Loan Transfer to Reduce EMI: ಭಾರತೀಯ ರಿಸರ್ವ್ ಬ್ಯಾಂಕ್ (RBI)ನ ವಿತ್ತ ನೀತಿ ಸಮಿತಿ (MPC) ಸಭೆ ಇಂದು ಬುಧವಾರ ಮುಕ್ತಾಯಗೊಂಡಿದ್ದು, ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಸಭೆಯ ನಿರ್ಣಯಗಳನ್ನು ಪ್ರಕಟಿಸಿದ್ದಾರೆ. ಈ ಬಾರಿ ಆರ್ಬಿಐ ತನ್ನ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ, 5.50% ರಲ್ಲಿ ಸ್ಥಿರವಾಗಿರಿಸಿದೆ. ಹೀಗಾಗಿ, ಆರ್ಬಿಐನ ಈ ನಿರ್ಧಾರದಿಂದ ಸಾಲ ಪಡೆಯುವವರು ಅಥವಾ ಇಎಂಐ ಪಾವತಿಸುವವರಿಗೆ ಯಾವುದೇ ರಿಲೀಫ್ ಸಿಕ್ಕಿಲ್ಲ. ಆದರೂ ಕೂಡ ನಿಮ್ಮ ಸಾಲದ EMI ಹೊರೆ ಹೆಚ್ಚಿದ್ದರೆ,...
Top Stories
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
Category: ಷೇರು ಮಾರುಕಟ್ಟೆ
ಸೆನ್ಸೆಕ್ಸ್ 511 ಪಾಯಿಂಟ್ಸ್ ನಷ್ಟ, ಸೋಮವಾರ ಭಾರತದ ಷೇರುಪೇಟೆ ಕುಸಿತಕ್ಕೆ 5 ಕಾರಣಗಳು..!
Stock Market Highlights: ಭಾರತದ ಷೇರು ಮಾರುಕಟ್ಟೆ ಸೋಮವಾರ ಭಾರೀ ಕುಸಿತಕ್ಕೆ ಸಾಕ್ಷಿಯಾಗಿದ್ದು, ಸೆನ್ಸೆಕ್ಸ್ 500ಕ್ಕೂ ಅಧಿಕ ಪಾಯಿಂಟ್ಸ್ ಇಳಿಕೆಗೊಂಡಿದೆ. ಒಂದು ಹಂತದಲ್ಲಿ 900 ಪಾಯಿಂಟ್ಸ್ವರೆಗೆ ಇಳಿಕೆಯಾಗಿದ್ದ ಬಿಎಸ್ಇ ಸೂಚ್ಯಂಕವು ಕೊನೆಗೆ ಚೇತರಿಕೆ ಸಾಧಿಸಿ 511 ಪಾಯಿಂಟ್ಸ್ ಇಳಿಕೆಯಾಗಿ 81896 ಮಾರ್ಕ್ನಲ್ಲಿ ಮುಚ್ಚಿತು. ಇದೇ ವೇಳೆಯಲ್ಲಿ ನಿಫ್ಟಿ50 ಸೂಚ್ಯಂಕವು 140 ಪಾಯಿಂಟ್ಸ್ ಅಥವಾ 0.56 ಪರ್ಸೆಂಟ್ ಇಳಿಕೆಯಾಗಿ 25,000 ಗಡಿಯಿಂದ ಕೆಳಗಿಳಿದಿದೆ ಹಾಗೂ 24,971.90 ಮಾರ್ಕ್ನಲ್ಲಿ ಕೊನೆಗೊಂಡಿದೆ. ಬಿಎಸ್ಇ ಮಿಡ್ಕ್ಯಾಪ್ ಹಾಗೂ ಸ್ಮಾಲ್ಕ್ಯಾಪ್ ಸೂಚ್ಯಂಕಗಳು ಔಟ್ಪರ್ಫಾಮೆನ್ಸ್ ನೀಡಿದ್ದು,...
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
Stock Market Highlights : ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧದ ನಡುವೆ ಭಾರತದ ಷೇರು ಮಾರುಕಟ್ಟೆ ಸೂಚ್ಯಂಕವು ಸತತ ನಷ್ಟದಿಂದ ಚೇತರಿಸಿಕೊಂಡಿದೆ. ಕಳೆದ ಕೆಲವು ಸೆಷನ್ಗಳಲ್ಲಿ ಇಳಿಕೆಗೆ ಸಾಕ್ಷಿಯಾಗಿದ್ದ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಂಕವು ಸೋಮವಾರ ಜಿಗಿತ ಸಾಧಿಸಿದೆ. ಎರಡು ಪ್ರಮುಖ ಸೂಚ್ಯಂಕಗಳು ಸುಮಾರು 1% ನಷ್ಟು ಹೆಚ್ಚಾಗಿವೆ. ಸೆನ್ಸೆಕ್ಸ್ ಮಾರುಕಟ್ಟೆ ಮುಕ್ತಾಯಕ್ಕೆ 677 ಪಾಯಿಂಟ್ಸ್ ಅಥವಾ 0.84% ಏರಿಕೆಗೊಂಡು 81,796 ಮಾರ್ಕ್ನಲ್ಲಿ ಕೊನೆಗೊಂಡಿದೆ. ಇದೇ ವೇಳೆಯಲ್ಲಿ ನಿಫ್ಟಿ 50 ಸೂಚ್ಯಂಕವು 227.90 ಪಾಯಿಂಟ್ಸ್ ಅಥವಾ...
ಗತವೈಭವಕ್ಕೆ ಮರಳುತ್ತಿದೆ ಅನಿಲ್ ಅಂಬಾನಿ ಷೇರು; ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ರಿಲಯನ್ಸ್ ಪವರ್ ಸ್ಟಾಕ್..!
Anil Ambani Stocks: ಭಾರತೀಯ ಷೇರುಮಾರುಕಟ್ಟೆ ಸೋಮವಾರ (ಜೂನ್ 2) ವಹಿವಾಟಿನಲ್ಲಿ ತೀವ್ರ ಏರಿಳಿತದ ನಂತರ ರೆಡ್ಮಾರ್ಕ್ನಲ್ಲಿ ವಹಿವಾಟು ಮುಗಿಸಿದೆ. ಸೆನ್ಸೆಕ್ಸ್ 77 ಪಾಯಿಂಟ್ಸ್ ಇಳಿಕೆಯೊಂದಿಗೆ 81,373ರಲ್ಲಿ ಮುಚ್ಚಿದೆ. ನಿಫ್ಟಿ ಕೂಡ 34 ಪಾಯಿಂಟ್ಸ್ ಏರಿಕೆಯೊಂದಿಗೆ 24716ರಲ್ಲಿ ಮುಚ್ಚಿದೆ. ಆದರೆ, ಮಾರುಕಟ್ಟೆ ಕುಸಿತದ ನಡುವೆಯೂ ಪ್ರಮುಖ ಕೈಗಾರಿಕೋದ್ಯಮಿ ಮತ್ತು ಮುಖೇಶ್ ಅಂಬಾನಿ ಅವರ ಸಹೋದರ ಅನಿಲ್ ಅಂಬಾನಿ ಒಡೆತನದ ‘ರಿಲಯನ್ಸ್ ಪವರ್’ ಷೇರುಗಳು ಭರ್ಜರಿ ಜಿಗಿತ ದಾಖಲಿಸಿವೆ. ಸತತ ಮೂರನೇ ಸೆಷನ್ನಲ್ಲೂ ಏರಿಕೆಯ ಟ್ರೆಂಡ್ ಮುಂದುವರಿಸಿದೆ. ಇಂದು...
ಗುರುವಾರ ಕುಸಿತದಿಂದ ಪ್ರಾರಂಭವಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟ..!
Stock Market News: ಭಾರತೀಯ ಷೇರು ಮಾರುಕಟ್ಟೆಯು ಗುರುವಾರ ಅಂದ್ರೆ ಮೇ 22ರಂದು ಭಾರೀ ನಷ್ಟದೊಂದಿಗೆ ಶುರುವಾಗಿದೆ. ಜಾಗತಿಕ ದುರ್ಬಲ ಸೂಚನೆಗಳಿಂದಾಗಿ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಂಕಗಳು ಆರಂಭಿಕ ವಹಿವಾಟಿನಲ್ಲಿ ರೆಡ್ ಮಾರ್ಕ್ನಲ್ಲಿ ಶುರುವಾಗಿದೆ. ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟಗೊಂಡಿದ್ದು, ನಿಫ್ಟಿ ಸೂಚ್ಯಂಕವು 24600ರ ಗಡಿಯಿಂದ ಕೆಳಕ್ಕೆ ಜಾರಿದೆ. ಇಂಡಸ್ಇಂಡ್ ಬ್ಯಾಂಕ್ ದಿನದ ಇಂಟ್ರಾಡೇ ವಹಿವಾಟಿನಲ್ಲಿ ನಷ್ಟದಿಂದ ರಿಬೌಂಡ್ ಆಗಿದೆ. ಜಾಗತಿಕ ದುರ್ಬಲ ಸೂಚನೆಗಳಿಂದಾಗಿ ಭಾರತೀಯ ಷೇರು ಮಾರುಕಟ್ಟೆಯು ನಷ್ಟಕ್ಕೆ ಸಾಕ್ಷಿಯಾಗಿದ್ದು, ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಸೆನ್ಸೆಕ್ಗ್...
ಸೆನ್ಸೆಕ್ಸ್ 873 ಪಾಯಿಂಟ್ಸ್ ಕುಸಿತ: ಮಂಗಳವಾರ ಷೇರು ಮಾರುಕಟ್ಟೆ ಕರೆಕ್ಷನ್ಗೆ 5 ಕಾರಣಗಳು!
Stock Market Down Today : ಭಾರತೀಯ ಷೇರು ಮಾರುಕಟ್ಟೆ ಮಂಗಳವಾರ ಅಂದ್ರೆ ಮೇ 20 ರಂದು ಕುಸಿತ ಕಂಡಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಸೂಚ್ಯಂಕಗಳು ನಷ್ಟ ಅನುಭವಿಸಿವೆ. ಹೂಡಿಕೆದಾರರು ಒಂದೇ ದಿನದಲ್ಲಿ ಸುಮಾರು ₹5 ಲಕ್ಷ ಕೋಟಿ ಕಳೆದುಕೊಂಡಿದ್ದಾರೆ. ಅಮೆರಿಕ-ಭಾರತದ ನಡುವಿನ ವ್ಯಾಪಾರ ಒಪ್ಪಂದದ ಬಗ್ಗೆ ಇದ್ದ ನಿರೀಕ್ಷೆಗಳು ಕಡಿಮೆಯಾಗಿವೆ. ಮಾರುಕಟ್ಟೆಯ ಮೌಲ್ಯ ಹೆಚ್ಚಿರುವುದು, ಅಮೆರಿಕದ ಕ್ರೆಡಿಟ್ ರೇಟಿಂಗ್ ಇಳಿಕೆಯಾಗಿರುವುದು, ಮಾರುಕಟ್ಟೆ ಕುಸಿತಕ್ಕೆ ಮುಖ್ಯ ಕಾರಣಗಳಾಗಿವೆ.ದೇಶದ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ 873 ಪಾಯಿಂಟ್ಗಳಷ್ಟು ಕುಸಿದು...
ಚಿನ್ನದ ರೇಟು ದಿಢೀರ್ ₹490 ಇಳಿಕೆ, ಬೆಳ್ಳಿ ಬೆಲೆಯೂ ₹1000 ಕುಸಿತ; ಇವತ್ತು 10 ಗ್ರಾಂ ಬಂಗಾರದ ಬೆಲೆ ಎಷ್ಟು..?
Gold Rate Today: ಚಿನ್ನದ ಬೆಲೆ ಹಾವು-ಏಣಿ ಆಟವನ್ನು ಮುಂದುವರಿಸಿದೆ. ನಿನ್ನೆ ಸೋಮವಾರ ಏರಿಕೆ ಕಂಡಿದ್ದ ಬಂಗಾರದ ಬೆಲೆಗಳು ಇಂದು ಮತ್ತೆ ದಿಢೀರ್ ಕುಸಿತ ಕಂಡಿವೆ. 10 ಗ್ರಾಂ ಅಪರಂಜಿ ಚಿನ್ನದ ಬೆಲೆಯಲ್ಲಿ ₹490 ಇಳಿಕೆಯಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಭಾರತದಲ್ಲಿ ಚಿನ್ನಕ್ಕೆ ಯಾವಾಗಲೂ ವಿಶೇಷ ಸ್ಥಾನವಿದೆ. ವಿಶೇಷವಾಗಿ ಮಹಿಳೆಯರು ಮದುವೆ, ಹಬ್ಬಗಳಂತಹ ಶುಭ ಸಮಾರಂಭಗಳಲ್ಲಿ ಚಿನ್ನ ಖರೀದಿಗೆ ಮುಗಿಬೀಳುತ್ತಾರೆ. ಹೀಗಾಗಿ ಭಾರತದಲ್ಲಿ ಎಲ್ಲ ಕಾಲಕ್ಕೂ ಚಿನ್ನದ...
ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ
Stock Market Highlights : ಭಾರತೀಯ ಷೇರು ಮಾರುಕಟ್ಟೆಯು ಸೋಮವಾರ ರೆಡ್ ಮಾರ್ಕ್ನಲ್ಲಿ ಮುಚ್ಚಿದ್ದು, ಸತತ ಎರಡನೇ ದಿನ ನಷ್ಟಕ್ಕೆ ಗುರಿಯಾಗಿದೆ. ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಸೆನ್ಸೆಕ್ಸ್ 271 ಪಾಯಿಂಟ್ಸ್ ಇಳಿಕೆಗೊಂಡಿದ್ದು, ನಿಫ್ಟಿ ಸೂಚ್ಯಂಕವು 24950 ಗಡಿಯ ಮಾರ್ಕ್ನಲ್ಲಿ ಕೊನೆಗೊಂಡಿದೆ. ದಿನದ ವಹಿವಾಟಿನ ಟಾಪ್ ಗೇನರ್ ಹಾಗೂ ಲೂಸರ್ಸ್ ಮಾಹಿತಿ ಇಲ್ಲಿದೆ. ದೇಶೀಯ ಷೇರು ಮಾರುಕಟ್ಟೆಯು ಸೋಮವಾರ ಕುಸಿತಕ್ಕೆ ಒಳಗಾಗಿದೆ. ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆಗೊಂಡು 82,059 ಮಾರ್ಕ್ನಲ್ಲಿ ಕೊನೆಗೊಂಡಿದೆ. ಇದೇ ವೇಳೆಯಲ್ಲಿ ನಿಫ್ಟಿ...






