Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!

ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!

 Cobra Trapped In Pipe Rescued; ಮುಂಡಗೋಡ ತಾಲೂಕಿನ ಕಾತುರ ಅರಣ್ಯ ವಲಯದಲ್ಲಿ ಪೈಪಿನಲ್ಲಿ ಸಿಲುಕಿ ಸಾಚು ಬದುಕಿನ ನಡುವೆ ಹೋರಾಡುತ್ತಿದ್ದ, ನಾಗರಹಾವನ್ನು ರಕ್ಷಣೆ ಮಾಡಲಾಗಿದೆ. ಓರಲಗಿ ಗಸ್ತಿನ ಮಾಲತೇಶ ಗೊಂದಿ ಅವರ ಗದ್ದೆದಲ್ಲಿ ಪೈಪ್ ನಲ್ಲಿ ಸಿಕ್ಕಿಹಾಕಿಕೊಂಡು ಒದ್ದಾಡುತಿದ್ದ ನಾಗರಹಾವನ್ನು ಮುತ್ತುರಾಜ ಹಳ್ಳಿ, ಹುಡೇಲಕೊಪ್ಪ ಗಸ್ತು ವನಪಾಲಕರು ಹಾವನ್ನು ಪೈಪ್ ನಿಂದ ಹೊರ ತೆಗೆದು, ಗಾಯಕ್ಕೆ ನ್ಯಾಚುರಲ್ (Anti Septic) ಆದ ಅರಶಿಣ ಹಚ್ಚಿ ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಕಾರ್ಯಾಚರಣೆಯಲ್ಲಿ ಮಳಗಿ ಗಸ್ತು ವನಪಾಲಕ...

Post
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?

ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?

Doctor Raid; ಮುಂಡಗೋಡ ತಾಲೂಕಾಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಮತ್ತವರ ಟೀಂ “ಏಕದಂ” ಕಾರ್ಯಾಚರಣೆ ನಡೆಸಿದ್ದಾರೆ. ಆಸ್ಪತ್ರೆಯ ಆವರಣದಲ್ಲಿರೋ ಕ್ಯಾಂಟೀನ್ ಹಾಗೂ ಜನೌಷಧಿ ಕೇಂದ್ರದ ಮೇಲೆ ದಾಳಿ ಮಾಡಿ ಬಿಸಿ ಮುಟ್ಟಿಸಿದ್ದಾರೆ‌. ಕ್ಯಾಂಟೀನ್ ಮೇಲೆ..! ಆಸ್ಪತ್ರೆಯ ಆವರಣದಲ್ಲಿರೋ ಕ್ಯಾಂಟೀನ್ ನಲ್ಲಿ ಅಧಿಕಾರಿಗಳ ತಂಡ ದಾಳಿ ‌ಮಾಡಿದಾಗ ಅಲ್ಲಿ ಸ್ವಚ್ಚತೆಯ ಕೊರತೆ ಕಂಡುಬಂದಿದೆ ಎನ್ನಲಾಗಿದೆ. ಅಲ್ದೆ, ಅಸಲೀ ಟೆಂಡರದಾರರನ್ನು ಬಿಟ್ಟು ಬೇರೆಯವರು ಕ್ಯಾಂಟೀನ್ ನಡೆಸುತ್ತಿರುವುದು ಕಂಡು ಬಂದಿದೆಯಂತೆ ಹಾಗೂ ಬೇರೆಯವರ ಫೋನ್ ಪೇ ಸ್ಕ್ಯಾನರ್ ಇರುವುದನ್ನು ಪ್ರಶ್ನೆ ಮಾಡಿ, ಅಸಲೀ...

Post
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!

ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!

Death News; ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ ವ್ಯಕ್ತಿಯೊಬ್ಬ 20 ದಿನದ ನಂತ್ರ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕೊಪ್ಪ ಇಂದಿರಾನಗರದ ನಾಗಯ್ಯ ಈರಯ್ಯ ಹಿರೇಮಠ (42), ಎಂಬಾತನೇ ಸದ್ಯ ವಿಷಸೇವಿಸಿ ಮೃತಪಟ್ಟ ವ್ಯಕ್ತಿಯಾಗಿದ್ದು, ಈತ ಜುಲೈ 4 ರಂದು ಮನೆಯಲ್ಲೇ ಕಳೆನಾಶಕ ಸೇವಿಸಿದ್ದ, ಹೀಗಾಗಿ ತಕ್ಷಣವೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನಂತರ ಕೆಲ ದಿನಗಳ‌ ಹಿಂದೆ ಮನೆಗೆ ಕರೆ ತರಲಾಗಿತ್ತು. ಮನೆಗೆ...

Post
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!

ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!

 Students boycott class; ಮುಂಡಗೋಡ: SSLC ವಿದ್ಯಾರ್ಥಿಯೊಬ್ಬ ಬಸ್ಸಿನಲ್ಲಿ ತಣ್ಣನೆಯ “ರೌಡಿಸಂ” ಮಾಡ್ತಿರೋ ಆರೋಪ ಕೇಳಿ ಬಂದಿದೆ. ಅದೇ ಶಾಲೆಯಲ್ಲಿ ವ್ಯಾಸಂಗ ಮಾಡ್ತಿರೋ ವಿದ್ಯಾರ್ಥಿಗಳಿಗೆ ಅವಾಚ್ಯವಾಗಿ ನಿಂಧಿಸಿ, ಧಮ್ಕಿ ಹಾಕ್ತಿದಾನೆ ಅನ್ನೋ ಕಾರಣಕ್ಕೆ, 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರೌಢಶಾಲೆಯನ್ನೇ ಬಹಿಷ್ಕರಿಸಿದ ಘಟನೆ ತಾಲೂಕಿನ ಕಾತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಆತ ಚಿಪಗೇರಿ ಹುಡುಗ..! ಅಂದಹಾಗೆ, ಮುಂಡಗೋಡ ತಾಲೂಕಿ‌ನ ಚಿಪಗೇರಿ ಗ್ರಾಮದಿಂದ ಕಾತೂರು ಪ್ರೌಢಶಾಲೆಗೆ ನಿತ್ಯವೂ ವ್ಯಾಸಂಗಕ್ಕಾಗಿ ಏನಿಲ್ಲವೆಂದರೂ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರುತ್ತಾರೆ....

Post
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!

ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!

Gram Panchayat; ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ನೂರ್ ಅಹ್ಮದ್ ಮಕ್ತೇಸರ್, ಉಪಾಧ್ಯಕ್ಷೆಯಾಗಿ ರತ್ನವ್ವ ಪಾಂಡಪ್ಪ ತಡಸದ ಅವಿರೋಧ ಆಯ್ಕೆಯಾಗಿದ್ದಾರೆ. ಇದ್ರೊಂದಿಗೆ ಭಾರೀ ಗುದುಮುರಿಗಿಗೆ ಬಿದ್ದಿದ್ದ ಆದ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದು, ಅನಾಯಾಸವಾಗಿ “ಕಾಂಗ್ರೆಸ್” ಬೆಂಬಲಿತರಿಗೆ ಅಧ್ಯಕ್ಷ ಗಾದಿ ದಕ್ಕಿದಂತಾಗಿದೆ. ಅಂದಹಾಗೆ, 13 ಸದಸ್ಯ ಬಲದ ಚಿಗಳ್ಳಿ ಗ್ರಾಮ ಪಂಚಾಯತಿಯಲ್ಲಿ, 9 ಸದಸ್ಯರು ಕೈ ಬೆಂಬಲಿತರಾಗಿದ್ದರು. ಇನ್ನುಳಿದಂತೆ, 4 ಜನ ಮಾತ್ರ ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿದ್ದರು‌. ಆದ್ರೆ, ಈ ಹಿಂದೆ ಅಧ್ಯಕ್ಷೆಯಾಗಿದ್ದ ಪುಷ್ಪಾ ಕಲ್ಮೇಶ್...

Post
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್,  ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!

ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!

Police Raid; ಶಿರಸಿ ಸಮೀಪದ ಹೋಂ ಸ್ಟೇ ನಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಹೆಡೆಮುರಿ ಕಟ್ಟಿರೋ ಕೇಸ್ ಹಿಂದೆ ಮುಂಡಗೋಡ ಪೊಲೀಸ್ರ ಬ್ರಿಲ್ಲಿಯಂಟ್ ಟ್ರೇಸಿಂಗ್ ಕಹಾನಿ ಇದೆ, ಹಾವೇರಿಯಿಂದ ಬಂದಿದ್ದ ಅದೊಂದು ಫೋನ್ ಕಾಲ್ ಬೆನ್ನತ್ತಿ ಹೋದ ರೋಚ”ಕತೆ”ಯಿದೆ. ಡಿವೈಎಸ್ಪಿ ಮೇಡಮ್ಮ ರವರ ದಕ್ಷತೆ ಇದೆ. ಈ ಕಾರಣಕ್ಕಾಗೆ ಎರಡು ವರ್ಷಗಳಿಂದ ಯಾರೂ ಕಂಡರಿಯದ ಬೃಹತ್ ಪೊಲೀಸ್ ದಾಳಿ ಯಶಸ್ವಿಯಾಗಿ ನಡೆದು ಹೋಗಿದೆ. ಅಸಲು, ದಾಳಿಯ ಕೆಲವು ರೋಚಕ ಕಹಾನಿಯನ್ನು ನಾವಿಲ್ಲಿ ನಿಮ್ಮ ಮುಂದೆ ಇಡ್ತಿದಿವಿ ಓದಿ.. ...

Post
ಮುಂಡಗೋಡಿನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆ..! PSI ಆಗಿದ್ದವರು ನೇಣಿಗೆ ಶರಣಾಗಿದ್ದೇಕೆ..?

ಮುಂಡಗೋಡಿನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆ..! PSI ಆಗಿದ್ದವರು ನೇಣಿಗೆ ಶರಣಾಗಿದ್ದೇಕೆ..?

PSI Commit Suicide; ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಪೊಲೀಸ್ ಅಧಿಕಾರಿಯೊಬ್ಬರು ಇಂದು ನೇಣಿಗೆ ಕೊರಳೊಡ್ಡಿದ್ದಾರೆ. ಸದ್ಯ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ಖೀರಪ್ಪ ಘಟಕಾಂಬಳೆ(50) ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಮೂಲತಃ ಹಳಿಯಾಳದವರಾಗಿದ್ದ ಅವ್ರು, ಶಿರಸಿ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದರು. PSI ಖೀರಪ್ಪ ಘಟಕಾಂಬಳೆ, ಶಿರಸಿಯಲ್ಲೇ ಸೆಟ್ಲ್ ಆಗಿದ್ದರು. ಆದ್ರೆ, ಕಳೆದ ಎರಡ್ಮೂರು ತಿಂಗಳ ಹಿಂದೆಯಷ್ಟೇ PSI ಆಗಿ ಬಡ್ತಿ ಪಡೆದಿದ್ದ ಅವ್ರು, ಬಂಟ್ವಾಳ...

Post
ಸಂಘಟನೆಯಿಂದ ಸಮಾಜ ಸದೃಡವಾಗುತ್ತದೆ- ಮಾಜಿ ಶಾಸಕ ವಿ.ಎಸ್.ಪಾಟೀಲ್

ಸಂಘಟನೆಯಿಂದ ಸಮಾಜ ಸದೃಡವಾಗುತ್ತದೆ- ಮಾಜಿ ಶಾಸಕ ವಿ.ಎಸ್.ಪಾಟೀಲ್

Lingayat News; ಮುಂಡಗೋಡ : ಯಾರಾದರೂ ಆಸಕ್ತಿಯಿಂದ ಸಂಘಟನೆಯಲ್ಲಿ ತೊಡಗಿಕೊಂಡಾಗ ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದಾರೆ ಎಂದು ಭಾವಿಸದೆ ಸಂಘಟನೆಯಿಂದ ಸಮಾಜ ಸದೃಢ ವಾಗುತ್ತದೆ ಎನ್ನುವದನ್ನು ಅರಿತು ಎಲ್ಲರೂ ಒಗ್ಗಟ್ಟಾಗಿ ಸದಸ್ಯತ್ವ ಹೆಚ್ಚು ಮಾಡಿ ರಾಜ್ಯ ಸಂಘದ ಗಮನ ಸೆಳೆಯುವಂತೆ ಮಾಡಬೇಕು ಎಂದು ಮಾಜಿ ಶಾಸಕ ವಿ ಎಸ್ ಪಾಟೀಲ ಕರೆ ನೀಡಿದ್ರು. ಅವರು ಮುಂಡಗೋಡ ಟ್ರಿನಿಟಿ ಸಭಾಭವನದಲ್ಲಿ ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಮಾಜ ಸಂಘಟನೆ ವಿಶೇಷ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ...

Post
ಮಳಗಿ ಧರ್ಮಾ ಜಲಾಶಯದಲ್ಲಿ ಹಾನಗಲ್ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?

ಮಳಗಿ ಧರ್ಮಾ ಜಲಾಶಯದಲ್ಲಿ ಹಾನಗಲ್ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?

Death News; ಮುಂಡಗೋಡ ತಾಲೂಕಿನ ಮಳಗಿಯ ಧರ್ಮಾ ಜಲಾಶಯದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಜಲಾಶಯದಲ್ಲಿ ಶವ ತೇಲುತ್ತಿರೊ ದೃಷ್ಯ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ, ಸ್ಥಳಕ್ಕೆ ಬಂದ ಮುಂಡಗೋಡ ಪೊಲೀಸರು ಸ್ಥಳೀಯರ ಸಹಕಾರದಿಂದ ಶವ ಹೊರತೆಗೆದಿದ್ದಾರೆ. ಅಂದಹಾಗೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಣ್ಣ ಸಣ್ಣಪಾಳೆ ಎಂಬುವವರೇ ಇಲ್ಲಿ ಶವವಾಗಿ ಸಿಕ್ಕಿದ್ದು, ಕಳೆದ ಗುರುವಾರ ಇವ್ರು ಮನೆಯಿಂದ ತೆರಳಿದ್ದವರು, ಮನೆಗೆ ವಾಪಸ್ ಆಗಿರಲಿಲ್ಲವಂತೆ. ಇಂದು ಮಳಗಿ ಧರ್ಮಾ ಜಲಾಶಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುಂಡಗೋಡ ಪೊಲೀಸರು...

Post
ನಮ್ಮ ಸರ್ಕಾರ ನುಡಿದಂತೆ ನಡೆದಿದೆ, ಪಂಚ ಗ್ಯಾರಂಟಿಗಳು ಅಬಲರನ್ನು ಸಬಲರನ್ನಾಗಿಸಿದೆ- ಶಾಸಕ ಭೀಮಣ್ಣ ನಾಯ್ಕ್

ನಮ್ಮ ಸರ್ಕಾರ ನುಡಿದಂತೆ ನಡೆದಿದೆ, ಪಂಚ ಗ್ಯಾರಂಟಿಗಳು ಅಬಲರನ್ನು ಸಬಲರನ್ನಾಗಿಸಿದೆ- ಶಾಸಕ ಭೀಮಣ್ಣ ನಾಯ್ಕ್

Congress News; ಶಿರಸಿ: ರಾಜ್ಯ ಸರ್ಕಾರವು ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಮತ್ತು ಎಲ್ಲಾ ಸಚಿವರು ಸೇರಿ ಯಶಸ್ವಿಯಾಗಿ ಅನುಷ್ಠಾನ ಮಾಡಿ ಕಾರ್ಯರೂಪಕ್ಕೆ ತರುವುದರ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ಟಿ ನಾಯ್ಕ ಹೇಳಿದರು. ಅವರು ಶುಕ್ರವಾರ ಶಿರಸಿ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ, ಸರ್ಕಾರದ ಎರಡು ವರ್ಷಗಳ ಸಾಧನೆ,...

error: Content is protected !!