Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಕಾತೂರು ಅರಣ್ಯದಲ್ಲಿ ಮರಗಳ ಮಾರಣಹೋಮ, ಕಾಡಲ್ಲಿ ಕಂಡದ್ದು ಸಾಲು ಮರಗಳ ಹೆಣ..! ಅಸಲು, ಅಧಿಕಾರಿಗಳೇ ಇಲ್ಲಿ ಅಕ್ರಮ ದಂಧೆಗೆ ಇಳಿದು ಬಿಟ್ರಾ..?

ಕಾತೂರು ಅರಣ್ಯದಲ್ಲಿ ಮರಗಳ ಮಾರಣಹೋಮ, ಕಾಡಲ್ಲಿ ಕಂಡದ್ದು ಸಾಲು ಮರಗಳ ಹೆಣ..! ಅಸಲು, ಅಧಿಕಾರಿಗಳೇ ಇಲ್ಲಿ ಅಕ್ರಮ ದಂಧೆಗೆ ಇಳಿದು ಬಿಟ್ರಾ..?

  ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಗೊತ್ತಿಲ್ಲ. ಇಲ್ಲಿ‌ನ ಅರಣ್ಯ ಸಂಪತ್ತು ಹಾಡಹಗಲೇ ಲೂಟಿಯಾಗ್ತಿದೆ‌. ಅದ್ರಲ್ಲೂ ಕಾತೂರ ಭಾಗದಲ್ಲಿ ನಿತ್ಯವೂ ನೂರಾರು ಮರಗಳು ಉಸಿರು ಚೆಲ್ಲುತ್ತಿವೆ. ಅಸಲು, ಇದೇಲ್ಲ ಖುದ್ದು ಅರಣ್ಯ ಇಲಾಖೆಯ ಕೆಲ ಬ್ರಷ್ಟ ಕಾರಬಾರಿಗಳ ನೆರಳಲ್ಲೇ ನಡೀತಿದೆ ಅನ್ನೋದು ಬಹುದೊಡ್ಡ ದುರಂತ. ಸಾಲು ಸಾಲು ಮಾರಣಹೋಮ..! ನಿಜ ಅಂದ್ರೆ ಕಾತೂರು ಅರಣ್ಯ ವ್ಯಾಪ್ತಿಯ ಹಲವು ಕಡೆಗಳಲ್ಲಿ ಹಾಡಹಗಲೇ ಅಮೂಲ್ಯ ಅರಣ್ಯ ಸಂಪತ್ತು ಕೊಳ್ಳೆ ಹೊಡೆಯಲಾಗ್ತಿದೆ. ಕೋಡಂಬಿ...

Post
ದಕ್ಷ ಎಸ್ಪಿ ಮೇಡಂ ಎತ್ತಂಗಡಿಗೆ ಮುಹೂರ್ತ ಫಿಕ್ಸ್..? ಉಸ್ತುವಾರಿ “ಕೋಟಾ” ದಡಿ “ವಿಷ್ಣು” ವರ್ಧನವಾ..? ಅಷ್ಟಕ್ಕೂ,ದಕ್ಷತೆಗೆ ಇಷ್ಟೆನಾ ಬೆಲೆ..?

ದಕ್ಷ ಎಸ್ಪಿ ಮೇಡಂ ಎತ್ತಂಗಡಿಗೆ ಮುಹೂರ್ತ ಫಿಕ್ಸ್..? ಉಸ್ತುವಾರಿ “ಕೋಟಾ” ದಡಿ “ವಿಷ್ಣು” ವರ್ಧನವಾ..? ಅಷ್ಟಕ್ಕೂ,ದಕ್ಷತೆಗೆ ಇಷ್ಟೆನಾ ಬೆಲೆ..?

ಉತ್ತರ ಕನ್ನಡ ಕಂಡ ದಕ್ಷ ಐಪಿಎಸ್ ಅಧಿಕಾರಿ, ಎಸ್ಪಿ ಡಾ. ಸುಮನಾ ಪೆನ್ನೇಕರ್ ಮೇಡಂ ವರ್ಗಾವಣೆ ಆಗೋದು ಬಹುತೇಕ ಫಿಕ್ಸ್ ಆಗಿದೆಯಂತೆ. ಇದೇ ಡಿಸೆಂಬರ್ ಅಂತ್ಯದ ಹೊತ್ತಿಗೆ ಸುಮನಾ ಮೇಡಮ್ಮಿಗೆ ಜಿಲ್ಲೆಯಿಂದ ಎತ್ತಂಗಡಿ ಮಾಡೋಕೆ ಅದೊಂದು “ಕೂಟ” ನಿದ್ದೆಗೆಟ್ಟು ಓಡಾಡ್ತಿದೆ ಅನ್ನೋದು ಸದ್ಯದ ಸುದ್ದಿ. ದಕ್ಷ, ಖಡಕ್ ಪೊಲೀಸ್ ಅಧಿಕಾರಿಣಿ ಸುಮನಾ ಪೆನ್ನೇಕರ್ ಜಾಗಕ್ಕೆ “ಉಸ್ತುವಾರಿ” ಗಳ ಖಾಸಾ ಶಿಷ್ಯರೊಬ್ಬರನ್ನು ಪ್ರತಿಷ್ಟಾಪಿಸಲು ಮುಹೂರ್ತವೂ ಪಿಕ್ಸ್ ಆಗಿದೆಯಂತೆ. “ವಿಷ್ಣು” ವರ್ಧನವಾ..? ಈ ಮೊದಲು ಉಡುಪಿ ಜಿಲ್ಲೆಯ ಎಸ್ಪಿಯಾಗಿ‌ ಕಾರ್ಯನಿರ್ವಹಿಸಿದ್ದ...

Post
ಅರೆಬೈಲು ಘಾಟಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ರಾಬರಿ, ಕಾರು ಅಡ್ಡಗಟ್ಟಿ ದೋಚಿದ್ದು ಎಷ್ಟು ಕೋಟಿ ಗೊತ್ತಾ..?

ಅರೆಬೈಲು ಘಾಟಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ರಾಬರಿ, ಕಾರು ಅಡ್ಡಗಟ್ಟಿ ದೋಚಿದ್ದು ಎಷ್ಟು ಕೋಟಿ ಗೊತ್ತಾ..?

ಯಲ್ಲಾಪುರ ಅರೆಬೈಲ್ ಘಾಟಿನಲ್ಲಿ ಭಯಾನಕ ರಾಬರಿ ನಡೆದಿದೆ‌. ಕಾರಲ್ಲಿ ತೆರಳುತ್ತಿದ್ದವರನ್ನ ಥೇಟು ಸಿನಿಮಾ ಸ್ಟೈಲಿನಲ್ಲೇ ಅಡ್ಡಗಟ್ಟಿ ಕೋಟಿ ಕೋಟಿ ಹಣ ಎಗರಿಸಿಕೊಂಡು ಹೋಗಿದ್ದಾರೆ ಖದೀಮರು. ಜೊತೆಗೆ ಕಾರನ್ನೂ ಬಿಡದೇ ರಾಬರಿ ಮಾಡಿದ್ದಾರೆ ಆಗಂತುಕರು‌. ಹೀಗಾಗಿ, ಈ ಪ್ರಕರಣವೀಗ ಇಡೀ ಯಲ್ಲಾಪುರದ ಮಂದಿಯ ನಿದ್ದೆಗೆಡಿಸಿದೆ. ಹೇಗಾಯ್ತು..? ಅವತ್ತು ಅಕ್ಟೋಬರ್ ಒಂದನೇ ತಾರೀಖು, ಶನಿವಾರ ರಾತ್ರಿ ನಡೆದ ಘಟನೆ ಇದು. ಬೆಳಗಾವಿಯಿಂದ ಯಲ್ಲಾಪುರ ಮಾರ್ಗವಾಗಿ ಕೇರಳಕ್ಕೆ ಚಿನ್ನ ಖರೀದಿಗಾಗಿ ಹೊರಟಿದ್ದವರನ್ನು ಅನಾಮತ್ತಾಗಿ ರಾಬರಿ ಮಾಡಲಾಗಿದೆ. ಚಿನ್ನ ಖರೀದಿಗಾಗಿ ಸ್ವಿಪ್ಟ್ ಕಾರಲ್ಲಿ...

Post
ಗಾಂಜಾ ಮಾರಾಟ ಮಾಡುವ ವ್ಯಕ್ತಿಯನ್ನು, ಸಿನಿಮಿಯ ರೀತಿ ಬಂಧಿಸಿದ ಪೊಲೀಸ್ರು..!

ಗಾಂಜಾ ಮಾರಾಟ ಮಾಡುವ ವ್ಯಕ್ತಿಯನ್ನು, ಸಿನಿಮಿಯ ರೀತಿ ಬಂಧಿಸಿದ ಪೊಲೀಸ್ರು..!

ಹಳಿಯಾಳ: ಗಾಂಜಾ ಮಾರಾಟ ಮಾಡಲು ಪಟ್ಟಣಕ್ಕೆ ಬರುತ್ತಿದ್ದ ವ್ಯಕ್ತಿಯನ್ನು ಸಿನಿಮಿಯ ರೀತಿಯಲ್ಲಿ ಟ್ರೇಸ್ ಮಾಡಿ ಹಿಡಿದಿದ್ದಾರೆ ಹಳಿಯಾಳ ಪೊಲೀಸ್ರು. ಮಾಲು ಸಮೇತ ಆರೋಪಿಯನ್ನು ಬಂಧಿಸಿದ್ದು ಕಲ್ಲಯ್ಯ ಚಂಬಯ್ಯ ಗುಡಿ ಎಂಬುವನೇ ಗಾಂಜಾ ಸಾಗಿಸುತ್ತಿದ್ದ ಆರೋಪಿಯಾಗಿದ್ದಾನೆ. ಅಂದಹಾಗೆ, ಹಳಿಯಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸದ್ಯ ನವರಾತ್ರಿಯ ಸಂಭ್ರಮ ಜೋರಾಗಿದೆ. ಗ್ರಾಮಗಳಲ್ಲಿ ದಸರಾ ಹಬ್ಬದ ನಿಮಿತ್ಯ ದುರ್ಗಾದೌಡ್ ಮೆರೆವಣಿಗೆ ಸಂಭ್ರಮದಿಂದ ನಡೆಯುತ್ತಿದೆ. ಹೀಗಾಗಿ ದುರ್ಗಾ ದೌಡ್ ಮೆರವಣಿಗೆಯ ಬಂದೋಬಸ್ತ್ ಗಾಗಿ ತೆರಳಿದ್ದ ಹಳಿಯಾಳ ಪಿಎಸ್ ಐ ವಿನೋದ್ ರೆಡ್ಡಿ ಹಾಗೂ...

Post
ಅ.28 ಕ್ಕೆ ಗ್ರಾಪಂ ಉಪಚುನಾವಣೆ ದಿನಾಂಕ ಫಿಕ್ಸ್, ಮುಂಡಗೋಡಿನ ಪಾಳಾ ಪಂಚಾಯತಿ 1ಸ್ಥಾನಕ್ಕೆ ಚುನಾವಣೆ

ಅ.28 ಕ್ಕೆ ಗ್ರಾಪಂ ಉಪಚುನಾವಣೆ ದಿನಾಂಕ ಫಿಕ್ಸ್, ಮುಂಡಗೋಡಿನ ಪಾಳಾ ಪಂಚಾಯತಿ 1ಸ್ಥಾನಕ್ಕೆ ಚುನಾವಣೆ

ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಿರುವ ಗ್ರಾಮ ಪಂಚಾಯತಿ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ದಿನಾಂಕ ಘೋಷಣೆಯಾಗಿದೆ. ಅಕ್ಟೋಬರ್ 28 ರಂದು ಗ್ರಾಮ ಪಂಚಾಯತಿ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. 2022 ಅಗಷ್ಟ ನಿಂದ, 2022ರ ನವೆಂಬರ್ ತಿಂಗಳವರೆಗಿನ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,...

Post
ಮುಂಡಗೋಡ ಪಟ್ಟಣ ಪಂಚಾಯತಿಗೆ ಮತ್ತೆ ಸ್ವಾಮಿಗಳ “ಸಂಗ”..? ಅಸಲು,20 ಸಾವಿರಕ್ಕೆ ವೀಳ್ಯ ಪಡೆದವರು ಯಾರು..?

ಮುಂಡಗೋಡ ಪಟ್ಟಣ ಪಂಚಾಯತಿಗೆ ಮತ್ತೆ ಸ್ವಾಮಿಗಳ “ಸಂಗ”..? ಅಸಲು,20 ಸಾವಿರಕ್ಕೆ ವೀಳ್ಯ ಪಡೆದವರು ಯಾರು..?

ಮುಂಡಗೋಡ ಪಟ್ಟಣ ಪಂಚಾಯತಿಗೆ ಮತ್ತೆ ಸಂಗನಬಸಯ್ಯ ಮುಖ್ಯಾಧಿಕಾರಿಯಾಗಿ ವಾಪಸ್ ಬರ್ತಾರಾ.‌? ಹಾಗಂತ ಒಂದು ಗುಮಾನಿ ಪಟ್ಟಣದಲ್ಲಿ ಗುಲ್ಲೆದ್ದಿದೆ‌. ಈ ಕಾರಣಕ್ಕಾಗಿನೇ ಸ್ವಾಮಿಗಳನ್ನು ಮತ್ತೆ ಪ್ರತಿಷ್ಟಾಪನೆಗೊಳಿಸಲು ಕೆಲವೊಬ್ರು ಸಾಹೇಬ್ರ ಜೊತೆ ಮಾತುಕತೆ ಮಾಡಿದ್ರಾ..? ವಾರದಲ್ಲಿ ಮೂರು ದಿನ ಮುಂಡಗೋಡಕ್ಕೆ ಮತ್ತೆ, ಮೂರು ದಿನ ಯಲ್ಲಾಪುರಕ್ಕೆ ಅನ್ನೋ ಕ್ಯಾಲ್ಕುಲೇಶನ್ ನಲ್ಲಿ ಕುಳಿತಿರೊ ಮಾಹಿತಿ ಲಭ್ಯವಾಗ್ತಿದೆ. ವೀಳ್ಯ..? ಇದೇ ವಿಷಯ ಇಟ್ಕೊಂಡು ಅದ್ಯಾರೋ ಮಹಾಶಯರು ಒಬ್ರು ಸಾಹೇಬ್ರ ಜೊತೆ ಮಾತಾಡೋಕೆ ಅಂತಾನೇ ಬರೋಬ್ಬರಿ ಇಪ್ಪತ್ತು ಸಾವಿರಕ್ಕೆ “ವೀಳ್ಯ” ಪಡೆದಿದ್ರು ಅನ್ನೋದು ಲೆಟೆಸ್ಟ್...

Post
ಪಾಳಾದಲ್ಲಿ MSIL ವೈನ್ ಶಾಪ್ ದೋಚಿದ ಖದೀಮರು, ಗಾಂಧಿ ಜಯಂತಿಯಂದೇ ಅದೇಷ್ಟು ಎಣ್ಣೆ ಕದ್ರು ಗೊತ್ತಾ..?

ಪಾಳಾದಲ್ಲಿ MSIL ವೈನ್ ಶಾಪ್ ದೋಚಿದ ಖದೀಮರು, ಗಾಂಧಿ ಜಯಂತಿಯಂದೇ ಅದೇಷ್ಟು ಎಣ್ಣೆ ಕದ್ರು ಗೊತ್ತಾ..?

ಮುಂಡಗೋಡ ತಾಲೂಕಿನ ಪಾಳಾದಲ್ಲಿ MSIL ವೈನ್ ಶಾಪ್ ಕಳ್ಳತನವಾಗಿದೆ. ಸೆಟರ್ಸ್ ಮುರಿದು ಒಳನುಗ್ಗಿರೋ ಕಳ್ಳರು ಸಿಕ್ಕಷ್ಟು ಎಣ್ಣೆ ಬಾಚಿಕೊಂಡು ಪರಾರಿಯಾಗಿದ್ದಾರೆ. ನಿನ್ನೆ ರಾತ್ರಿಯೇ ನಡೆದಿರೋ ಘಟನೆ, ಇಂದು ಸಂಜೆ ಬೆಳಕಿಗೆ ಬಂದಿದೆ. ಗಾಂಧಿ ಜಯಂತಿಯ ಕಾರಣಕ್ಕೆ ಬಂದ್ ಆಗಿದ್ದ MSIL ವೈನ್ ಶಾಪ್ ಗೆ ಕನ್ನ ಹಾಕಿರೋ ಖದೀಮರು ಸುಮಾರು 60-65 ಸಾವಿರ ಮೌಲ್ಯದ ಮದ್ಯ ಎಗರಿಸಿ ಹೋಗಿದ್ದಾರೆ ಅಂತಾ ಅಂದಾಜಿಸಲಾಗಿದೆ. ಅಂದಹಾಗೆ, ನಿನ್ನೆ ಶಿರಸಿ ತಾಲೂಕಿನ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಕೊಪ್ಪದಲ್ಲೂ ಇದೇ‌ಮಾದರಿಯಲ್ಲಿ ವೈನ್...

Post
ಮುಂಡಗೋಡಿನಲ್ಲಿ ಗಾಂಧಿ ಜಯಂತಿಯಂದು ಪುಣ್ಯದ ಕೆಲಸ ಮಾಡುತ್ತಿರೋ ಧನ್ಯತೆಯಿದೆ- ಸಚಿವ ಹೆಬ್ಬಾರ್

ಮುಂಡಗೋಡಿನಲ್ಲಿ ಗಾಂಧಿ ಜಯಂತಿಯಂದು ಪುಣ್ಯದ ಕೆಲಸ ಮಾಡುತ್ತಿರೋ ಧನ್ಯತೆಯಿದೆ- ಸಚಿವ ಹೆಬ್ಬಾರ್

ಮುಂಡಗೋಡ: ಗಾಂಧಿ ಜಯಂತಿ ಹಾಗೂ ಶಾಸ್ತ್ರಿಯವರ ಜಯಂತಿಯಂದು ಮುಂಡಗೋಡಿನಲ್ಲಿ ಪುಣ್ಯದ ಕೆಲಸ ಮಾಡುತ್ತಿರುವ ಧನ್ಯತೆ ಇದೆ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮನತುಂಬಿ ಹೇಳಿದ್ರು.   ಅವ್ರು ಇಂದು ಪಟ್ಟಣದ ಟೌನ್ ಹಾಲ್ ನಲ್ಲಿ ವಸತಿ ಇಲಾಖೆಯ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಟ್ಟಣದ ಗಾಂಧಿನಗರ, ಕಂಬಾರಗಟ್ಟಿ, ಲಂಬಾಣಿ ತಾಂಡಾ, ಅಂಬೇಡ್ಕರ್ ಬಡಾವಣೆಯ 250 ಅರ್ಹ ಫಲಾನುಭವಿಗಳಿಗೆ ಅಧಿಕೃತ ಹಕ್ಕು ಪತ್ರ ವಿತರಿಸಿ ಮಾತನಾಡುತ್ತಿದ್ದರು‌. ಮುಂಡಗೋಡಿನ ಬಡವರಿಗೆ ಒಳ್ಳೆಯ ದಿನಗಳು ಬಂದಿವೆ. ಕಳೆದ ಮೂವತ್ತು...

Post
ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಬಸ್ ವ್ಯವಸ್ಥೆಗೆ ಆಗ್ರಹ, ಮುಂಡಗೋಡಿನಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ..!

ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಬಸ್ ವ್ಯವಸ್ಥೆಗೆ ಆಗ್ರಹ, ಮುಂಡಗೋಡಿನಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ..!

ಮುಂಡಗೋಡ: ತಾಲೂಕಿನಲ್ಲಿ ಇದುವರೆಗೂ ಬಸ್ ಮುಖವನ್ನೇ ಕಾಣದ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳ ವಿದ್ಯಾರ್ಥಿಗಳು, ಗ್ರಾಮಸ್ಥರು ಇಂದು ಪ್ರತಿಭಟನೆಗಿಳಿದಿದ್ದಾರೆ. ನಮಗೆ ಬಸ್ ಬೇಕೇ ಬೇಕು ಅಂತಾ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಸ್ತೆ ತಡೆದು ಪ್ರತಿಭಟಿಸಿದ್ದಾರೆ.  ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಇದುವರೆಗೂ ಬಸ್ ಸೌಲಭ್ಯ ಸಿಕ್ಕೇ ಇಲ್ಲ. ಹೀಗಾಗಿ, ಇಲ್ಲಿ ನಿತ್ಯವೂ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಬೇಕು ಅಂದ್ರೆ ಏನಿಲ್ಲವೆಂದರೂ ನಾಲ್ಕೈದು ಕೀ.ಮಿ ನಡೆದುಕೊಂಡೇ ಬರಬೇಕು. ಅಲ್ದೆ ಗ್ರಾಮಸ್ಥರು...

Post
ಶಿರಸಿಯಲ್ಲಿ NIA ದಾಳಿ, ಓರ್ವ SDPI ಮುಖಂಡನ ಬಂಧನ, ಬಂಧಿತ ತನ್ನ ಮನೆಯ ಗೋಡೆಯ ಮೇಲೆ ಏನೇಲ್ಲ ಬರೆದಿದ್ದ ಗೊತ್ತಾ..?

ಶಿರಸಿಯಲ್ಲಿ NIA ದಾಳಿ, ಓರ್ವ SDPI ಮುಖಂಡನ ಬಂಧನ, ಬಂಧಿತ ತನ್ನ ಮನೆಯ ಗೋಡೆಯ ಮೇಲೆ ಏನೇಲ್ಲ ಬರೆದಿದ್ದ ಗೊತ್ತಾ..?

ಶಿರಸಿ: ರಾಜ್ಯದ ವಿವಿಧೆಡೆ ರಾಷ್ಟ್ರೀಯ ತನಿಖಾ ಪಡೆಗಳಿಂದ ದಾಳಿಯಾಗಿದೆ. ಈ ನಡುವೆ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲೂ ಎನ್‌ಐಎ ಹಾಗೂ ಐಬಿ ತಂಡದಿಂದ ದಾಳಿ ನಡೆದಿದೆ. ಪರಿಣಾಮ, ಶಿರಸಿ ತಾಲೂಕಿನ ಟಿಪ್ಪು ನಗರದಲ್ಲಿ ಸ್ಥಳೀಯ ಪೊಲೀಸರ ಸಹಾಯದಿಂದ ಓರ್ವ ಎಸ್ಡಿಪಿಐ ಮುಖಂಡನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎಸ್ಡಿಪಿಐ ಮುಖಂಡ ಹಝೀಝ್ ಅಬ್ದುಲ್ ಶುಕುರ್ ಹೊನ್ನಾವರ್ (45) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಬೆಳಿಗ್ಗೆ 3.30ರಿಂದಲೇ ಹಝೀಝ್ ಮನೆಯ ಮೇಲೆ ದಾಳಿ ನಡೆಸಲು ಪೊಲೀಸರ ದಂಡೇ ನೆರೆದಿತ್ತು ಆದ್ರೆ ಬೆಳ್ಳಂ ಬೆಳಿಗ್ಗೆ...

error: Content is protected !!