ಮುಂಡಗೋಡ ತಾಲೂಕಿನಲ್ಲಿ ಅನಧೀಕೃತ ಇಟ್ಟಿಗೆ ಭಟ್ಟಿಗಳ ಹಾವಳಿಗೆ ಕಡಿವಾಣ ಹಾಕ್ತಿನಿ ಅಂತ ಜಿದ್ದಿಗೆ ಬಿದ್ದಿದ್ದ ಮಾನ್ಯ ತಹಶೀಲ್ದಾರ್ ಸಾಹೇಬ್ರು ಅದ್ಯಾಕೋ ಏನೋ ಗಪ್ ಚುಪ್ ಆಗಿದ್ದಾರೆ. ಹೀಗಾಗಿನೇ ಮುಂಡಗೋಡ ತಾಲೂಕಿನಲ್ಲಿ ಸದ್ಯ ಮತ್ತದೇ ಅನಧೀಕೃತ ಇಟ್ಟಿಗೆ ಭಟ್ಟಿಗಳ ಭರಪೂರ ದಂಧೆ ಶುರುವಾಗಿದೆ. ಹೆಜ್ಜೆಗೊಂದರಂತೆ ಭಟ್ಟಿಗಳು ಜನ್ಮತಾಳುತ್ತಿವೆ. ಅದ್ರ ಜೊತೆ ನಡೆಯಬಾರದ ಬಹುದೊಡ್ಡ ದುರಂತವೊಂದು ಲಕ್ಕೊಳ್ಳಿಯ ಅನಧೀಕೃತ ಇಟ್ಟಿಗೆ ಭಟ್ಟಿಯಲ್ಲಿ ನಡೆದು ಹೋಗಿದೆ. ಇಂತದ್ದೇ ಇಟ್ಟಿಗೆ ಭಟ್ಟಿಯೊಂದರಲ್ಲಿ ಕಾರ್ಮಿಕರ ಪುಟ್ಟ ಮಗು ಅಮಾನುಷವಾಗಿ ಬಲಿಯಾಗಿದೆ. ಅದು ಮೂರು...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ಮತ್ತೆ ಅಖಾಡಕ್ಕೆ ಧುಮುಕತ್ತಾ ಹಿಂದು ಹುಲಿ..? ಯತ್ನಾಳ್ ಜೊತೆಗೆ ದೆಹಲಿಗೆ ತೆರಳಿದ ಅನಂತಕುಮಾರ್ ಹೆಗಡೆ..! ಭಾರೀ ಕುತೂಹಲ ಮೂಡಿಸಿದ ನಡೆ..!!
ಉತ್ತರ ಕನ್ನಡ ಬಿಜೆಪಿಗೆ ಮತ್ತೆ ಆನೆಬಲ ಬರುವ ಎಲ್ಲಾ ಲಕ್ಷಣಗಳು ಗೋಚರಿಸ್ತಿವೆ. ಬಿಜೆಪಿಯ ಪೈಯರ್ ಬ್ರ್ಯಾಂಡ್ ಅನಂತಕುಮಾರ್ ಹೆಗಡೆ ಮತ್ತೆ ಚುನಾವಣಾ ರಾಜಕೀಯಕ್ಕೆ ಧುಮುಕುವ ಎಲ್ಲಾ ಲಕ್ಷಣಗಳು ಕಾಣ್ತಿವೆ. ಯಾಕಂದ್ರೆ ಇವತ್ತು ಅನಂತಣ್ಣ ಹೈಕಮಾಂಡ್ ಭೇಟಿಯಾಗಲು ದೆಹಲಿಗೆ ತೆರಳಿದ್ದಾರೆ. ಜೊತೆಗೆ ಮತ್ತೋರ್ವ ಪೈಯರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್, ಕೊಪ್ಪಳ ಸಂಸದ ಸಂಗಣ್ಣ ಕರಡಿ ಜೊತೆಯಾಗಿ ರವಿವಾರ ದೆಹಲಿಯ ವಿಮಾನ ಹತ್ತಿದ್ದಾರೆ. ಬಿಜೆಪಿಯಲ್ಲಿ ಭಿನ್ನಮತ ತಾರಕಕ್ಕೆ ಏರಿದ ಹಿನ್ನೆಲೆಯಲ್ಲಿ ಹೈಕಮಾಂಡ್ ನಿಂದ ಬುಲಾವ್ ಬಂದ ಸಲುವಾಗಿ ಬಿಜೆಪಿ...
ಬಾಚಣಕಿ ವಿದ್ಯಾರ್ಥಿನಿ ಜನಪದ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ..! ಗ್ರಾಮಸ್ಥರ ಹರ್ಷ
ಮುಂಡಗೋಡ ತಾಲೂಕಿನ ಬಾಚಣಕಿಯ ಗ್ರಾಮೀಣ ಪ್ರತಿಭೆಯೊಂದು ಸಾಧನೆ ಮಾಡಿದೆ. ಜನಪದ ಗೀತಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡದು ಮುಂಡಗೋಡ ತಾಲೂಕಿಗೆ ಕೀರ್ತಿ ತಂದಿದ್ದಾಳೆ. ಅಂದಹಾಗೆ ಬಾಚಣಕಿ ಗ್ರಾಮದ ಅನುಪಮ ನಾಗಪ್ಪ ಕೊಂಡಿಕೊಪ್ಪ ಎಂಬುವವಳೆ ಸಾಧನೆಗೈದ ವಿದ್ಯಾರ್ಥಿನಿ. ಸದ್ಯ ಮುಂಡಗೋಡ ಲೊಯೊಲಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡ್ತಿರೋ ವಿದ್ಯಾರ್ಥಿನಿ ತಾಲೂಕಾ ಮಟ್ಟ, ಜಿಲ್ಲಾ ಮಟ್ಟ, ವಿಭಾಗ ಮಟ್ಟದಲ್ಲಿಯೂ ಪ್ರಶಸ್ತಿ ಪಡೆದು ಸದ್ಯ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಳು. ಇಂದು ಬೆಂಗಳೂರಿನ ಕ್ರೈಸ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ...
ಇಂದೂರಿನ ವ್ಯಕ್ತಿಯಿಂದ ನಿವೇಶನ ಸಕ್ರಮ ಹೆಸರಲ್ಲಿ ಅಕ್ರಮ..! ತಹಶೀಲ್ದಾರ್ ಹೆಸರು ಬಳಸಿ ದಂಧೆ ಆರೋಪ..!!
ಮುಂಡಗೋಡ ತಾಲೂಕಿನ ಇಂದೂರಿನ ವ್ಯಕ್ತಿಯೋರ್ವ ತಹಶೀಲ್ದಾರ್ ಹೆಸರಲ್ಲಿ ಹಣ ವಸೂಲಿ ದಂಧೆ ಶುರುವಿಟ್ಟಿದ್ದಾನೆ ಆತನಿಂದ ಸಾರ್ವಜನಿಕರು ಎಚ್ಚರದಿಂದ ಇರಿ ಅಂತಾ ತಹಶೀಲ್ದಾರ್ ಶಂಕರ್ ಗೌಡಿ ಎಚ್ಚರಿಸಿದ್ದಾರೆ. ಇಂದೂರು ಗ್ರಾಮದ ಹಜರತ್ ಅಲಿ ಬಾಷಾಸಾಬ ಜಾತಗಾರ, ಎಂಬುವವನೇ ಸದ್ಯ ವಂಚಿಸಿರೋ ಆರೋಪ ಹೊತ್ತಿದ್ದು. ಇಂದೂರ ಗ್ರಾಮದ ಮನೆಗಳ ನಿವೇಶನ ಸಕ್ರಮ ಮಾಡುವ ಕುರಿತಾಗಿ 4 ಜನ ಸಾರ್ವಜನಿಕರಿಂದ ತಲಾಟಿ, ಕಂದಾಯ ನಿರೀಕ್ಷಕ ಮತ್ತು ತಹಶೀಲ್ದಾರ್ ಹೆಸರು ದುರುಪಯೋಗ ಮಾಡಿ, ಸುಳ್ಳು ಹೇಳಿ, ಹಣ ವಸೂಲಿ ಮಾಡಿದ್ದಾನೆ ಅಂತಾ ಖುದ್ದು...
ಮುಂಡಗೋಡ ಹುಬ್ಬಳ್ಳಿ ರಸ್ತೆಯಲ್ಲಿ ಬೈಕ್ ಅಪಘಾತ, ಸವಾರನಿಗೆ ಗಂಭೀರ ಗಾಯ..!
ಮುಂಡಗೋಡ ಪಟ್ಟಣದ ಹೊರವಲಯದ ಹುಬ್ಬಳ್ಳಿ ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಾಳು ಬೈಕ್ ಸವಾರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಹೆಸರು ಇನ್ನೂ ತಿಳಿದು ಬಂದಿಲ್ಲ. ಮುಂಡಗೋಡ ಶಿರಸಿ ರಸ್ತೆಯಲ್ಲಿ ಬೈಕ್ ಮೇಲೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲೇ ಗಾಯಗೊಂಡು ಬಿದ್ದಿದ್ದ ಎನ್ನಲಾಗಿದೆ. ಹೀಗಾಗಿ ಇದೇ ವೇಳೆ ದಾರಿಹೋಕರು ಗಮನಿಸಿ ತಕ್ಷಣವೇ 108 ಅಂಬ್ಯಲೆನ್ಸ್ ಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ 108 ಅಂಬ್ಯುಲೆನ್ಸ್ ಸಿಬ್ಬಂದಿಗಳಾದ ಧನರಾಜ್, ಹಾಗೂ ಚಾಲಕ...
ಮುಂಡಗೋಡಿನಲ್ಲಿ ಶ್ರೀಗಂಧ ಕಳ್ಳತನ ಮಾಡಿದ್ದ ಖತರ್ನಾಕ ಗ್ಯಾಂಗ್ ಆರೆಸ್ಟ್..!
ಮುಂಡಗೋಡ ಹಾಗೂ ಮಂಚಿಕೇರಿ ಅರಣ್ಯ ಅಧಿಕಾರಿಗಳ ಬ್ರಿಲ್ಲಿಯಂಟ್ ಕಾರ್ಯಾಚರಣೆ ಸಕ್ಸೆಸ್ ಆಗಿದೆ. ಪರಿಣಾಮ ಖತರ್ನಾಕ ಅರಣ್ಯ ರಾಬರಿ ಗ್ಯಾಂಗ್ ಅಂದರ್ ಆಗಿದೆ. ಅಕ್ಟೋಬರ್ 7 ರ ಆಸುಪಾಸಿನಲ್ಲಿ ಮುಂಡಗೋಡ ತಾಲೂಕಿನ ಹಲವು ಕಡೆ ನಡೆದಿದ್ದ ಶ್ರೀಗಂಧ ಮರ ಕಳ್ಳತನ ಕೇಸಿನಲ್ಲಿ ಬೇಕಾಗಿದ್ದ ಅರಣ್ಯ ಸ್ಮಗ್ಲಿಂಗ್ ಕ್ರಿಮಿಗಳನ್ನು ಬಹುತೇಕ ಅಂದರ್ ಮಾಡಲಾಗಿದೆ. ದೂರದ ಮದ್ಯ ಪ್ರದೇಶದಿಂದ ಬಂದು ಪಟ್ಟಣಗಳು, ಹಳ್ಳಿಗಳ ಹೊರಗೆ ಟೆಂಟ್ ಹಾಕಿ ಸಂಚು ರೂಪಿಸೋ ಭಯಾನಕ ಸ್ಮಗ್ಲಿಂಗ್ ಪಡೆಯನ್ನ ಮೊದಲ ಬಾರಿಗೆ ಹೆಡೆಮುರಿ ಕಟ್ಟಲಾಗಿದೆ. ಅಷ್ಟಕ್ಕೂ...
ಶಿರಸಿ ಸಮೀಪ ಭೀಕರ ಅಪಘಾತ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸ್ಥಳದಲ್ಲೇ ಸಾವು..!
ಶಿರಸಿ ಸಮೀಪ ಭೀಕರ ಅಪಘಾತವಾಗಿದೆ. ಕಾರು ಹಾಗೂ ಬಸ್ ನಡುವೆ ಡಿಕ್ಕಿಯಾಗಿ, ಮದುವೆಗಾಗಿ ಬಂದಿದ್ದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು ಚಾಲಕ ಸೇರಿ ಒಟ್ಟೂ ಐವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಶಿರಸಿ ತಾಲೂಕಿನ ಬಂಡಲ್ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟವರು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನವರು ಎಂದು ತಿಳಿದು ಬಂದಿದೆ. ಇವ್ರು ಶಿರಸಿಯಲ್ಲಿ ನಡೆಯುವ ಮದುವೆಗೆ ತೆರಳುತ್ತಿದ್ದರು ಎನ್ನಲಾಗಿದ್ದು, ಒಂದೇ ಕುಟುಂಬದ ನಾಲ್ವರು ಹಾಗೂ ಕಾರು ಚಾಲಕ ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿರುವರಾಗಿದ್ದಾರೆ. ಅಪಘಾತದಲ್ಲಿ ರಾಮಕೃಷ್ಣ...
ಸನವಳ್ಳಿಯಲ್ಲಿ ನೇಣಿಗೆ ಶರಣಾದ ಪಿಡಿಓ, ತನ್ನ ತೋಟದಲ್ಲೇ ಆತ್ಮಹತ್ಯೆ ಮಾಡಿಕೊಂಡ ನೌಕರ..!
ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ಗ್ರಾಮ ಪಂಚಾಯತಿ ನೌಕರ (ಪ್ರಭಾರ ಪಿಡಿಓ) ನೇಣಿಗೆ ಶರಣಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸೋಮವಾರ ಬೆಳ್ಳಂ ಬೆಳಿಗ್ಗೆ ತಮ್ಮದೇ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಹೇಳಲಾಗ್ತಿದೆ. ಸನವಳ್ಳಿ ಗ್ರಾಮದ ರಾಮಲಿಂಗ ಶಿವಲಿಂಗಪ್ಪ ಕಳಸಗೇರಿ(39) ಎಂಬುವವರೇ ನೇಣಿಗೆ ಶರಣಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹೊನ್ನತ್ತಿ ಗ್ರಾಮ ಪಂಚಾಯತಿಯ ಪ್ರಭಾರ ಪಿಡಿಓ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ರವಿವಾರ ರಜೆ ಇದ್ದ ಕಾರಣ ಸ್ವಗ್ರಾಮಕ್ಕೆ ಬಂದಿದ್ದರು. ಆದ್ರೆ, ಇಂದು ಏಕಾಏಕಿ ತೋಟದಲ್ಲೇ...
ಅತ್ತಿವೇರಿ ಬಸವಧಾಮದಲ್ಲಿ ಉ.ಕ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಯಶಸ್ವಿ..! ಹಸಿರ ಸಿರಿಯ ನಡುವೆ ಭೋರ್ಗರೆದ ವಚನಾಮೃತ..!!
ಮುಂಡಗೋಡ ತಾಲೂಕಿನ ಅತ್ತಿವೇರಿ ಬಸವಧಾಮದಲ್ಲಿ ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ವಚನ ಸಾಹಿತ್ಯ ಪ್ರಿಯರ ಸಮ್ಮುಖದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಿಜಗುಣಾನಂದ ಶ್ರೀಗಳು ತಮ್ಮ ಆಶೀರ್ವಚನದಲ್ಲಿ ಶರಣರ ವಚನಗಳ ಕುರಿತು ಮನಮುಟ್ಟುವ ಹಾಗೆ ವರ್ಣಿಸಿದ್ರು. ನಮ್ಮ ದೇಶದಲ್ಲಿ ಎಲ್ಲರೂ ಬರೀ ದೇವರ ಬಗ್ಗೆ ಮಾತಾಡಿದ್ರು, ಆದ್ರೆ ಬಸವಣ್ಣನವರು ಮಾತ್ರ ಮನುಷ್ಯರ ಬಗ್ಗೆ ಮಾತಾಡಿದ್ರು. ಹೀಗಾಗಿ, ಶರಣರ ವಚನಗಳು ಇಂದಿಗೂ ಜನಸಾಮಾನ್ಯರ ನಡುವೆ ನಿಚ್ಚಳವಾಗಿವೆ ಅಂತಾ ತಿಳಿಸಿದ್ರು....
ನಂದಿಕಟ್ಟಾ, ಹುಲಿಹೊಂಡ ಭಾಗದಲ್ಲಿ ಕಾಡಾನೆಗಳ ಹಿಂಡು, ರೈತರ ತೋಟ, ಗದ್ದೆಗಳಲ್ಲಿ ಹಾನಿ..!
ಮುಂಡಗೋಡ ತಾಲೂಕಿನ ಹುಲಿಹೊಂಡ, ಬಸಾಪುರ, ನಂದಿಕಟ್ಟಾ ಭಾಗದಲ್ಲಿ ಕಾಡಾನೆಗಳು ಹಿಂಡು ದಾಂಗುಡಿ ಇಟ್ಟಿದೆ. ಕಾಡಂಚಿನ ಗ್ರಾಮಗಳ ರೈತರ ಗದ್ದೆಗಳು, ತೋಟಗಳಿಗೆ ದಾಳಿ ಮಾಡಿ ಬೆಳೆ ನಾಶ ಮಾಡಿವೆ. ಶನಿವಾರ ರಾತ್ರಿ ಹುಲಿಹೊಂಡ ಗ್ರಾಮದ ಕಾಡಂಚಿನ ಗದ್ದೆ ತೋಟಗಳಿಗೆ ದಾಳಿ ಮಾಡಿರೋ ಗಜರಾಜನ ಹಿಂಡು, ರೈತರ ಅಡಿಕೆ ಗಿಡ, ಕಬ್ಬು, ಬಾಳೆ ಫಸಲನ್ನು ತಿಂದು, ತುಳಿದು ಹಾನಿಮಾಡಿವೆ. ಹುಲಿಹೊಂಡ ಗ್ರಾಮದ ನಾಗಪ್ಪ ಅಲ್ಲಾಪುರ, ರಾಜು ಕಂಬಾರ, ಮಂಜುನಾಥ್ ರಾಯ್ಕರ್, ಈಶ್ವರ ಅಲ್ಲಾಪುರ ಎಂಬುವ ರೈತರ ಕಬ್ಬಿನ ಬೆಳೆ...









