ಯಲ್ಲಾಪುರ ಕ್ಷೇತ್ರಕ್ಕೂ ತಾಗತ್ತಾ ಸಿಎಂ ಬದಲಾವಣೆ ಬಿಸಿ..? ಇಂತಹದ್ದೊಂದು ಆತಂಕ ಈಗಾಗಲೇ ಬಹುತೇಕ ವಲಸಿಗ ಸಚಿವರುಗಳ ಕ್ಷೇತ್ರದಲ್ಲಿ ಒಳಗೊಳಗೇ ಹೊಗೆಯಾಡ್ತಿದೆ. ಅದ್ರಂತೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲೂ ಅಂತಹ ಆತಂಕ ಬಹುಶಃ ಒಳಗೊಳಗೇ ತಲ್ಲಣಗೊಳಿಸಿದೆಯಾ.? ಹೌದು, ಅನ್ನುತ್ತಿವೆ ಬಲ್ಲ ಮೂಲಗಳು. ಬದಲಾವಣೆ ಪಕ್ಕಾ..! ಸಿಎಂ ಯಡಿಯೂರಪ್ಪ ಈಗಷ್ಟೇ ರಾಜೀನಾಮೆ ನೀಡುವ ಸುಳಿವು ನೀಡಿ ಆಗಿದೆ. ಹೈಕಮಾಂಡ್ ಹೇಗ್ ಹೇಳತ್ತೋ ಹಾಗೆ ಕೇಳ್ಕೊಂಡು ಇರ್ತಿನಿ ಅನ್ನೋ ಸಂದೇಶ ರವಾನಿಸಿಯೂ ಆಗಿದೆ. ಜುಲೈ 25 ಕ್ಕೆ ಹೈಕಮಾಂಡ್ ನಾಯಕರಿಂದ ಬರೋ ಅದೇಶಕ್ಕಾಗಿ...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Category: ರಾಜಕೀಯ ಪಡಸಾಲೆ..
ರಾಜೀನಾಮೆ ಸುಳಿವು ಕೊಟ್ಟ ಸಿಎಂ..! ಜುಲೈ 26 ಕ್ಕೆ ಯಡಿಯೂರಪ್ಪ ರಾಜೀನಾಮೆ ಫಿಕ್ಸಾ..?
ಬೆಂಗಳೂರು: ಸಿಎಂ ಯಡಿಯೂರಪ್ಪ ಮೊದಲ ಬಾರಿಗೆ ರಾಜೀನಾಮೆಯ ಸುಳಿವು ಕೊಟ್ಟಿದ್ದಾರೆ. ಇಂದು ಬೆಂಗಳೂರಿನಲ್ಲಿ ಧನ್ವಂತರಿ ಹೋಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಮೌನ ಮುರಿದಿದ್ದಾರೆ. ಜುಲೈ 25 ರಂದು ವರಿಷ್ಟರು ನೀಡುವ ತೀರ್ಮಾನಕ್ಕೆ ನಾನು ಬದ್ದನಾಗಿ ನಡೆದುಕೊಳ್ಳುತ್ತೇನೆ. ಜುಲೈ 25 ಕ್ಕೆ ಹೈಕಮಾಂಡ್ ನಿಂದ ಒಂದು ಸಂದೇಶ ಬರುತ್ತೆ ಆ ಸಂದೇಶದ ಅನುಗುಣವಾಗಿ ನಾನು ನಡೆದುಕೊಳ್ಳುತ್ತೇನೆ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ ಅಂತಾ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ ತೊಡಗುವೆ.. ಇನ್ನು, ಬಹುತೇಕ ರಾಜೀನಾಮೆ ನೀಡುವ...
ಆ ಪ್ರಬುದ್ಧ ನಾಯಕನಿಗೆ ಇದೇಂತಾ ಗತಿ..? ಬಿಜೆಪಿ “ಬಣ” ಗುದ್ದಾಟದಲ್ಲಿ ಎಲ್ಟಿ ಪಾಟೀಲರ ದಾರಿ ಯಾವುದಯ್ಯ..?
“ನಾನು ಬಿಜೆಪಿಗೆ ಬಂದು ತಪ್ಪು ಮಾಡಿಬಿಟ್ನಾ..?” ಇಂತಹದ್ದೊಂದು ಪ್ರಶ್ನೆ ಬಹುಶಃ ಆ ನಾಯಕನಿಗೆ ಅನ್ನಿಸಿದೆಯೆನೋ.. ಯಾಕಂದ್ರೆ, ಮುಂಡಗೋಡ ತಾಲೂಕಿನ ಒಂದು ಪ್ರಬಲ ಸಮುದಾಯದ ನಾಯಕ ಈಗ ದಾರಿ ಕಾಣದಂತಾಗಿದ್ದಾರೆ. ಒಂದುವೇಳೆ ಕಾಂಗ್ರೆಸ್ ನಲ್ಲಿ ಇದ್ದಿದ್ದರೆ ಇಷ್ಟೋತ್ತಿಗಾಗಲೇ ಇಡೀ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಹುಶಃ ಕಾಂಗ್ರೆಸ್ MLA ಅಭ್ಯರ್ಥಿ ಅಂತಾ ಪತಾಕೆ ಹಾರಿಸ್ತಿದ್ದರೇನೋ…! ಅಂತವರು ಈಗ ಬಿಜೆಪಿಯಲ್ಲಿ ಎಲ್ಲೊ ಒಂದು ಕಡೆ ಸೈಡ್ ಲೈನ್ ಆಗ್ತಿದಾರಾ..? ಈ ಪ್ರಶ್ನೆ ಸದ್ಯದ ಬಲು ಚರ್ಚಿತ ವಿಷಯ. ಹೌದು, ಮುಂಡಗೋಡ ತಾಲೂಕಿನಲ್ಲಿ...
ನಂದಿಕಟ್ಟಾ ತಾಪಂ ಕ್ಷೇತ್ರ; ಬಿಜೆಪಿಗೆ ಟಿಕೆಟ್ ಆಕಾಂಕ್ಷಿಗಳ ತಲೆಬಿಸಿ, ಕಾಂಗ್ರೆಸ್ ಗೆ ವರವಾಗೋ ಖುಶಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ತಾಲೂಕಾ ಪಂಚಾಯತಿ ಮತಕ್ಷೇತ್ರ ಬಿರುಸುಗೊಂಡಿದೆ. ಇನ್ನೂ ಚುನಾವಣೆಯೇ ಘೋಷಣೆಯಾಗಿಲ್ಲ, ಮೀಸಲಾತಿ ಪ್ರಕಟವಾಗ್ತಿದ್ದಂತೆ ರಾಜಕೀಯ ಚದುರಂಗದಾಟಗಳು ತೆರೆಮರೆಯಲ್ಲೇ ಚಾಲ್ತಿ ಪಡೆದುಕೊಂಡಿವೆ. ಬಿಜೆಪಿ ತಲೆಬಿಸಿ..! ಅಂದಹಾಗೆ, ನಂದಿಕಟ್ಟಾ ತಾಪಂ ಕ್ಷೇತ್ರಕ್ಕೆ ” ಸಾಮಾನ್ಯ” ಮೀಸಲಾತಿ ಪ್ರಕಟಗೊಂಡಿದೆ. ಹೀಗಾಗಿ, ಇಲ್ಲಿನ ಬಿಜೆಪಿಯಲ್ಲಿ ಈಗಾಗಲೇ ಟಿಕೆಟ್ ಪಡೆಯಲು ಇನ್ನಿಲ್ಲದ ಕಸರತ್ತುಗಳು ಜಾರಿಯಲ್ಲಿವೆ. ಹಾಗೆ ಆಕಾಂಕ್ಷಿತರ ಪಟ್ಟಿ ಹನುಂಮತನ ಬಾಲದಂಗಿದೆ. ಈ ಸಾರಿ ನಾನೂ ಒಂದು ಕೈ ನೋಡೇ ಬಿಡ್ತಿನಿ ಅಂತಾ ಆಕಾಂಕ್ಷಿಗಳು ತೋಳು ಏರಿಸಿಕೊಂಡು ಸನ್ನದ್ದವಾಗಿದ್ದಾರೆ. ಆದ್ರೆ ಆ...
ಸದಾನಂದಗೌಡ ಸಿಎಂ ಪಟ್ಟಕ್ಕೇರೋದು ಪಕ್ಕಾನಾ..? ಅಷ್ಟಕ್ಕೂ ಬಿಜೆಪಿ ಹೈಕಮಾಂಡ್ ಲೆಕ್ಕಾಚಾರವೇನು..?
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ಕೇಳಿಬರುತ್ತಿರೋ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಸಿಎಂ ಬದಲಾವಣೆಗೆ ಮುಂದಾಗಿದೆ ಎನ್ನಲಾಗ್ತಿದೆ. ಯಡಿಯೂರಪ್ಪ ಹುದ್ದೆಯಿಂದ ಕೆಳಗಿಳಿದ್ರೆ ಸಿಎಂ ಯಾರು ಅನ್ನೋ ಪ್ರಶ್ನೆಗೆ ಹೈಕಮಾಂಡ್ ಪರೋಕ್ಷವಾಗಿ ಉತ್ತರ ನೀಡಿದ್ದು, ಸಂಸದ ಡಿ.ವಿ.ಸದಾನಂದ ಗೌಡ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗೋದು ಬಹುತೇಕ ಪಕ್ಕಾ ಅನ್ನುವಂತಾಗಿದೆ. ಬಿಜೆಪಿ ಒಡೆದ ಮನೆ..! ನಾಯಕತ್ವದ ವಿಚಾರದಲ್ಲಿಯೇ ಬಿಜೆಪಿ ಸದ್ಯ ಒಡೆದ ಮನೆ. ಸಿಎಂ ಯಡಿಯೂರಪ್ಪ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ವಿರೋಧಿ ಪಾಳಯ ಶತಾಯಗತಾಯ ಪ್ರಯತ್ನ ನಡೆಸ್ತಿದೆ. ಈ ನಡುವಲ್ಲೇ ಯಡಿಯೂರಪ್ಪ...
ಇದು ಮುಂಡಗೋಡ ಕಾಂಗ್ರೆಸ್ ಹಕೀಕತ್ತು..! ಯುವ ಪಡೆಗೆ “ಗದ್ದುಗೆ” ಪ್ರಿಯರದ್ದೇ ಆಪತ್ತು..! ಇನ್ನಾದ್ರೂ ಎದ್ದೇಳತ್ತಾ “ಕೈ” ಪಡೆ..?
ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಇನ್ನೂ ಉಸಿರಾಡ್ತಿದೆಯಾ..? ಇಂತಹದ್ದೊಂದು ಪ್ರಶ್ನೆ ಬಹುತೇಕ ಕ್ಷೇತ್ರದ ಜನರಲ್ಲಿದೆ. ಯಾಕಂದ್ರೆ, ಯಾವಾಗ, ಶಿವರಾಮ್ ಹೆಬ್ಬಾರ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಬಾವುಟ ಹಿಡಿದ್ರೊ, ಆ ಕ್ಷಣದಿಂದಲೇ ಇಡೀ ಮುಂಡಗೋಡ ತಾಲೂಕಿನ “ಕೈ” ಪಡೆಯ ಜಂಘಾಬಲವೇ ಕುಗ್ಗಿಹೋಯ್ತು, ಇನ್ನೇನು ತಾಲೂಕಿನಲ್ಲಿ ಕಾಂಗ್ರೆಸ್ ಖತಂ ಆಯ್ತು ಅನ್ನೋ ವಾತಾವರಣ ಇತ್ತು. ಇದು ಇತಿಹಾಸ..! ಹಾಗೆ ನೋಡಿದ್ರೆ, ಇದುವರೆಗೂ ತಾಲೂಕಿನ ಮೂರೂ ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪ್ರಭಲವಾಗಿಯೇ ಇತ್ತು. ಬಿಜೆಪಿ ಯಾವುದೇ ಒಂದು...
ಇಂದೂರು ಜಿಪಂ ಕ್ಷೇತ್ರ: ಏನಿದು ಅಚ್ಚರಿ..? ಆ “ಯುವ ನಾಯಕ” ನಿಗೆ ಪಟ್ಟ ಕಟ್ಟಲು ಮುಹೂರ್ತ ಫಿಕ್ಸಾ..?
ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ ಚುನಾವಣೆ ಇನ್ನೂ ಘೋಷಣೆಯೇ ಆಗಿಲ್ಲ. ಕೇವಲ ಮೀಸಲಾತಿ ಮಾತ್ರ ಪ್ರಕಟವಾಗಿದೆ. ಆದ್ರೆ ಇಷ್ಟರೊಳಗೆ ಮುಂಡಗೋಡ ತಾಲೂಕಿನಾಧ್ಯಂತ ಇನ್ನಿಲ್ಲದ ರಾಜಕೀಯ ಚರ್ಚೆಗಳು ಶುರುವಾಗಿವೆ. ತಾಲೂಕಿನಲ್ಲಿರೋ ಮೂರು ಜಿಪಂ ಕ್ಷೇತ್ರಗಳಿಗೆ ಈಗಾಗಲೇ ಟಿಕೆಟ್ ಪಡೆಯಲು “ಬಹುಪರಾಕ್” ಸಂಪ್ರದಾಯಗಳು ಚಾಲ್ತಿ ಪಡೆದುಕೊಂಡಿವೆ. ಎಲ್ಲವೂ ಟಿಕೆಟ್ ಗಾಗಿ..! ಅದ್ರಲ್ಲೂ, ಬಿಜೆಪಿ ಪಾಳಯದಲ್ಲಂತೂ ಈಗಾಗಲೇ ನಂಗೇ ಟಿಕೆಟ್...
ಕಾಂಗ್ರೆಸ್ ಸಿಎಂ ಅಭ್ಯರ್ಥಿ ಕುರಿತ ಚರ್ಚೆ ಅಪ್ರಸ್ತುತ; ಮಾಜಿ ಸಚಿವ ಆರ್.ವಿ. ದೇಶಪಾಂಡೆ
ಶಿರಸಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಚರ್ಚಿಸೋದು ಸರಿಯಲ್ಲ. ಒಗ್ಗಟ್ಟಾಗಿ ಇದ್ದೇವೆ. ಮುಂದೆಯೂ ಒಗ್ಗಟ್ಟಾಗಿ ಹೋಗ್ಬೇಕು ಅಂತ ಕಾಂಗ್ರೆಸ್ ನ ಹಿರಿಯ ರಾಜಕಾರಣಿ, ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ರು. ಶಿರಸಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಊಹಾಪೋಹ ಸೃಷ್ಟಿಸೋ ಕಾರ್ಯ ಸರಿಯಲ್ಲ. ಈ ಕುರಿತು ನಾಯಕರ ನಡುವೆಯೂ ಹೆಚ್ಚಿನ ಚರ್ಚೆಯ ಅಗತ್ಯವಿಲ್ಲ ಎಂದರು. ನಾನು ಯಾವತ್ತೂ ಮಂತ್ರಿ ಮಾಡಿ ಎಂದು ಹೇಳಿಲ್ಲ. ಅದೇ ರೀತಿ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿಯೂ ಕೂಡ ಈಗಿಂದ ಚರ್ಚೆ...
ಇಂದೂರು ಜಿಪಂ ಕ್ಷೇತ್ರ: ಹೈ ವೊಲ್ಟೇಜ್ ಅಖಾಡದಲ್ಲಿ ಯಾರಿಗೆ ಒಲಿಯತ್ತೆ ಬಿಜೆಪಿ ಟಿಕೆಟ್..?
ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಚುನಾವಣೆಯ ಅಭ್ಯರ್ಥಿಗಳ ಮೀಸಲಾತಿ ಪಟ್ಟಿ ಹೊರಬಿದ್ದಿದೆ. ಇದ್ರೊಂದಿಗೆ ತಾಲೂಕಿನಲ್ಲಿ ಮತ್ತೊಮ್ಮೆ ಚುನಾವಣೆಯ ಬಿಸಿ ಬಿಸಿ ಚರ್ಚೆಗಳು ಶುರುವಾಗಿದೆ. ಇನ್ನೇನು ಚುನಾವಣೆ ಹತ್ತಿರವಾಗ್ತಿದೆ. ಹೀಗಾಗಿ ಮುಂಡಗೋಡ ತಾಲೂಕಿನ 3 ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ಈ ಬಾರಿ ಅಭ್ಯರ್ಥಿಗಳು ಯಾರಪ್ಪಾ ಅನ್ನೋ ಪೀಕಲಾಟಕ್ಕೆ ಎರಡೂ ರಾಜಕೀಯ ಪಕ್ಷಗಳೂ ಚರ್ಚೆ ಆರಂಭಿಸಿವೆ. ಅದ್ರಲ್ಲೂ ಆಡಳಿತಾರೂಢ ಬಿಜೆಪಿ ಪಾಲಿಗೆ ಸಧ್ಯದ ಜಿಪಂ ಹಾಗೂ ತಾಲೂಕು ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಒಂದಿಷ್ಟು ತಲೆ ನೋವಾಗಿ ಪರಿಣಮಿಸೋದ್ರಲ್ಲಿ...
ರಮೇಶ್ ಜಾರಕಿಹೊಳಿ ನಿಗೂಢ ನಡೆ: RSS ಮುಖಂಡರ ಭೇಟಿ ಹಿಂದಿನ ಮರ್ಮವೇನು..?
ಬೆಳಗಾವಿ: ಸಿಡಿ ಪ್ರಕರಣದಲ್ಲಿ ಸಿಲುಕಿ ಸಚಿವಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ಶನಿವಾರ ಬೆಳಗ್ಗೆ ಆರ್ ಎಸ್ಎಸ್ ಪ್ರಭಾವಿ ನಾಯಕ ಅರವಿಂದರಾವ್ ದೇಶಪಾಂಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸಚಿವ ಸ್ಥಾನಕ್ಕಾಗಿ..? ಅಥಣಿಯ ದೇಶಪಾಂಡೆ ಮನೆಗೆ ತೆರಳಿದ ಜಾರಕಿಹೊಳಿ, ಸಚಿವಸ್ಥಾನ ಮರಳಿ ಪಡೆಯುವ ದಿಸೆಯಲ್ಲಿ ಸಂಘ ಪರಿವಾರದ ಮೂಲಕ ಒತ್ತಡ ಹೇರುವ ಪ್ರಯತ್ನ ಮಾಡಿದರೆಂದು ಗೊತ್ತಾಗಿದೆ. ಮಹಾರಾಷ್ಟ್ರಕ್ಕೆ ತೆರಳಿದ್ದ ವೇಳೆ ನಾಗಪುರದ ಆರ್ ಎಸ್ಎಸ್ ಕಚೇರಿಗೂ ಅವರು ಭೇಟಿ ನೀಡಿದ್ದರು. ಅರವಿಂದ ರಾವ್ ದೇಶಪಾಂಡೆ ಜೊತೆಗಿನ ಮಾತುಕತೆಯ ವಿವರ...