ಮುಂಡಗೋಡ: ತಾಲೂಕಿನ ಇಂದೂರಿನ ಹೊರವಲಯದ ಚರ್ಚ ಬಳಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಕುಡಿದ ಅಮಲಿನಲ್ಲಿದ್ದ ಲಾರಿ ಚಾಲಕ, ಚರ್ಚ ಬಳಿ ಇರೋ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ವಿದ್ಯುತ್ ಸಂಚಾರ ಇದ್ದಾಗಲೇ ಘಟನೆ ನಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.. ಇನ್ನು ಸ್ಥಳಕ್ಕೆ ಮುಂಡಗೋಡ 112 ಪೊಲೀಸರು ಹಾಗೂ ಹೆಸ್ಕಾಂ ಅಧಿಕಾರಿಗಳು ಬೇಟಿ ನೀಡಿ, ಪರಿಶೀಲಿಸಿದ್ದಾರೆ. ಘಟನೆಯ ಕಾತರಕ್ಕೆ ಆ ಭಾಗದಲ್ಲಿ ವಿದ್ಯುತ್...
Top Stories
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
Category: ಉತ್ತರ ಕನ್ನಡ
ಹೋರಿ ಹಬ್ಬದ ಹುಚ್ಚು, ಪ್ರಾಣಕ್ಕಿಂತ ಹೆಚ್ಚು..!
ಇದು ಅಕ್ಷರಶಃ ಉತ್ತರ ಕರ್ನಾಟಕ ಮಂದಿಯ ರಣರೋಚಕ ಜವಾರಿ ಕ್ರಿಡೆ.. ಈ ಕ್ರಿಡೆಯಲ್ಲಿ ಲಕ್ಷ ಲಕ್ಷ ಆಭಿಮಾನಿಗಳ ಕಲರವ ಕೇಳತ್ತೆ.. ರೋಮಾಂಚಕ ಕ್ಷಣಗಳಿಗೆ ಸಾಕ್ಷಿಯಾಗಿ ಹುಚ್ಚೆದ್ದು ಕುಣಿಯೋ ಲಕ್ಷಾಂತರ ಅಭಿಮಾನಿಗಳ ಕೇಕೆ ಚಪ್ಪಾಳೆ ಇರತ್ತೆ.. ಅಲ್ಲಿ ಯಾವ ಬಿಂಕ ಬಿಗುಮಾನಗಳೂ ಇರಲ್ಲ. ಅಲ್ಲಿರೋದು ಅಪ್ಪಟ ಅಭಿಮಾನ ಮಾತ್ರ.. ಅಂದಹಾಗೆ ಅದು ಯಾವ ಕ್ರೀಡೆ ಅಂತಿರಾ.. ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್.. ಹಬ್ಬದ ಹುಚ್ಚು..! ಹೌದು ಉತ್ತರ ಕರ್ನಾಟಕ ಭಾಗದಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಹುಚ್ಚೇದ್ದು ಕುಣಿಸೋ ಕ್ರೀಡೆ ಅಂದ್ರೆ...
ಇದು ಮುಂಡಗೋಡ ತಾಲೂಕಿನ ಇಂದಿನ ಕೊರೋನಾ ರಿಪೋರ್ಟ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 1 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸದ್ಯ ತಾಲೂಕಿನಲ್ಲಿ ಒಟ್ಟೂ 23 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 14 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಯಾವುದೇ ಸೋಂಕಿತರು ಗುಣಮುಖರಾಗಿಲ್ಲ . ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ನಲ್ಲೂ ಯಾವುದೇ ಸೋಂಕಿತರು ದಾಖಲಾಗಿಲ್ಲ ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.
ಓಣಿಕೇರಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ನೇಣಿಗೆ ಶರಣು..!
ಮುಂಡಗೋಡ;ತಾಲೂಕಿನ ಓಣಿಕೇರಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ನೇಣಿಗೆ ಶರಣಾಗಿದ್ದಾನೆ. 38 ವರ್ಷದ ಗಿರೀಶ್ ಕೃಷ್ಣಮೂರ್ತಿ ಅರ್ಕಸಾಲಿ ಎಂಬುವ ಯುವಕನೇ ನೇಣಿಗೆ ಶರಣಾದವನಾಗಿದ್ದು, ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ. ಎಷ್ಟೇ ಚಿಕಿತ್ಸೆ ನೀಡಿದ್ರೂ ಗುಣಮುಖ ಆಗಿರಲಿಲ್ಲ. ಹೀಗಾಗಿ ಅದನ್ನೇ ಮನಸಿಗೆ ಹಚ್ಚಿಕೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ ಅಂತಾ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸಾಪುರದಲ್ಲಿ ಸಾಲಬಾಧೆಯಿಂದ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಬಸಾಪುರ ಗ್ರಾಮದಲ್ಲಿ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗಂಗಾರಾಮ್ ಸಿಂಗ್ ಶಂಕರಸಿಂಗ್ ರಜಪೂತ (55) ಎಂಬುವವರೇ ಆತ್ಮಹತ್ಯೆಗೆ ಶರಣಾದ ರೈತನಾಗಿದ್ದು, ಸಾಲಬಾಧೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ತಿಳಿದು ಬಂದಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಸಿಎಂ ಅಭ್ಯರ್ಥಿ ಕುರಿತ ಚರ್ಚೆ ಅಪ್ರಸ್ತುತ; ಮಾಜಿ ಸಚಿವ ಆರ್.ವಿ. ದೇಶಪಾಂಡೆ
ಶಿರಸಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಚರ್ಚಿಸೋದು ಸರಿಯಲ್ಲ. ಒಗ್ಗಟ್ಟಾಗಿ ಇದ್ದೇವೆ. ಮುಂದೆಯೂ ಒಗ್ಗಟ್ಟಾಗಿ ಹೋಗ್ಬೇಕು ಅಂತ ಕಾಂಗ್ರೆಸ್ ನ ಹಿರಿಯ ರಾಜಕಾರಣಿ, ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ರು. ಶಿರಸಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಊಹಾಪೋಹ ಸೃಷ್ಟಿಸೋ ಕಾರ್ಯ ಸರಿಯಲ್ಲ. ಈ ಕುರಿತು ನಾಯಕರ ನಡುವೆಯೂ ಹೆಚ್ಚಿನ ಚರ್ಚೆಯ ಅಗತ್ಯವಿಲ್ಲ ಎಂದರು. ನಾನು ಯಾವತ್ತೂ ಮಂತ್ರಿ ಮಾಡಿ ಎಂದು ಹೇಳಿಲ್ಲ. ಅದೇ ರೀತಿ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿಯೂ ಕೂಡ ಈಗಿಂದ ಚರ್ಚೆ...
ಇಂದೂರು ಜಿಪಂ ಕ್ಷೇತ್ರ: ಹೈ ವೊಲ್ಟೇಜ್ ಅಖಾಡದಲ್ಲಿ ಯಾರಿಗೆ ಒಲಿಯತ್ತೆ ಬಿಜೆಪಿ ಟಿಕೆಟ್..?
ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಚುನಾವಣೆಯ ಅಭ್ಯರ್ಥಿಗಳ ಮೀಸಲಾತಿ ಪಟ್ಟಿ ಹೊರಬಿದ್ದಿದೆ. ಇದ್ರೊಂದಿಗೆ ತಾಲೂಕಿನಲ್ಲಿ ಮತ್ತೊಮ್ಮೆ ಚುನಾವಣೆಯ ಬಿಸಿ ಬಿಸಿ ಚರ್ಚೆಗಳು ಶುರುವಾಗಿದೆ. ಇನ್ನೇನು ಚುನಾವಣೆ ಹತ್ತಿರವಾಗ್ತಿದೆ. ಹೀಗಾಗಿ ಮುಂಡಗೋಡ ತಾಲೂಕಿನ 3 ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ಈ ಬಾರಿ ಅಭ್ಯರ್ಥಿಗಳು ಯಾರಪ್ಪಾ ಅನ್ನೋ ಪೀಕಲಾಟಕ್ಕೆ ಎರಡೂ ರಾಜಕೀಯ ಪಕ್ಷಗಳೂ ಚರ್ಚೆ ಆರಂಭಿಸಿವೆ. ಅದ್ರಲ್ಲೂ ಆಡಳಿತಾರೂಢ ಬಿಜೆಪಿ ಪಾಲಿಗೆ ಸಧ್ಯದ ಜಿಪಂ ಹಾಗೂ ತಾಲೂಕು ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಒಂದಿಷ್ಟು ತಲೆ ನೋವಾಗಿ ಪರಿಣಮಿಸೋದ್ರಲ್ಲಿ...
ಇಂದೂರಿನಲ್ಲಿ “ಪರಿಸರ ಜಾಗ್ರತಿ” ಕಾರ್ಯಕ್ರಮ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿಂದು ಪರಿಸರ ಜಾಗ್ರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಂದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಪರಿಸರ ಸಂರಕ್ಷಣೆಯ ಕುರಿತು ಜಾಗ್ರತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ನಡುವಿನಮನಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸಿಖಂದರ್, SDMC ಅಧ್ಯಕ್ಷ ಮಂಜುನಾಥ ನಡಗೇರಿ ಸೇರಿದಂತೆ ಹಲವು ಪದಾಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಹುನಗುಂದ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ..!
ಮುಂಡಗೋಡ: ತಾಲೂಕಿನ ಹುನಗುಂದ ಸರಕಾರಿ ಪ್ರೌಢಶಾಲೆಯಲ್ಲಿ ಇಂದು ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಈ ವೇಳೆ ಕೆಲವು ಮಕ್ಕಳಿಗೆ ಪಠ್ಯ ಪುಸ್ತಕ ವಿತರಿಸಲಾಯಿತು. ಟಿಚ್ ಮೆಟ್ ಆಪ್ ಮೂಲಕ ಆನ್ಲೈನ್ ತರಗತಿಗಳನ್ನು ಪ್ರಾರಂಭಿಸಲಾಯಿತು. ಸರಕಾರಿ ಶಾಲೆಗಳು ನೀಡುವ ಸವಲತ್ತು, ಸೌಕರ್ಯಗಳ ಕುರಿತು ತಿಳಿಸಿ ಹೇಳುವ ಜೊತೆಗೆ ಪ್ಲೇಕ್ಸ್ ಬೋರ್ಡ ಅನ್ನು ಅನಾವರಣ ಗೊಳಿಸಲಾಯಿತು. ಕೋವಿಡ್-19 ರ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಮುನ್ನೇಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. SDMC ಅಧ್ಯಕ್ಷರು, ಸದಸ್ಯರು, ಪಾಲಕರು, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು....
ವರದಕ್ಷಿಣೆ ದುರಾಸೆಗೆ ಬಲಿಯಾದ್ಲಾ ಕೊಪ್ಪದ ಗೃಹಿಣಿ..? ಹಾಗಂತ ಕೇಸು ಕೊಟ್ಟವರಾರು..?
ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದಲ್ಲಿ ಗೃಹಿಣಿಯೊಬ್ಬಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಮೃತ ಸ್ವಾತಿ ಪತಿ ಹಾಗೂ ಅತ್ತೆಯ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಬುಧವಾರ ರಾತ್ರಿ ಸ್ವಾತಿ ಮಂಜುನಾಥ ಹೊಸೂರ (26) ಎಂಬ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ವರದಕ್ಷಿಣೆ ಕಿರುಕುಳವಾ..? ಅಂದಹಾಗೆ, ಆತ್ಮಹತ್ಯೆ ಮಾಡಿಕೊಂಡಿರೋ ಗೃಹಿಣಿ ಸ್ವಾತಿಗೆ ಮೂವರು ಹೆಣ್ಣುಮಕ್ಕಳು ಜನಿಸಿದ್ದಾರೆ. ಹೀಗಾಗಿ, ಬರೀ ಹೆಣ್ಣುಮಕ್ಕಳನ್ನೇ ಹೆತ್ತಿದ್ದಿಯಾ, ಅಲ್ದೆ ಮದುವೆಯಲ್ಲಿ ವರದಕ್ಷಿಣೆ ಕೂಡ ನೀಡಿಲ್ಲ ಅಂತಾ ಪತಿ ಮಂಜುನಾಥ್...