Crime News: ಬೆಂಗಳೂರು: ಬೆಂಗಳೂರಿನ ಆನೇಕಲ್ ಪ್ರದೇಶದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಶಂಕರ ಎಂಬಾತ ತನ್ನ 26 ವರ್ಷದ ಪತ್ನಿ ಮಾನಸಾಳ ಜೊತೆ ನಡೆದ ತೀವ್ರ ಜಗಳದಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ವಿವಾಹಿತ ದಂಪತಿ ಶಂಕರ ಪತ್ನಿ ಜೊತೆ ಕೆಲ ಸಮಯದ ಹಿಂದೆ, ಅವರು ಹೀಲಲಿಗೆ ಗ್ರಾಮದಲ್ಲಿ ಬಾಡಿಗೆ ಮನೆಗೆ ಬಂದಿದ್ದರು. ಇಬ್ಬರೂ ಖಾಸಗಿ...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: ಅಪರಾಧ ಜಗತ್ತು
ಶಿಗ್ಗಾವಿಯ ದುಂಢಸಿ ಕಾಡಲ್ಲಿ ಖುಲ್ಲಂ ಖುಲ್ಲಾ “ಅಂದರ್ ಬಾಹರ್”| ತಡಸ್ ಪೊಲೀಸರೇ ಎಲ್ಲಿದ್ದಿರಿ..?
Tadas Crime News: ಶಿಗ್ಗಾವಿ ತಾಲೂಕಿನ ತಡಸ ಪೊಲೀಸರು ಅದೇಲ್ಲಿಗೆ ಹೋಗಿ ಅದೇನು ಕಡಿದು ಗುಡ್ಡೆ ಹಾಕ್ತಿದಾರೋ ಏನೋ ಯಾರಿಗೂ ಅರ್ಥವಾಗ್ತಿಲ್ಲ.. ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆಯಬಾರದ ಅಡ್ಡಕಸುಬುಗಳು, ಅಕ್ರಮಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಮಟ್ಕಾ ಅನ್ನೋದು ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಮಾತಾಗಿದೆ. ಮದ್ಯ ಅನ್ನೋದು ಇಲ್ಲಿನ ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲೂ ಎಗ್ಗಿಲ್ಲದೇ ಬಿಕರಿ ಆಗ್ತಿದೆ. ಇನ್ನು ಇಸ್ಪೀಟು ಅಡ್ಡೆಗಳು ಕಾಡಿನ ನಡುವೆ ಸಂತೆ ಮಾಡ್ತಿವೆ. ದುಂಢಸಿ ಕಾಡಲ್ಲಿ ಅಂದರ್ ಬಾಹರ್..! ಇನ್ನು...
ಯಲ್ಲಾಪುರ ಪೊಲೀಸ್ರ ದಾಳಿ, ಅಕ್ರಮವಾಗಿ ನಾಡಬಂದೂಕು ಇಟ್ಕೊಂಡಿದ್ದ ವ್ಯಕ್ತಿ ಆರೆಸ್ಟ್..!
Yallapur Crime News:ಯಲ್ಲಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ನಾಡಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಯನ್ನು ಬಂಧಿಸಿದ್ದಾರೆ. ಯಲ್ಲಾಪುರ ತಾಲೂಕಿನ ಕಂಪ್ಲಿ ಗ್ರಾಮದ ಸೂರೆ ಮನೆ ಕ್ರಾಸ್ ಬಳಿ, ಅಕ್ರಮವಾಗಿ ನಾಡ ಬಂದೂಕನ್ನು ಇಟ್ಟುಕೊಂಡ ವ್ಯಕ್ತಿಯ ಬಗ್ಗೆ ಖಚಿತ ಬಾತ್ಮಿ ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಇನ್ನು ಆರೋಪಿ ತಮ್ಮು ತಂದೆ ಬೊಂಬಿಯಾ ಕುಣಬಿ,(50) ಎಂಬುವವನನ್ನು ವಶಕ್ಕೆ ಪಡೆದು, ಆತನ ಬಳಿ ಸಿಕ್ಕ ಅನಧೀಕೃತ ನಾಡಬಂದೂಕನ್ನು ಸೂಕ್ತ ಕಾನೂನು ಕ್ರಮದಂತೆ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ👉ಭಟ್ಕಳ ಗ್ರಾಮೀಣ ಪೊಲೀಸರ...
ಭಟ್ಕಳ ಗ್ರಾಮೀಣ ಪೊಲೀಸರ ಕಾರ್ಯಾಚರಣೆ, ದರೋಡೆಗೆ ಹೊಂಚು ಹಾಕಿದ್ದ ಖತರ್ನಾಕ್ “ಗರುಡಾ ಗ್ಯಾಂಗ್” ನ ಮೂವರ ಬಂಧನ..!
Bhatkal crime news: ಭಟ್ಕಳ ಗ್ರಾಮೀಣ ಪೊಲೀಸ್ರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬಿಲಾಲಖಂಡ ಗ್ರಾಮದ ಸಾಗರ್ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿ ಕೂತಿದ್ದ ಐವರು “ಗರುಡಾ ಗ್ಯಾಂಗ್” ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದಾರೆ. ಗ್ರೇ ಕಲರ್ ಟೋಯೋಟಾ ಇನ್ನೊವಾ ಕಾರಲ್ಲಿ ಬಂದಿದ್ದ ಖತರ್ನಾಕ ದರೋಡೆಕೋರರು, ಕೃತ್ಯಕ್ಕೆ ಬೇಕಾದ ಚಾಕು, ಕಾರಾಪುಡಿ. ಮಂಕಿಕ್ಯಾಪ್, ಬೆಲ್ಟ್, ತಾಡಪತ್ರೆ ಮೊದಲಾದ ವಸ್ತ್ರಗಳನ್ನು ಇಟ್ಟುಕೊಂಡು ಹೊಂಚು ಹಾಕಿ, ಗುಳ್ಳೆ ರಸ್ತೆ ಕ್ರಾಸ್ ಹತ್ತಿರ ಕತ್ತಲೆಯಲ್ಲಿ ಕಾರಿನಲ್ಲಿ ಕುಳಿತಿದ್ದಾಗ. ಭಟ್ಕಳ ಗ್ರಾಮೀಣ ಠಾಣೆ...
ಬಂಟ್ವಾಳದಲ್ಲಿ ಯುವಕನ ಬರ್ಬರ ಹತ್ಯೆ ; ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ..!
Murder News:ಮಂಗಳೂರು : ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಹೀಂ ಎಂಬ ವ್ಯಕ್ತಿಯ ಹತ್ಯೆಯ ನಂತರ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ ಕೆಲವು ದಿನಗಳ ಹಿಂದೆ ನಡೆದಿತ್ತು. ಈಗ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿಪಿಕಪ್ ವಾಹನ ಚಾಲಕನಾಗಿದ್ದ ರಹೀಮ್ ಎಂಬಾತನನ್ನು ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ...
ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡ ಒಂದೇ ಕುಟುಂಬದ 7 ಮಂದಿ ; ಕಾರಣ..?
Suicide News:ಹರಿಯಾಣದ ಪಂಚಕುಲದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಒಂದೇ ಕುಟುಂಬದ ಆರು ಸದಸ್ಯರು ಸಾವಿಗೀಡಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. “ಪ್ರಾಥಮಿಕವಾಗಿ ನೋಡಿದರೆ ಇದು ಆತ್ಮಹತ್ಯೆಯ ವಿಷಯವೆಂದು ತೋರುತ್ತದೆ. ಆದಾಗ್ಯೂ, ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪಂಚಕುಲ ಉಪ ಪೊಲೀಸ್ ಆಯುಕ್ತ ಹಿಮಾದ್ರಿ ಕೌಶಿಕ ಅವರು ಹೇಳಿದ್ದಾರೆ. ಪಂಚಕುಲದ ಸೆಕ್ಟರ್ 27 ರ ವಸತಿ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಲಾಗಿತ್ತು ಮತ್ತು ಸೋಮವಾರ ತಡರಾತ್ರಿ ದಾರಿಹೋಕರೊಬ್ಬರು ಅದನ್ನು ನೋಡಿದರು. ಮೃತರಲ್ಲಿ ಒಬ್ಬರನ್ನು ಪ್ರವೀಣ...
ಬೈಲಹೊಂಗಲದಲ್ಲಿ 3 ವರ್ಷದ ಪುಟ್ಟ ಕಂದಮ್ಮನನ್ನ ಮಲತಂದೆಯೇ ಮುಗಿಸಿಬಿಟ್ಟ..!
Crime News Belagavi: ಬೆಳಗಾವಿಯಲ್ಲಿ ಮಲತಂದೆಯಿಂದ ಮೂರು ವರ್ಷದ ಕಂದಮ್ಮನ ಬರ್ಬರ ಹತ್ಯೆ. ಕಟ್ಟಿಗೆಯಿಂದ ಹೊಡೆದು ಎಲ್ಲೆಂದರಲ್ಲಿ ಸುಟ್ಟು ಭೀಕರವಾಗಿ ಹತ್ಯೆ ಮಾಡಿದ ಪಾಪಿಗಳು. ಎರಡನೇ ಮದುವೆಯಾಗಿ ಬಿಹಾರ್ ದಿಂದ ಕೆಲಸಕ್ಕೆಂದು ಬಂದಿದ್ದ ಮಹಿಳೆಯೊಬ್ಬಳು, ತನ್ನೊಟ್ಟಿಗೆ ಮೂರು ವರ್ಷದ ಮಗ ಕಾರ್ತಿಕ್ ನನ್ನ ಕರೆದುಕೊಂಡು ಬಂದಿದ್ದಳು, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರೂಗೊಪ್ಪ ಬಳಿ ಹತ್ತಿ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಮತ್ತು ಎರಡನೇ ಗಂಡ, ಕುಡಿದು ಬಂದು ಹೆಂಡತಿ ಜೊತೆಗೆ ಜಗಳ ಮಾಡಿದ್ದ ಮಹೇಶ್ವರ್ ಮಾಂಜಿ....
CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!
Lokayukta Trap in Belgaum: ಬೆಳಗಾವಿಯಲ್ಲಿ ಭ್ರಷ್ಟರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿ, ಕಚೇರಿ ಸೂಪರಡೆಂಟ್ ಅಬ್ದುಲ್ ವಲಿ, ಕಂಪ್ಯೂಟರ್ ಆಪರೇಟರ್ ಸೌಮ್ಯಾ ಬಡಗೇರನ್ನು ಬಂಧಿಸಲಾಗಿದೆ. ಅಂಗನವಾಡಿ ಸಹಾಯಕಿಯಿಂದ ವರ್ಗಾವಣೆಗಾಗಿ, 30 ಸಾವಿರ ಹಣದ ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ, ಹುಕ್ಕೇರಿ ತಾಲೂಕಿನ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆಯಿಂದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್ಗಳ ಆ ಕನಸು; ಎಲ್ಲೆಡೆ...
ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ
ವಾಷಿಂಗ್ಟನ್ : “ಯೆಹೂದ್ಯ ವಿರೋಧಿ ಭಯೋತ್ಪಾದನೆಯ ಕೃತ್ಯ”ದಲ್ಲಿ, ಬುಧವಾರ ರಾತ್ರಿ (ಸ್ಥಳೀಯ ಸಮಯ) ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಇಸ್ರೇಲಿ ರಾಯಭಾರ ಕಚೇರಿಗೆ ಸಂಬಂಧಿಸಿದ ಇಬ್ಬರು ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಎಲಿಯಾಸ್ ರೊಡ್ರಿಗಸ್ ಎಂದು ಗುರುತಿಸಲಾದ 30 ವರ್ಷದ ಶಂಕಿತನನ್ನು ಬಂಧಿಸಲಾಗಿದೆ. ನಂತರ ಶಂಕಿತ “ಸ್ವತಂತ್ರ, ಸ್ವತಂತ್ರ ಪ್ಯಾಲೆಸ್ಟೈನ್” ಎಂದು ಕೂಗಿದ್ದಾನೆ. ಈತ ಚಿಕಾಗೋದವನು ಎಂದು ಪೊಲೀಸರು ತಿಳಿಸಿದ್ದಾರೆ. ವಾಷಿಂಗ್ಟನ್ ಡಿಸಿ ಪೊಲೀಸರು ವಸ್ತುಸಂಗ್ರಹಾಲಯದ...
ಜೈಲಿನಲ್ಲಿ ಸುಹಾಸ ಶೆಟ್ಟಿ ಕೊಲೆಯ ಪ್ರಮುಖ ಆರೋಪಿ ಮೇಲೆ ಸಹಕೈದಿಗಳಿಂದ ಹಲ್ಲೆ ಯತ್ನ
Suhas Shetty Murder Case: ಮಂಗಳೂರು: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಚೊಟ್ಟೆ ನೌಷಾದ್ ಮೇಲೆ ಮಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಜೈಲಿನ ಕೈದಿಗಳಿಂದ ಹಲ್ಲೆಗೆ ಯತ್ನ ನಡೆದಿದೆ ಎಂದು ವರದಿಯಾಗಿದೆ. ಚೊಟ್ಟೆ ನೌಷಾದ್ನನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡುವ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಸುಹಾಸ ಶೆಟ್ಟಿಯ ಹತ್ಯೆ...









