ಇಂದೂರು ಗ್ರಾಮ ಪಂಚಾಯತಿಯ ನಿರ್ಲಕ್ಷಕ್ಕೆ ಇಂದೂರಿನ ಅದೊಂದು ಬಡ ಕುಟುಂಬ ಬೀದಿಗೆ ಬಿದ್ದಂತಾಗಿದೆ. ಕಳೆದ ಮೂರು ವರ್ಷಗಳಿಂದ ಜೀವ ಅಂಗೈಯಲ್ಲಿ ಹಿಡಿದು ಬದುಕುತ್ತಿದೆ. ಆಗಲೋ ಈಗಲೋ ಬೀಳುವ ಮನೆಯಲ್ಲಿ ಬದುಕು ನಡೆಸುತ್ತಿದೆ. ನಿನ್ನೆ ರಾತ್ರಿಯೂ ಮಳೆಯಿಂದ ಅರ್ಧಕ್ಕರ್ದ ಗೋಡೆ ಕುಸಿದು ಬಿದ್ದಿದ್ದು ಮತ್ತಷ್ಟು ಆತಂಕದಲ್ಲಿ ಬಾಳುವಂತಾಗಿದೆ. ಹೌದು, ಇಂದೂರಿನ ಪ್ಲಾಟ್ ಏರಿಯಾದಲ್ಲಿ ಕಳೆದ ಮೂರು ವರ್ಷಗಳಿಂದ ಮನೆಯಿಲ್ಲದೇ ಮುರುಕು ಮನೆಯಲ್ಲಿ ವಾಸಿಸುತ್ತಿರೋ ಈ ಕುಟುಂಬ, ಈಗ ಅಕ್ಷರಶಃ ಆತಂಕದಲ್ಲಿದೆ. ಕಲ್ಪನಾ ಕಲಿವೀರ್ ಕಟ್ಟಿಮನಿ ಎಂಬುವ ಬಡ...
Top Stories
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Tag: ಮಳೆ ಹಾನಿ
ಸತತ ಮಳೆಯಿಂದ ಗೋವಿನಜೋಳ ಬೆಳೆದ ರೈತನ ಗೋಳು..!
ಮುಂಡಗೋಡ: ತಾಲೂಕಿನ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ. ಬೇಸಿಗೆ ಹಂಗಾಮಿನಲ್ಲಿ ಬೆಳೆದ ಗೋವಿನಜೋಳ ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರೋ ಕಾರಣಕ್ಕೆ ಮೊಳಕೆಯೊಡೆದು ಸಂಪೂರ್ಣ ಹಾಳಾಗಿದೆ. ಲಕ್ಷಾಂತರ ಮೌಲ್ಯದ ಗೋವಿನ ಜೋಳದ ಬೆಳೆ ನೀರಲ್ಲಿ ಹಾಕಿದಂತಾಗಿದೆ. ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಯ ಕಾರಣಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.. ಹೀಗಾಗಿ ರಸ್ತೆ ಮೇಲೇಲ್ಲ ಗೊವಿನಜೋಳ ಹರಡಿಕೊಂಡು ಒಣಹಾಕಲು ಹರಸಾಹಸ ಪಡ್ತಿದಾನೆ ರೈತ. ಅಲ್ಲದೇ ಸ್ವಲ್ಪ ಹೊತ್ತು ಬಿಡುವು ಕೊಟ್ಟ ಮಳೆ ಮತ್ತೆ ಕೆಲವೇ ಹೊತ್ತಲ್ಲಿ ಸುರಿಯಲು...
ಸಾಲಗಾಂವಿಯಲ್ಲಿ ಮಹಾಮಳೆಗೆ ಕೊಚ್ಚಿ ಹೋಯ್ತು ಭತ್ತದ ಬಣಿವೆ..!
ಮುಂಡಗೋಡ: ತಾಲೂಕಿನ ಸಾಲಗಾಂವ್ ಗ್ರಾಮದಲ್ಲಿ ಸತತ ಸುರಿಯುತ್ತಿರೋ ಮಳೆಯ ಕಾರಣಕ್ಕೆ ರೈತನೋರ್ವ ಭತ್ತ ಕಟಾವು ಮಾಡಿ ಇಟ್ಟಿದ್ದ ಬಣಿವೆ ನೀರಲ್ಲಿ ಮುಳುಗಿದೆ. ಗ್ರಾಮದ ಸರ್ವೆ ನಂ.212 ರಲ್ಲಿ ಸರ್ಕಾರಿ ಕೆರೆಯಲ್ಲಿ ಬಡ ರೈತ ಮಂಜುನಾಥ್ ಬಸವಣ್ಣೆಪ್ಪ ಮೂಲಿಮನಿ, ಭತ್ತದ ಬಣಿವೆ ಒಕ್ಕಿದ್ದ. ತನ್ನ ಗದ್ದೆಯಲ್ಲಿ ಜಾಗ ಇಲ್ಲದ ಸಲುವಾಗಿ ಖಾಲಿಯಾಗಿದ್ದ ಕೆರೆಯಲ್ಲಿ ಭತ್ತದ ಬಣಿವೆ ಒಕ್ಕಿದ್ದ ಹೀಗಾಗಿ, ಕಳೆದ ನಾಲ್ಕೈದು ದಿನದಿಂದ ಸುರಿಯುತ್ತಿರೋ ಭಾರಿ ಮಳೆಯಿಂದ ಕೆರೆ ತುಂಬಿ ಭತ್ತದ ಬಣಿವೆ ನೀರಲ್ಲಿ ಮುಳುಗಿ ಸಂಪೂರ್ಣ ನಾಶವಾಗಿದೆ....
ಮುಂಡಗೋಡ ತಾಲೂಕಿನಲ್ಲಿ ಸತತ ಮಳೆಯಿಂದ ಕಂಗಾಲಾದ ಜನ, ಎಲ್ಲೇಲ್ಲಿ ಹಾನಿ..?
ಮುಂಡಗೋಡ: ತಾಲೂಕಿನಾಧ್ಯಂತ ಕಳೆದ ಮೂರು ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಗೆ ತಾಲೂಕಿನ ಜನ ಹೈರಾಣಾಗಿದ್ದಾರೆ. ಹಗಲೂ ರಾತ್ರಿ ಸುರಿದ ಸತತ ಮಳೆಯಿಂದ ಅನ್ನದಾತನ ಬದುಕೆ ಅತಂತ್ರವಾಗಿದೆ. ಹಲವು ಕಡೆ ಮನೆಗಳು ಕುಸಿದು ಬಿದ್ದಿವೆ. ಬೆಳೆ ಹಾನಿಯಾಗಿದೆ. ಹಾಗಿದ್ರೆ ಎಲ್ಲೇಲ್ಲಿ ಏನೇನು ಹಾನಿಯಾಗಿದೆ..? ಇಲ್ಲಿದೆ ರಿಪೋರ್ಟ್ ಬಸಾಪುರದಲ್ಲಿ ಮನೆ ಕುಸಿತ..! ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಾಪುರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆ ಕುಸಿದು ಬಿದ್ದಿದೆ. ಇಲ್ಲಿನ ಕಲ್ಲಯ್ಯ ಕರ್ಪೂರಮಠ್ ಎಂಬುವವರ ಮನೆ ಸಂಪೂರ್ಣ ಬಿದ್ದಿದೆ....