Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಚಿಗಳ್ಳಿಯಲ್ಲಿ ನೇಣಿಗೆ ಶರಣಾದ ವ್ಯಕ್ತಿ, ಕಲ್ಲಪ್ಪಜ್ಜನ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ..!

ಚಿಗಳ್ಳಿಯಲ್ಲಿ ನೇಣಿಗೆ ಶರಣಾದ ವ್ಯಕ್ತಿ, ಕಲ್ಲಪ್ಪಜ್ಜನ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ..!

ಮುಂಡಗೋಡ ತಾಲೂಕಿನ ಚಿಗಳ್ಳಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಗ್ರಾಮದ ಹೊರ ವಲಯದಲ್ಲಿರೋ ಕಲ್ಲಪ್ಪಜ್ಜಯ್ಯನ ಗುಡ್ಡದ ದೇವಸ್ಥಾನದ ಬಳಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ತಿಳಿದು ಬಂದಿದೆ. ಚಿಗಳ್ಳಿಯ ಈರಪ್ಪ ಫಕ್ಕೀರಪ್ಪ ಲಕ್ಕಿಕೊಪ್ಪ (45) ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿಯಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದ್ರೆ, ಯಾವುದೋ ಕಾರಣಕ್ಕೆ ಇಂದು ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮುಂದಿನ...

Post
ಅವ್ರೊಬ್ಬ DyRFO ಸಾಹೇಬ್ರು..! ಅವ್ರ ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್..! ಅರಣ್ಯಾಧಿಕಾರಿಗಳೇ ಯಾರಿಗಾಗಿ ಈ ದೌಲತ್ತು..?

ಅವ್ರೊಬ್ಬ DyRFO ಸಾಹೇಬ್ರು..! ಅವ್ರ ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್..! ಅರಣ್ಯಾಧಿಕಾರಿಗಳೇ ಯಾರಿಗಾಗಿ ಈ ದೌಲತ್ತು..?

ಯಲ್ಲಾಪುರ ಅರಣ್ಯ ಇಲಾಖೆಯಲ್ಲಿ DyRFO ಒಬ್ರು ಹುಲಿ ಉಗುರಿನ ಪೆಂಡೆಂಟ್ ಧರಿಸಿ ಫೋಟೊಗೆ ಫೋಸ್ ನೀಡಿದ್ದಾರೆ. ಹಾಗಂತ ಸಾಕಷ್ಟು ಚರ್ಚೆಗಳು ಖುದ್ದು ಇಲಾಖೆಯ ಅಂಗಳದಲ್ಲೇ ಕಳೆದ ಎರಡು ಮೂರು ದಿನಗಳಿಂದ ನಡೆಯುತ್ತಿದೆ. ಅಲ್ದೇ ಸಾಮಾಜಿಕ ಜಾಲತಾಣಗಳಲ್ಲಿ ಆ ಪೋಟೋಗಳೂ ಹರಿದಾಡ್ತಿವೆ. ಇಲಾಖೆಯ ಅಧಿಕಾರಿಗಳೇ ಹೀಗೆ ಮಾಡಿದ್ರೆ, ಸಾರ್ವಜನಿಕರ ಪಾಡೇನು ಅನ್ನೋ ಪ್ರಶ್ನೆ ನೆಟ್ಟಿಗರು ಕೇಳ್ತಿದಾರಂತೆ. ಅವರು ಹಾಗಾ..? ಅಸಲು, ಅವ್ರು ಇಡೀ ಕೆನರಾ ವಲಯದಲ್ಲೇ ಜಬರ್ದಸ್ತ್ ಪ್ರಭಾವಿಯಂತೆ. ಇಡೀ ಇಲಾಖೆಯೇ ಇವರ ಇಶಾರೆಯಲ್ಲಿ ಬದ್ರವಾಗಿದೆ ಅನ್ನೋ ಪುಕಾರು...

Post
ಶಂಕರ್ ಫಕೀರಪ್ಪ ಗೆ ಪಿಹೆಚ್ ಡಿ ಪದವಿ ಪ್ರಧಾನ, ಸಿಹಿ ತಿನ್ನಿಸಿ ಸಂಭ್ರಮ..!

ಶಂಕರ್ ಫಕೀರಪ್ಪ ಗೆ ಪಿಹೆಚ್ ಡಿ ಪದವಿ ಪ್ರಧಾನ, ಸಿಹಿ ತಿನ್ನಿಸಿ ಸಂಭ್ರಮ..!

ಧಾರವಾಡ: ಶಂಕರ್ ಫಕೀರಪ್ಪ ಅವರು, ಧಾರವಾಡ ವಿಶ್ವ ವಿದ್ಯಾಲಯದಿಂದ ಗಣಿತ ಶಾಸ್ತ್ರದಲ್ಲಿ ಪಿಹೆಚ್ ಡಿ ಪದವಿ ಪಡೆದಿದ್ದಾರೆ. ನಿನ್ನೆ ಸೋಮವಾರ ಧಾರವಾಡ ವಿಶ್ವವಿದ್ಯಾಲಯ ದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ ಗೆಹ್ಲೊಟ್ ಪದವಿ ಪ್ರಧಾನ ಮಾಡಿದ್ರು. ಅಂದಹಾಗೆ, ಶಂಕರ್ ಫಕೀರಪ್ಪ ಇವ್ರು ಪಿಹೆಚ್ ಡಿ ಪದವಿ ಪಡೆದಿದ್ದಕ್ಕೆ, ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ ಸೇರಿದಂತೆ ಸಮಾಜದ ಹಲವು ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ. ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ.

Post
ಕಾರವಾರದ ಯುವಕ ಆತ್ಮಹತ್ಯೆ ಕೇಸ್, ಪಿಐ, ಪಿಎಸ್ಐ ಸೇರಿ ಮೂವರು ಪೊಲೀಸರು ಸಸ್ಪೆಂಡ್..!

ಕಾರವಾರದ ಯುವಕ ಆತ್ಮಹತ್ಯೆ ಕೇಸ್, ಪಿಐ, ಪಿಎಸ್ಐ ಸೇರಿ ಮೂವರು ಪೊಲೀಸರು ಸಸ್ಪೆಂಡ್..!

ಪೊಲೀಸರ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಕೇಸ್ ಗೆ ಮೂವರು ಪೊಲೀಸರ ಅಮಾನತ್ತಾಗಿದೆ‌. ಕಾರವಾರದಲ್ಲಿ ಮಾರುತಿ ನಾಯ್ಕ ಎಂಬಾತನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ, ಪಿಎಸ್ಐ ಸೇರಿದಂತೆ ಮೂವರನ್ನು ಸಸ್ಪೆಂಡ್ ಮಾಡಿ ಎಸ್ಪಿ ವಿಷ್ಣುವರ್ಧನ್ ಆದೇಶಿಸಿದ್ದಾರೆ. CPI ಕುಸುಮಾಧರ ಕೆ, PSI ಶಾಂತಿನಾಥ ಹಾಗೂ ಕಾನಸ್ಟೆಬಲ್ ದೇವರಾಜ್ ಸಸ್ಪೆಂಡ್ ಆಗಿದ್ದಾರೆ. ಮಾರುತಿ ನಾಯ್ಕ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಸುಸೈಡ್ ನೋಟ್ ಬರೆದು ವಿಡಿಯೋ ರೆಕಾರ್ಡ್ (video record)ಮಾಡಿದ್ದ. ತನ್ನ ಆತ್ಮಹತ್ಯೆಗೆ...

Post
ಭ.ಶಂಭವನಾಥ ಜಿನಮಂದಿರದಲ್ಲಿ ನವರಾತ್ರಿಯ ನಿಮಿತ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ..!

ಭ.ಶಂಭವನಾಥ ಜಿನಮಂದಿರದಲ್ಲಿ ನವರಾತ್ರಿಯ ನಿಮಿತ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ..!

ಮುಂಡಗೋಡಿನ ಭ.ಶಂಭವನಾಥ ತೀರ್ಥಂಕರರ ಜಿನಮಂದಿರದಲ್ಲಿ ನವರಾತ್ರಿಯ ನಿಮಿತ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಜಿನಮಂದರದಲ್ಲಿ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜಾಕೈಂಕರ್ಯಗಳನ್ನು ಜೈನ ಶ್ರಾವಕರು ಹಮ್ಮಿಕೊಂಡಿದ್ದರು. ಪದ್ಮಾವತಿ ಅಮ್ಮನವರಿಗೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ಸುಮಂಗಲೆಯರು ಜಿನಭಕ್ತಿಗೀತೆಗಳೊಂದಿಗೆ ಅಮ್ಮನವರಿಗೆ ವಿಶೇಷ ಅರ್ಚನೆ ಮಾಡಿದ್ರು. ಈ ವೇಳೆ ಪಟ್ಟಣದ ಹಲವು ಜೈನ ಮುಖಂಡರು, ಶ್ರಾವಕ ಶ್ರಾವಕಿಯರು ಭಾಗಿಯಾಗಿದ್ರು.

Post
ಮುಂಡಗೋಡ ಬೆಟ್ಟಿಂಗ್ ದಂಧೆಯಲ್ಲಿ ಅದ್ವಾನ, “ಬಾಬತ್ತು” ಎಜೇಂಟರನ ಯಡವಟ್ಟಿನಿಂದ ಅಮಾಯಕನಿಗೆ ಶಿಕ್ಷೆಯಾ..? ಇದು ಜಸ್ಟ್ ಬ್ರೇಕಿಂಗ್ ಮಾತ್ರ..!

ಮುಂಡಗೋಡ ಬೆಟ್ಟಿಂಗ್ ದಂಧೆಯಲ್ಲಿ ಅದ್ವಾನ, “ಬಾಬತ್ತು” ಎಜೇಂಟರನ ಯಡವಟ್ಟಿನಿಂದ ಅಮಾಯಕನಿಗೆ ಶಿಕ್ಷೆಯಾ..? ಇದು ಜಸ್ಟ್ ಬ್ರೇಕಿಂಗ್ ಮಾತ್ರ..!

ಮುಂಡಗೋಡಿನ ಅಕ್ರಮ ದಂಧೆಗಳ ಪೈಕಿ ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ಹಾಲೂ,ಹಣ್ಣು, ತುಪ್ಪ ಸುರಿದು ಸಲುಹುತ್ತಿರೋ ಅದೊಬ್ಬ ಸರ್ಕಾರಿ ಶೂರ ಯಡವಟ್ಟು ಮಾಡಿಕೊಂಡಿದ್ದಾನೆ ಅನ್ನೋ ಸುದ್ದಿ ಹರಿದಾಡ್ತಿದೆ. ಮಾನ್ಯ ಎಸ್ಪಿಯವರ ಹೆಸರಲ್ಲಿ ದಂಧೆಗಿಳಿದಿರೋ ಆ ಕಿಲಾಡಿಯ ಮಂಕು ಬುದ್ದಿಗೆ, ಅಸಲೀ ಆರೋಪಿಗಳು ಯಾರೂ ಅಂತಾನೇ ಅರ್ಥ ಆಗಿಲ್ಲ. ಹೀಗಾಗಿ, ತನ್ನ ದಂಧೆಯ ಕೊಂಡಿಯೊಬ್ಬ ನೀಡಿರೋ ಹೆಸರನ್ನೇ ಬರೆದುಕೊಂಡು ಕೇಸು ದಾಖಲಿಸಿರೋ ಆ ಅಡ್ನಾಡಿಗೆ ಇವಾಗ ಬಿಸಿ ಮುಟ್ಟುವ ಎಲ್ಲಾ ಸೂಚನೆ ಇದೆ. ಸದ್ಯ ಮೀಟಿಂಗ್ ನಡೀತಿದೆ.. ಅಲ್ಲಿ ಆತ...

Post
ಮುಂಡಗೋಡ ಪಟ್ಟಣದ ಮೂರು ಶಿಶು ಪಾಲನ ಕೇಂದ್ರ ಮುಚ್ಚುವ ಆತಂಕ, ಪೋಷಕರಿಂದ ಮನವಿ ಸಲ್ಲಿಸಲು ನಿರ್ಧಾರ..!

ಮುಂಡಗೋಡ ಪಟ್ಟಣದ ಮೂರು ಶಿಶು ಪಾಲನ ಕೇಂದ್ರ ಮುಚ್ಚುವ ಆತಂಕ, ಪೋಷಕರಿಂದ ಮನವಿ ಸಲ್ಲಿಸಲು ನಿರ್ಧಾರ..!

ಮುಂಡಗೋಡ ಪಟ್ಟಣದ ಮೂರು ಸ್ಥಳಗಳಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸ್ತಿದ್ದ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗ್ತಿದೆಯಾ..? ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಮಕ್ಕಳಿಗಾಗಿ ತೆರೆದಿರೋ ಶಿಶು ಪಾಲನ ಕೇಂದ್ರಗಳನ್ನು  ಸದ್ಯ ಮುಚ್ಚಲಾಗ್ತಿದೆ ಅನ್ನೋ ಸುದ್ದಿ ತಿಳಿದು ಅಲ್ಲಿನ ಪೋಷಕರು ಆತಂಕಗೊಂಡಿದ್ದಾರೆ. ಹೀಗಾಗಿ, ಪೋಷಕರು ಶಿಶು ಪಾಲನ ಕೇಂದ್ರ ಮುಚ್ಚದಂತೆ ತಹಶೀಲ್ದಾರರಿಗೆ ಮನವಿ ಅರ್ಪಿಸಿದ್ದಾರೆ. ಜಿಲ್ಲೆ ಸೇರಿದಂತ ರಾಜ್ಯದ ಕೆಲವೆಡೆ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗುತ್ತಿದ್ದು, ಅದೇ ಭಯ ಇದೀಗ ಮುಂಡಗೋಡಿನ ಸುಭಾಷನಗರ, ಲಂಬಾಣಿ ತಾಂಡಾ ನಂ.3 ಹಾಗೂ ಗಣೇಶನಗರದ...

Post
ಪಕ್ಷಿಧಾಮದಲ್ಲಿ ಕಳ್ಳರ ಪಾಲಾಗಿದ್ದ ಶ್ರೀಗಂಧದಮರ ಎರಡಲ್ಲ ಕಣ್ರಿ; ಬರೋಬ್ಬರಿ ಐದು..!? ಅಷ್ಟಕ್ಕೂ ಈ ಮಸಲತ್ತಿನ ಸೂತ್ರದಾರಿಗಳು ಯಾರ್ಯಾರು ಗೊತ್ತಾ..?

ಪಕ್ಷಿಧಾಮದಲ್ಲಿ ಕಳ್ಳರ ಪಾಲಾಗಿದ್ದ ಶ್ರೀಗಂಧದಮರ ಎರಡಲ್ಲ ಕಣ್ರಿ; ಬರೋಬ್ಬರಿ ಐದು..!? ಅಷ್ಟಕ್ಕೂ ಈ ಮಸಲತ್ತಿನ ಸೂತ್ರದಾರಿಗಳು ಯಾರ್ಯಾರು ಗೊತ್ತಾ..?

  ಅತ್ತಿವೇರಿ ಪಕ್ಷಿಧಾಮದಲ್ಲಿ ಶ್ರೀಗಂಧದ ಮರ ಕಳ್ಳತನ ಪ್ರಕರಣ ನಾವೇಲ್ಲ ಅಂದುಕೊಂಡಷ್ಟು ಸುಲಭವಾಗಿಲ್ಲ ಅನಿಸ್ತಿದೆ. ಮೇಲ್ನೋಟಕ್ಕೆ ಹೇಳೋದಾದ್ರೆ ಇಲ್ಲಿನ ಅಧಿಕಾರಿಗಳೇ ಇಲಾಖೆಯ ಕಣ್ಣಿಗೆ ಮಣ್ಣೆರೆಚಿದ್ದು ಬಹುತೇಕ ನಿಚ್ಚಳವಾದಂತಾಗಿದೆ. ಯಾಕಂದ್ರೆ, ನಾವು ನಿನ್ನೆ ತಮ್ಮೇದುರು ಬಯಲು ಮಾಡಿದ್ದ ಶ್ರೀಗಂಧದ ಮರಗಳ್ಳತನ ಕೇಸಿನಲ್ಲಿ ನಮಗೆ ಕೆವಲ ಎರಡೇ ಶ್ರೀಗಂಧದ ಮರ ದೋಚಿದ್ದಾರೆ ಅನ್ನೋ ಮಾಹಿತಿಯಿತ್ತು. ಆದ್ರೆ, ಅಲ್ಲಿನ ಅಸಲೀಯತ್ತೇ ಬೇರೆಯದ್ದಿದೆ. ಎರಡಲ್ಲ, ಬರೋಬ್ಬರಿ ಐದು..? ಅಸಲು, ಕರ್ನಾಟಕದ ವಿಖ್ಯಾತ ಅತ್ತಿವೇರಿ ಪಕ್ಷಿಧಾಮದಲ್ಲಿ ಅಧಿಕಾರಿಗಳ ಕಣ್ಣಾಮುಚ್ಚಾಲೆ ಆಟದಲ್ಲಿ ಬಲಿಯಾಗಿದ್ದು ಕೇವಲ...

Post
ಮುಂಡಗೋಡ ತಾಲೂಕಾಸ್ಪತ್ರೆಯ ಪಕ್ಕದಲ್ಲೇ ಶ್ರೀಗಂಧದ ಮರ ಕಳುವು, ಮತ್ತೆ ಆ್ಯಕ್ಟಿವ್ ಆಯ್ತಾ “ಗಂಧ” ಕಳ್ಳರ ಗ್ಯಾಂಗ್..?

ಮುಂಡಗೋಡ ತಾಲೂಕಾಸ್ಪತ್ರೆಯ ಪಕ್ಕದಲ್ಲೇ ಶ್ರೀಗಂಧದ ಮರ ಕಳುವು, ಮತ್ತೆ ಆ್ಯಕ್ಟಿವ್ ಆಯ್ತಾ “ಗಂಧ” ಕಳ್ಳರ ಗ್ಯಾಂಗ್..?

 ಮುಂಡಗೋಡ: ತಾಲೂಕಾಸ್ಪತ್ರೆಯ ಆರೋಗ್ಯಧಿಕಾರಿ ಕಾರ್ಯಾಲಯದ ಪಕ್ಕದಲ್ಲೇ ಶ್ರೀಗಂಧದ ಮರಗಳು ಕಳ್ಳತನವಾಗಿದೆ. ಬೆಲೆಬಾಳುವ ಎರಡು ಶ್ರೀಗಂಧದ ಮರಗಳನ್ನು ಅನಾಮತ್ತಾಗಿ ಎಗರಿಸಿಕೊಂಡು ಹೋಗಿದ್ದಾರೆ ಕಳ್ಳರು. ಕೋಟೆ ಕೊಳ್ಳೆ ಹೊಡೆದ ಮೇಲೆ ಅದೇಂತದ್ದೋ ಬಾಗಿಲು ಹಾಕಿದ್ರು ಅಂತಾರಲ್ಲ ಹಾಗೆ, ಅರಣ್ಯ ಇಲಾಖೆಯ ಅಧಿಕಾರಿಗಳು ಎಲ್ಲಾ ಮುಗಿದ ಮೇಲೆ ಓಡೋಡಿ ಬಂದಿದ್ದಾರೆ. ಮತ್ತದೇ ತನಿಖೆಗಿಳಿದಿದ್ದಾರೆ. ಅದು ಜನವಸತಿ ಏರಿಯಾ..! ಅಸಲು, ಇವಾಗ ಶ್ರೀಗಂಧದ ಮರ ಕಳ್ಳತನ ಮಾಡಿಕೊಂಡು ಹೋಗಿರೋ ಜಾಗ ಇದೆಯಲ್ಲ, ಅದು ಬಹುತೇಕ ಜನವಸತಿಯ ಜಾಗವೇ, ಹೀಗಿದ್ದಾಗಲೂ ಯಾರಿಗೂ ಒಂಚೂರು...

Post
ರಾಹುಲ್ ಗಾಂಧಿಗೆ ಬಿಜೆಪಿಯಿಂದ ಅವಮಾನ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ನಿಂದ ಮುಂಡಗೋಡಿನಲ್ಲಿ ಪ್ರತಿಭಟನೆ, ಆಕ್ರೋಶ..!

ರಾಹುಲ್ ಗಾಂಧಿಗೆ ಬಿಜೆಪಿಯಿಂದ ಅವಮಾನ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ನಿಂದ ಮುಂಡಗೋಡಿನಲ್ಲಿ ಪ್ರತಿಭಟನೆ, ಆಕ್ರೋಶ..!

 ಮುಂಡಗೋಡ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಬಿಜೆಪಿ ಐಟಿ ವಿಭಾಗದಿಂದ ಅವಮಾನ ಆಗಿದೆ ಅಂತಾ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮುಂಡಗೋಡಿನಲ್ಲಿಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿನಾಥ್ ಗಾಂವ್ಕರ್ ಹಾಗೂ ಮಾಜಿ ಶಾಸಕ ವಿ.ಎಸ್.ಪಾಟೀಲರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿನಾಥ್ ಗಾಂವ್ಕರ್ ಬಿಜೆಪಿ ವಿರುದ್ಧ ಗುಡುಗಿದ್ರು.10 ತಲೆಗಳಿರುವ ರಾಹುಲ್ ಗಾಂಧಿ ಪೋಸ್ಟರ್ ಅನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿದೆ. ಈ ಪೋಸ್ಟ್ ಅನ್ನು ಬಿಜೆಪಿ ಐಟಿ ವಿಭಾಗದ...

error: Content is protected !!