ಇಡೀ ದೇಶ ಇವತ್ತು ರಾಷ್ಟ್ರಭಕ್ತಿಯ ಸಿಹಿ ಸಂಭ್ರಮದಲ್ಲಿದೆ. 77 ನೇಯ ಸ್ವತಂತ್ರ ದಿನಾಚರಣೆಯ ಮಹಾ ಸಂಭ್ರಮದಲ್ಲಿ ಎಲ್ಲೆಲ್ಲೂ ತ್ರಿವರ್ಣ ಧ್ವಜ ಹಾರಾಡುತ್ತಿವೆ. ಆದ್ರೆ, ಮುಂಡಗೋಡ ತಾಲೂಕಿನ ಇದೊಂದು ಗ್ರಾಮದಲ್ಲಿ ಸರ್ಕಾರದ ಆದೇಶವಿದ್ದರೂ ರಾಷ್ಟ್ರಧ್ವಜಕ್ಕೆ ಭಾರೀ ಅಪಮಾನ ಮಾಡಲಾಗಿದೆ. ಧ್ವಜ ಸ್ತಂಬ ಕಟ್ಟಿ, ಹೆಮ್ಮೆಯ ಧ್ವಜವನ್ನೂ ಕಂಬಕ್ಕೆ ಏರಿಸಿಟ್ಟು, ಇನ್ನೇನು ಧ್ವಜಾರೋಹಣ ಮಾಡಬೇಕಿದ್ದವರು ಭಾರೀ ಅಪಮಾನ ಮಾಡಿದ್ದಾರೆ. ಧ್ವಜ ಹಾರಿಸದೇ ಇಡೀ ಧ್ವಜ ಸ್ತಂಬವನ್ನೇ ಕಿತ್ತು ಹಾಕಿ ಏನೂ ಆಗಿಲ್ಲದವರಂತೆ ಬೆಪ್ಪಗೆ ಕುಳಿತಿದ್ದಾರೆ. ನಡೆದದ್ದು ಎಲ್ಲಿ..? ಅಂದಹಾಗೆ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ಧ್ವಜಾರೋಹಣಕ್ಕೆ ಹೋಗುತ್ತಿದ್ದ ಶಾಲಾ ಶಿಕ್ಷಕ ಬೈಕ್ ಅಪಘಾತದಲ್ಲಿ ಸಾವು..!
ಕುಮಟಾ : ಧ್ವಜಾರೋಹಣಕ್ಕೆಂದು ಬೈಕ್ ಮೇಲೆ ಶಾಲೆಗೆ ಹೋಗುತ್ತಿದ್ದ ಶಿಕ್ಷಕರೊಬ್ಬರು ದಾರುಣ ಸಾವು ಕಂಡಿದ್ದಾರೆ. ಬೋಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಮಟಾ ತಾಲೂಕಿನ ಹಳಕಾರ ಕ್ರಾಸ್ ಸಮೀಪ ಘಟನೆ ನಡೆದಿದ್ದು, ಅಪಘಾತದಲ್ಲಿ ಹೆಗಡೆ ಗ್ರಾಮದ ಮೇಲಿನಕೇರಿ ನಿವಾಸಿಯಾಗಿದ್ದ ಗೋಪಾಲ ಪಟಗಾರ (50) ಮೃತಪಟ್ಟ ಶಿಕ್ಷಕರಾಗಿದ್ದಾರೆ. ಇವರು ಗುಡೆಅಂಗಡಿ ಶಾಲೆ ಶಿಕ್ಷಕರಾಗಿದ್ದು, ಧ್ವಜಾರೋಹಣಕ್ಕಾಗಿ ಬೆಳಿಗ್ಗೆ ಹೆಗಡೆಯ ಮೇಲಿನ ಕೇರಿಯಲ್ಲಿರುವ ತಮ್ಮ ಮನೆಯಿಂದ ಬೈಕ್ ಮೇಲೆ ಶಾಲೆಗೆ ಹೋಗುತ್ತಿದ್ದಾಗ ಎದುರಿನಿಂದ ಅತೀ ವೇಗದಿಂದ ಬಂದ...
ಮುಂಡಗೋಡ ತಾಲೂಕಿನಲ್ಲಿ ಸಂಭ್ರಮದ ಧ್ವಜಾರೋಹಣ, ಹೇಗಿತ್ತು ಗೊತ್ತಾ ಸಂಭ್ರಮ..!
ಮುಂಡಗೋಡ ತಾಲೂಕಿನೆಲ್ಲೆಡೆ 77 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಜೋರಾಗಿತ್ತು. ಬೆಳಿಗ್ಗೆಯಿಂದ ತಾಲೂಕಿನ ಪ್ರತೀ ಗ್ರಾಮಗಳಲ್ಲೂ ಧ್ವಜಾರೋಹಣ ಕಾರ್ಯಕ್ರಮಗಳು ನಡೆದವು. ಶಾಲಾ, ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮುಂಡಗೋಡಿನಲ್ಲಿ..! ಇನ್ನು ತಾಲೂಕಾಡಳಿತದಿಂದ ತಾಲೂಕಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಿತು. ತಹಶೀಲ್ದಾರ್ ಶಂಕರ್ ಗೌಡಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ರು.ಮಾಜಿ ಶಾಸಕ ವಿ.ಎಸ್.ಪಾಟೀಲ್, ಮಾಜಿ ಜಿಪಂ ಸದಸ್ಯ ಎಲ್.ಟಿ.ಪಾಟೀಲ್, ಸಿಪಿಐ ಬರಮಪ್ಪ ಲೋಕಾಪುರ್ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ತಾಲೂಕಿನ ಹಲವು ಸಾಧಕರಿಗೆ ತಾಲೂಕಾಡಳಿತದ ಪರವಾಗಿ ಸನ್ಮಾನಿಸಲಾಯಿತು. ಪೊಲೀಸ್...
ಮುಂಡಗೋಡಿನಲ್ಲಿ ಸಿಕ್ತು ಬಳೆಯ ಚೀಲ, ಮಾಲೀಕರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಅಟೋ ಚಾಲಕ..!
ಮುಂಡಗೋಡ: ಬಸ್ಸಿನಲ್ಲಿ 50 ಸಾವಿರ ಮೌಲ್ಯದ ಬಳೆ ಇದ್ದ ಬ್ಯಾಗ್ ಕಳೆದುಕೊಂಡಿದ್ದ ಮಹಿಳೆಗೆ ಪೊಲೀಸರ ಮೂಲಕ ವಾಪಸ್ ನೀಡಲಾಗಿದೆ. ಮುಂಡಗೋಡಿನ ಆಟೋ ಚಾಲಕನ ಸಮಯ ಪ್ರಜ್ಞೆ ಹಾಗೂ ಪ್ರಮಾಣಿಕತೆಯಿಂದ ಒಂದೊಳ್ಳೆ ಕೆಲಸವಾಗಿದೆ. ಅಂದಹಾಗೆ, ನಿನ್ನೆ ಶನಿವಾರ ಬನವಾಸಿಯ ಶಾರದಾ ಪಕ್ಕೀರಪ್ಪ ಬಜಂತ್ರಿ, ಎಂಬುವವರು ಬಸ್ಸಿನಲ್ಲಿ ತಮ್ಮ ಚೀಲವನ್ನು ಕಳೆದುಕೊಂಡಿದ್ದರು. ಹಾಗೆ ಕಳೆದುಕೊಂಡಿದ್ದ ಚೀಲದಲ್ಲಿ ಬರೋಬ್ಬರಿ 50 ಸಾವಿರ ರೂ. ಮೌಲ್ಯದ ಬಳೆ ಇತ್ತು. ಮುಂಡಗೋಡಿನ ಪಟ್ಟಣ ಪಂಚಾಯತಿ ಎದುರು ಅದ್ಯಾರೋ ಏನೋ ಆ ಚೀಲವನ್ನು ಇಳಿಸಿ ಬಿಟ್ಟಿದ್ದರು....
ಮುಂಡಗೋಡ ತಾಲೂಕಿನ 7 ಗ್ರಾಪಂ ಗಳ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ, ಸಂಪೂರ್ಣ ವಿವರ..!
ಮುಂಡಗೋಡ ತಾಲೂಕಿನ 7 ಗ್ರಾಮ ಪಂಚಾಯತಿಗಳಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ನಡೆದಿರೋ ಆಯ್ಕೆ ಪ್ರಕ್ರಿಯೆ ಹಲವು ಕುತೂಹಲಗಳ ನಡುವೆ, ಜಿದ್ದಾಜಿದ್ದಿನ ಮದ್ಯೆ ಕೊನೆಗೂ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆಗಳು ನಡೆದು ಫಲಿತಾಂಶ ಹೊರಬಿದ್ದಿದೆ. ಹಾಗಿದ್ರೆ, ಯಾವ್ಯಾವ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆದಿದೆ..? ಹಾಗಿದ್ರೆ ನೂತನ ಅಧ್ಯಕ್ಷ ಉಪಾಧ್ಯಕ್ಷರುಗಳು ಯಾರ್ಯಾರು..? ಇಲ್ಲಿದೆ ಫುಲ್ ಡಿಟೇಲ್ಸ್..! ಇಂದೂರು ಗ್ರಾಪಂ..! ಕುತೂಹಲಕ್ಕೆ ಕಾರಣವಾಗಿದ್ದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯ...
ಮುಂಡಗೋಡ ತಾಲೂಕಿನ 8 ಗ್ರಾಮ ಪಂಚಾಯತಿಗಳಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ, ನೂತನ ಅಧ್ಯಕ್ಷರು ಯಾರ್ಯಾರು ಗೊತ್ತಾ..?
ಮುಂಡಗೋಡ ತಾಲೂಕಿನ 8 ಗ್ರಾಮ ಪಂಚಾಯತಿಗಳಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯಾಗಿದೆ. ಹುನಗುಂದ ಗ್ರಾಪಂ..! ಪಬ್ಲಿಕ್ ಫಸ್ಟ್ ನ್ಯೂಸ್ ನಿನ್ನೆಯೇ ನುಡಿದಿದ್ದ ಭವಿಷ್ಯ ನಿಜವಾಗಿದೆ. ಕಾಂಗ್ರೆಸ್ ಬೆಂಬಲಿತರೇ ಹೆಚ್ಚಿದ್ದ ಹುನಗುಂದ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಷರೀಪಸಿಂಗ್ ಶಿಗ್ಗಟ್ಟಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನು ಕಾಂಗ್ರೆಸ್ ಬೆಂಬಲಿತ ಜ್ಯೋತಿ ಮರಿಯಪ್ಪ ಮೇತ್ರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಂದಿಕಟ್ಟಾ ಗ್ರಾಪಂ..! ಇನ್ನು ನಂದಿಕಟ್ಟಾ ಗ್ರಾಮ ಪಂಚಾಯತನಲ್ಲಿ ಕಾಂಗ್ರೆಸ್ ಬೆಂಬಲಿತ ಸಂತೋಷ ಪರಶುರಾಮ್ ಭೋಸಲೇ...
ಹುನಗುಂದ ಗ್ರಾಪಂ ಅಧ್ಯಕ್ಷರ ಚುನಾವಣೆ: “ಕೈ” ಕಲಹದಲ್ಲಿ ಅರಳತ್ತಾ ಕಮಲ..? ಅಷ್ಟಕ್ಕೂ “ಅಂದರ್-ಬಾಹರ್” ಆಟದಲ್ಲಿ ಅಧ್ಯಕ್ಷ ಪಟ್ಟ ಯಾರಿಗೆ..?
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಗೆ ನಾಳೆ ಬುಧವಾರ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಬಹುತೇಕ ಹುನಗುಂದ ಗ್ರಾಮ ಪಂಚಾಯತಿಯ ಅಧ್ಯಕ್ಷ ಗಾದಿಯಲ್ಲಿ ಅಚ್ಚರಿಯ ಅಭ್ಯರ್ಥಿ ಖುರ್ಚಿ ಏರುವ ಎಲ್ಲಾ ಸಾಧ್ಯತೆ ನಿಚ್ಚಳವಾಗಿದೆ. “ಅ” ವರ್ಗಕ್ಕೆ ಮೀಸಲು..! ಅಂದಹಾಗೆ, ಕಾಂಗ್ರೆಸ್ ಬೆಂಬಲಿತ 8 ಸದಸ್ಯರನ್ನು ಹೊಂದಿರೋ ಹುನಗುಂದ ಗ್ರಾಮ ಪಂಚಾಯತಿಯಲ್ಲಿ, ಬಿಜೆಪಿ ಬೆಂಬಲಿತ 6 ಜನ ಸದಸ್ಯರಿದ್ದಾರೆ. ಈ ಹಿಂದೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಯಲ್ಲಮ್ಮ ಇಟ್ಲಾಪುರ ಅಧ್ಯಕ್ಷರಾಗಿದ್ದರು. ಆದ್ರೆ, ಇವಾಗ ಸದ್ಯದ...
ಮುಂಡಗೋಡ ತಾಲೂಕಿನ ಈ ಭಾಗಗಳಲ್ಲಿ ಇಂದು ಕರೆಂಟ್ ಇರಲ್ಲ..! ಎಲ್ಲೇಲ್ಲಿ ಗೊತ್ತಾ..?
ಮುಂಡಗೋಡ ಪಟ್ಟಣವೂ ಸೇರಿದಂತೆ, ತಾಲೂಕಿನ ಹಲವು ಭಾಗಗಳಲ್ಲಿ ಇವತ್ತು ಮಂಗಳವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮುಂಡಗೋಡ ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಹೆಸ್ಕಾಂ ಮುಂಡಗೋಡ ಉಪ ವಿಭಾಗದಲ್ಲಿ 110/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಹೊಸ ಬ್ಯಾಟರಿ ಯೂನಿಟ್ ಗಳ ಅಳವಡಿಕೆ ಹಾಗೂ ತುರ್ತು ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ, ಇಂದು ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪವರ್ ಕಟ್ ಇರಲಿದೆ. ಎಲ್ಲೆಲ್ಲಿ ಪವರ್ ಕಟ್..? ಮುಂಡಗೋಡ ಪಟ್ಟಣ, ಟಿಬೇಟಿಯನ್ ಕಾಲೋನಿ, ಬಾಚಣಕಿ, ನಂದಿಕಟ್ಟಾ,...
ಎಚ್ಚರ..! ಎಚ್ಚರ..! ಮುಂಡಗೋಡ ಸಮೀಪದ ಸ್ಮಶಾನದ ಆಸುಪಾಸು ಚಿರತೆ ಬಂದಿದ್ದು ನಿಜ..! ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ದೌಡು, ಪರಿಶೀಲನೆ..!
ಮುಂಡಗೋಡ ಪಟ್ಟಣದ ಹೊರವಲಯದ ಕಲಘಟಗಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಮುಸ್ಲಿಂ ಸಮಾಜ ಬಾಂಧವರ ಸ್ಮಶಾನದ ಆಸು ಪಾಸಿನಲ್ಲೇ ಕಳೆದ ಹಲವು ದಿನಗಳಿಂದ ಚಿರತೆಯ ಹೆಜ್ಜೆಗಳು ದಾಖಲಾಗಿವೆ. ಅದ್ರಲ್ಲೂ ನಿನ್ನೆ ಶನಿವಾರ ಸಂಜೆ ಸ್ಮಶಾನದ ಕಂಪೌಂಡಿನ ಮೇಲೆ ಚಿರತೆಯು ಸಂಚರಿಸಿದ್ದು ಬಹುತೇಕ ಪಕ್ಕಾ ಎನ್ನುವಂತಾಗಿದೆ. ಸದ್ಯ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. RFO ಸುರೇಶ್ ಕುಲ್ಲೊಳ್ಳಿ ತಮ್ಮ ಸಿಬ್ಬಂದಿಗಳೊಂದಿಗೆ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಶನಿವಾರ ಸಂಜೆ..! ಅಂದಹಾಗೆ, ಶನಿವಾರ...
ಮೂರು ದಿನದ ಹಸುಗೂಸನ್ನು ಆಸ್ಪತ್ರೆ ತೊಟ್ಟಿಲಲ್ಲೇ ಬಿಟ್ಟು ಹೋದ ಹೆತ್ತವರು..!
ಮುಂಡಗೋಡ: ಪಟ್ಟಣದ ಜ್ಯೋತಿ (ಕ್ರಿಶ್ಚಿಯನ್) ಆಸ್ಪತ್ರೆಯಲ್ಲಿ ಮೂರು ದಿನದ ಹಸುಗೂಸನ್ನು ಬಿಟ್ಟು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ಹಾಕಲಾಗಿರೋ ವಿಶೇಷ ತೊಟ್ಟಿಲಿನಲ್ಲಿ ಮುದ್ದು ಕಂದಮ್ಮನನ್ನು ಹೆತ್ತವರೇ ಬಿಟ್ಟು ಹೋಗಿದ್ದಾರೆ. ಸದ್ಯ ಆ ಹಸುಗೂಸು ಸಂಬಂಧಪಟ್ಟ ಅಧಿಕಾರಿಗಳ ಆರೈಕೆಯಲ್ಲಿದೆ. ಬೆಳ್ಳಂ ಬೆಳಿಗ್ಗೆ..! ಅಂದಹಾಗೆ, ಆಸ್ಪತ್ರೆಯಲ್ಲಿ ಮಕ್ಕಳನ್ನು ಹೆತ್ತು, ಸಾಕಲು ಆಗದವರಿಗಾಗಿ ತೊಟ್ಟಿಲೊಂದನ್ನು ಕಟ್ಟಿಡಲಾಗಿದೆ. ಕಂದಮ್ಮಗಳನ್ನು ಸಾಕಲು ಆಗದವರು, ಆ ತೊಟ್ಟಿಲಿನಲ್ಲಿ ಇಟ್ಟು ಹೋಗಬಹುದಾಗಿದೆ. ಹಾಗಂತ ನಾಮಫಲಕವನ್ನೂ ಹಾಕಲಾಗಿದೆ. ಹೀಗಾಗಿ, ಅದ್ಯಾರೋ ಹೆತ್ತವರು ಪುಟ್ಟ ಹಸುಗೂಸನ್ನು ಶುಕ್ರವಾರ ಬೆಳ್ಳಂ ಬೆಳಿಗ್ಗೆ ತೊಟ್ಟಿಲಲ್ಲಿ ಹಾಕಿ...









