Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬುರಾವ್ ಲಾಡನವರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರವಿಗೌಡ್ರಿಗೆ “ಅನಾಯಾಸ” ಪಟ್ಟ..! ಅಸಲು, ಮುಂಡಗೋಡಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ ಬೆಂಬಲಿತರು, ಬಿಜೆಪಿಯನ್ನು ಧೂಳಿಪಟ ಮಾಡಿದ್ದರು. ಹೀಗಾಗಿ, ಬಹುತೇಕ ಅಧ್ಯಕ್ಷರಾಗಿ ಹಿರಿಯ ದುರೀಣ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲರಿಗೆ ಅಧ್ಯಕ್ಷ ಪಟ್ಟ ಬಹುತೇಕ ಫಿಕ್ಸ್ ಆದಂತಾಗಿತ್ತು. ಅಲ್ದೆ,...
Top Stories
ಮುಂಡಗೋಡ ಪೊಲೀಸ್ರ ಕಾರ್ಯಾಚರಣೆ, ಬ್ಲೂಹಿಲ್ ಹೊಟೇಲ್ ಬಳಿ ಗಾಂಜಾ ದಂಧೆ ಮಾಡುತ್ತಿದ್ದ ವ್ಯಕ್ತಿಯ ಬಂಧನ..!
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ..!
ಅಳ್ವೇಕೋಡಿ ಕಡಲ ತೀರದಲ್ಲಿ ಭೀಕರ ದುರಂತ: ಚಿಪ್ಪೆಕಲ್ಲು ತರಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ
ವಡಗಟ್ಟಾ ಗಾವಠಾಣ ಒತ್ತುವರಿ ತೆರವು ಕಾರ್ಯ ಶುರು..! ಬೇಕಾಬಿಟ್ಟಿ ಜಾಗ ಒತ್ತುವರಿ ಮಾಡಿಕೊಂಡಿದ್ದವರಿಗೆ ಶಾಕ್
ಪಿಐ ರಂಗನಾಥ್ ನೀಲಮ್ಮನವರ್ ಟ್ರಾನ್ಸಫರ್, ರಮೇಶ್ ಹನಾಪುರ ಮುಂಡಗೋಡಿನ ನೂತನ ಪಿಐ..!
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
Tag: ರಾಜಕೀಯ
ವಿಧಾನಸಭೆ ಚುನಾವಣೆಗೆ ಇವತ್ತೇ ಮುಹೂರ್ತ ಫಿಕ್ಸ್: ಇವತ್ತಿನಿಂದಲೇ ನೀತಿ ಸಂಹಿತೆ ಜಾರಿ..!
ಇಂದೇ ವಿಧಾನಸಭೆ ಚುನಾವಣೆಗೆ ಮುಹೂರ್ತ ಪಿಕ್ಸ್ ಆಗಲಿದೆ. ಇಂದು ಬೆಳಿಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಬೆಳಿಗ್ಗೆ 11.30 ಕ್ಕೆ ದೆಹಲಿಯ ವಿಜ್ಞಾನ ಭವನದಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಘೋಷಣೆ ಮಾಡಲಿದ್ದಾರೆ. ಹೀಗಾಗಿ, ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಎಲ್ಲಾ ಸಾಧ್ಯತೆ ಇದೆ.
ಯಲ್ಲಾಪುರ ಕ್ಷೇತ್ರದ ಕೇಸರಿ ಪಡೆಯಲ್ಲಿ ಇದೇನಿದು “ಆಲೆಮನೆ” ಮೀಟಿಂಗು..? ಅಷ್ಟಕ್ಕೂ, ಬಂಡೇದ್ದ ಬಳಗದ ಲೀಡರ್ ಯಾರು..?
ಯಲ್ಲಾಪುರ ಬಿಜೆಪಿಗೆ ಅದೇನಾಗಿದೆಯೋ ಗೊತ್ತಿಲ್ಲ. ಪಂಚರಾಜ್ಯಗಳ ಚುನಾವಣೆಲಿ ಅಭೂತಪೂರ್ವ ಯಶಸ್ಸು ಪಡೆದ ಸಂಭ್ರಮದ ಮದ್ಯೆಯೂ, ಒಳಗೊಳಗೇ ಯಾರೂ ನಿರೀಕ್ಷಿಸದ ಲೋಕಲ್ ಬೆಳವಣಿಗೆಗಳು ನಡೆಯುತ್ತಿವೆ. ಸದ್ಯದ ಪರಿಸ್ಥಿತಿಗಳು ಹಾಗೂ ಒಳಗೊಳಗಿನ ಚಟುವಟಿಕೆಗಳು ಬಲಿಷ್ಟವಾಗುತ್ತ ಹೋದರೆ ಇನ್ನೇನು ಚುನಾವಣೆ ಹೊತ್ತಿಗೇಲ್ಲ ಭರ್ಜರಿ ಬದಲಾವಣೆಗಳು ಆಗಲಿವೆ ಅನ್ನೋದು ಅದೇ ಪಕ್ಷದ ದೊಡ್ಡ ಮಂದಿಯೇ ಹೇಳುತ್ತಿರೋ ಬಹುದೊಡ್ಡ ಮಾತುಗಳು. ಆ ಆರು ತಿಂಗಳು..! ನಿಜ ಕಳೆದ ಆರು ತಿಂಗಳಿಂದ ಯಲ್ಲಾಪುರ, ಮುಂಡಗೋಡ ಬಿಜೆಪಿಯಲ್ಲಿ ಅದೊಂದು ಬಣ ಇನ್ನಿಲ್ಲದಂತೆ ಆ್ಯಕ್ಟಿವ್ ಆಗಿದೆಯಂತೆ. ಮೇಲಿಂದ ಮೇಲೆ...
ಉತ್ತರ ಕನ್ನಡಕ್ಕೆ ನೂತನ ಉಸ್ತುವಾರಿ ಸಚಿವರ ನೇಮಕ, ಹೆಬ್ಬಾರ್ ಸಾಹೇಬ್ರಿಗೆ ಹಾವೇರಿ ಹೊಣೆ..!!
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರ ಬದಲಾವಣೆಯಾಗಿದೆ. ಈ ಮೊದಲು ಉಸ್ತುವಾರಿಯಾಗಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಗೆ ಕೋಕ್ ನೀಡಿ, ಕೋಟಾ ಶ್ರೀನಿವಾಸ್ ಪೂಜಾರಿಯವರನ್ನ ಉತ್ತರ ಕನ್ನಡಕ್ಕೆ ಉಸ್ತುವಾರಿ ಸಚಿವರನ್ನಾಗಿಸಿದ್ದಾರೆ. ಹಾಗೇ, ಶಿವರಾಮ್ ಹೆಬ್ಬಾರ್ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿದ್ದಾರೆ.



