Crime News; ಹುಬ್ಬಳ್ಳಿ: ಕಳೆದ ಮೂರು ದಿನಗಳ ಹಿಂದೆಯಷ್ಟೆ ಪುಡಿ ರೌಡಿಗಳ ಅಟ್ಟಹಾಸದಿಂದ ಓರ್ವ ವ್ಯಕ್ತಿಯ ಮೇಲೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದ ಪ್ರಕರಣ ನಡೆದ ಬೆನ್ನಲ್ಲೇ ಇನ್ನೊಂದು ಚಾಕು ಇರಿತ ಪ್ರಕರಣ ತಡ ರಾತ್ರಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿದ ಘಟನೆ ನಡೆದಿದ್ದು ನಗರದ ಯಲ್ಲಾಪುರ ಓಣಿಯ ಅಫ್ತಾಬ್ ಎಂಬ ಯುವಕನಿಗೆ ನಾಲೈದು ಜನರ ಗುಂಪೊಂದು ಚಾಕು ಇರಿದು ಪರಾರಿಯಾಗಿದ್ದಾರೆ. ಯಲ್ಲಾಪುರ ಓಣಿಯ ಬುಡ್ಡು ಪಾನ್...
Top Stories
ಮುಂಡಗೋಡ ಪೊಲೀಸ್ರ ಕಾರ್ಯಾಚರಣೆ, ಬ್ಲೂಹಿಲ್ ಹೊಟೇಲ್ ಬಳಿ ಗಾಂಜಾ ದಂಧೆ ಮಾಡುತ್ತಿದ್ದ ವ್ಯಕ್ತಿಯ ಬಂಧನ..!
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ..!
ಅಳ್ವೇಕೋಡಿ ಕಡಲ ತೀರದಲ್ಲಿ ಭೀಕರ ದುರಂತ: ಚಿಪ್ಪೆಕಲ್ಲು ತರಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ
ವಡಗಟ್ಟಾ ಗಾವಠಾಣ ಒತ್ತುವರಿ ತೆರವು ಕಾರ್ಯ ಶುರು..! ಬೇಕಾಬಿಟ್ಟಿ ಜಾಗ ಒತ್ತುವರಿ ಮಾಡಿಕೊಂಡಿದ್ದವರಿಗೆ ಶಾಕ್
ಪಿಐ ರಂಗನಾಥ್ ನೀಲಮ್ಮನವರ್ ಟ್ರಾನ್ಸಫರ್, ರಮೇಶ್ ಹನಾಪುರ ಮುಂಡಗೋಡಿನ ನೂತನ ಪಿಐ..!
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
Tag: ಪ್ರೇಮಿಗಳ ಆತ್ಮಹತ್ಯೆ
ಬಾಚಣಕಿ ಡ್ಯಾಂ ನಲ್ಲಿ ಪತ್ತೆಯಾಯ್ತು ಮಹೇಶನ ಶವ..! ಕೊನೆಗೂ ನೀರು ಪಾಲಾಯ್ತು 3 ವರ್ಷದ ಮುಗ್ದ ಪ್ರೀತಿ..!!
ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಕೊನೆಗೂ ಪತ್ತೆಯಾಗಿದೆ. ಇಂದೂ ಕೂಡ ಬೆಳಿಗ್ಗೆಯಿಂದ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಈಗಷ್ಟೇ ಶವ ಪತ್ತೆಯಾಗಿದೆ. ಇದ್ರೊಂದಿಗೆ ಮೂರು ವರ್ಷಗಳ ಪ್ರೀತಿ ಬಾಚಣಕಿ ಜಲಾಶಯದಲ್ಲಿ ನೀರು ಪಾಲಾಗಿದೆ. ಸೋಮವಾರ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಎರಡನೇ ವರ್ಷದಲ್ಲಿ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿದ್ದ ಮಹೇಶ್...
ಬಾಚಣಕಿ ಡ್ಯಾಂ ನಲ್ಲಿ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಶೋಧ..! ಹಾಗಾದ್ರೆ ಆತ ಏನಾದ..?
ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ನಿನ್ನೆ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಇಂದೂ ಕೂಡ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಇದುವರೆಗೂ ವಿದ್ಯಾರ್ಥಿ ಪತ್ತೆಯಾಗಿಲ್ಲ. ನಿನ್ನೆ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿರೊ ವಿದ್ಯಾರ್ಥಿಯ ಪಾದರಕ್ಷೆಗಳು ಜಲಾಶಯದ ದಡದಲ್ಲಿ ದೊರೆತಿದ್ದವು. ಹೀಗಾಗಿ, ವಿದ್ಯಾರ್ಥಿ ಕೂಡ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ವಿದ್ಯಾರ್ಥಿಯ ಶವಕ್ಕಾಗಿ...
ನೀರಿಗೆ ಜಿಗಿಯೋಕೂ ಮುನ್ನ ವಿಷ ಕುಡಿದಿತ್ತಾ ಜೋಡಿ..? ಅಷ್ಟಕ್ಕೂ ಬಾಚಣಕಿ ಡ್ಯಾಂ ಅಂಗಳದಲ್ಲಿ ನಡೆದದ್ದಾದ್ರೂ ಏನು..?
ಮುಂಡಗೋಡ: ಏನಾಗ್ತಿದೆ ನಮ್ಮ ಮುಂಡಗೋಡ ತಾಲೂಕಿನ ಯುವಕ ಯುವತಿಯರಿಗೆ..? ನಿಜಕ್ಕೂ ಮಮ್ಮಲ ಮರಗುತ್ತಿದೆ ಇಡೀ ತಾಲೂಕು. ಯಾಕಂದ್ರೆ ಇನ್ನೂ ಮೀಸೆ ಚಿಗುರದ, ವಯಸ್ಸಲ್ಲದ ವಯಸ್ಸಲ್ಲಿ ಪ್ರೀತಿ ಪ್ರೇಮ ಅಂತೇಲ್ಲ ಇಡೀ ಬದುಕನ್ನೇ ಹಾಳು ಮಾಡಿಕೊಳ್ತಿದಾರಾ ಯುವ ಪಡೆ..? ಹಾಗಂತ ಆತಂಕಗೊಂಡಿದ್ದಾರೆ ತಂದೆ ತಾಯಂದಿರು. ಪ್ರೀತಿಗೆ ಬಲಿ..? ಯಸ್, ಮುಂಡಗೋಡ ತಾಲೂಕಿನಲ್ಲಿ ಇತ್ತೀಚೆಗೆ ಪ್ರೇಮ ಪ್ರಕರಣಗಳಲ್ಲಿ ನಾಪತ್ತೆಯಾದ ಯುವಕ ಯುವತಿಯರ ಸಂಖ್ಯೆ ಇನ್ನಿಲ್ಲದ ಹಾಗೆ ಏರಿಕೆಯಾಗಿದೆ. ಅದ್ರೊಟ್ಟಿಗೆ, ಇವತ್ತಿನ ಈ ಪ್ರಕರಣ ಬಹುಶಃ ಇಡೀ ತಾಲೂಕಿನ ಮಂದಿಗೆ ಬೆಚ್ಚಿ...
ಅಯ್ಯೋ ದೇವ್ರೇ, ಬಾಚಣಕಿ ಡ್ಯಾಂನಲ್ಲಿ ಹೆಣವಾದ್ರಾ ಪ್ರೇಮಿಗಳು..? ಆತ್ಮಹತ್ಯೆನಾ..?
ಮುಂಡಗೋಡ: ಬಾಚಣಕಿ ಜಲಾಶಯದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ್ರಾ..? ಸಧ್ಯದ ಮಾಹಿತಿ ಪ್ರಕಾರ ಹೌದು ಅಂತಿವೆ ಮೂಲಗಳು. ಕಾಲೇಜು ಯೂನಿಫಾರ್ಮಿನಲ್ಲೇ ಯುವಕ ಹಾಗೂ ಯುವತಿ ಬಾಚಣಕಿ ಜಲಾಶಯದಲ್ಲಿ ದಾರುಣ ಸಾವು ಕಂಡಿರೋ ಘಟನೆ ನಡೆದಿದೆ. ಕಾಲೇಜಿನಿಂದ ನೇರವಾಗಿ ಬಾಚಣಕಿ ಜಲಾಶಯಕ್ಕೆ ಬಂದಿರೋ ಯುವಕ ಯುವತಿ ಜಲಾಶಯದಲ್ಲಿ ನೀರು ಪಾಲಾಗಿದ್ದಾರೆ ಎನ್ನಲಾಗ್ತಿದೆ. ಯುವತಿ ಶವ ಹೊರ ತೆಗೆಯಲಾಗಿದ್ದು, ಮೃತ ಯುವತಿ ಮುಂಡಗೋಡ ತಾಲೂಕಿನ ಕಲಕೇರಿ ಗ್ರಾಮದ ತನುಜಾ ಅಂತಾ ತಿಳಿದು ಬಂದಿದೆ. ಆದ್ರೆ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ....




