Home ಹಾವೇರಿ

Category: ಹಾವೇರಿ

Post
ಬೊಮ್ಮಾಯಿಯವ್ರೇ ಸಿಎಂ ಆಗಿದ್ರೂ, ಶಿಶುನಾಳ ಶರೀಫರ ಪ್ರಾಧಿಕಾರ ಯಾಕೆ‌ ಮಾಡಲಿಲ್ಲ ನೀವು..? ಶಿಗ್ಗಾವಿಯಲ್ಲಿ ಯಾಸಿರಖಾನ್ ಪಠಾಣ್ ವಾಗ್ದಾಳಿ..!

ಬೊಮ್ಮಾಯಿಯವ್ರೇ ಸಿಎಂ ಆಗಿದ್ರೂ, ಶಿಶುನಾಳ ಶರೀಫರ ಪ್ರಾಧಿಕಾರ ಯಾಕೆ‌ ಮಾಡಲಿಲ್ಲ ನೀವು..? ಶಿಗ್ಗಾವಿಯಲ್ಲಿ ಯಾಸಿರಖಾನ್ ಪಠಾಣ್ ವಾಗ್ದಾಳಿ..!

ಶಿಗ್ಗಾವಿ; ಬಜೆಟ್ ನಲ್ಲಿ ಶಿಶುನಾಳ ಶರೀಫರ ಪ್ರಾಧಿಕಾರ ಘೋಷಣೆ ಹಿನ್ನೆಲೆ, ಶಿಗ್ಗಾವಿಯಲ್ಲಿ ಕೈ ಕಾರ್ಯಕರ್ತರ ಸಂಭ್ರಮಾಚರಣೆ ಜೋರಾಗಿತ್ತು. ಶಾಸಕ ಯಾಸೀರ್ ಖಾನ್ ಪಠಾಣ್ ನೇತೃತ್ವದಲ್ಲಿ ಪಟ್ಟಣದ ಚನ್ನಮ್ಮ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ರು. ಇದೇ ವೇಳೆ ಮಾತನಾಡಿದ ಶಾಸಕ ಯಾಸಿರಖಾನ್ ಫಠಾಣ, ಬೊಮ್ಮಾಯಿಗೆ ಸವಾಲು ಹಾಕಿದ್ರು, ಬೊಮ್ಮಾಯಿಯವ್ರೇ, ಶಿಶುನಾಳ ಶರೀಫರ ಪ್ರಾಧಿಕಾರ ಯಾಕೆ ಮಾಡಲಿಲ್ಲ ನೀವು..? ನಿಮಗೆ ಕೆಲಸ ಮಾಡಲು ಯಾರಾದರೂ ಕೈ ಹಿಡಿದಿದ್ರಾ..? ನಾನು ಏನಾದರೂ ತರಬೇಕು ಅಂದ್ರೆ...

Post
ತಡಸ ಬಳಿ ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಹಾವೇರಿಯ ನವ ದಂಪತಿ ದುರ್ಮರಣ..! 15 ದಿನದ ಹಿಂದಷ್ಟೆ ಮದುವೆಯಾಗಿದ್ದ ಜೋಡಿ ಸಾವು..!!

ತಡಸ ಬಳಿ ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಹಾವೇರಿಯ ನವ ದಂಪತಿ ದುರ್ಮರಣ..! 15 ದಿನದ ಹಿಂದಷ್ಟೆ ಮದುವೆಯಾಗಿದ್ದ ಜೋಡಿ ಸಾವು..!!

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನವದಂಪತಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರ್ತಿಕ್ ಹೂಗಾರ (34) ಮತ್ತು ಐಶ್ವರ್ಯ ಹೂಗಾರ (30) ಮೃತ ದಂಪತಿ. 15 ದಿನಗಳ ಹಿಂದೆಯಷ್ಟೇ ಇವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ದೇವರ ದರ್ಶನ ಪಡೆದು ಬರುವಾಗ ದುರಂತ ಸಂಭವಿಸಿದೆ, ಕಾರ್ತಿಕ್ ಅವರು ಪತ್ನಿ ಮತ್ತು ಸಂಬಂಧಿಕರ ಜೊತೆ ಗದಗ ಜಿಲ್ಲೆಯ ನವಲಗುಂದ ಕಾಮಣ್ಣನ ದರ್ಶನಕ್ಕೆ...

Post
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!

ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!

ಹಾವೇರಿ: ಗೋವಿನಜೋಳಕ್ಕೆ ನೀರು ಹಾಯಿಸಲು ಹೋಗಿದ್ದ ರೈತ ಸಹೋದರರ ಮೇಲೆ ಚಿರತೆಯ ಭಯಾನಕ‌ ದಾಳಿಯಿಂದ ಓರ್ವ ರೈತ ಸಾವನ್ನಪ್ಪಿ ಇನ್ನೋರ್ವ ನಿಗೆ ಗಂಭೀರ ಗಾಯವಾಗಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಚಿರತೆದಾಳಿಯಿಂದ‌ ಸಾವನ್ನಪ್ಪಿರುವ ರೈತನನ್ನು ಬೀರೆಶ ಬಳಗಾವಿ(28)ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ರೈತನನ್ನು ಗಣೇಶ ಬಳಗಾವಿ ಎಂದು ತಿಳಿದುಬರುತ್ತದೆ. ಇತನನ್ನು‌ಚಿಕಿತ್ಸೆಗೆ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಕ್ಕೆಜೋಳಕ್ಕೆ ನೀರು ಹಾಯಿಸಲು ಹೋದಾಗ ಅ‌19 ರ ರಾತ್ರಿ 11 ಗಂಟೆಯ...

Post
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ

ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ

Education Department; ಹಾವೇರಿ; ಬೋಧಕೇತರರ ನೌಕರರು ತಮ್ಮ ಸೇವೆಯನ್ನು ಇಲಾಖೆಗೆ ಸಲ್ಲಿಸುತ್ತಿದ್ದು ಅವರ ಮೂಲಕ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ. ಪ್ರತಿಯೊಬ್ಬ ಬೋಧಕೇತರ ನೌಕರನು ಇಲಾಖೆಯ ಎಲ್ಲ ಯೋಜನೆಗಳ ಮಾಹಿತಿ ಮತ್ತು ಕಾನೂನಿನ ನಿಯಮಗಳನ್ನು ಮನದಟ್ಟು ಮಾಡಿಕೊಂಡು ನಿಯಮಾನುಸಾರ ಕಾರ್ಯ ನಿರ್ವಹಿಸಿಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ ಎನ್ ದಂಡಿನ ಹೇಳಿದ್ರು. ಅವರು ರವಿವಾರ ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಲಿಪಿಕ ನೌಕರರ ವಾಹನ ಚಾಲಕರ ಮತ್ತು ಡಿ ಗ್ರೂಪ್ ನೌಕರರ ಸಂಘ...

Post
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!

ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!

Death News; ಶಿಗ್ಗಾವಿಯ BEO ಕಾರ್ಯಾಲಯದಲ್ಲಿ ಹಿರಿಯ ಮೆನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದ ಪ್ರಸನ್ನ ಗಣಪತಿ ಜಾಧವ್(49) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಿಸದೆ ಇಂದು (ಸೋಮವಾರ) ಬೆಳಗಿನ ಜಾವ ನಿಧನರಾಗಿದ್ದಾರೆ ಅಂತಾ ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಸಂತಾಪ..! ಇನ್ನು, ಪ್ರಸನ್ನ ಜಾಧವ್ ಅವರ ನಿಧನಕ್ಕೆ ಶಿಗ್ಗಾವಿ ಕ್ಷೇತ್ರ...

Post
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!

ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!

Shiggaon Crime News; ಶಿಗ್ಗಾವಿಯಲ್ಲಿ ಮಚ್ಚಿನಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ. ಪಟ್ಟಣದ ಅಪೊಲೋ ಫಾರ್ಮಸಿ ಎದುರು ಘಟನೆ ನಡೆದಿದ್ದು, ಮಚ್ಚಿನಿಂದ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸ್ರು ಬಂಧಿಸಿದ್ದಾರೆ. ಅಂದಹಾಗೆ, ಶಿಗ್ಗಾವಿ ಪಟ್ಟಣದ ಅಪೋಲೋ ಫಾರ್ಮಸಿ ಅಂಗಡಿಯ ಎದುರು ಮಹಮ್ಮದ್ ಸಲೀಮ್ ಶೇಕ್ (27) ಎಂಬಾತನು, ಚಂದಾಪುರ ಗ್ರಾಮದ ಪಿಗ್ಮಿ ಕಲೆಕ್ಟರ್ ಗಂಗಪ್ಪ ಹೂವಣ್ಣನವರ್(32) ಎಂಬುವವನ ಮೇಲೆ ಹಲ್ಲೆ ಮಾಡಿದ್ದಾನೆ. ಅಸಲು, ಎರಡು ತಿಂಗಳ ಹಿಂದೆ 2 ಲಕ್ಷ ರೂ ಗಳನ್ನು ಬಡ್ಡಿಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ, ಗಂಗಪ್ಪನನ್ನು...

Post
ಇನಸ್ಟಾಗ್ರಾಂ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ 15 ಲಕ್ಷರೂ ವಂಚನೆ..!

ಇನಸ್ಟಾಗ್ರಾಂ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ 15 ಲಕ್ಷರೂ ವಂಚನೆ..!

Cheated Astrologers; ಹಾವೇರಿ: ಜಾಲತಾಣವಾದ ಇನಸ್ಟಾಗ್ರಾಂ ನಲ್ಲಿ ಬಂದ ಆ್ಯಪ್ ನ್ನು ನಂಬಿ ಜ್ಯೋತಿಷಿಗಳ ಭಯಾನಕ ಮೂಢ ನಂಬಿಕೆಗಳಿಗೆ ಹೆದರಿ, ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿ 15 ಲಕ್ಷರೂ ಮೌಲ್ಯದ 165 ಗ್ರಾಂ ಬಂಗಾರವನ್ನು ನೀಡಿ ಮೋಸ ಹೋಗಿದ್ದಾಳೆ. ಈ ವಂಚನೆಯ ಬಗ್ಗೆ ಹಾವೇರಿ ಯ ಸಿಇಎನ್ ಪೊಲೀಸ್ ಠಾಣೆ ಯಲ್ಲಿ ಜೂ.28ರಂದು‌ ದೂರು ದಾಖಲಾಗಿದೆ. ಹಾವೇರಿಯ ವೈಷ್ಣವಿ ಹೂವನಗೌಡ ದ್ಯಾವಣ್ಣನವರ ಇನಸ್ಟಾಗ್ರಾಮನಲ್ಲಿ ಗಣೇಶ ಶಾಸ್ತ್ರಿ,‌‌ ಚಂದನ ಹಾಗೂ ಗುರು ಎನ್ನುವವರು ದಿನಾಂಕ 23-03-2025 ರಂದ ಇನಸ್ಟಾಗ್ರಾಮನಲ್ಲಿ...

Post
ಶಿಗ್ಗಾವಿಯ ಭೀಕರ ಮರ್ಡರ್ ಕೇಸ್ ಹಾಗೂ ಫೈರಿಂಗ್ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಹಾವೇರಿ ಎಸ್ಪಿ..!

ಶಿಗ್ಗಾವಿಯ ಭೀಕರ ಮರ್ಡರ್ ಕೇಸ್ ಹಾಗೂ ಫೈರಿಂಗ್ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಹಾವೇರಿ ಎಸ್ಪಿ..!

Shiggaon Murder Case; ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಶಿವಾನಂದ್ ಕುನ್ನೂರ್ ಎಂಬಾತನ ಮರ್ಡರ್ ಕೇಸಿನಲ್ಲಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ ಪೊಲೀಸ್ರು. ಹಾವೇರಿ ಎಸ್ಪಿ ಅಂಶುಕುಮಾರ್, ಘಟನೆಯ ಕುರಿತು ಮಾದ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇಬ್ಬರು ಆರೋಪಿಗಳ ಕಾಲಿಗೆ ಗುಂಡು..! ಕಳೆದ ಎರಡು ದಿನಗಳ ಹಿಂದೆ ನಡೆದಿದ್ದ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಅವರ ಕೊಲೆ ಪ್ರಕರಣದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಅಶ್ರಫ್ ಮತ್ತು...

Post
ಶಿಗ್ಗಾವಿ ಶಿವಾನಂದ್ ಕುನ್ನೂರ ಭೀಕರ ಹತ್ಯೆ ಪ್ರಕರಣ, ಆರೋಪಿಗಳ ಕಾಲಿಗೆ ಪೊಲೀಸರಿಂದ ಫೈರಿಂಗ್..! ಕಿಮ್ಸ್ ನಲ್ಲಿ ಚಿಕಿತ್ಸೆ..!

ಶಿಗ್ಗಾವಿ ಶಿವಾನಂದ್ ಕುನ್ನೂರ ಭೀಕರ ಹತ್ಯೆ ಪ್ರಕರಣ, ಆರೋಪಿಗಳ ಕಾಲಿಗೆ ಪೊಲೀಸರಿಂದ ಫೈರಿಂಗ್..! ಕಿಮ್ಸ್ ನಲ್ಲಿ ಚಿಕಿತ್ಸೆ..!

Police Firing Accused; ಶಿಗ್ಗಾವಿಯಲ್ಲಿ ಗುತ್ತಿಗೆದಾರನ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಹತ್ಯೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹೀಗಾಗಿ, ಗಾಯಾಳು ಆರೋಪಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲು ಮಾಡಲಾಗಿದೆ. ಹಾವೇರಿಯ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕೊಂಡೋಜಿ ಕ್ರಾಸ್ ಬಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಪರಿಣಾಮ, ಆರೋಪಿಗಳಾದ ಅಶ್ರಫ್ ಮತ್ತು ನಾಗರಾಜ ಕಾಲಿಗೆ ಗುಂಡೇಟು ಬಿದ್ದಿತ್ತು, ಗಾಯಳು ಆರೋಪಿಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ...

Post
ಶಿಗ್ಗಾವಿಯಲ್ಲಿ ಹಾಡಹಗಲೇ ಭೀಕರ ಹತ್ಯೆ.! ಅಲ್ಲಿ ಹೆಣವಾಗಿದ್ದವನ ಹೆಸರು ಶಿವಾನಂದ ಕುನ್ನೂರ..!

ಶಿಗ್ಗಾವಿಯಲ್ಲಿ ಹಾಡಹಗಲೇ ಭೀಕರ ಹತ್ಯೆ.! ಅಲ್ಲಿ ಹೆಣವಾಗಿದ್ದವನ ಹೆಸರು ಶಿವಾನಂದ ಕುನ್ನೂರ..!

Shiggaon Murder News; ಶಿಗ್ಗಾವಿಯಲ್ಲಿ ಹಾಡಹಗಲೇ ಭೀಕರ ಹತ್ಯೆಯಾಗಿದೆ. ಶಿವಾನಂದ ಕುನ್ನೂರ ಎಂಬುವವನನ್ನು ಬೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಹಂತಕರು. ಶಿಗ್ಗಾವಿಯ ಹುಬ್ಬಳ್ಳಿ ರಸ್ತೆಯ ಸಮೀಪ, ಮಹೇಶ್ ದಾಬಾದ ಎದುರೇ ಹತ್ಯೆ ಮಾಡಲಾಗಿದೆ. ಹೀಗಾಗಿ ಇಡೀ ಶಿಗ್ಗಾವಿ ತಾಲೂಕೇ ಬೆಚ್ಚಿ ಬಿದ್ದಿದೆ. ಹಾಡಹಗಲೇ ಮರ್ಡರ್..! ಅಸಲು, ಶಿಗ್ಗಾವಿಲಿ ಇತ್ತಿಚೆಗೆ ಹಲವು ರೀತಿಯ ಕ್ರೈಮುಗಳು ಚಾಲ್ತಿ ಪಡೆದುಕೊಂಡಿವೆ. ಎರಡು ದಿನದ ಹಿಂದೆಯಷ್ಟೇ ಇಲ್ಲಿ CRPF ಯೋಧನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಇದೀಗ, ಹಾಡಹಗಲೇ ಶಿವಾನಂದ್ ಕುನ್ನೂರ ಎಂಬುವವನ...