ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ಮಹಿಳೆಯೋರ್ವಳು ಎರಡು ದಿನಗಳಿಂದ ಕಾಣೆಯಾಗಿದ್ದಾಳೆ. ದಾವಣಗೇರೆಯಿಂದ KSRTC ಬಸ್ ನಲ್ಲಿ ಮುಂಡಗೋಡಿಗೆ ಬರುತ್ತಿದ್ದ ಮಹಿಳೆ ಹರಿಹರದಿಂದ ನಾಪತ್ತೆಯಾಗಿದ್ದಾಳೆ. ಗಾಯತ್ರಿ ಸದಾನಂದ ರಾಯ್ಕರ್ ಎಂಬುವ ಮಹಿಳೆಯೇ ನಾಪತ್ತೆಯಾಗಿದ್ದು, ಯಾರಿಗಾದ್ರೂ ಇವರು ಕಂಡುಬಂದಲ್ಲಿ ತಕ್ಷಣವೇ ಈ ಕೆಳಗಿನ ನಂಬರಿಗೆ ಕರೆ ಮಾಡಲು ವಿನಂತಿಸಲಾಗಿದೆ.
Mob No:7022471180
7204299031
Top Stories
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
ಅಳಿಯನ ಕೊಂದ ಮಾವನಿಗೆ ಜೀವಾವಧಿ ಶಿಕ್ಷೆ, ಕೋರ್ಟ್ ತೀರ್ಪು ಪ್ರಕಟ..!
ಮುಂಡಗೋಡಿನ ನಕಲಿ “ಮೂಲವ್ಯಾಧಿ” ಡಾಕ್ಟರ್ ನ ಕ್ಲಿನಿಕ್ ಮೇಲೆ ಅಧಿಕಾರಿಗಳ ದಾಳಿ, ಕ್ಲಿನಿಕ್ ಕ್ಲೋಸ್..! ತಾಲೂಕಿನ ಇನ್ನುಳಿದ “ಫೇಕು” ಡಾಕ್ಟರುಗಳ ಮೇಲೆ ದಾಳಿ ಯಾಕಿಲ್ಲ..?
ಮುಂಡಗೋಡ ತಾಲೂಕಾ ಕ್ಷತ್ರೀಯ ಮರಾಠ ಮಂಡಳದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!
ಹುನಗುಂದದ ಶ್ರೀಮತಿ ನಿಂಗವ್ವ ಆಸ್ತಕಟ್ಟಿ (76) ವಿಧಿವಶ..!
ಹುನಗುಂದದಲ್ಲಿ CBDRCT ಸಂಸ್ಥೆಯಿಂದ ಮಹತ್ಕಾರ್ಯ, ತಿಂಗಳಿಂದ ನಡೆದ ಹೊಲಿಗೆ ತರಬೇತಿ ಶಿಬಿರದ ಸಮಾರೋಪ..!
ಆರ್.ಟಿ.ಓ. ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ರಾಮಲಿಂಗ ರೆಡ್ಡಿ
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಗಾಂಜಾ ಮಾರುತ್ತಿದ್ದ ಇಂದೂರಿನ ದಂಧೆಕೋರ ಆರೆಸ್ಟ್..!
ಇಂದಿನಿಂದ SSLC ಪರೀಕ್ಷೆ : ಬೆಳಗಾವಿ ವಿಭಾಗದಿಂದ 2,52,262 ವಿದ್ಯಾರ್ಥಿಗಳು, ಶಿರಸಿ-10172, ಕಾರವಾರ 9706 ವಿದ್ಯಾರ್ಥಿಗಳು..!
ಪಾಳಾ ಬಳಿ ಬೈಕ್ ಹಾಗೂ ಭಾರತ್ ಬೇಂಜ್ ನಡುವೆ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ ಸುದ್ದಿ
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
