ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದ ಎಗ್ ರೈಸ್ ಅಂಗಡಿ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ನಂದಿಕಟ್ಟಾ ಗ್ರಾಮದ ಮಂಜುನಾಥ್ ಎಂಬ ಯುವಕ ಕೆಲವರ್ಷಗಳಿಂದ ಎಗ್ ರೈಸ್ ಶಾಪ್ ನಡೆಸುತ್ತಿದ್ದ ನಿನ್ನೆ ಮಧ್ಯರಾತ್ರಿ ಕಳ್ಳರು ಕಳ್ಳತನ ಮಾಡಲು ಅಂಗಡಿಯ ಹಿಂದಿನ ಗೋಡೆಯನ್ನು ಒಡೆಯಲು ಯತ್ನಿಸಿದ್ದಾರೆ. ಆದ್ರೆ, ಅಂಗಡಿಯಲ್ಲಿ ಯಾವುದೇ ವಸ್ತುಗಳು ಕಳ್ಳತನವಾಗಿಲ್ಲ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಟ್ರ್ಯಾಕ್ಟರ್ ಟೇಪ್ ರಿಕಾರ್ಡರ್ ತೆಗೆದಿರೋ ಕಳ್ಳರು ಅದನ್ನ ಅಲ್ಲೇ ಬಿಟ್ಟು ಹೋಗಿದ್ದಾರೆ. ಅಂಗಡಿ ಹಿಂದುಗಡೆ ಗೋಡೆಗೆ ಕನ್ನ ಹಾಕಿರೋ ಕಳ್ಳರು ರಂದ್ರ...
Top Stories
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Category: ಮುಂಡಗೋಡ ಸುದ್ದಿ
ಮುಂಡಗೋಡಿನ ಶಿವಾಜಿ ಸರ್ಕಲ್ ನಲ್ಲಿ ಬಿಜೆಪಿ ಗೆಲುವಿನ ಸಂಭ್ರಮ..!
ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಜೋರಾಗಿತ್ತು. ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿಗರು ಪಟಾಕಿ ಸಿಡಿಸಿ ಸಿಹಿ ತಿನ್ನಿಸಿ ಸಂಭ್ರಮಿಸಿದ್ರು. ಬಿಜೆಪಿ ಪರವಾಗಿ ಘೋಷಣೆ ಕೂಗಿದ್ರು. ಕುಣಿದು ಕುಪ್ಪಳಿಸಿದ ಕಾರ್ಯಕರ್ತರು ಶಿವರಾಮ್ ಹೆಬ್ಬಾರ್ ಪರವಾಗಿಯೂ ಘೋಷಣೆ ಕೂಗಿ ಸಂಭ್ರಮಿಸಿದ್ರು. ಈ ವೇಳೆ ಬಿಜೆಪಿಯ ಹಲವು ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ರು.
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕೋತಿಗಳ ಸಾಮ್ರಾಜ್ಯ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ನಿತ್ಯವೂ ಮಂಗಗಳ ತುಂಟಾಟ ಮಿತಿ ಮೀರಿದೆ.. ಯಾರ ಭಯವೂ ಇಲ್ಲದೇ ಮಂಗಗಳು ಇಲ್ಲಿ ಮಾಡೋ ಕೀಟಲೆಗಳು ಕೆಲವೊಮ್ಮೆ ಸಾರ್ವಜನಿಕರಿಗೆ ಫಜೀತಿ ತಂದಿಡುತ್ತಿವೆ. ಶಿವಾಜಿ ಸರ್ಕಲ್ ಬಳಿಯ ಬಿಲ್ಡಿಂಗ್ ಗಳ ಮೇಲೆ ವಾನರ ಸೇನೆ ಜಿಗಿದಾಡುತ್ತಿವೆ. ವಿದ್ಯುತ್ ಲೈನ್ ಗಳು ಮಂಗಗಳ ಜಿಗಿದಾಟಕ್ಕೆ ಹರಿದು ಹೋಗುತ್ತಿವೆ. ಇನ್ನು ಸರ್ಕಲ್ ನಲ್ಲಿ ಕಟ್ಟಿರೋ ವಿವಿಧ ಬ್ಯಾನರ್ ಗಳನ್ನು ಹರಿದು ಹಾಕುತ್ತಿವೆ. ಹೀಗಾಗಿ, ಸಾರ್ವಜನಿಕರಿಗೆ ಮಂಗಗಳ ಕೀಟಲೆಗಳದ್ದೇ ಸಮಸ್ಯೆಯಾಗಿದೆ.
ನಂದಿಕಟ್ಟಾದಲ್ಲಿ ಮೆಕ್ಕೆಜೋಳ ಬೆಳೆದ ಅನ್ನದಾತರಿಗೆ ಸನ್ಮಾನ ಕಾರ್ಯ..
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಖಾಸಗಿ ಮೆಕ್ಕೆಜೋಳ ಬೀಜ ಬಿತ್ತಿ ಉತ್ತಮ ಫಸಲು ಪಡೆದ ರೈತರಿಗೆ ಕಂಪನಿ ವತಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಉತ್ತಮವಾಗಿ ಫಸಲು ಬೆಳೆದ ನಂದಿಕಟ್ಟಾದ ರೈತ ಶಿವಾಜಿ ರಾಧಾಪುರ ಹಾಗೂ ಹುಲಿಹೊಂಡ ಗ್ರಾಮದ ರೈತ ಸಿದ್ದಣ್ಣ ವಾಲೀಕಾರ್ ಗೆ ಸನ್ಮಾನಿಸಲಾಯಿತು. ಈ ವೇಳೆ ನಂದಿಕಟ್ಟಾ ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರು, ಮುಖಂಡರು ಭಾಗಿಯಾಗಿದ್ರು.
ಗಬ್ಬೇದ್ದು ಹೋಗಿದೆ ಹುನಗುಂದ ಬಸವಣ್ಣ ಹೊಂಡ, ಪಿಡಿಓ ಸಾಹೇಬ್ರೇ ಒಂದಿಷ್ಟು ಗಮನಿಸಿ..!
ಹುನಗುಂದ ಗ್ರಾಮ ಪಂಚಾಯತಿಯ ಪಿಡಿಓ ಸಾಹೇಬ್ರೇ ಒಮ್ಮೆಯಾದ್ರೂ ನೀವು ಗ್ರಾಮದಲ್ಲಿರೋ ಬಸವಣ್ಣ ದೇವರ ಹೊಂಡ ಕಣ್ತುಂಬ ನೋಡಿದ್ದೀರಾ..? ಅಧ್ಯಕ್ಷರೇ, ನೀವಾದ್ರೂ ಈ ಹೊಂಡದ ಅವ್ಯವಸ್ಥೆ, ಗಬ್ಬೇದ್ದು ಹೋಗಿರೋ ಪರಿಯನ್ನ ಕಂಡಿದ್ದೀರಾ.. ದಯವಿಟ್ಟು ಒಮ್ಮೆ ಬಂದು ದರ್ಶನ ಮಾಡ್ಕೊಳ್ಳಿ, ಹಾಗಂತ, ಬಸವಣ್ಣ ಹೊಂಡದ ಅಕ್ಕಪಕ್ಕದ ಜನ ಹಿಡಿಶಾಪ ಹಾಕ್ತಿದಾರೆ. ಆದ್ರೆ, ಹುನಗುಂದ ಗ್ರಾಮ ಪಂಚಾಯತಿಯ ಪಿಡಿಓ ಸಾಹೇಬ್ರು ಮಾತ್ರ ಗಪ್ ಚುಪ್ ಆಗಿದ್ದಾರೆ. ಈಗ ಈ ದೃಷ್ಯದಲ್ಲಿ ನೀವು ನೋಡಿರೋ ಈ ಹೊಂಡ ಒಂದು ಕಾಲದಲ್ಲಿ ಇಡೀ ಊರಿನ...
ಮುಂಡಗೋಡ ತಾಲೂಕಿನಲ್ಲಿ ಶೇ. 99.53 ರಷ್ಟು ಶಾಂತಿಯುತ ಮತದಾನ..! ಭದ್ರತೆಯಲ್ಲಿ ಕಾರವಾರಕ್ಕೆ ಮತಪೆಟ್ಟಿಗೆ ರವಾನೆ..!!
ಮುಂಡಗೋಡ: ತಾಲೂಕಿನಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಯ ಮತದಾನ ಶಾಂತಿಯುತವಾಗಿ ಸಂಪನ್ನಗೊಂಡಿದೆ. ಶೇ. 99.53 ರಷ್ಟು ಮತದಾನವಾಗಿದೆ. ಗುಂಜಾವತಿ ಗ್ರಾಮ ಪಂಚಾಯತಿಯ ಓರ್ವ ಮಹಿಳಾ ಸದಸ್ಯೆ ಮತದಾನ ಮಾಡಿಲ್ಲ. ಈ ಕಾರಣದಿಂದ ಶೇ.100 ರಷ್ಟು ಮತದಾನವಾಗಿಲ್ಲ. ಬೆಳಗಿನಿಂದಲೂ ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲೂ ಮತದಾರರು ಸಂಯಮದಿಂದಲೇ ಬಂದು ಮತದಾನ ಮಾಡಿದ್ರು. ಬಹುತೇಕ ಮದ್ಯಾಹ್ನದಷ್ಟೊತ್ತಿಗೆ ಮತದಾನ ಸಂಪೂರ್ಣತೆಯ ಮಟ್ಟ ತಲುಪಿತ್ತು. ಕೆಲವು ಕಡೆ ಮಾತ್ರ ಒಂದಿಷ್ಟು ತಡವಾಗಿ ಬಂದು ಮತದಾರರು ಮತದಾನ ಮಾಡಿದ್ರು. ತಾಲೂಕಿನಲ್ಲಿ ಬಹುತೇಕ ಗ್ರಾಮ ಪಂಚಾಯತಿ ಸದಸ್ಯರುಗಳು...
ಮತ್ತೆ ಮಳೆಯ ಆತಂಕ, ಫಸಲು ಕಟಾವಿಗೆ ಯಂತ್ರಗಳ ಮೊರೆ ಹೋದ ರೈತ..!
ಮುಂಡಗೋಡ: ತಾಲೂಕಿನಲ್ಲಿ ಮತ್ತೆ ಮಳೆಯ ಆತಂಕ ಶುರುವಾಗಿದೆ ಹೀಗಾಗಿ, ಅನ್ನದಾತರು ಫಸಲುಗಳ ರಕ್ಷಣೆಗೆ ಮತ್ತೆ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಮಳೆಯ ಆತಂಕದ ನಡುವೆ ಭತ್ತದ ಕೊಯ್ಲಿಗೆ ಮುಂದಾಗಿದ್ದಾನೆ ರೈತ.. ಇನ್ನು, ಈ ಸಾರಿ ಮಳೆಯಲ್ಲಿ ಸಿಲುಕಿ ಸಂಪೂರ್ಣ ಹಾಳಾದ ಸ್ಥಿತಿಯಲ್ಲಿರೋ ಭತ್ತದ ಫಸಲು ಕಟಾವು ಮಾಡಲು ರೈತ ಭತ್ತ ಕಟಾವು ಮಾಡುವ ಯಂತ್ರಗಳ ಮೊರೆ ಹೋಗಿದ್ದಾನೆ.. ಹೀಗಾಗಿ ತಾಲೂಕಿನೆಲ್ಲೆಡೆ ಈಗ ಭತ್ತ ಕಟಾವು ಮಾಡೋ ಯಂತ್ರಗಳ ಸದ್ದೇ ಕೇಳುತ್ತಿದೆ. ಸಮಯವೂ ಉಳಿಯತ್ತೆ ಕೆಲಸವೂ ಕಡಿಮೆಯಾಗತ್ತೆ ಅನ್ನೋ ಕಾರಣಕ್ಕೆ...
ನಂದಿಕಟ್ಟಾದಲ್ಲೂ ವಿಧಾನ ಪರಿಷತ್ ಚುನಾವಣೆಗೆ ಬಿರುಸಿನ ಮತದಾನ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲೂ ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಇಲ್ಲಿನ ಗ್ರಾಮ ಪಂಚಾಯತಿ ಸದಸ್ಯರು ಮತದಾನ ಮಾಡಿದ್ರು. ಮತದಾನಕ್ಕೂ ಮೊದಲು ಸದಸ್ಯರೇಲ್ಲರೂ ಒಂದೆಡೆ ಸೇರಿ ಸಭೆ ಮಾಡಿದ್ರು. ಮತದಾನ ಪ್ರಕ್ರಿಯೆಯ ಕುರಿತು ಚರ್ಚಿಸಿದ್ರು. ಮತದಾನ ಮಾಡುವ ವಿಧಾನಗಳ ಬಗ್ಗೆ ತಿಳುವಳಿಕೆ ಹಂಚಿಕೊಂಡ್ರು.. ಆನಂತರದಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ರು. ಅಂದಹಾಗೆ, ಮತದಾನ ಕೇಂದ್ರದಲ್ಲಿ ಸುಗಮ ಮತದಾನಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಲಾಗಿದ್ದು ಅಧಿಕಾರಿಗಳು ಬಿಗಿಯಾದ ಕ್ರಮಗಳನ್ನು ಕೈಗೊಂಡಿದ್ದಾರೆ.
ಹುನಗುಂದದಲ್ಲಿ ವಿ.ಪರಿಷತ್ ಚುನಾವಣೆ ಭರ್ಜರಿ ಮತದಾನ..!
ಮುಂಡಗೋಡ: ತಾಲೂಕಿನಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನ ಪ್ರಕ್ರಿಯೆ ಬೆಳಗಿನಿಂದಲೂ ಭರ್ಜರಿಯಾಗೇ ನಡೆದಿದೆ. ತಾಲೂಕಿನ ಹುನಗುಂದದಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರು ಮತದಾನ ಮಾಡಿದ್ರು. ಮತದಾನಕ್ಕೂ ಮೊದಲು ಹುನಗುಂದದ ಶ್ರೀ ವಿಠಲ ರುಕ್ಮಾಯಿ ಹರಿ ಮಂದಿರದಲ್ಲಿ ಪೂಜೆ ಸಲ್ಲಿಸಿದ ಸದಸ್ಯರು, ಅಲ್ಲೇ ಸಭೆ ನಡೆಸಿದ್ರು. ಆ ನಂತರದಲ್ಲಿ ಇಲ್ಲಿನ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ್ರು. ಅದ್ರಂತೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರೂ ಕೂಡ ಇಲ್ಲಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಮತದಾನ...
ಚಿಗಳ್ಳಿಯಲ್ಲಿ ತೆಪ್ಪದ ರಥೋತ್ಸವ ಅಜ್ಜನ ರಥ ನೋಡಿ ಕಣ್ತುಂಬಿಕೊಂಡ ಭಕ್ತರು..!
ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಗುರುವೀರಯೋಗೇಂದ್ರ ಸ್ವಾಮೀಜಿಯ ತೆಪ್ಪದ ರಥೋತ್ಸವ ಶೃದ್ಧಾಭಕ್ತಿಯಿಂದ ಜರುಗಿತು. ಇಲ್ಲಿನ ಕಲ್ಯಾಣಿಯಲ್ಲಿ ನಡೆದ ತೆಪ್ಪದ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಹೊಂಡದ ದಡದಲ್ಲಿ ನಿಂತಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದರು ಭಕ್ತಿ ತೋರಿದ್ರು. ಸಂಜೆಯಾಗುತ್ತಿದ್ದಂತೆ ರಥೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ತೆಪ್ಪದ ರಥವು ಕೆರೆಯಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದಂತೆ, ಭಕ್ತರ ಜಯಘೋಷಗಳು ಮೊಳಗಿದವು.