ಮುಂಡಗೋಡ: ಅದೊಂದು ಪುಟ್ಟಗ್ರಾಮ ಆ ಗ್ರಾಮದಲ್ಲಿ ಅನೇಕ ಜನಪದ, ಸಾಂಸ್ಕೃತಿಕ, ನಾಟಕ ಸೇರಿ ಹಲವು ಪ್ರಕಾರಗಳ ಕಲಾವಿಧರಿದ್ದಾರೆ. ಸಾಕಷ್ಟು ಪ್ರತಿಭಾನ್ವಿತ ಮಕ್ಕಳಿದ್ದಾರೆ. ಹಾಗಿರೋ ಚೌಡಳ್ಳಿ ಗ್ರಾಮದಲ್ಲಿ ಈ ಯುವಕರು ಹೊಸ ಸಾಹಸ ಮಾಡಿದ್ದಾರೆ. ಅಪ್ಪಟ ಜವಾರೀ ಕಲಾವಿಧರಾಗಿರೋ ರೈತನ ಮಕ್ಕಳೇ ಕಿರು ಚಿತ್ರ ರಚಿಸಿದ್ದಾರೆ. ಅಚ್ಚರಿಯೆಂದ್ರೆ ಹಾಗೆ ರಚಿಸಿರೋ ಕಿರುಚಿತ್ರದ ಚಿತ್ರೀಕರಣ, ಯಾವುದೇ ತಂತ್ರಜ್ಞಾನದ ಸಹಾಯದಿಂದಲ್ಲ, ಯಾವುದೇ ಡಿಸಿಟಲ್ ಕ್ಯಾಮೆರಾಗಳಿಂದಲ್ಲ, ಬದಲಾಗಿ ತಾವೇ ನಿರ್ಮಿಸಿಕೊಂಡ ಪರಿಕರಗಳಿಂದ.. ಹಾಗಾದ್ರೆ ಹೇಗಿದೆ ಆ ಅನ್ನದಾತನ ಮಕ್ಕಳ ಮೇಕಿಂಗ್ ಕಹಾನಿ..? ಇಲ್ಲಿದೆ ನೋಡಿ.. ಈ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ.. https://youtu.be/YA1p_snqzoQ
Top Stories
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಕೊಪ್ಪ ಗ್ರಾಮದಲ್ಲಿ ನೇಣಿಗೆ ಶರಣಾದ ಗೃಹಿಣಿ..!
ಮುಂಡಗೋಡ: ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ಗೃಹಿಣಿಯೊಬ್ಬರು ನೇಣಿಗೆ ಶರಣಾದ ಘಟನೆ ನಡೆದಿದೆ. ಸ್ವಾತಿ ಮಂಜುನಾಥ್ ಹೊಸೂರು(26) ನೇಣಿಗೆ ಶರಣಾದ ಗೃಹಿಣಿಯಾಗಿದ್ದಾಳೆ. ತನ್ನ ಮನೆಯ ಕೋಣೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುನಗುಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಶಾಲಾ ಪ್ರಾರಂಭೋತ್ಸವ”
ಮುಂಡಗೋಡ: ತಾಲೂಕಿನ ಹುನಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು. ಕೋವಿಡ್ ಸಂಕಷ್ಟದಿಂದ ಈಗಷ್ಟೆ ಹೊರ ಬಂದಿರೋ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಇಂದಿನಿಂದ ಆನ್ ಲೈನ್ ಶಿಕ್ಷಣ ಪ್ರಾರಂಭವಾಗುತ್ತಿದೆ. ಅಲ್ದೆ, ಚಂದನ ವಾಹಿನಿಯ ಸಂವೇದ ಕಾರ್ಯಕ್ರಮದ ಮೂಲಕ ಇಂದಿನಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಎಲ್ಲಾ ವಿಷಯಗಳ ತರಗತಿಗಳು ಪ್ರಾರಂಭವಾಗುತ್ತಿವೆ. ಹೀಗಾಗಿ ವಿದ್ಯಾರ್ಥಿಗಳು ಮನೆಯಲ್ಲೇ ಕುಳಿತು ಶಿಕ್ಷಕರು ಈಗಾಗಲೇ ಕಳಿಸಿರೋ ಮಾರ್ಗಸೂಚಿಗಳನ್ನು ಪಾಲಿಸಿ ಪಾಠ ಕೇಳಬೇಕು ಅಂತಾ ಶಿಕ್ಷಕರು ತಿಳಿಸಿದ್ದಾರೆ.
ಸಚಿವ ಶಿವರಾಮ್ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ..!!
ಅದ್ಯಾಕೋ ಗೊತ್ತಿಲ್ಲ, ಶಿವರಾಮ್ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ. ಅವ್ರು ಯಾವ ಪಕ್ಷದಲ್ಲಿದ್ದಾರೆ..? ಯಾವ ಹುದ್ದೆಯಲ್ಲಿದ್ದಾರೆ..? ಅಂತೇಲ್ಲ ನೋಡಿ ಬಕೀಟು ಹಿಡಿಯೋ ಸಲುವಾಗಿ ಹೊಗಳುವ, ಅಥವಾ ಅವ್ರಿಂದ ಬೆನ್ನು ತಟ್ಟಿಸಿಕೊಳ್ಳೊ ಇರಾದೆಯ ಜಾಯಮಾನವಂತೂ ನಮಗೆ ಖಂಡಿತ ಇಲ್ಲ. ಆದ್ರೆ, ಯಲ್ಲಾಪುರ ಕ್ಷೇತ್ರದಲ್ಲಿ ಶಿವರಾಮ್ ಹೆಬ್ಬಾರ್ ಒಬ್ಬ ಉತ್ತುಂಗದ ಮಾನವೀಯ ಮೌಲ್ಯಗಳನ್ನ ಮೈಗೂಡಿಸಿಕೊಂಡ ಪಕ್ಷಾತೀತ ನಾಯಕನಾಗಿ ಕಾಣ್ತಾರೆ. ಆ ಕಾರಣಕ್ಕೆ ಅವ್ರನ್ನ ಬಹುಶಃ ಕಾಂಗ್ರೆಸ್ಸಿನ ಅದೇಷ್ಟೋ ಕಾರ್ಯಕರ್ತರೂ ಇಷ್ಟ ಪಡ್ತಾರೆ. ಅಹಂ ಸುಳಿಯಲ್ಲ..! ನಿಜ, ಶಿವರಾಮ್ ಹೆಬ್ಬಾರ್, ಎರಡು ಬಾರಿ ಶಾಸಕರಾಗಿ ಆಯ್ಕೆಯಾದವರು. ಅವ್ರ ರಾಜಕೀಯ ಜೀವನದ ಹಾದಿ ಅಷ್ಟೊಂದು ಸುಲಭವಾಗಿದ್ದಲ್ಲ. ಶಾಸಕರಾಗಿ, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸೋ ಗಳಿಗೆವರೆಗೂ ಅವ್ರು ಕ್ಷೇತ್ರದಲ್ಲಿ ಪಟ್ಟ ಶ್ರಮ, ಕಾರ್ಯಕರ್ತರೊಂದಿಗಿನ ಅವಿನಾಭಾವ ಸಂಬಂಧ, ಅದೇಂತದ್ದೇ ಸಂದರ್ಭ ಬಂದರೂ ಕ್ಷೇತ್ರದ ಜನತೆಯೊಂದಿಗೆ ಸ್ಪಂಧಿಸುವ ಮನೋಭಾವ, ಇದೇಲ್ಲ ಶಿವರಾಮ್ ಹೆಬ್ಬಾರ್ ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಮನೆ ಮಾತಾಗುವಂತೆ ಮಾಡಿದೆ. ಹೆಬ್ಬಾರ್ ಸಾಹೇಬ್ರು ಸಚಿವರಾದ ಮೇಲೆ ಕ್ಷೇತ್ರದ ಜನರ...
ಕಳ್ಳತನದ ಆರೋಪ ಹೊರಿಸಿದ ಮನೆ ಮಾಲೀಕ..! ಗೋವಾಕ್ಕೆ ದುಡಿಯಲು ಹೋಗಿದ್ದ ಮೂವರೂ ಹೆಣವಾದರು..!! ಅಯ್ಯೋ ವಿಧಿಯೇ..!
ಕಾರವಾರ: ಕರ್ನಾಟಕದಿಂದ ಹೊಟ್ಟೆ ಪಾಡಿಗಾಗಿ ದುಡಿಯಲು ಗೋವಾಕ್ಕೆ ಹೋಗಿದ್ದ ಒಂದೇ ಕುಟುಂಬದ ಮೂವರು ಗೋವಾದಲ್ಲೇ ನೇಣಿಗೆ ಶರಣಾಗಿರೋ ಮನಕಲುಕುವ ಘಟನೆ ನಡೆದಿದೆ. ಗೋವಾದ ಜುವಾರಿ ನಗರದ ಎಂಇಎಸ್ ಕಾಲೇಜಿನ ಆವರಣದ ಬಾಡಿಗೆ ಮನೆಯೊಂದರಲ್ಲಿ ಘಟನೆ ನಡೆದಿದ್ದು ಇಡೀ ಗೋವಾ ಕನ್ನಡಿಗರನ್ನು ಬೆಚ್ಚಿ ಬೀಳಿಸಿದೆ. ಹೊಟ್ಟೆಪಾಡಿಗಾಗಿ ಹೋಗಿದ್ರು..! ಕಳೆದ ಹಲವು ವರ್ಷಗಳಿಂದೇ ಕೂಲಿ ಮಾಡಿ ಬದುಕುವ ಉದ್ದೇಶದಿಂದ ಗೋವಾದಲ್ಲೇ ಬದುಕು ಸಾಗಿಸುತ್ತಿದ್ದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸುಲ್ತಾನಪುರ ಗ್ರಾಮದ ಹುಲಗಪ್ಪ ಅಂಬಿಗೇರ(35), ಪತ್ನಿ ದೇವಮ್ಮ ಅಂಬಿಗೇರ(28) ಹಾಗೂ 29 ವರ್ಷದ ಸಹೋದರ ಗಂಗಪ್ಪ ಅಂಬಿಗೇರ ಎಂಬುವರೇ ನೇಣಿಗೆ ಶರಣಾದ ದುರ್ದೈವಿಗಳು ನೇಣಿನ ನಿರ್ಧಾರ ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಘಟನೆ ಏನು..? ಕಳೆದ 4-5 ದಿನಗಳಿಂದಷ್ಟೇ ಗೊವಾದ ಜುವಾರಿ ನಗರದ ಶಮಶುದ್ದಿನ್ ಎಂಬ ಮಾಲೀಕನ ಮನೆಯಲ್ಲೇ ದುರ್ದೈವಿಗಳು ವಾಸವಿದ್ದರು, ಮಾಲೀಕ ಶಮಶುದ್ದಿನ್ ನೇಣಿಗೆ ಶರಣಾದವರ ಮೇಲೆ ತನ್ನ ಮನೆಯಲ್ಲಿ ಸಂಗ್ರಹಿಸಿಟ್ಟ ಬಂಗಾರ ಹಾಗೂ ಹಣದ ಒಟ್ಟು ಮೊತ್ತ ಸುಮಾರು 15...
ಬಡವರಿಗೆ ನೀಡಿದ್ದ ನಿವೇಶನಗಳೇ ಅತಿಕ್ರಮಣ..? ತೆರವುಗೊಳಿಸಿ ಕೊಡುವಂತೆ ಸನವಳ್ಳಿ ನಿವಾಸಿಗಳಿಂದ ಎಸಿಗೆ ಮನವಿ..!
ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಕೆಲ ನಿವಾಸಿಗಳು ಶಿರಸಿ ಉಪ ವಿಭಾಗಾಧಿಕಾರಿಗಳ ಕಚೇರಿ ಮೆಟ್ಟಿಲೇರಿದ್ದಾರೆ. ತಮಗೆ ಸರ್ಕಾರ ನೀಡಿದ್ದ ನಿವೇಶನಗಳನ್ನು ವಾಪಸ್ ಕೊಡಿಸುವಂತೆ ಕೋರಿ ಶಿರಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ನೀಡಿದ್ದಾರೆ. ಮನವಿಯಲ್ಲೇನಿದೆ..? ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದ ಕೆಲವು ಬಡವರಿಗೆ ಸೂರು ಕಲ್ಪಿಸಿಕೊಳ್ಳಲು ಸರ್ಕಾರ ಗ್ರಾಮದ ಸರ್ವೆ ನಂಬರ್-51(1-18-0) ರಲ್ಲಿ 16 ನಿವೇಶನಗಳನ್ನ ಹಂಚಿತ್ತು. ಹಾಗೆ ಹಂಚಿದ್ದ ನಿವೇಶನಗಳನ್ನು ಪಕ್ಕದ ಜಮೀನು ಅಂದ್ರೆ ಸರ್ವೆ ನಂಬರ್ 50 ಮತ್ತು 52 ರ ಮಾಲೀಕರು, ಅತಿಕ್ರಮಣ ಮಾಡಿಕೊಂಡಿದ್ದಾರೆ ಅಂತಾ ಅಲ್ಲಿನ ನಿವಾಸಿಗಳು ಮನವಿಯಲ್ಲಿ ಆರೋಪಿಸಿದ್ದಾರೆ. ಕೇಳಿದ್ರೆ ಹಲ್ಲೆಗೆ ಬರ್ತಾರಂತೆ..! ಹಾಗೇ, ಹಂಚಿಕೆ ಮಾಡಿದ್ದ ನಿವೇಶನಗಳನ್ನು ಅತಿಕ್ರಮಣ ಮಾಡಿಕೊಂಡಿದ್ದನ್ನು ಬಿಟ್ಟುಕೊಡಿ ಅಂತಾ ಸಾಕಷ್ಟು ಬಾರಿ ಮನವಿ ಮಾಡಿದ್ರೂ ಅವ್ರು ಕ್ಯಾರೇ ಅಂತಿಲ್ಲವಂತೆ, ಅಲ್ದೇ ಹಾಗೆ ಕೇಳಿದ್ರೆ ಮಚ್ಚು, ಕೊಡಲಿಗಳನ್ನ ತಂದು ಹಲ್ಲೆಗೆ ಬರ್ತಾರೆ ಅಂತಾ ಮನವಿಯಲ್ಲಿ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ. ತಹಶೀಲ್ದಾರರಿಂದಲೂ ಕ್ರಮವಿಲ್ಲ..! ಇನ್ನು ಇಂತಹದ್ದೊಂದು ಅತಿಕ್ರಮಣ ಆರೋಪ ಮಾಡಿ ಈಗಾಗಲೇ ಮುಂಡಗೋಡ ತಾಹಶೀಲ್ದಾರರಿಗೆ...
ಅಗಡಿ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದ ಸವಾರ: ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಅಗಡಿ ಸಮೀಪದ ಶಾಂತಾ ದುರ್ಗಾ ರೈಸ್ ಮಿಲ್ ಬಳಿ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಲಘಟಗಿ ತಾಲೂಕಿನ ಶಿಗ್ಗಟ್ಟಿ ಗ್ರಾಮದ ಶೇಖಪ್ಪಾ ಲಮಾಣಿ ಗಾಯಗೊಂಡ ಬೈಕ್ ಸವಾರ ಅಂತಾ ತಿಳಿದು ಬಂದಿದೆ. ಬೈಕ್ ನ ಹಿಂದಿನ ಗಾಲಿ ಪಂಕ್ಚರ್ ಆಗಿದ್ದ ಕಾರಣಕ್ಕೆ ಸ್ಕಿಡ್ ಆಗಿ ಬಿದ್ದಿದ್ದು, ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ. ಹೀಗಾಗಿ, ಸ್ಥಳೀಯರು ಕೂಡಲೇ ಅಂಬ್ಯುಲೆನ್ಸ್ ತರಿಸಿ ಗಾಯಗೊಂಡ ಬೈಕ್ ಸವಾರನನ್ನು ಕಲಘಟಗಿ ತಾಲೂಕಾ ಆಸ್ಪತ್ರೆಗೆ ರವಾನಿಸಿದ್ದಾರೆ.
ಶಿಗ್ಗಾವಿ:ಐತಿಹಾಸಿಕ ನಾಗನೂರು ಕೆರೆಯ ಸುತ್ತಮುತ್ತ ಪುರಸಭೆ ಅಧ್ಯಕ್ಷರು, ಸದಸ್ಯರಿಂದ ಸ್ವಚ್ಚತಾ ಕಾರ್ಯ..!
ಶಿಗ್ಗಾವಿ : ಪಟ್ಟಣದ ಐತಿಹಾಸಿಕ ನಾಗನೂರ ಕೆರೆಯ ಸುತ್ತಮುತ್ತಲೂ ಪುರಸಭೆ ಅಧ್ಯಕ್ಷ ಶ್ರೀಕಾಂತ ಬುಳ್ಳಕ್ಕನವರ ಹಾಗೂ ಉಪಾದ್ಯಕ್ಷ ಮಂಜುನಾಥ ಬ್ಯಾಹಟ್ಟಿ ಮತ್ತು ಸಿಬ್ಬಂದಿ ಸೇರಿದಂತೆ ಪೌರ ಕಾರ್ಮಿಕರು ಸ್ವಚ್ಚತಾ ಕಾರ್ಯ ಕೈಗೊಂಡರು. ನಾಗನೂರ ಕೆರೆಯ ಸ್ವಚ್ಚತಾ ಕಾರ್ಯದಲ್ಲಿ ತೊಡಗಿ ಮಾತನಾಡಿದ ಪುರಸಭೆ ಅದ್ಯಕ್ಷ ಮತ್ತು ಉಪಾಧ್ಯಕ್ಷರು, ಕೆರೆಯ ದಂಡೆಯಲ್ಲಿ ಗಣೇಶನ ದೇವಸ್ಥಾನವಿದೆ ಈ ಪ್ರದೇಶವು ಪುರಸಭೆಯವರಿಗೆ ಮಾತ್ರ ಸಂಬಂಧಿಸಿದ್ದಲ್ಲ, ಸಾರ್ವಜನಿಕರ ಜವಾಬ್ದಾರಿ ಸಹ ಅದನ್ನು ಮನಗಂಡು ತಾವು ಕೂಡ ಯಾರೇ ಕಲುಷಿತ ಮಾಡಿದರೂ ಸಹಿತ ನೋಡಿ ಸುಮ್ಮನೇ ಇರಬಾರದು ಅಂತ ವಿಷಯ ಇದ್ದರೆ ಪುರಸಭೆಯ ಸಹಾಯವಾಣಿಗೆ ತಿಳಿಸಿ ಮತ್ತು ಇಲ್ಲಿ ಹುಟ್ಟು ಹಬ್ಬ ಆಚರಿಸುವುದಾಗಲಿ, ಮದ್ಯಪಾನ ಮಾಡುವದಾಗಲಿ ಕಂಡು ಬಂದರೆ ಅವರು ಶಿಕ್ಷೆಗೆ ಗುರಿ ಮಾಡಲಾಗುವುದು ಎಂದರು. ಜೊತೆಗೆ ಪಟ್ಟಣದ ರಾಚನಕಟ್ಟೆ ಕೆರೆಗೆ ತಡೆಗೋಡೆ ಕಟ್ಟಿಸುವುದು ಅವಶ್ಯವಿದ್ದು ಪಟ್ಟಣದ ಜನರು ಕುಡಿಯಲು ಬಳಸುವ ಗಂಗಾಮಾತೆ ಇದಾಗಿದೆ ಎಂದರು. ಬೆಳಗ್ಗೆ 6 ಗಂಟೆಗೆ ಆಗಮಿಸಿ ಕೆರೆಯ ದಡದಲ್ಲಿ ಹಾಕಲಾಗಿರುವ ತ್ಯಾಜ್ಯ, ಬಿಯರ್ ಬಾಟಲ್...
ಕಬನೂರು ಗ್ರಾಪಂ ನಲ್ಲಿ ಏನಿದು ವಾಸನೆ..? ಸದಸ್ಯರೇ ಮಾಡಿರೋ ಆರೋಪಗಳು ಸತ್ಯವಾ..?
ಶಿಗ್ಗಾವಿ : ತಾಲೂಕಿನ ಕಬನೂರ ಪಂಚಾಯತಿಯ ನೂತನ ಅದ್ಯಕ್ಷರು ಮತ್ತು ಪಿಡಿಓ ಸೇರಿದಂತೆ ಕೆಲ ಸದಸ್ಯರ ಸರ್ವಾಧಿಕಾರಿ ಧೋರಣೆ ವಿರುದ್ದ ಪಂಚಾಯತಿಯ ಕೆಲ ಸದಸ್ಯರುಗಳು ಸಿಡಿದೆದ್ದಿದ್ದಾರೆ. ಯಾರವರು..? ಗ್ರಾಮ ಪಂಚಾಯತಿ ಸದಸ್ಯರಾದ ಕೋಟೆಪ್ಪ ಕಮ್ಮಾರ್, ಅನ್ನಪೂರ್ಣ ಓಲೇಕಾರ, ಹಲೀಮಾ ಕಾಳಂಗಿ ಅವರುಗಳು ತಮ್ಮದೇ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಪಿಡಿಓರವರ ಮೇಲೆ ಆರೋಪ ಮಾಡ್ತಿದಾರೆ. ಹೌದು, ಶಿಗ್ಗಾವಿ ಪಟ್ಟಣದ ಪತ್ರಕರ್ತರ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಆರೋಪಗಳ ಸುರಿಮಳೆ ಗೈದಿದಾರೆ. ಏನದು ಆರೋಪ..? 15 ನೇ ಹಣಕಾಸಿನ ಯೋಜನೆಯಲ್ಲಿ ಎಸ್,ಟಿ ಸಮುದಾಯದವರಿಗೆ ಅನ್ಯಾಯವಾಗಿದೆಯಂತೆ. ಅಭಿವೃದ್ದಿ ವಿಷಯದಲ್ಲಿ ರಾಜಕಾರಣ ಮಾಡ್ತಿದಾರಂತ, ಸದಸ್ಯರ ಕಡೆಗಣನೆ ಮಾಡಿದ್ದಾರೆ ಅಂತಾ ಅರೋಪಿಸಿದ್ದಾರೆ. ಇನ್ನು, ಇನ್ನುಳಿದ ಸದಸ್ಯರ ಮಧ್ಯ ಸಾಮರಸ್ಯದ ಕೊರತೆ ಇದೆ, ಗ್ರಾಪಂ ಅಧ್ಯಕ್ಷರಿಂದ ಜಾತಿ ನಿಂದನೆ ಮಾತುಗಳು ಕೇಳ್ತಿವೆ. ಗ್ರಾಮ ಪಂಚಾಯತಿಯಲ್ಲಿ ಖರ್ಚಿನ ಲೆಕ್ಕ ಕೇಳಿದರೆ ಜಗಳಕ್ಕೆ ಅಧಿಕಾರಿಗಳು ಜಗಳಕ್ಕೇ ಬರ್ತಾರಂತೆ, 6 ಸದಸ್ಯರು ಸೇರಿ ಅಧ್ಯಕ್ಷರಿಂದ ಸರ್ವಾಧಿಕಾರಿ ಧೋರಣೆ, ಇದ್ಯೋಗ ಖಾತ್ರಿ ಯೋಜನೆ ಕಾಮಗಾರಿಯಲ್ಲಿ ಭಾರಿ...
ಹೇಗಿದೆ ಗೊತ್ತಾ ಸರ್ಪ ಸಲ್ಲಾಪ..? ಇದು ನಾಗಲೋಕದ ಅಚ್ಚರಿ..!!
ಇದು ನಾಗಲೋಕದ ಅಚ್ಚರಿ..! ಸರ್ಪ ಸಲ್ಲಾಪದ ಅಪರೂಪದ ಕ್ಷಣಗಳು.. ಅಲ್ಲಿ ಯಾರ ಹಂಗೂ ಇಲ್ಲ..ಯಾವ ಭಯಗಳೂ ಸುಳಿಯೋಕೆ ಛಾನ್ಸೇ ಇಲ್ಲ.. ಯಾಕಂದ್ರೆ ಅದು ಆ ಎರಡು ನಾಗಗಳ ಏಕಾಂತ ಸಮಯ.. ಅಕ್ಷರಶಃ ರಸಮಯ ಗಳಿಗೆಗಳು.. ಯಸ್, ನಿಡಗುಂದಿ ತಾಲೂಕಿನ ನಿಡಗುಂದಿ ಪುನರ್ವಸತಿ ಕೇಂದ್ರದ ಬಳಿ ಎರಡು ಸರ್ಪಗಳು ಸಮ್ಮಿಲನಗೊಂಡಿದ್ದವು. ಇಲ್ಲಿನ ಕಾಲುವೆ ಬಳಿ ಇಂದು ಸಾಯಂಕಾಲ 3ರಿಂದ 4 ಗಂಟೆಯ ವರೆಗೆ ಅಂದ್ರೆ ಸುಮಾರು ಒಂದೂವರೆ ಗಂಟೆಗೂ ಅಧಿಕ ಕಾಲ ಹಾವುಗಳು ಹೀಗೆ ಸಮ್ಮಿಲನಗೊಂಡಿದ್ದವು. ಸರ್ಪಗಳ ಮಿಲನ ಮಹೋತ್ಸವವನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಅಪರೂಪದ ಈ ದೃಶ್ಯಗಳು ನೋಡುಗರಿಗೆ ರೋಮಾಂಚಕಗೊಳಿಸಿವೆ.









