ವಿಜಯಪುರ; ಕೊರೋನಾ ಸಂಕಷ್ಟದ ಮದ್ಯೆಯೂ ವಿಜಯಪುರದಲ್ಲಿ ಖತರ್ನಾಕ್ ಸುಂದರಿಯರ ರಾಬರೀ ಗ್ಯಾಂಗ್ ಫಿಲ್ಡಿಗಿಳಿದಿದೆಯಾ ಅನ್ನೋ ಅನುಮಾನ ಶುರುವಾಗಿದೆ.. ಯಾಕಂದ್ರೆ ವಿಜಯಪುರದ ಶಾಂತಿನಗರ ಏರಿಯಾದಲ್ಲಿ ನಡೆದಿರೊ ಈ ಒಂದು ಘಟನೆ ಇಲ್ಲಿನ ನಿವಾಸಿಗಳನ್ನ ಬೆಚ್ಚಿಬೀಳಿಸಿದೆ.. ಹೀಗಾಗಿ ಇಲ್ಲಿನ ಜನ ಆತಂಕಗೊಂಡಿದ್ದಾರೆ.. ಹೌದು ವಿಜಯಪುರದ ಶಾಂತಿ ನಗರದಲ್ಲಿ ಹಾಡಹಗಲೇ ಆತಂಕಕಾರಿ ಘಟನೆಯೊಂದು ನಡೆದಿದೆ.. ಮಟ ಮಟ ಮದ್ಯಾಹ್ನವೇ ಫಿನಾಯಿಲ್ ಮಾರುವ ವೇಷದಲ್ಲಿ ಬಂದಿದ್ದ ತಂಡವೊಂದು ಮನೆಮಂದಿಗೇಲ್ಲ ಮತ್ತು ಬರಿಸಿ ಚಿನ್ನ ಬೆಳ್ಳಿ ದೋಚಿಕೊಂಡು ಹೋಗಿದೆ.. ದುರಂತ ಅಂದ್ರೆ ಮನೆ ಕಾವಲಿಗಿದ್ದ ಪ್ರೀತಿಯ ಸಾಕು ನಾಯಿ ದುರುಳರ ವಿಷಪ್ರಾಶನಕ್ಕೆ ಜೀವ ಬಿಟ್ಟಿದೆ.. ಹೌದು, ವಿಜಯಪುರ ಶಾಂತಿನಗರದಲ್ಲಿ ವಾಸವಿರೋ, ಮಕ್ಕಳ ಸಹಾಯವಾಣಿ ಕೇಂದ್ರದ ಮುಖ್ಯಸ್ಥೆ ಸುನಂದಾ ತೋಳಬಂದಿ ಮನೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.. ಮನೆ ಮನೆಗೆ ಫಿನಾಯಿಲ್ ಮಾರಾಟ ಮಾಡಲು ಬಂದಿದ್ದ ಯುವತಿ ಕಳ್ಳತನದ ಸ್ಕೆಚ್ ಹಾಕಿದ್ದಾಳೆ.. ಮನೆಯ ಹೊರಗಡೆ ಕರೆದಾಗ ಬಂದ ಯುವಕನಿಗೆ ಮತ್ತು ಬರೋ ವಾಸನೆ ತೋರಿಸಿದ ಪ್ರಜ್ಞೆ ತಪ್ಪಿಸಿದ್ದಾಳೆ.. ಆ ನಂತ್ರ...
Top Stories
ಜಿಲ್ಲೆಯಾದ್ಯಂತ ಒಟ್ಟು 12,22,484 ಎನ್ಯುಮರೇಷನ್ ಫಾರ್ಮ್ ವಿತರಣೆ : ಜಿಲ್ಲಾಧಿಕಾರಿ ಮಾಹಿತಿ..!
ಭಾರಿ ಮಳೆ ಹಿನ್ನೆಲೆ; ಮುಂಡಗೋಡ ತಾಲೂಕಿನ ಕೆಲ ಶಾಲೆ, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ..!
ಎನ್ಯುಮರೇಷನ್ ಫಾರ್ಮ್ ವಿತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ರಾಜ್ಯದಲ್ಲಿ 3 ನೇ ಸ್ಥಾನ
ನಿರಂತರ ಮಳೆ ಹಿನ್ನೆಲೆ; ಮುಂಡಗೋಡ ತಾಲೂಕಿನ 5 ಗ್ರಾಮಗಳ ಶಾಲೆ, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ..!
ಉತ್ತರ ಕನ್ನಡದಲ್ಲಿ ಭಾರಿ ಮಳೆ: ನಾಳೆ ಜಿಲ್ಲೆಯ 5 ತಾಲೂಕುಗಳ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ..!
ಮುಂದಿನ ಎರಡು ದಿನ ಉತ್ತರ ಕನ್ನಡ ಸೇರಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ “ರೆಡ್ ಅಲರ್ಟ್” ಘೋಷಣೆ, ಅತ್ಯಂತ ಭಾರೀ ಮಳೆ ಮುನ್ಸೂಚನೆ..!
ಕಾರ್ ಓವರ್ ಟೇಕ್ ಮಾಡಲು ಹೋಗಿ, ಬಸ್ಗೆ ಸ್ಕೂಟಿ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು..!
ಭಾರಿ ಮಳೆ ಹಿನ್ನೆಲೆ: ಮುಂಡಗೋಡ ತಾಲೂಕಿನ ಕೆಲ ಗ್ರಾಮಗಳ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತದ ಕಟ್ಟುನಿಟ್ಟಿನ ಸೂಚನೆ..!
ಇನ್ ಸ್ಟಾಗ್ರಾಂ ನಲ್ಲಿ ಪರಿಚಯ, ಅಪ್ರಾಪ್ತೆಯ ಜೊತೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ, ಇಂದೂರಿನ ಯುವಕನ ವಿರುದ್ಧ ಪೋಕ್ಸೋ ಕೇಸ್
ಸಾಲಗಾಂವ್ ಕೆರೆಯ ದಂಡೆಯ ನೀರಿನಲ್ಲಿ ಬಿದ್ದು ವೃದ್ಧ ಸಾವು; ಸಂಶಯವೇ ಇಲ್ಲ ಅಂದ ಮಗ
ಆರೋಗ್ಯ ಸಚಿವ ಯು.ಟಿ.ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ, ಸವಾರ ಗಂಭೀರ..!
ಉತ್ತರ ಕನ್ನಡ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನೆ: ಸಚಿವ ಯು. ಟಿ. ಖಾದರ್ ಅಧ್ಯಕ್ಷತೆಯಲ್ಲಿ ಸಭೆ..! ಏನೇಲ್ಲಾ ಚರ್ಚೆ ಆಯ್ತು ಗೊತ್ತಾ..?
ಕುಮಟಾ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ಯು. ಟಿ. ಖಾದರ್ ಭೇಟಿ: ವ್ಯವಸ್ಥೆಗಳ ಸಮಗ್ರ ಪರಿಶೀಲನೆ
ಭಾರಿ ಮಳೆ ಹಿನ್ನೆಲೆ ಉತ್ತರ ಕನ್ನಡದ ಈ ತಾಲೂಕಿನಲ್ಲಿ ಇಂದು, ಶಾಲೆಗಳಿಗೆ ರಜೆ ಘೋಷಣೆ..!
ಹಣ ಕಟ್ಟಿ ಬಸ್ ಪಾಸ್ ಪಡೆದ ವಿದ್ಯಾರ್ಥಿಗಳೇ ಗಮನಿಸಿ..! ಕಟ್ಟಿದ ಹಣ ವಾಪಸ್ ಬೇಕಾ..? ಹೀಗೆ ಮಾಡಿ..!
ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ಮುಂದಿನ 2 ದಿನ ಭಾರೀ ಮಳೆ, ‘ರೆಡ್ ಅಲರ್ಟ್’ ಘೋಷಣೆ..!
ಮುಂಡಗೋಡ ಠಾಣೆಗೆ ಪಿಎಸ್ಐ ಬಸವರಾಜ್ ಮಬನೂರು ರೀ ಎಂಟ್ರಿಯಂತೆ..? ಕ್ರೈಂ ಪಿಎಸ್ಐ ಆಗಿ ಮತ್ತೆ ಬರ್ತಿದ್ದಾರಂತೆ ಹೌದಾ..?
ಮುಂಡಗೋಡ, ಕುಸೂರಿನ 29 ವರ್ಷದ ಸಿವಿಲ್ ಇಂಜಿನಿಯರಿಂಗ್ ಪದವೀಧರ ಯುವಕ ನಾಪತ್ತೆ, ದೂರು ದಾಖಲು..!
August 6, 2020August 6, 2020
