ದೇಶಪಾಂಡೆಯವರೇ, ನಾನು ನಿಮ್ಮ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ, ಆದ್ರೆ ತಮ್ಮ ಮೂವತ್ತು ವರ್ಷದ ಸಾಧನೆ ಏನು ಅಂತಾ ಜನ್ರಿಗೆ ಗೊತ್ತಿದೆ, ಕ್ಷೇತ್ರದಲ್ಲಿ ಸೊರಗಿ ಹೋದ ಕೆರೆ, ಕಟ್ಟೆಗಳೇಲ್ಲ ನಿಮ್ಮ ಸಾಧನೆಯ ಕತೆ ಹೇಳ್ತಿವೆ ಅಂತಾ ಬಿಜೆಪಿ ಯುವ ನಾಯಕ ವಿವೇಕ್ ಹೆಬ್ಬಾರ್, ಮಾಜಿ ಸಚಿವ ಆರ್.ವಿ.ದೇಶಪಾಂಡೆಯವ್ರಿಗೆ ನಾಜೂಕಿನಿಂದ್ಲೇ ಹರಿತ ಬಾಣ ಬಿಟ್ಟಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ವಿವೇಕ್ ಹೆಬ್ಬಾರ್, ಕಾಂಗ್ರೆಸ್ ಅನ್ನೋ ಪಕ್ಷ ಸದ್ಯ ಶೂನ್ಯಕ್ಕೆ ಜಾರಿದೆ. ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ...
Top Stories
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
Category: ರಾಜಕೀಯ ಪಡಸಾಲೆ..
ಮುಂಡಗೋಡ ಬಿಜೆಪಿಯ ಒಳಗುದಿ ತಣ್ಣಗಾಗಿಸಲು “ವಿವೇಕ” ಯತ್ನ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು ಜಾರಿಯಲ್ಲಿವೆ. ಬಿಜೆಪಿಯ ಒಳ ಮಸಲತ್ತುಗಳ ಕುರಿತಾಗಿ ಎದ್ದಿರುವ ಸಾಲು ಸಾಲು ಗುಲ್ಲುಗಳು, ಒಂದರ್ಥದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಇನ್ನಿಲ್ಲದ ತಳಮಳಕ್ಕೆ ಕಾರಣವಾಗಿದೆ. ಬಹುತೇಕ ಯುವ ಪಡೆ ಒಳಗೊಳಗೇ ಕುದಿಯುತ್ತಿದೆ ಅನ್ನೋ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಹೆಬ್ಬಾರ್ ಪಡೆ ಅಲರ್ಟ್ ಆಗಿದೆ. ಅದ್ರಲ್ಲೂ ಮುಂಡಗೋಡ ತಾಲೂಕಿನಲ್ಲಿ ದಾರಿತಪ್ಪಿದ್ದ ಪಕ್ಷದ ಸಂಘಟನೆಯನ್ನು ಮತ್ತೆ ಟ್ರ್ಯಾಕ್ ಗೆ ತರಲು ಮತ್ತದೇ ಯುವ ನಾಯಕ ಫಿಲ್ಡಿಗೆ ಇಳಿದಿದ್ದಾರೆ. “ವಿವೇಕ” ದಿಂದ ಕೆಲಸ..! ಯಸ್, ಶಿವರಾಮ್ ಹೆಬ್ಬಾರ್...
ಮುಂಡಗೋಡ ಬಿಜೆಪಿಯಲ್ಲಿ “ಲೋಕಲ್” ನಿರ್ಲಕ್ಷಕ್ಕೆ ನಿತ್ಯವೂ ಕತ್ತಲರಾತ್ರಿ..! ಒಳಗೊಳಗಿನ “ಕೆಂಡ” ಕ್ಕೆ ಮೈ ಛಳಿಬಿಟ್ಟು ಕೂತಿದೆ ಕಾಂಗ್ರೆಸ್..!!
ಮುಂಡಗೋಡ ತಾಲೂಕಿನಲ್ಲಿ ಬಿಜೆಪಿ ಇಷ್ಟರ ಮಟ್ಟಿಗೆ ಕುಬ್ಜವಾಯ್ತಾ..? ಅದ್ರಲ್ಲೂ ಸಚಿವ ಹೆಬ್ಬಾರ್ ಸಾಹೇಬ್ರು ಇಂತಹ ರಾಜಕಾರಣಕ್ಕೆ ಜೋತುಬಿದ್ರಾ..? ನಿಜಕ್ಕೂ ನಿಬ್ಬೆರಗಾಗಿ ಯೋಚಿಸ್ತಿದಾರೆ ಜನ. ಯಾಕಂದ್ರೆ, ವಾಸ್ತವ ಸ್ಥಿತಿಯನ್ನು ಒಪ್ಪಿಕೊಳ್ಳದೇ, ಜಿದ್ದಿನ ರಾಜಕೀಯಕ್ಕೆ ಬಂದು ನಿಂತಿರೋದಾದ್ರೂ ಯಾತಕ್ಕೆ ಅನ್ನೋ ಪ್ರಶ್ನೆ ಸಹಜವಾಗೇ ಗುಲ್ಲೆಬ್ಬಿಸಿದೆ. ಅದಕ್ಕೆ ಕಾರಣ, ಬಡ್ಡಿಗೇರಿಯ ಮುಗ್ದ ಕಾರ್ಯಕರ್ತರು ಕಾಂಗ್ರೆಸ್ ಶಾಲು ಹೊದ್ದಿಸಿಕೊಂಡು “ಕೈ” ಹಿಡಿದಿದ್ದರು ಅನ್ನೋ ಬೃಹನ್ ಕತೆ. ಆನಂತರ, ಅವ್ರನ್ನ ಮತ್ತೆ ಕರೆದು, ಬಿಜೆಪಿ ಶಾಲು ಹೊದಿಸಿ ಅದನ್ನೇ ಬಹುದೋಡ್ಡ ಸಾಧನೆ ಅಂತಾ ಬೀಗ್ತಿರೋ...
ನಾಳೆಯಿಂದ ದಾವಣಗೇರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ..! ಏನೇಲ್ಲ ಇರತ್ತೆ, ಯಾರೇಲ್ಲ ಬರ್ತಾರೆ ಗೊತ್ತಾ..?
ದಾವಣಗೇರೆ: ನಾಳೆ ಶನಿವಾರದಿಂದ ಬೆಣ್ಣೆ ನಗರಿ, ಮಧ್ಯ ಕರ್ನಾಟಕದ ಹೆಬ್ಬಾಗಿಲು ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಲಿದೆ. ಕಾರ್ಯ ಕಾರಿಣಿಗೆ ಈಗಾಗಲೇ ಸ್ಮಾರ್ಟ್ ಸಿಟಿ ಸಿದ್ದಗೊಂಡಿದ್ದು, ಮುಂಬರುವ ಸ್ಥಳೀಯ ಹಾಗೂ ವಿಧಾನ ಸಭಾ ಚುನಾವಣೆಗೆ ಈಗಲೇ ತಂತ್ರ ಹೆಣಿಯುತ್ತಿದೆ. ರಾಜಕೀಯ ಹಾಟ್ ಸ್ಪಾಟ್..! ಹೌದು.. ವಿಕೆಂಡ್ ನಲ್ಲಿ ದಾವಣಗೆರೆ ಎರಡು ದಿನಗಳ ಕಾಲ ರಾಜಕೀಯ ಹಾಟ್ ಸ್ಪಾಟ್ ಆಗಿ ಬದಲಾಗಲಿದೆ. ಏಕೆಂದ್ರೆ. ಬಿಜೆಪಿಯ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಯಲಿದ್ದು...
ಇದು ಮುಂಡಗೋಡ ಕಾಂಗ್ರೆಸ್ ಸೀಕ್ರೆಟ್..! ಆ ಜಂಗಲ್ ರೆಸಾರ್ಟು, ಸೆಪ್ಟೆಂಬರ್ ಇಪ್ಪತ್ತು, ಏನಿದರ ಮಸಲತ್ತು..?
ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ “ಕೈ” ಬಲಗೊಳ್ಳುತ್ತಿದೆ. ಮುಂಬರೋ ವಿಧಾನಸಭಾ ಚುನಾವಣೆ ಹೊತ್ತಿಗೆ ತನ್ನ ತೋಳ್ಬಲ ತೋರಿಸಲು ಏನೇನು ಬೇಕೋ ಅದನ್ನೇಲ್ಲ ಮಾಡಿಕೊಳ್ಳುವ ಉಮೇದಿನಲ್ಲಿದ್ದಾರೆ ದೇಶಪಾಂಡೆ ಪಡೆ. ಹೀಗಾಗಿನೇ, ಈಗಿಂದಲೇ ಅಂತಹದ್ದೊಂದು ರಣತಂತ್ರ ರೂಪಿಸಿ, ಕಾರ್ಯಕರ್ತರನ್ನು ಉತ್ತೇಜಿಸೋ ಕೆಲಸದಲ್ಲಿ ನಿರತವಾಗಿದೆ ಅದೋಂದು ಟೀಂ.. ಯುವಕರೇ ಟಾರ್ಗೆಟ್..! ಯಾವಾಗ, ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಚುನಾವಣೆಲಿ ಪ್ರಶಾಂತ್ ದೇಶಪಾಂಡೆಯವರೇ ಕಣಕ್ಕಿಳಿಯೋದು ಅಂತಾ ಘೋಷಣೆಯ ಹಂತಕ್ಕೆ ಬಂತೋ, ಅವತ್ತಿನಿಂದಲೇ, ಕ್ಷೇತ್ರದಲ್ಲಿ ಗಟ್ಟಿಗೊಳ್ಳಲು ಬೇಕಾದ ಒಂದಿಷ್ಟು ತಯಾರಿ ಶುರುವಿಟ್ಟುಕೊಂಡಿದ್ದಾರೆ ದೊಡ್ಡ...
ಎಲ್ಟಿ MLC ಆಗೋ ಕನಸಿನ ಹಿಂದೆ, ಇಂದೂರು ಕ್ಷೇತ್ರದ ನಂಟು..? ಒಳ ಮಸಲತ್ತುಗಳ ಏಟಿಗೆ, ಎಲ್ಲವೂ ಕಗ್ಗಂಟು..!!
ಮುಂಡಗೋಡ: ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರಕ್ಕೆ ಬಿಜೆಪಿಯಲ್ಲಿ ಸದ್ಯ ಟಿಕೆಟ್ ಪೈಪೋಟಿ ತಾರ್ಕಿಕ ಅಂತ್ಯಕ್ಕೆ ಬಂದಾಯ್ತಾ..? ಇಂತಹದ್ದೊಂದು ಪ್ರಶ್ನೆ ಮತ್ತು ಅನುಮಾನ ಸದ್ಯದ ಕೆಲ ಬೆಳವಣಿಗೆಗಳನ್ನು ನೋಡಿದ್ರೆ ಎಂತವರಿಗೂ ಅನಿಸದೇ ಇರಲ್ಲ. ಯಾಕಂದ್ರೆ, ಮೊದ ಮೊದಲು ಮೂವರ ನಡುವೆ ಟಿಕೆಟ್ ಗುದ್ದಾಟ ಇತ್ತು. ಅದ್ರಲ್ಲಿ, ಕೆಂಜೋಡಿ ಗಲಬಿ, ಸಿದ್ದು ಹಡಪದ ಹಾಗೂ ರವಿಗೌಡ ಪಾಟೀಲರ ನಡುವೆ ಟಿಕೆಟ್ ಫೈಟ್ ನಡೆದಿತ್ತು, ಆ ನಂತರದಲ್ಲಿ ಬಸನೂ ನಡುವಿನಮನಿ ಅನ್ನೊ ಯುವಕ ನಾನೂ ಒಂದು ಕೈ ನೋಡೇ ಬಿಡ್ತಿನಿ ಅಂತಾ...
ಮುಂಡಗೋಡ ಬಿಜೆಪಿಯಲ್ಲೀಗ “ಜಂಪಿಂಗ್” ಪರ್ವ ಶುರು..! ಒಳಗೊಳಗೇ ನಡೀತಿದೆ ಭಾರೀ ಮಸಲತ್ತು..!!
ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಸ್ಪೋಟಕ ಬದಲಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಆಗೋದು ಬಹುತೇಕ ಪಕ್ಕಾ ಎನ್ನಲಾಗ್ತಿದೆ. ಕಳಾಹೀನವಾಗಿರೋ “ಕೈ” ಪಾಳಯಕ್ಕೆ ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಘಟಾನುಘಟಿಗಳೇ ಹಾರಲು ತುದಿಗಾಲಲ್ಲಿ ನಿಂತಿದ್ದಾರೆ. ಅಂತಹದ್ದೊಂದು ಬಾತ್ಮಿ ಕ್ಷೇತ್ರದ ಬಿಜೆಪಿ ಪಾಲಿಗೆ ಖಂಡಿತ ಪೂರಕವಾಗಿಲ್ಲ. ಬದಲಾಗಿ ಇಲ್ಲಿನ ಬಿಜೆಪಿಗೆ “ಅದೇನೋ ಕಾದಿದೆ” ಅನ್ನೋ ಸ್ಪಷ್ಟ ಸೂಚನೆಗಳು ಕಾಣಸಿಗ್ತಿವೆ. ಆಂತರಿಕ ಕುದಿ… ನಿಜ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಈಗ ಎಲ್ಲವೂ ಸರಿಯಿಲ್ಲ. ಇಡೀ ಕ್ಷೇತ್ರದಲ್ಲಿ ಆಂತರಿಕ ಬೆಗುದಿ ಅನ್ನೋದು ಬಹುಶಃ ಯಾರೂ...
ಬಾಚಣಕಿ ತಾಪಂ ಕ್ಷೇತ್ರಕ್ಕೆ ಮೊನ್ಸಿ ಥಾಮಸ್ ಗೆ “ಕೈ” ಬಲ..? ತೆರೆಮರೆಯಲ್ಲೇ ನಡೀತಿದೆ ಕಸರತ್ತು..!
ಮುಂಡಗೋಡ: ಜಿಲ್ಲಾ ಪಂಚಾಯತ ತಾಲೂಕಾ ಪಂಚಾಯತ ಚುನಾವಣೆ ಕಾವು ಮತ್ತೆ ಏರ ತೊಡಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ತುದಿಗಾಲಲ್ಲಿ ನಿಂತಿದೆ ಅನ್ನೋ ಸಂಗತಿ ಹೊರಬೀಳುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಮತ್ತೆ ಒಳಗೊಳಗೆ ಚುನಾವಣೆಯ ಪೀಕಲಾಟಗಳು ಶುರುವಾಗಿವೆ. ಅದರ ಭಾಗವಾಗಿ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರ ವ್ಯಾಪ್ತಿಯ ಬಾಚಣಕಿ ತಾಪಂ ಕ್ಷೇತ್ರದಲ್ಲಿ ಟಿಕೆಟ್ ಹಂಬಲಗಳು ಎರಡೂ ಕ್ಷೇತ್ರದಲ್ಲಿ ಚಾಲ್ತಿ ಪಡೆದುಕೊಂಡಿವೆ. ಕಾಂಗ್ರೆಸ್ ಗೆ ಮೊನ್ಸಿ..! ಬಾಚಣಕಿ ತಾಪಂ ಕ್ಷೇತ್ರ ಬಾಚಣಕಿ, ನ್ಯಾಸರ್ಗಿ, ಅರಷಿಣಗೇರಿ, ಮಜ್ಜಿಗೇರಿ...
ಬೊಮ್ಮಾಯಿ ಸಂಪುಟದ ಮೊದಲ ವಿಕೆಟ್ ಪತನ..? ನೂತನ ಸಿಎಂ ಗೆ ಸಂಕಷ್ಟ ಶುರು..!
ವಿಜಯನಗರ: ತಾವು ಬಯಸದ ಖಾತೆಯಿಂದ ತೀವ್ರ ಅಸಮಾಧಾನಗೊಂಡಿರೋ ಶಾಸಕ ಆನಂದ ಸಿಂಗ್ ಬುಧವಾರವೇ ತಮ್ಮ ಸಚಿವಸ್ಥಾನ ಹಾಗೂ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆಗಳಿವೆ. ಇನ್ನೊಂದು ಮೂಲಗಳ ಪ್ರಕಾರ ಅವರು ಈಗಾಗಲೆ ಮುಖ್ಯಮಂತ್ರಿಗಳಿಗೆ ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ. ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು ಪರಿಸರ, ಜೀವಿಶಾಸ್ತ್ರ ಖಾತೆಯಿಂದ ತೀವ್ರ ಅಸಮಾಧಾನಗೊಂಡಿರುವ ಆನಂದ ಸಿಂಗ್ ಈಗಾಗಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ. ಖಾತೆ ಬದಲಾವಣೆ ಮಾಡಲು ವಿನಂತಿಸಿ, ಅದಕ್ಕೆ ಗಡುವನ್ನೂ ನೀಡಿದ್ದಾರೆ. ಗಡುವಿನೊಳಗೆ ಖಾತೆ ಬದಲಾಗದಿದ್ದರೆ...
“ಲಿಂಗಾಯತ” ಶಾಸಕರಿಗೆ ಸಿಎಂ ಸ್ಥಾನ ಪಕ್ಕಾ..! ಆ ಇಬ್ಬರಲ್ಲಿದೆ ತೀವ್ರ ಪೈಪೋಟಿ..!!
ಯಸ್, ಬಿಜೆಪಿ ಹೈಕಮಾಂಡ್ ಬಯಸಿದಂತೆ ಎಲ್ಲವೂ ಆಗಿ ಹೋಗಿದೆ. ಸಿಎಂ ಆಗಿ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದ ಬಿ.ಎಸ್.ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅದ್ರ ಜೊತೆ ಈಗ ಯಡಿಯೂರಪ್ಪ ಸಚಿವ ಸಂಪುಟ ಮಾಜಿಯಾಗಿದೆ. ಹಾಗಾದ್ರೆ ಯಾರು ಮುಂದಿನ ಸಿಎಂ..? ಈ ಕುತೂಹಲ ಸದ್ಯ ಇಡೀ ರಾಜ್ಯದ ಜನರಲ್ಲಿದೆ. ಬಹುಶಃ ಅಂದುಕೊಂಡಂತೆ ಆದ್ರೆ ಗುರುವಾರ ಅಥವಾ ಶುಕ್ರವಾರ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸೋದು ಪಕ್ಕಾ ಎನ್ನುವಂತಾಗಿದೆ. ಆ ಇಬ್ಬರ ನಡುವೆಯಷ್ಟೇ ಪೈಪೋಟಿ..! ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ...