ಮುಂಡಗೋಡ ತಾಲೂಕಿನ ಹಿರಿಯ ಸಹಕಾರಿ ಧುರೀಣ, ಹಿರಿಯ ರಾಜಕೀಯ ಮುಖಂಡ ಚೌಡಳ್ಳಿಯ ವೈ.ಪಿ.ಪಾಟೀಲ್ (72) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಕಳೆದ ಬುಧವಾರ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವ್ರು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವಿಧಿವಶರಾಗಿದ್ದಾರೆ. ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ, ಶಿವಾಜಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಪಾಟೀಲ್, ಹಲವು ಹುದ್ದೆಗಳನ್ನು ಅಲಂಕರಿಸಿದ್ದರು. ವೈ.ಪಿ.ಪಾಟೀಲ್ ನಿಧನಕ್ಕೆ ತಾಲೂಕಿನ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!
ಮುಂಡಗೋಡ ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಸೋಮವಾರ ಸಂಜೆ 5 ಗಂಟೆಗೆ ಪೊಲೀಸ್ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ. ಉತ್ತರ ಕನ್ನಡ ಖಡಕ್ ಎಸ್ಪಿ ಎಂ. ನಾರಾಯಣ್ ನೇತೃತ್ವದಲ್ಲಿ ಜನಸಂಪರ್ಕ ಸಭೆ ನಡೆಯಲಿದ್ದು ಸಾರ್ವಜನಿಕರು ತಮ್ಮ ಸಂಕಷ್ಟಗಳನ್ನು, ದುಃಖ ದುಮ್ಮಾನಗಳನ್ನು ಹೇಳಿಕೊಳ್ಳಬಹುದಾಗಿದೆ. ಇತ್ತಿಚೆಗೆ ಪಟ್ಟಣದಲ್ಲಿ ನಡೆದ ಕೆಲ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ, ಆತಂಕದಲ್ಲಿದ್ದ ಮುಂಡಗೋಡಿಗರಿಗೆ “ನಿಮ್ಮೊಂದಿಗೆ ನಾವಿದ್ದೇವೆ” ಎನ್ನುವ ಅಭಯದ ಸಂದೇಶ ನೀಡುವಲ್ಲಿ ಎಸ್ಪಿ ನಾರಾಯಣ್ ಮಹತ್ತರ ಹೆಜ್ಜೆ ಇರಿಸಿದ್ದಾರೆ ಎನ್ನಲಾಗ್ತಿದೆ. ಅಸಲು, ಎಸ್ಪಿ ಸಾಹೇಬರ...
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮುಂಡಗೋಡಿನಲ್ಲಿ ಅದ್ಯಾಕೋ ಏನೋ ನಡೆಯಬಾರದ ಘಟನೆಗಳು ನಡೆದು ಹೋಗ್ತಿವೆ. ಹಾಡಹಗಲೇ ಜನನೀ ಬೀಡ ಪ್ರದೇಶಗಳಲ್ಲಿ ಭಯಾನಕ ವೆಂಬಂತ ಘಟನೆಗಳೂ ಜಾರಿಯಲ್ಲಿವೆ. ಇಲ್ಲಿ, ಯಾವ ಹೊತ್ತಿನಲ್ಲಿ ಯಾರ ಮಾಂಗಲ್ಯ ಸರ ಅದ್ಯಾರ ಕಿತ್ತುಕೊಳ್ತಾರೋ ಯಾರಿಗೂ ಅರ್ಥವಾಗದ ಹಾಗಾಗಿದೆ. ನಿಜ ಅಂದ್ರೆ ಒಡವೆಗಳನ್ನು ಹಾಕೊಂಡು ಹೊರಗಡೆ ತಿರುಗಾಡಲೂ ಮಹಿಳೆಯರು ಹೆದರುವಂತಾಗಿದೆ. ಕಳ್ಳಕಾಕರಿಗೆ ಸೇಫಿಯಸ್ಟ್ ಜಾಗ..? ಸರಗಳ್ಳತನ, ಬೈಕ್ ಕಳ್ಳತನ, ಮನೆಗಳ್ಳತನಗಳು ನಿತ್ಯದ ಭಯವಾಗಿದೆ. ಇದೇಲ್ಲ ಯಾಕೆ ಆಗ್ತಿದೆಯೋ ಯಾರಿಗೂ ಗೊತ್ತಿಲ್ಲ. ಘಟನೆ ನಡೆದು ಎರಡು ದಿನ ಚರ್ಚೆ ಆಗತ್ತೆ...
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಮುರುಡೇಶ್ವರ: ರಾಜ್ಯದಲ್ಲಿ ಮೀನುಗಾರರಿಗೆ ನೀಡಲಾಗುತ್ತಿರುವ ಸಂಕಷ್ಟ ಪರಿಹಾರ ನಿಧಿ ಮೊತ್ತವನ್ನು 8 ಲಕ್ಷದಿಂದ 10 ಲಕ್ಷ ಕ್ಕೆ ಏರಿಕೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಗುರುವಾರ ಮುರುಡೇಶ್ವರ ದ ಆರ್.ಎನ್. ಎಸ್. ಗಾಲ್ಫ್ ಕ್ಲಬ್ ಮೈದಾನದಲ್ಲಿ ನಡೆದ ವಿಶ್ವ ಮೀನುಗಾರಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಕ್ಕೆ ಮೀನುಗಾರರ ಬದುಕು ಹಸನು ಮಾಡುವ ಆಸೆ ಇದೆ. ಮೀನುಗಾರರ ಮಕ್ಕಳು ಉದ್ಯೋಗ ಅರಸಿ ಹೊರ ಜಿಲ್ಲೆ , ರಾಜ್ಯಗಳಿಗೆ ಹೋಗುತ್ತಿದ್ದಾರೆ..ಕರಾವಳಿ ಪ್ರದೇಶದಲ್ಲಿ ಕೋಮು...
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಟಾಟಾ ಎಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದವರನ್ನು ಹೆಡೆಮುರಿ ಕಟ್ಟಿದ್ದಾರೆ. ತಾಲೂಕಿನ ಇಂದೂರು ಸಮೀಪದ 6 ನಂಬರ್ ಟಿಬೇಟಿಯನ್ ಕ್ಯಾಂಪ್ ಕ್ರಾಸ್ ಬಳಿ ನಡೆದ ಕಾರ್ಯಾಚರಣೆಯಲ್ಲಿ ಒಂದು ಪುಟ್ಟ ಕರು ಸೇರಿದಂತೆ, ನಾಲ್ಕು ಜಾನುವಾರುಗಳನ್ನು ರಕ್ಷಿಸಲಾಗಿದೆ. ಇಂದೂರಿನಿಂದ ಕಲಘಟಗಿಗೆ ಸಾಗಿಸಲಾಗುತ್ತಿತ್ತು ಎನ್ನಲಾದ ಜಾನುವಾರುಗಳನ್ನು ಖಚಿತ ಮಾಹಿತಿ ಆಧಾರದಲ್ಲಿ ಪೊಲೀಸರು ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಸಧ್ಯ ಆರೋಪಿ ಹಾಗೂ ಜಾನುವಾರು ಸಮೇತ ವಾಹನ ಮುಂಡಗೋಡ ಪೊಲೀಸ್ ಠಾಣೆಯ...
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಯಲ್ಲಾಪುರ ಠಾಣೆಯ ದಕ್ಷ ಕ್ರೈಂ ಟೀಂ ಭರ್ಜರಿ ಕಾರ್ಯ ಮಾಡಿದೆ. ಯಲ್ಲಾಪುರ ಶಿರಸಿ ರಸ್ತೆಯಲ್ಲಿ ಮುಸ್ಸಂಜೆ ಹೊತ್ತಲ್ಲಿ, ನಡೆದಿದ್ದ ಖತರ್ನಾಕ ದರೋಡೆ ಕೇಸನ್ನು ಕೆಲವೇ ಅಂದ್ರೆ ಕೆಲವೇ ಗಂಟೆಗಳಲ್ಲಿ ಬೇಧಿಸಿ ಐವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದೆ. ಯಲ್ಲಾಪುರ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ. ಘಟನೆ ಏನು..? ಅದು ಮೊನ್ನೆ ಮಂಗಳವಾರ ದಿನಾಂಕ 19ರ ಮುಸ್ಸಂಜೆಲಿ ನಡೆದಿದ್ದ ಘಟನೆ.. ಅವತ್ತು, ಶಿರಸಿಯ ಕಟ್ಟಿಗೆ ವ್ಯಾಪಾರಿಯೊಬ್ಬ ತನ್ನ ವ್ಯಾಪಾರದ ಸಲುವಾಗಿ ಯಲ್ಲಾಪುರಕ್ಕೆ ಬಂದಿದ್ದ. ಆತನ ಹೆಸ್ರು ಅಖ್ತರ್...
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಹಳಿಯಾಳ; ಇಲ್ಲಿನ ತಹಶೀಲ್ದಾರ್ ರವರ ಕಚೇರಿಯ ಸಭಾ ಭವನದಲ್ಲಿ ನ.9 ರಂದು ನಡೆದ ಈ ವರ್ಷದ ಕಬ್ಬು ಅರೆಯುವ ಹಂಗಾಮು ಪ್ರಾರಂಭ ಮಾಡುವುದಕ್ಕೆ ಸಂಬಂಧಿಸಿದಂತೆ ಬೆಲೆ ನಿರ್ಧರಣೆ ಮಾಡುವ ಬಗ್ಗೆ EID Parry ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರ ರೈತ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ನಡೆಸಿದ ಸಭೆಯಲ್ಲಿ ಈ ಮುಂದಿನಂತೆ ತೀರ್ಮಾನಿಸಲಾಯಿತು. 2023-24ನೇ ಸಾಲಿನಲ್ಲಿ ಸರ್ಕಾರವು ನಿಗಧಿ ಪಡಿಸಿದ ಎಫ್.ಆರ್.ಪಿ ದರವು ಪ್ರತಿ ಟನ್ ಕಬ್ಬಿಗೆ 3678/- ರೂ.ಗಳಿದ್ದು ಪ್ಯಾರಿ ಸಕ್ಕರೆ...
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲ, ಕುಮಟಾ,ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಮುಂಡಗೋಡ, ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳ 15 ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನ ತುಂಬಲು ಉಪ ಚುನಾವಣೆ ಜರುಗಿಸುವ ಕುರಿತು ಚುನಾವಣಾ ವೇಳಾ ಪಟ್ಟಿಯನ್ನು ಹೊರಡಿಸಲಾಗಿದೆ. ನವೆಂಬರ್ 6 ರಂದು ಅಂದ್ರೆ ಬುಧವಾರ, ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ನ. 12 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ, ನ.13 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.15 ಉಮೇದುವಾರಿಕೆಗಳನ್ನು...
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಮುಂಡಗೋಡ ತಾಲೂಕಿನ ಕೊಪ್ಪ(ಇಂದೂರು) ಗ್ರಾಮದಲ್ಲಿ ಪತ್ನಿಯ ತವರು ಮನೆ ಮುಂದೆಯೇ ಪೆಟ್ರೊಲ್ ಸುರಿದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಅರವಿಂದ ಚಿತ್ತರಗಿ ಎಂಬುವ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ಸಲುವಾಗಿ ಬೆಂಗಳೂರಿನಿಂದ ಊರಿಗೆ ಬಂದಿದ್ದ ಹುಡುಗ, ಶನಿವಾರ ರಾತ್ರಿಯೇ ಪತ್ನಿಯ ಮನೆಗೆ ಆಗಮಿಸಿದ್ದ, ಅದ್ಯಾವ ಕಾರಣಕ್ಕೋ ಏನೋ, ಮನೆಯ ಮುಂಬಾಗದಲ್ಲೇ ಪೆಟ್ರೊಲ್ ಸುರಿದುಕೊಂಡಿದ್ದ. ಆ ವೇಳೆ ದೀಪಾವಳಿ ನಿಮಿತ್ತ...
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ತಾಲೂಕಿನ ಕೊಪ್ಪ(ಇಂದೂರು) ಗ್ರಾಮದಲ್ಲಿ ಪತ್ನಿಯ ತವರು ಮನೆ ಮುಂದೆಯೇ ಪೆಟ್ರೊಲ್ ಸುರಿದುಕೊಂಡು ವ್ಯಕ್ತಿಯೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ನಡೆದಿದೆ. ಶನಿವಾರ ತಡರಾತ್ರಿ ನಡೆದಿರೋ ಘಟನೆಯಲ್ಲಿ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಅರವಿಂದ ಚಿತ್ತರಗಿ ಎಂಬುವ ವ್ಯಕ್ತಿಯೇ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ದಿನ ರಾತ್ರಿ ಪತ್ನಿಯ ಮನೆಗೆ ಆಗಮಿಸಿದ್ದ ಅರವಿಂದ್, ಮನೆಯ ಮುಂಬಾಗದಲ್ಲೇ ಪೆಟ್ರೊಲ್ ಸುರಿದುಕೊಂಡಿದ್ದ...









