Home ಪ್ರಮೋದ್ ಮುತಾಲಿಕ್

Tag: ಪ್ರಮೋದ್ ಮುತಾಲಿಕ್

Post

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ದಿನದಲ್ಲಿ ಬರೋಬ್ಬರಿ 3 ಕೊಲೆಗಳಾಗಿದೆ. ಇಡೀ ಜಿಲ್ಲೆಯಾದ್ಯಂತ ಪರಿಸ್ಥಿತಿ ಉದ್ವಿಗ್ನವಾಗಿದೆ. ಇದರಿಂದಾಗಿ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಆದರೆ ನಿರ್ಬಂಧವಿದ್ದರೂ ನಗರಕ್ಕೆ ಬಂದ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಅಪಾಯ ಇರುವ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಅವರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಮುತಾಲಿಕ್ ಅವರ ದಕ್ಷಿಣ ಕನ್ನಡ...