Sirsi Crime News; ಶಿರಸಿ: ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ಆತನ ಸಾವಿಗೆ ಕಾರಣವಾಗಿದ್ದ, ಆರೋಪಿಯೋರ್ವ ಕಳೆದ 33 ವರ್ಷಗಳಿಂದ ಭೂಗತನಾಗಿದ್ದ, ಆದ್ರೂ ಬಿಡದೇ ಪತ್ತೆ ಹಚ್ಚಿ ಹೆಡೆಮುರಿ ಕಟ್ಟಿರೋ ಶಿರಸಿ ಪೊಲೀಸರು ಹಳೆಯ ಪ್ರಕರಣಕ್ಕೆ ಮರಿಜೀವ ಕೊಟ್ಟಿದ್ದಾರೆ.

ಅಂದಹಾಗೆ, 1992 ರಲ್ಲಿ ಶಿರಸಿಯಲ್ಲಿ ಮಾರ್ಷಲ್ ಲೂಯಿಸ್ ಕ್ಯಾಸ್ತಲಿನ್ ಕಾರ್ಕಳ ಎಂಬಾತ, ವಾಸು ಗೌಡಿ ಎಂಬ ಸೈಕಲ್ ಸವಾರನಿಗೆ ನಿರ್ಲಕ್ಷ ಚಾಲನೆಯಿಂದ ಅಪಘಾತ ಪಡಿಸಿ ಆತನ ಸಾವಿಗೆ ಕಾರಣವಾಗಿದ್ದನು. ಈ ಕುರಿತು ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿ 33 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಇಂದು ಈತನನ್ನು ಮೂಡಬಿದ್ರೆ ನಿಡ್ಡೋಡಿ ಯಲ್ಲಿ ಪತ್ತೆ ಮಾಡಿ ಶಿರಸಿ ಪೊಲೀಸ್ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನಗರ ಠಾಣೆ ಪಿಎಸ್ಐ ನಾಗಪ್ಪ. ಬಿ, ಗ್ರಾಮೀಣ ಠಾಣೆ ಪಿಎಸ್ಐ ನಾರಾಯಣ ರಾಟೋಡ್(ಕ್ರೈಂ), ಎ. ಎಸ್. ಐ ನೆಲ್ಸನ್ ಮೊಂತೆರೊ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ

Pages: 1 2
error: Content is protected !!