ಯಲ್ಲಾಪುರ : ಅತಿವೃಷ್ಟಿಯಿಂದ ಹಾನಿಗೊಳಗಾದ ತಾಲೂಕಿನ ಕಳಚೆ ಭಾಗದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಶಿವರಾಮ ಹೆಬ್ಬಾರ್, ಮುಖ್ಯಮಂತ್ರಿಗಳಿಗೆ ಹಾನಿಗೊಳಗಾದ ಪ್ರದೇಶಗಳ ಸಂಪೂರ್ಣ ಮಾಹಿತಿ ನೀಡಿದರು, ಸಂತ್ರಸ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿದರು ಹಾಗೂ ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಪುನರ್ನಿರ್ಮಾಣಕ್ಕಾಗಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವುದರ ಜೊತೆಯಲ್ಲಿ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರದಲ್ಲೇ ಪರಿಹಾರವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ತುರ್ತಾಗಿ ರಾಜ್ಯದ ಮುಖ್ಯಮಂತ್ರಿಗಳನ್ನು ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ಕರೆದುಕೊಂಡ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ಕುಸಿದು ಬಿದ್ದ ಗುಳ್ಳಾಪುರ ಸೇತುವೆ; ಭಯಾನಕವೆಂದ ಸಿಎಂ ಬೊಮ್ಮಾಯಿ..!
ಯಲ್ಲಾಪುರ: ಭಾರೀ ಮಳೆಯಿಂದ ಗುಳ್ಳಾಪುರ ಸೇತುವೆ ಕುಸಿದು ಹಾನಿಯಾಗಿದ್ದ ಸ್ಥಳಕ್ಕೆ ನೂತನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲಿಸಿದ್ರು. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಶಿರಸಿ, ಯಲ್ಲಾಪುರ ಸೇರಿದಂತೆ ಹಲವೆಡೆ ಬಹಳಷ್ಟು ಹಾನಿಯಾಗಿದೆ, ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಿದ್ದೇನೆ.. ಪಶ್ಚಿಮ ಘಟ್ಟ ಬಹಳ ಸೂಕ್ಷ್ಮವಾದ ಪ್ರದೇಶ. ತುಂಬಾ ಮಳೆ ಬೀಳೋ ಪ್ರದೇಶ ಕೂಡ ಹೌದು. ಇಲ್ಲಿನ ಮಣ್ಣು ಬಹಳ ಬೇಗ ಕುಸಿತಕ್ಕೆ ಒಳಗಾಗುತ್ತಿದೆ ಇಲ್ಲಿನ ಸೇತುವೆ ಕುಸಿತ ತುಂಬಾ ಭಯಾನಕವಾಗಿದೆ ಅಂತಾ ತಿಳಿಸಿದ್ರು....
ಅರಬೈಲು ಘಟ್ಟದ ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಬೊಮ್ಮಾಯಿ..!
ಯಲ್ಲಾಪುರ: ಭಾರೀ ಮಳೆಯಿಂದ ಪ್ರವಾಹದ ಸಂಕಷ್ಟದಲ್ಲಿ ಸಿಲುಕಿದ್ದ ಉತ್ತರ ಕನ್ನಡ ಜಿಲ್ಲೆಗೆ ಇಂದು ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಭಾರೀ ಮಳೆಯಿಂದ ಯಲ್ಲಾಪುರ ತಾಲೂಕಿನ ಹಲವು ಕಡೆ ತೀವ್ರ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು. ಸಾಕಷ್ಟು ಹಾನಿ ಸಂಭವಿಸಿತ್ತು. ಅದ್ರಂತೆ ಯಲ್ಲಾಪುರ ತಾಲೂಕಿನ ಅರಬೈಲು ಘಟ್ಟ ಪ್ರದೇಶದಲ್ಲಿ ಜುಲೈ 23 ರಂದು ಹೆದ್ದಾರಿ ಕುಸಿತವಾಗಿತ್ತು. ಹೀಗಾಗಿ, ಗುಡ್ಡ ಕುಸಿತವಾದ ಪ್ರದೇಶವನ್ನು ಸಿಎಂ ಬಸವರಾಜ್ ಬೊಮ್ಮಾಯಿ ವೀಕ್ಷಿಸಿದ್ರು. ಅಂದಹಾಗೆ, ಅರಬೈಲು ಘಟ್ಟದಲ್ಲಿ ಸುಮಾರು 10 ಕ್ಕೂ ಹೆಚ್ಚು...
ಉತ್ತರ ಕನ್ನಡ ಜಿಲ್ಲೆಗೆ ನೂತನ ಸಿಎಂ ಎಂಟ್ರಿ, ಭರ್ಜರಿ ಮಳೆಯ ನಡುವೆಯೇ ಬೊಮ್ಮಾಯಿಗೆ ಸ್ವಾಗತ..!
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಗೆ ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸಿದ್ದಾರೆ. ಯಲ್ಲಾಪುರದ ಕಿರವತ್ತಿಯಲ್ಲಿ ನೂತನ ಸಿಎಂ ಗೆ ಭರ್ಜರಿ ಸ್ವಾಗತ ಕೋರಲಾಯಿತು. ಸಿಎಂ ಆದ ಬಳಿಕ ಮೊದಲು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರೋ ನೂತನ ಸಿಎಂ ಬೊಮ್ಮಾಯಿ, ಕಿರವತ್ತಿಯಿಂದ ನೇರವಾಗಿ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ಅಗಮಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ನೀಡಿರೋ ಡಯಾಲಿಸಿಸ್ ಕೇಂದ್ರದ ಉದ್ಘಾಟನೆ ನೆರವೇರಿಸಿ ಆನಂತರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಬೊಮ್ಮಾಯಿ ತೆರಳಲಿದ್ದಾರೆ. ಇನ್ನು ನೂತನ...
ಪಾಳಾ ಬಳಿ ಬಸ್- ಲಾರಿ ನಡುವೆ ಮುಖಾಮುಕಿ ಡಿಕ್ಕಿ..!
ಮುಂಡಗೋಡ: ತಾಲೂಕಿನ ಪಾಳಾ ಬಳಿಯ ಗೋಟಗೋಡಿಕೊಪ್ಪ ಕ್ರಾಸ್ ಬಳಿ KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಸಾವು, ನೋವು ಸಂಭವಿಸಿಲ್ಲ. ಲಾರಿ ಚಾಲಕನ ನಿರ್ಲಕ್ಷದಿಂದಲೇ ಅಪಘಾತವಾಗಿದೆ ಅಂತಾ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದು, ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಅಧಿಕಾರ ಕೊಟ್ರೆ ನಿಭಾಯಿಸ್ತಿನಿ, ಇಲ್ಲಾಂದ್ರೆ ಶಾಸಕನಾಗೇ ಕೆಲಸ ಮುಂದುವರೀಸ್ತಿನಿ; ಮಾಜಿ ಸಚಿವ ಹೆಬ್ಬಾರ್
ಮುಂಡಗೋಡ: ಬಿಜೆಪಿ ನಂಗೆ ಒಂದು ವರ್ಷ ಐದು ತಿಂಗಳ ಕಾಲ ಸಚಿವನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು ಹೀಗಾಗಿ, ನಾನು ನನ್ನ ಪಕ್ಷಕ್ಕೆ, ಕ್ಷೇತ್ರದ ಮತದಾರನಿಗೆ ಯಾವಾಗ್ಲೂ ಚಿರ ಋಣಿಯಾಗಿರ್ತೆನೆ ಅಂತಾ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ರು. ಮುಂಡಗೋಡಿನ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವ್ರು, ನನ್ನ ಕ್ಷೇತ್ರದ ಜನರ ಸೇವೆ ಮಾಡಲು ಅನುವು ಮಾಡಿ ಕೊಟ್ಟಿದ್ದ ಯಡಿಯೂರಪ್ಪನವರಿಗೆ ಹಾಗೂ ಪಕ್ಷದ ಮುಖಂಡರಿಗೆ ಅಭಿನಂದನೆ ತಿಳಿಸಿದ್ರು. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ..! ಇನ್ನು, ನೂತನ ಸಚಿವ ಸಂಪುಟದಲ್ಲಿ ಮತ್ತೆ...
ನಾನೀಗ ಮಾಜೀ ಸಚಿವನಾಗಿಬಿಟ್ಟೆ..! ಪಬ್ಲಿಕ್ ಫಸ್ಟ್ ಗೆ ಹೆಬ್ಬಾರ್ ಫಸ್ಟ್ ರಿಯಾಕ್ಷನ್..!!
ಮುಂಡಗೋಡ: “ಸಿಎಂ ರಾಜೀನಾಮೆ ನೀಡ್ತಿದಾರೆ, ಹೀಗಾಗಿ ನಾನೂ ಈಗ ಮಾಜಿ ಸಚಿವನಾಗಿಬಿಟ್ಟೆ..! ಹೀಗಂತ ಸಚಿವ ಶಿವರಾಂ ಹೆಬ್ಬಾರ್ ಬೇಸರದ ನುಡಿ ಹಂಚಿಕೊಂಡ್ರು. “ಪಬ್ಲಿಕ್ ಫಸ್ಟ್ ನ್ಯೂಸ್” ಜೊತೆ ಎಕ್ಸ್ ಕ್ಲೂಸಿವ್ ಆಗಿ ಮೊದಲ ಪ್ರತಿಕ್ರಿಯೆ ನೀಡಿದ ಸಚಿವ ಶಿವರಾಮ್ ಹೆಬ್ಬಾರ್ ಭಾವುಕರಾದಂತೆ ಕಂಡ್ರು, ರಾಜ್ಯ ರಾಜಕೀಯದಲ್ಲಿ ಇಂದು ನಡೆದ ಮಹತ್ತರ ಬೆಳವಣಿಗೆ ಕುರಿತು ಬಹುಶಃ ಸಚಿವ ಶಿವರಾಮ್ ಹೆಬ್ಬಾರ್ ರವರಿಗೂ ಬೇಸರವಾಗಿರೋದು ಅವ್ರ ಮಾತುಗಳಲ್ಲಿ ಕಂಡು ಬಂತು. ಮುಂದೇನು..? ಸಿಎಂ ಯಡಿಯೂರಪ್ಪ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ....
ನಂದಿಕಟ್ಟಾದಲ್ಲಿ ತಾಯಿಯ ಸೀರೆಯಿಂದಲೇ ನೇಣಿಗೆ ಶರಣಾದ ಯುವಕ..!
ಮುಂಡಗೋಡ: ಮಾನಸಿಕ ಖಿನ್ನತೆಗೆ ಒಳಗಾದ ಯುವಕನೊಬ್ಬ ತಾಯಿಯ ಸೀರೆಯಿಂದಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ನಡೆದಿದೆ. ಅಮಿತ್ ಬಸವರಾಜ್ ಲೋಹಾರ್ (20) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಾಯಿಯ ಸೀರೆಯಿಂದಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಾಳೆ ಸಿಎಂ ಉತ್ತರ ಕನ್ನಡ ಜಿಲ್ಲಾ ಪ್ರವಾಸ..! ಪ್ರವಾಹದ ಸ್ಥಿತಿ ವೀಕ್ಷಿಸಲಿರೋ ಯಡಿಯೂರಪ್ಪ
ಬೆಳಗಾವಿ: ನಾಳೆ ಮಧ್ಯಾಹ್ನ ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಲು ಯಡಿಯೂರಪ್ಪ ನಾಳೆ ಭೇಟಿ ನೀಡಲಿದ್ದಾರೆ. ನಾಳೆ ಬೆಳಗ್ಗೆ ಬೆಂಗಳೂರಿನಲ್ಲಿ 2 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನಂತರ ಅವರು ಉತ್ತರ ಕನ್ನಡ ಜಿಲ್ಲೆಗೆ ತೆರಳುವರು. ಕಾರನಾರ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದೆ. ಅಲ್ಲಿಗೆ ಹೋಗಿ ಪರಿಶೀಲನೆ ಮಾಡುತ್ತೇನೆ ಎಂದರು. ಇಂದು ಸಂಜೆಯ ಹೊತ್ತಿಗೆ ಮುಖ್ಯಮಂತ್ರಿ ಬದಲಾವಣೆ ಸಂಬಂಧ ಹೈಕಮಾಂಡ್ ಸಂದೇಶ ಬರಲಿದೆ ಎಂದು...
ಬಿಜೆಪಿ ನಾಯಕತ್ವ “ಬದಲೀ” ಆಟದಲ್ಲಿ, ಸೇಫ್ ಆಗ್ತಾರಾ ಹೆಬ್ಬಾರ್..?
ಯಲ್ಲಾಪುರ ಕ್ಷೇತ್ರಕ್ಕೂ ತಾಗತ್ತಾ ಸಿಎಂ ಬದಲಾವಣೆ ಬಿಸಿ..? ಇಂತಹದ್ದೊಂದು ಆತಂಕ ಈಗಾಗಲೇ ಬಹುತೇಕ ವಲಸಿಗ ಸಚಿವರುಗಳ ಕ್ಷೇತ್ರದಲ್ಲಿ ಒಳಗೊಳಗೇ ಹೊಗೆಯಾಡ್ತಿದೆ. ಅದ್ರಂತೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲೂ ಅಂತಹ ಆತಂಕ ಬಹುಶಃ ಒಳಗೊಳಗೇ ತಲ್ಲಣಗೊಳಿಸಿದೆಯಾ.? ಹೌದು, ಅನ್ನುತ್ತಿವೆ ಬಲ್ಲ ಮೂಲಗಳು. ಬದಲಾವಣೆ ಪಕ್ಕಾ..! ಸಿಎಂ ಯಡಿಯೂರಪ್ಪ ಈಗಷ್ಟೇ ರಾಜೀನಾಮೆ ನೀಡುವ ಸುಳಿವು ನೀಡಿ ಆಗಿದೆ. ಹೈಕಮಾಂಡ್ ಹೇಗ್ ಹೇಳತ್ತೋ ಹಾಗೆ ಕೇಳ್ಕೊಂಡು ಇರ್ತಿನಿ ಅನ್ನೋ ಸಂದೇಶ ರವಾನಿಸಿಯೂ ಆಗಿದೆ. ಜುಲೈ 25 ಕ್ಕೆ ಹೈಕಮಾಂಡ್ ನಾಯಕರಿಂದ ಬರೋ ಅದೇಶಕ್ಕಾಗಿ...









