಿದ್ದು ವೈರಲ್ ಅಗಿದ್ದರಿಂದ ಮನ ನೊಂದು...
ಚಿತ್ರದುರ್ಗ ಮುರುಘಾ ಶರಣರು ಕೊನೆಗೂ ಆರೆಸ್ಟ್, ನಗರದಾಧ್ಯಂತ ಬಿಗಿ ಬಂದೋಬಸ್ತ್..!
ಚಿತ್ರದುರ್ಗ: ಪೋಕ್ಸೋ ಕೇಸಿನಲ್ಲಿ ಎ-1 ಆರೋಪಿಯಾಗಿರೋ ಮುರುಘಾ ಮಠದ ಶ್ರೀಗಳು ಅರೆಸ್ಟ್ ಆಗಿದ್ದಾರೆ. ಮುರುಘಾ ಶರಣರ ಬಂಧನದ ಬಗ್ಗೆ ಚಿತ್ರದುರ್ಗ ಎಸ್ಪಿ ಪರಶುರಾಮ್ ಖಚಿತಗೊಳಿಸಿದ್ದಾರೆ. ಖುದ್ದಾಗಿ ಮುರುಘಾ ಶ್ರೀಗಳೇ ಪೊಲೀಸರಿಗೆ ಶರಣಾಗಿದ್ದಾರೆ. ಈ ವೇಳೆ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ, ಕಳೆದ ಆರು ದಿನಗಳಿಂದ ಗುದುಮುರುಗಿ ಹಚ್ಚಿದ್ದ ಪ್ರಕರಣವೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಮುರುಘಾ ಶರಣರ ಬಂಧನ ಹಿನ್ನೆಲೆಯಲ್ಲಿ ಚಿತ್ರದುರ್ಗದಾದ್ಯಂತ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲೆಡೆ ಬ್ಯಾರಿಕೇಡ್ ಹಾಕಿ ನಾಕಾಬಂದಿ ಹಾಕಲಾಗಿದೆ.
ಮಳಗಿ ಸಹಕಾರಿ ಬ್ಯಾಂಕಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆ, ಸೆಕ್ಯುರಿಟಿ ಗಾರ್ಡ್ ಕಟ್ಟಿ ಹಾಕಿದ್ರು ಖದೀಮರು.!
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆಯಾಗಿದೆ. ನಿನ್ನೆ ರಾತ್ರಿ 9.30 ರ ಸಮಯದಲ್ಲೇ ಬಂದು, ಸೆಕ್ಯುರಿಟಿ ಗಾರ್ಡ್ ನನ್ನು ಕಟ್ಟಿಹಾಕಿ, ರಾತ್ರಿಯಿಡೀ ಅಲ್ಲೇ ಬೀಡು ಬಿಟ್ಟು, ಯಾರದ್ದೂ ಭಯವಿಲ್ಲದೇ ದರೋಡೆಕೋರರ ಗ್ಯಾಂಗ್ ಸಹಕಾರಿ ಸಂಘದಲ್ಲಿ ದರೋಡೆ ಮಾಡಿಕೊಂಡು ಹೋಗಿದೆ. ಗಾರ್ಡಿಗೆ ಕಟ್ಟಿ ಹಾಕಿ..! ಅಂದಹಾಗೆ, ನಿನ್ನೆ ರಾತ್ರಿ ಎಲ್ಲರೂ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ, ದರೋಡೆಕೋರ ಗ್ಯಾಂಗ್ ಮಾತ್ರ ಕಳ್ಳತನದ ಪ್ಲ್ಯಾನ್ ಹಾಕಿದೆ. ಹೀಗಾಗಿ, ಇನ್ನೂ ಯಾರೂ ಮಲಗದ ವೇಳೆಯೇ ಮಳಗಿ ಸೇವಾ ಸಹಕಾರಿ ಸಂಘದ...
ಗುಂಜಾವತಿ ಬಳಿ ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ, ಬೈಕ್ ಸವಾರ ಗಂಭೀರ..! ರಸ್ತೆಯಲ್ಲೇ ಬಿದ್ದು ಒದ್ದಾಡಿದ ಗಾಯಾಳು..!
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಗುಂಜಾವತಿ ಮೈನಳ್ಳಿ ಬಳಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಕಾರ್ ಹಾಗೂ ಬೈಕ್ ನಡುವೆ ಸಂಭವಿಸಿದ ದುರಂತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಗಂಗಾರಾಮ ರಾಮು ಎಡಗೆ (20) ಗಂಭೀರ ಗಾಯಗೊಂಡ ಬೈಕ್ ಸವಾರನಾಗಿದ್ದು. ಮುಂಡಗೋಡ ಕಡೆಯಿಂದ ಯಲ್ಲಾಪುರ ಕಡೆಗೆ ಹೊರಟಿದ್ದ KA-03 MV-6816 ನೋಂದಣಿ ಸಂಖ್ಯೆಯ ಕಾರ್ ಹಾಗೂ ಗುಂಜಾವತಿ ಸಮೀಪದ ಬೆಂಡಿಕಟ್ಟಾ ಕಡೆಯಿಂದ ಗದ್ದೆಗೆ ಹೊರಟಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರ್ ನಲ್ಲಿನ ಏರ್ ಬ್ಯಾಗ್...
ಮುಂಡಗೋಡ ಬಳಿ ಬೈಕ್- ಕಾರ್ ನಡುವೆ ಮುಖಾಮುಕಿ ಡಿಕ್ಕಿ, ಲಕ್ಕೊಳ್ಳಿಯ ಬೈಕ್ ಸವಾರ ಗಂಭೀರ..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಹೊಂಡಾ ಶೋ ರೂಂ ಬಳಿ ಭೀಕರ ಅಪಘಾತವಾಗಿದೆ. ಕಾರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಗ್ರಾಮದ ಮಹೇಶ್ ಪುಂಡಲೀಕ್ ಅರ್ಕಸಾಲಿ(53) ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ಸ್ಥಿತಿ ಚಿಂತಾಜನಕವಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಿಒಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಶಿರಸಿ ಕಡೆಯಿಂದ ಬರುತ್ತಿದ್ದ ಕಾರ್ ಹಾಗೂ ಮುಂಡಗೋಡ ಕಡೆಯಿಂದ ಹೊರಟಿದ್ದ ಬೈಕ್ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ....
ಟಿಬೇಟಿಯನ್ ಕಾಲೋನಿಯಲ್ಲಿ ಗಾಂಜಾ ಘಾಟು, ನಶೆಗಾಗಿ ಇಲ್ಲಿ ಏನೇಲ್ಲ ಬಳಸ್ತಾರೆ ಗೊತ್ತಾ..?
ಮುಂಡಗೋಡ: ಟಿಬೇಟಿಯನ್ ಕಾಲೋನಿಯಲ್ಲಿ ಸ್ವಾತಂತ್ರೋತ್ಸವದ 75 ನೇ ಅಮೃತ ಮಹೋತ್ಸವದ ದಿನವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ರು. ಅವತ್ತು ಬರೋಬ್ಬರಿ 84 ಸಾವಿರ ಮೌಲ್ಯದ 6 ಕೆಜಿ ತೂಗುವ ಹಸಿ ಹಸಿ ಗಾಂಜಾ ವಶಕ್ಕೆ ಪಡೆದಿದ್ರು. ಅಸಲು, ಅವತ್ತು ಹಾಗೆ ಗಾಂಜಾದೊಂದಿಗೆ ಪೊಲೀಸರ ಬಲೆಗೆ ಬಿದ್ದಿದ್ದವನು ಟಿಬೇಟಿಗನಾಗಿದ್ದ. ನಶೆಯ ಜಗತ್ತಿನ ಎಜೆಂಟ್ ಆಗಿದ್ದ. ಇದ್ರೊಂದಿಗೆ, ಮುಂಡಗೋಡಿನ ಟಿಬೇಟಿಯನ್ ಕಾಲೋನಿಯಲ್ಲಿ ನಶೆಯ ಗುಂಗು ಹಿಡಿಸುವವನಾಗಿದ್ದ. ನಿಜ ಅಂದ್ರೆ…. ಟಿಬೇಟಿಯನ್ ಕಾಲೋನಿಯ ಗಲ್ಲಿಗಳಲ್ಲಿ ಕಾಲಿಟ್ರೆ ಆಮ್ಲಜನಕ ಅದೇಷ್ಟು...
ಕಲಘಟಗಿ ದಾಸ್ತಿಕೊಪ್ಪ ಬಳಿ ಭೀಕರ ಸರಣಿ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು..!
ಕಲಘಟಗಿ: ಇಲ್ಲಿನ ದಾಸ್ತಿಕೊಪ್ಪ ಬಳಿ ಬೆಳ್ಳಂ ಬೆಳಿಗ್ಗೆ ಭೀಕರ ಸರಣಿ ಅಪಘಾತವಾಗಿದೆ. ಕ್ರೂಸರ್, ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ನಡೆದಿರೊ ಅಪಘಾತದ ಇದಾಗಿದ್ದು ಸೀಬರ್ಡ್ ಬಸ್ ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತವಾಗಿದೆ. ಅಪಘಾತದ ಭೀಕರತೆಗೆ ಕ್ರೂಸರ್ ವಾಹನ ಎರಡು ಹೋಳಾಗಿದೆ. ಹೀಗಾಗಿ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಲಘಟಗಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಮುಂಡಗೋಡ APMC ಸಮೀಪ, ಎಮ್ಮೆ ಅಡ್ಡ ಬಂದುಮರಕ್ಕೆ ಡಿಕ್ಕಿ ಹೊಡೆದ ಕಾರ್, ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಐವರಿಗೆ ಗಾಯ..!
ಮುಂಡಗೋಡ: ಪಟ್ಟಣದ APMC ಬಳಿ ಭೀಕರ ಅಪಘಾತವಾಗಿದೆ. ಕಾರಿಗೆ ಎಮ್ಮೆ ಅಡ್ಡ ಬಂದ ಪರಿಣಾಮ, ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಐವರಿಗೆ ಗಂಭೀರ ಗಾಯವಾಗಿದೆ. ಮಹಾರಾಷ್ಟ್ರ ಕೊಲ್ಲಾಪುರ ಮೂಲದ ರೂಪಾಲಿ ಗೋಂದಳಿ (42) ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇನ್ನು ಕಾರಲ್ಲಿ ಇನ್ನುಳಿದ ಐವರಿಗೆ ಗಾಯವಾಗಿದ್ದು ಸದ್ಯ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಕಾರಿಗೆ ಎಮ್ಮೆ ಅಡ್ಡ ಬಂದಿದೆ. ಹೀಗಾಗಿ ನಿಯಂತ್ರಿಸಲು ಹೋದ ವೇಳೆ ನಿಯಂತ್ರಣ...
ಗಾಂಜಾ ಬೆಳೆದಿದ್ದ ಚಾಲಾಕಿ ಟಿಬೇಟಿಗನ ಬಂಧನ, ಹಸಿ ಹಸಿ ಗಾಂಜಾ ವಶಕ್ಕೆ ಪಡೆದ ಮುಂಡಗೋಡ ಪೊಲೀಸ್ರು..!
ಮುಂಡಗೋಡ: ಪೊಲೀಸರು ಸ್ವಾತಂತ್ರೋತ್ಸವದ ದಿನವೇ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಟಿಬೇಟಿಯನ್ ಕಾಲೋನಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಸಮೇತ ಆರೋಪಿಯನ್ನು ಎಳೆದು ತಂದಿದ್ದಾರೆ. ಅಂದಹಾಗೆ, ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂಬರ್ 4 ರ ನ್ಯಾಮಗೆಲ್ ಚೋಟೆನ್ ಎಂಬುವ ವ್ಯಕ್ತಿಯೇ ಆರೋಪಿಯಾಗಿದ್ದು ಸದ್ಯ ಅಂದರ್ ಆಗಿದ್ದಾನೆ. ಹಸಿ ಹಸಿಯಾದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದು ಬರೋಬ್ಬರಿ 6 ಕೆಜಿ 900 ಗ್ರಾಂ ತೂಕ ತೂಗಿದೆ. ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ್ ಮಬನೂರು, ಕ್ರೈಂ ಪಿಎಸ್ಐ ಎನ್.ಡಿ.ಜಕ್ಕಣ್ಣವರ್ ನೇತೃತ್ವದಲ್ಲಿ ದಾಳಿ...