ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣನ ಅರ್ಭಟ ಜೋರಾಗಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮಲೆನಾಡು ಭಾಗಗಳಾದ ಸಿದ್ದಾಪುರ, ಶಿರಸಿ, ಯಲ್ಲಾಪುರ, ದಾಂಡೇಲಿ ಗಳಲ್ಲಿ ನಿನ್ನೆಯಿಂದ ಗಾಳಿ, ಮಳೆಯ ಅರ್ಭಟ ಜೋರಾಗಿದ್ದು, ಎಡೆಬಿಡದೇ ಮಳೆ ಸುರಿಯುತ್ತಿದೆ. ಭರ್ಜರಿ ಮಳೆಗೆ ಮಲೆನಾಡು ಭಾಗದ ಹಲವು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಇನ್ನು ಭಾರೀ ಮಳೆಯಿಂದ ಗದ್ದೆಗಳು ಜಲಾವೃತವಾಗಿದ್ದು ಅನ್ನದಾತನಿಗೆ ಸಂಕಷ್ಟ ಎದುರಾಗಿದೆ.
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: ಉತ್ತರ ಕನ್ನಡ
ಅಬ್ಬಾ..! ತಾಲೂಕಿನಲ್ಲಿ ಇಂದು ಕೇವಲ 09 ಪಾಸಿಟಿವ್..! 26 ಸೋಂಕಿತರು ಗುಣಮುಖ, ಮಹಾಮಾರಿ ಇಳಿಮುಖ..!
ಮುಂಡಗೋಡ- ಸದ್ಯ ಮುಂಡಗೋಡಿಗರು ನಿಟ್ಟುಸಿರು ಬಿಡುವ ಸುದ್ದಿ ಹೊರಬಿದ್ದಿದೆ. ತಾಲೂಕಿನಲ್ಲಿ ಇಂದು ಕೇವಲ 9 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ಬಹುಬೇಗ ಕೊರೋನಾ ಮುಕ್ತ ತಾಲೂಕು ಅಂತಾ ಘೋಷಣೆಯಾಗೊ ದಿನ ದೂರವಿಲ್ಲವೆನೋ..! ಅಂದಹಾಗೆ, ಇಂದು ತಾಲೂಕಿನಲ್ಲಿ ಹೊಸತಾಗಿ ದೃಢ ಪಟ್ಟ 09 ಪಾಸಿಟಿವ್ ಪ್ರಕರಣಗಳು ಸೇರಿ, ತಾಲೂಕಿನಲ್ಲಿ ಒಟ್ಟೂ 116 ಸಕ್ರೀಯ ಪ್ರಕರಣಗಳು ಉಳಿದಂತಾಗಿದೆ. ಇನ್ನು ಇದ್ರಲ್ಲಿ 29 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 87 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಬಹುಮುಖ್ಯ ಅಂದ್ರೆ...
ಉಗ್ಗಿನಕೇರಿಯ ಕಬ್ಬಿನ ಗದ್ದೆಯಲ್ಲಿ ಹೆಣವಾದ ಯುವಕ..! ಅಷ್ಟಕ್ಕೂ ಅಲ್ಲಿ ನಡೆದದ್ದೇನು..?
ಮುಂಡಗೋಡ: ತಾಲೂಕಿನ ಉಗ್ಗಿನಕೇರಿಯಲ್ಲಿ ನಡೆಯಬಾರದ ದುರಂತವೊಂದು ನಡೆದು ಹೋಗಿದೆ. ರಾತ್ರಿ ಕಾಡಿನಲ್ಲಿ ಮರ ಕಡಿಯಲು ಹೋಗಿದ್ದ ಅಂತಾ ಹೇಳಲಾದ ವ್ಯಕ್ತಿಯೋರ್ವ ಹೆಣವಾಗಿದ್ದಾನೆ. ಪ್ರದೀಪ್ ಜುಜೇ ಸಿದ್ಧಿ(35) ಎಂಬುವ ವ್ಯಕ್ತಿ ಪ್ರಾಣ ಕಳೆದುಕೊಂಡವ. ಈತ ಸೋಮವಾರ ತಡರಾತ್ರಿ ತನ್ನ ಮತ್ತೊಬ್ಬ ಸಂಗಡಿಗನೊಂದಿಗೆ ಉಗ್ಗಿನಕೇರಿ ಅರಣ್ಯ ಪ್ರದೇಶದಲ್ಲಿ ಮರ ಕಡಿಯಲು ಹೋಗಿದ್ದ ಎನ್ನಲಾಗಿದೆ. ಈ ವೇಳೆ ಮರ ಕಡಿದು ಮರದ ತುಂಡನ್ನು ಹೊತ್ತು ತರುತ್ತಿದ್ದಾಗ ಉಗ್ಗಿನಕೇರಿ ಗ್ರಾಮದ ಹೊರವಲಯದಲ್ಲಿನ ಕಬ್ಬಿನ ಗದ್ದೆಯಲ್ಲಿ, ಕಾಡು ಪ್ರಾಣಿಗಳ ಹತೋಟಿಗೆ ಹಾಕಲಾಗಿದ್ದ ವಿದ್ಯುತ್ ಲೈನ್...
ಮುಂಡಗೋಡಿನ ನವಚೇತನ “ಪದ್ಮಾಂಬಾ ಪುಟ್ಟಣ್ಣ” ಇನ್ನಿಲ್ಲ..!
ಮುಂಡಗೋಡ: ತಾಲೂಕಿನಲ್ಲಿ ಪದ್ಮಾಂಬಾ ಪುಟ್ಟಣ್ಣ ಅಂತಾನೇ ಖ್ಯಾತಿ ಪಡೆದಿದ್ದ ವೃಷಭರಾಜ್ ಅಂಗಡಿ(54) ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಪುಟ್ಟಣ್ಣ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಂಜೆ ಕೊನೆಯುಸಿರೆಳೆದಿದ್ದಾರೆ. ಮುಂಡಗೋಡಿನ ಹುಬ್ಬಳ್ಳಿ ರಸ್ತೆಯಲ್ಲಿರೋ ಪದ್ಮಾಂಬಾ ಬುಕ್ ಸ್ಟಾಲ್ ಮಾಲೀಕರಾಗಿದ್ದ ಪುಟ್ಟಣ್ಣ, ತಾಲೂಕಾ ಬಿಜೆಪಿಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಜನಾನುರಾಗಿಯಾಗಿದ್ದರು. ಮುಂಡಗೋಡಿನ ಪ್ರತಿಷ್ಟಿತ ನವಚೇತನ ಯುವಕ ಮಂಡಳದಲ್ಲಿ ಸಕ್ರೀಯರಾಗಿದ್ದ ಪುಟ್ಟಣ್ಣ ಹಲವು ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದರು. ಇನ್ನು ಪುಟ್ಟಣ್ಣ ಅಂಗಡಿ ನಿಧನಕ್ಕೆ...
ಬಿಜೆಪಿಗೆ ಪಾಕಿಸ್ತಾನದ ಹೆಸ್ರು ಹೇಳದಿದ್ರೆ ರಾಜಕಾರಣ ಮಾಡಲು ಆಗಲ್ಲ: ಬಿ.ಕೆ.ಹರಿಪ್ರಸಾದ್ ಟೀಕೆ..!
ಕಾರವಾರ:ಬಿಜೆಪಿಗೆ ಪಾಕಿಸ್ತಾನದ ಹೆಸರು ಹೇಳದಿದ್ದರೆ ಒಂದು ದಿನವೂ ರಾಜಕಾರಣ ಮಾಡಲಾಗುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಬಿ. ಕೆ. ಹರಿಪ್ರಸಾದ್ ಟೀಕಿಸಿದ್ದಾರೆ. ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯ ಆರೋಪಗಳಿಗೆ ಪ್ರತಿಕ್ರಿಯಿಸಿ ಕಾಂಗ್ರೆಸ್ನ ಪ್ರಮುಖರಾದ ಮಾಜಿ ಸಿಎಂ ಸಿದ್ದರಾಮಯ್ಯ, ದಿಗ್ವಿಜಯ ಸಿಂಗ್, ಜಮೀರ್ ಇವರು ಯಾರೂ ಕೂಡ ಪಾಕಿಸ್ತಾನಕ್ಕೆ ಹೋಗಿಲ್ಲ. ಅಲ್ಲದೇ ಅಲ್ಲಿ ಹೋಗೋ ಮನಸ್ಸೂ ಕೂಡ ಅವರಿಗಿಲ್ಲ. ಆದರೆ ಪಾಕಿಸ್ತಾನದ ಆಮಂತ್ರಣವೇ ಇಲ್ಲದೇ ಅಲ್ಲಿ ಹೋಗಿ...
ಮುಂಡಗೋಡ ತಾಲೂಕಿನಲ್ಲಿ ಅರಣ್ಯಾಧಿಕಾರಿಗಳ ಕಣ್ಗಾವಲಲ್ಲೇ ನಡೆಯತ್ತಂತೆ ಅರಣ್ಯ ಲೂಟಿ: ಪರಿಸರ ಪ್ರೇಮಿಯೊಬ್ಬರ ಏಕಾಂಗಿ ಧರಣಿ..!
ಮುಂಡಗೋಡ: ತಾಲೂಕಿನ ಅರಣ್ಯ ಲೂಟಿ ಆಗ್ತಿದೆ. ಔಷಧಿ ಸಸ್ಯಗಳೂ ಸೇರಿ ಇಲ್ಲಿನ ಅರಣ್ಯದಲ್ಲಿ ಹೇರಳವಾಗಿರೋ ಅರಣ್ಯ ಸಂಪತ್ತು ಕಳ್ಳರ ಪಾಲಾಗ್ತಿದೆ. ಹೀಗಿದ್ರೂ ಇಲ್ಲಿನ ಅರಣ್ಯ ಇಲಾಖೆಯ ಅಧಿಕಾರಿಗಳು ಮಾತ್ರ ಜಾಣ ಕುರುಡು ತೋರಿಸ್ತಿದಾರೆ ಅಂತಾ ಆರೋಪಿಸಿ, ಮುಂಡಗೋಡ ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಪರಿಸರ ಪ್ರೇಮಿಯೊಬ್ರು ಏಕಾಂಗಿಯಾಗಿ ಧರಣಿಗೆ ಕುಳಿತಿರೋ ಅಪರೂಪದ ಘಟನೆ ನಡೆದಿದೆ. ಕರ್ನಾಟಕ ವೈಲ್ಡ್ ಲೈಫ್ ಗ್ರೂಪ್ ನ ಅಧ್ಯಕ್ಷ ಶಂಶುದ್ಧೀನ್ ಮಾರ್ಕರ್ ಎನ್ನುವವರೇ ಏಕಾಂಗಿಯಾಗಿ ಮುಂಡಗೋಡ ವಲಯ ಅರಣ್ಯಾಧಿಕಾರಿಗಳ ಕಛೇರಿ ಎದುರು ಧರಣಿ...
ದ್ವಿತೀಯ PUC ಪರೀಕ್ಷೆ ರದ್ದಾಗಿದ್ದಕ್ಕೆ ಈ ವಿದ್ಯಾರ್ಥಿನಿಯದ್ದು ಎಂಥ ದುರಂತ ನೋಡಿ..!
ಶಿರಸಿ: ಸಾಮಾನ್ಯವಾಗಿ ಪರೀಕ್ಷೆಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯವನ್ನ ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅದ್ರಲ್ಲೂ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಈಗಿನ ಉದ್ಯೋಗ ಕ್ಷೇತ್ರದಲ್ಲಿ ಬೇಸ್ ಅಂತಾನೆ ಪರಿಗಣಿಸಲ್ಪಟ್ಟಿದೆ. ಹಲವಾರು ವಿದ್ಯಾರ್ಥಿಗಳು ಪರೀಕ್ಷೆ ರದ್ದಾದ ಖುಷಿಯಲ್ಲಿರುತ್ತಾರೆ. ಆದ್ರೆ ಕೆಲವು ವಿದ್ಯಾರ್ಥಿಗಳು ಪರೀಕ್ಷೆಗೆ ಅಂತಾನೆ ಊಟ, ನಿದ್ದೆ ಬಿಟ್ಟು ಓದೋ ಉದಾಹರಣೆಗಳು ಕೂಡ ಇವೆ. ಅದ್ರಲ್ಲೂ ಈ ಕೋವಿಡ್ ಅನ್ನೋದು ಬಂದಮೇಲೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅಧೋಗತಿಯಾಗಿದೆ. ಸರ್ಕಾರಗಳೂ ಕೂಡ ಪದೇ ಪದೇ ನಿರ್ಣಯಗಳನ್ನ ಬದಲಿಸುತ್ತಿರೋದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ...
ನಾಳೆಯಿಂದ ಪರಿಷ್ಕೃತ ಲಾಕ್ ಡೌನ್ ಜಾರಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಏನಿರತ್ತೆ..? ಏನಿರಲ್ಲ..? ಇಲ್ಲಿದೆ ಸಂಪೂರ್ಣ ಡೀಟೇಲ್ಸ್..!
ಕಾರವಾರ: ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊರಡಿಸಿದ ಪರಿಷ್ಕ್ರತ ಆದೇಶದನ್ವಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾರ್ಗಸೂಚಿ ಬಿಡುಗಡೆಯಾಗಿದೆ. ನಾಳೆ ಸೋಮವಾರದಿಂದ ಜೂನ್ 21 ರವರೆಗೆ ಸಾರ್ವಜನಿಕರ ಅಗತ್ಯ ವಸ್ತುಗಳ ಖರೀದಿಗೆ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಮಾರ್ಗಸೂಚಿಯ ಪಾಲನೆಯೊಂದಿಗೆ ಆಹಾರ, ದಿನಸಿ, ಹಣ್ಣುಗಳು...
ಮೂಕಪ್ರಾಣಿಗಳ ಮೂಕರೋಧನೆಗೆ ಮಿಡಿದ ಮನಗಳು: ಬಿಡಾಡಿ ದನಗಳಿಗೆ, ಶ್ವಾನಗಳಿಗೆ ಆಹಾರ..!
ಮುಂಡಗೋಡ: ಪಟ್ಟಣದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಮೂಕ ಪ್ರಾಣಿಗಳೂ ಕೂಡ ಇನ್ನಿಲ್ಲದಂತೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೀಕೋ ಎನ್ನುತ್ತಿರೋ ಪಟ್ಟಣದ ಬೀದಿಗಳಲ್ಲಿ ಕರೆದು ಆಹಾರ ನೀಡುವವರಿಲ್ಲದೇ ಬಿಡಾಡಿ ದನಗಳು ಹಸಿವಿನಿಂದ ನರಳುತ್ತಿವೆ. ಶ್ವಾನಗಳು ತುತ್ತು ಕೂಳಿಗಾಗಿ ಅಲೆದಾಡುತ್ತಿವೆ. ಹೀಗಾಗಿ ಇದನ್ನೇಲ್ಲ ನೋಡಿದ ಕೆಲ ಯುವಕರ ಟೀಂ ಮುಂಡಗೋಡದಲ್ಲಿ ಮೂಕ ಪ್ರಾಣಿಗಳ ಹಸಿವು ನೀಗಿಸುವ ಕಾರ್ಯ ಮಾಡುತ್ತಿದ್ದಾರೆ. ನಿಮಗೆ ನೆನಪಿರಲಿ, ಈಗ್ಗೆ ಕೆಲವೇ ದಿನಗಳ ಹಿಂದೆ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಮೂಕಪ್ರಣಿಗಳ ಮೂಕ ರೋಧನದ ಬಗ್ಗೆ ವರದಿ...
ನ್ಯಾಸರ್ಗಿಯಲ್ಲಿ ಇಸ್ಪೀಟು ಅಡ್ಡೆ ಮೇಲೆ ಪೊಲೀಸರ ದಾಳಿ: ನಾಲ್ವರ ವಿರುದ್ಧ ಕೇಸ್..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದ ವೇಳೆ ಮುಂಡಗೋಡ ಪೊಲೀಸರು ದಾಳಿ ಮಾಡಿ 4 ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮೈಲಾರಿ ಮಹದೇವಪ್ಪ ಸಾಗರ, ಮಂಜುನಾಥ್ ಹನ್ಮಂತಪ್ಪ ಉಪಾದ್ಯಾಯ, ಬಸವಂತಪ್ಪ ಲಕ್ಷ್ಮಣ ಮಡ್ಡಿ ಹಾಗೂ ಮಂಜುನಾಥ ನಾಗಪ್ಪ ಧರ್ಮೋಜಿ ಎಂಬುವ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನು ದಾಳಿ ವೇಳೆ 2,200 ರೂ.ನಗದು ಹಾಗೂ ಇಸ್ಪೀಟು ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ









