ವಿಜಯಪುರ; ಕೊರೋನಾ ಸಂಕಷ್ಟದ ಮದ್ಯೆಯೂ ವಿಜಯಪುರದಲ್ಲಿ ಖತರ್ನಾಕ್ ಸುಂದರಿಯರ ರಾಬರೀ ಗ್ಯಾಂಗ್ ಫಿಲ್ಡಿಗಿಳಿದಿದೆಯಾ ಅನ್ನೋ ಅನುಮಾನ ಶುರುವಾಗಿದೆ.. ಯಾಕಂದ್ರೆ ವಿಜಯಪುರದ ಶಾಂತಿನಗರ ಏರಿಯಾದಲ್ಲಿ ನಡೆದಿರೊ ಈ ಒಂದು ಘಟನೆ ಇಲ್ಲಿನ ನಿವಾಸಿಗಳನ್ನ ಬೆಚ್ಚಿಬೀಳಿಸಿದೆ.. ಹೀಗಾಗಿ ಇಲ್ಲಿನ ಜನ ಆತಂಕಗೊಂಡಿದ್ದಾರೆ.. ಹೌದು ವಿಜಯಪುರದ ಶಾಂತಿ ನಗರದಲ್ಲಿ ಹಾಡಹಗಲೇ ಆತಂಕಕಾರಿ ಘಟನೆಯೊಂದು ನಡೆದಿದೆ.. ಮಟ ಮಟ ಮದ್ಯಾಹ್ನವೇ ಫಿನಾಯಿಲ್ ಮಾರುವ ವೇಷದಲ್ಲಿ ಬಂದಿದ್ದ ತಂಡವೊಂದು ಮನೆಮಂದಿಗೇಲ್ಲ ಮತ್ತು ಬರಿಸಿ ಚಿನ್ನ ಬೆಳ್ಳಿ ದೋಚಿಕೊಂಡು ಹೋಗಿದೆ.. ದುರಂತ ಅಂದ್ರೆ ಮನೆ ಕಾವಲಿಗಿದ್ದ ಪ್ರೀತಿಯ ಸಾಕು ನಾಯಿ ದುರುಳರ ವಿಷಪ್ರಾಶನಕ್ಕೆ ಜೀವ ಬಿಟ್ಟಿದೆ.. ಹೌದು, ವಿಜಯಪುರ ಶಾಂತಿನಗರದಲ್ಲಿ ವಾಸವಿರೋ, ಮಕ್ಕಳ ಸಹಾಯವಾಣಿ ಕೇಂದ್ರದ ಮುಖ್ಯಸ್ಥೆ ಸುನಂದಾ ತೋಳಬಂದಿ ಮನೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.. ಮನೆ ಮನೆಗೆ ಫಿನಾಯಿಲ್ ಮಾರಾಟ ಮಾಡಲು ಬಂದಿದ್ದ ಯುವತಿ ಕಳ್ಳತನದ ಸ್ಕೆಚ್ ಹಾಕಿದ್ದಾಳೆ.. ಮನೆಯ ಹೊರಗಡೆ ಕರೆದಾಗ ಬಂದ ಯುವಕನಿಗೆ ಮತ್ತು ಬರೋ ವಾಸನೆ ತೋರಿಸಿದ ಪ್ರಜ್ಞೆ ತಪ್ಪಿಸಿದ್ದಾಳೆ.. ಆ ನಂತ್ರ...
Top Stories
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
ಅಳಿಯನ ಕೊಂದ ಮಾವನಿಗೆ ಜೀವಾವಧಿ ಶಿಕ್ಷೆ, ಕೋರ್ಟ್ ತೀರ್ಪು ಪ್ರಕಟ..!
ಮುಂಡಗೋಡಿನ ನಕಲಿ “ಮೂಲವ್ಯಾಧಿ” ಡಾಕ್ಟರ್ ನ ಕ್ಲಿನಿಕ್ ಮೇಲೆ ಅಧಿಕಾರಿಗಳ ದಾಳಿ, ಕ್ಲಿನಿಕ್ ಕ್ಲೋಸ್..! ತಾಲೂಕಿನ ಇನ್ನುಳಿದ “ಫೇಕು” ಡಾಕ್ಟರುಗಳ ಮೇಲೆ ದಾಳಿ ಯಾಕಿಲ್ಲ..?
ಮುಂಡಗೋಡ ತಾಲೂಕಾ ಕ್ಷತ್ರೀಯ ಮರಾಠ ಮಂಡಳದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!
ಹುನಗುಂದದ ಶ್ರೀಮತಿ ನಿಂಗವ್ವ ಆಸ್ತಕಟ್ಟಿ (76) ವಿಧಿವಶ..!
ಹುನಗುಂದದಲ್ಲಿ CBDRCT ಸಂಸ್ಥೆಯಿಂದ ಮಹತ್ಕಾರ್ಯ, ತಿಂಗಳಿಂದ ನಡೆದ ಹೊಲಿಗೆ ತರಬೇತಿ ಶಿಬಿರದ ಸಮಾರೋಪ..!
ಆರ್.ಟಿ.ಓ. ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ರಾಮಲಿಂಗ ರೆಡ್ಡಿ
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಗಾಂಜಾ ಮಾರುತ್ತಿದ್ದ ಇಂದೂರಿನ ದಂಧೆಕೋರ ಆರೆಸ್ಟ್..!
ಇಂದಿನಿಂದ SSLC ಪರೀಕ್ಷೆ : ಬೆಳಗಾವಿ ವಿಭಾಗದಿಂದ 2,52,262 ವಿದ್ಯಾರ್ಥಿಗಳು, ಶಿರಸಿ-10172, ಕಾರವಾರ 9706 ವಿದ್ಯಾರ್ಥಿಗಳು..!
ಪಾಳಾ ಬಳಿ ಬೈಕ್ ಹಾಗೂ ಭಾರತ್ ಬೇಂಜ್ ನಡುವೆ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಬಿರು ಬೇಸಿಗೆಯಲ್ಲಿ ನೀರಿಗಾಗಿ ಕಾಡು ಪ್ರಾಣಿಗಳ ಪರದಾಟ, ಕೃತಕ ತೊಟ್ಟಿಗಳಲ್ಲಿ ನೀರು ಉಣಿಸ್ತಿದೆ ಮುಂಡಗೋಡ ಅರಣ್ಯ ಇಲಾಖೆ..!
ಶಿರಸಿಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗೆ HPV ಲಸಿಕಾ ಅಭಿಯಾನ..!
ಬೊಮ್ಮಾಯಿಯವ್ರೇ ಸಿಎಂ ಆಗಿದ್ರೂ, ಶಿಶುನಾಳ ಶರೀಫರ ಪ್ರಾಧಿಕಾರ ಯಾಕೆ ಮಾಡಲಿಲ್ಲ ನೀವು..? ಶಿಗ್ಗಾವಿಯಲ್ಲಿ ಯಾಸಿರಖಾನ್ ಪಠಾಣ್ ವಾಗ್ದಾಳಿ..!
ನಾಳೆ ಶುಕ್ರವಾರ ರಾಜ್ಯ ಬಜೆಟ್, ರಾಜ್ಯದ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ..!
August 6, 2020August 6, 2020
