ವಿಜಯಪುರ: ಹಿರಿಯರ ವಿರೋಧದಿಂದ ಹೆದರಿ ಪರಸ್ಪರ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ರಕ್ಷಣೆ ಕೋರಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಗಳಿಗೆ ಮೊರೆ ಹೋಗಿದ್ದಾರೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದ ಯಲ್ಲಪ್ಪ ಚೂರಿ ಹಾಗೂ ಅದೇ ಗ್ರಾಮದ ಯುವತಿ ಕೊಂತವ್ವ ಮಾನಕರ ಪರಸ್ಪರ ಕಳೆದ ನಾಲ್ಕು ವರ್ಷದಿಂದ ಪ್ರೀತಿಸುತ್ತಿ ದ್ದಾರೆ. ಆದರೆ ಈ ಪ್ರೀತಿಗೆ ಯುವತಿಯ ಕುಟುಂಬದವರು ವಿರೋಧ ವ್ಯಕ್ತಪಡಿಸಿ ದ್ದಾರೆ. ಆಕೆಗೆ ಬೇರೆ ಕಡೆ ಮದುವೆ ಸಹ ನಿಶ್ಚಯ ಮಾಡಿದ್ದಾರೆ. ಇದರಿಂದ ಬೇಸತ್ತು ಯುವ ಪ್ರೇಮಿಗಳು ಓಡಿ ಹೋಗಿದ್ದರು. ಆದರೆ ಯುವತಿ ಕುಟುಂಬ ದವರು ಸಾಯುವ ಬೆದರಿಕೆ ಹಾಕಿದ್ದ ಕಾರಣ ವಾಪಸ್ ಮನೆಗೆ ಬಂದಿದ್ದಾರೆ. ಯುವಕ ಖಾಸಗಿ ಯಾಗಿ ಉದ್ಯೋಗ ಮಾಡಿಕೊಂಡಿದ್ದಾನೆ. ಇತನ ಬೆಳವಣಿಗೆ ಸಹಿಸದ ಕೆಲ ಗ್ರಾಮಸ್ಥರು ಈ ರೀತಿ ತಮ್ಮ ಪ್ರೀತಿಗೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ಯುವಕ ಯಲ್ಲಪ್ಪ ಚೂರಿ ಆರೋಪಿಸಿ ದ್ದಾನೆ. ಇದರ ಜತೆ ಇವರಿಬ್ಬರ ಪ್ರೀತಿಗೆ ಅಡ್ಡವಾಗಿರುವ ಯುವತಿಯ ಕುಟುಂಬ ದವರು ಆಕೆಗೆ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಹಿರಿಯರ ವಿರೋಧದಿಂದ ಹೆದರಿ ಪರಸ್ಪರ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ರಕ್ಷಣೆ ಕೋರಿ
ಮನೆಯಲ್ಲಿ ಶ್ರೀ ರಾಮ ನಾಮ ಜಪ ಮಾಡಿದ ಸಚಿವ ಸಿಸಿ ಪಾಟೀಲ್….
ಗದಗ ಆ್ಯಂಕರ್ : ಅಯ್ಯೋಧ್ಯಯ ಶ್ರೀ ರಾಮ ಜನ್ಮ ಭೂಮಿಯಲ್ಲಿ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ನಿಮಾ೯ಣದ ಶೀಲಾನ್ಯಾಸ ಕಾಯ೯ದ ಪ್ರಯುಕ್ತ ಸಚಿವ ಸಿಸಿ ಪಾಟೀಲ್ ತಮ್ಮ ನಿವಾಸದಲ್ಲಿ ಶ್ರೀ ರಾಮ ನಾಮ ಜಪ ಮಾಡಿದರು. ಪತ್ನಿ ಮಕ್ಕಳು ಮತ್ತು ಕುಟುಂಬದ ಸದಸ್ಯರೆಲ್ಲರೂ ಸೇರಿ ಪೂಜೆ ಸಲ್ಲಿಸಿ ಶ್ರೀರಾಮ ನಾಮ ಜಪಿಸಿದರು. ನರಗುಂದ ಪಟ್ಟಣದಲ್ಲಿ ಇರುವ ಮನೆಯಲ್ಲಿ ರಾಮನಾಮ ಜಪಿಸಿ ಸಂಭ್ರಮಿಸಿದರು
ಖತರ್ನಾಕ ಕಳ್ಳಿಯರ ಗ್ಯಾಂಗ್ ಎಂಟ್ರಿ: ಹಾಡಹಗಲೇ ದರೋಡೆ, ಫಿನಾಯಿಲ್ ಮಾರುವ ನೆಪದಲ್ಲಿ ಕಳ್ಳತನ
ವಿಜಯಪುರ; ಕೊರೋನಾ ಸಂಕಷ್ಟದ ಮದ್ಯೆಯೂ ವಿಜಯಪುರದಲ್ಲಿ ಖತರ್ನಾಕ್ ಸುಂದರಿಯರ ರಾಬರೀ ಗ್ಯಾಂಗ್ ಫಿಲ್ಡಿಗಿಳಿದಿದೆಯಾ ಅನ್ನೋ ಅನುಮಾನ ಶುರುವಾಗಿದೆ.. ಯಾಕಂದ್ರೆ ವಿಜಯಪುರದ ಶಾಂತಿನಗರ ಏರಿಯಾದಲ್ಲಿ ನಡೆದಿರೊ ಈ ಒಂದು ಘಟನೆ ಇಲ್ಲಿನ ನಿವಾಸಿಗಳನ್ನ ಬೆಚ್ಚಿಬೀಳಿಸಿದೆ.. ಹೀಗಾಗಿ ಇಲ್ಲಿನ ಜನ ಆತಂಕಗೊಂಡಿದ್ದಾರೆ.. ಹೌದು ವಿಜಯಪುರದ ಶಾಂತಿ ನಗರದಲ್ಲಿ ಹಾಡಹಗಲೇ ಆತಂಕಕಾರಿ ಘಟನೆಯೊಂದು ನಡೆದಿದೆ.. ಮಟ ಮಟ ಮದ್ಯಾಹ್ನವೇ ಫಿನಾಯಿಲ್ ಮಾರುವ ವೇಷದಲ್ಲಿ ಬಂದಿದ್ದ ತಂಡವೊಂದು ಮನೆಮಂದಿಗೇಲ್ಲ ಮತ್ತು ಬರಿಸಿ ಚಿನ್ನ ಬೆಳ್ಳಿ ದೋಚಿಕೊಂಡು ಹೋಗಿದೆ.. ದುರಂತ ಅಂದ್ರೆ ಮನೆ ಕಾವಲಿಗಿದ್ದ ಪ್ರೀತಿಯ ಸಾಕು ನಾಯಿ ದುರುಳರ ವಿಷಪ್ರಾಶನಕ್ಕೆ ಜೀವ ಬಿಟ್ಟಿದೆ.. ಹೌದು, ವಿಜಯಪುರ ಶಾಂತಿನಗರದಲ್ಲಿ ವಾಸವಿರೋ, ಮಕ್ಕಳ ಸಹಾಯವಾಣಿ ಕೇಂದ್ರದ ಮುಖ್ಯಸ್ಥೆ ಸುನಂದಾ ತೋಳಬಂದಿ ಮನೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.. ಮನೆ ಮನೆಗೆ ಫಿನಾಯಿಲ್ ಮಾರಾಟ ಮಾಡಲು ಬಂದಿದ್ದ ಯುವತಿ ಕಳ್ಳತನದ ಸ್ಕೆಚ್ ಹಾಕಿದ್ದಾಳೆ.. ಮನೆಯ ಹೊರಗಡೆ ಕರೆದಾಗ ಬಂದ ಯುವಕನಿಗೆ ಮತ್ತು ಬರೋ ವಾಸನೆ ತೋರಿಸಿದ ಪ್ರಜ್ಞೆ ತಪ್ಪಿಸಿದ್ದಾಳೆ.. ಆ ನಂತ್ರ...

