Doctor Raid; ಮುಂಡಗೋಡ ತಾಲೂಕಾಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಮತ್ತವರ ಟೀಂ “ಏಕದಂ” ಕಾರ್ಯಾಚರಣೆ ನಡೆಸಿದ್ದಾರೆ. ಆಸ್ಪತ್ರೆಯ ಆವರಣದಲ್ಲಿರೋ ಕ್ಯಾಂಟೀನ್ ಹಾಗೂ ಜನೌಷಧಿ ಕೇಂದ್ರದ ಮೇಲೆ ದಾಳಿ ಮಾಡಿ ಬಿಸಿ ಮುಟ್ಟಿಸಿದ್ದಾರೆ. ಕ್ಯಾಂಟೀನ್ ಮೇಲೆ..! ಆಸ್ಪತ್ರೆಯ ಆವರಣದಲ್ಲಿರೋ ಕ್ಯಾಂಟೀನ್ ನಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿದಾಗ ಅಲ್ಲಿ ಸ್ವಚ್ಚತೆಯ ಕೊರತೆ ಕಂಡುಬಂದಿದೆ ಎನ್ನಲಾಗಿದೆ. ಅಲ್ದೆ, ಅಸಲೀ ಟೆಂಡರದಾರರನ್ನು ಬಿಟ್ಟು ಬೇರೆಯವರು ಕ್ಯಾಂಟೀನ್ ನಡೆಸುತ್ತಿರುವುದು ಕಂಡು ಬಂದಿದೆಯಂತೆ ಹಾಗೂ ಬೇರೆಯವರ ಫೋನ್ ಪೇ ಸ್ಕ್ಯಾನರ್ ಇರುವುದನ್ನು ಪ್ರಶ್ನೆ ಮಾಡಿ, ಅಸಲೀ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Home
ಆರೋಗ್ಯ ಇಲಾಖೆ
Tag: ಆರೋಗ್ಯ ಇಲಾಖೆ
ನಂದಿಕಟ್ಟಾದ ಈ ಆರೋಗ್ಯ ಕೇಂದ್ರದ “ನರ್ಸಮ್ಮ” ಬರೋದು ಲೇಟಾದ್ರೂ, ಹೋಗೋದು ಮಾತ್ರ ಫಸ್ಟೇ..!
ಮುಂಡಗೋಡ:ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಡಿ ಅನುಷ್ಟಾನಗೊಂಡಿರೋ “ಆರೋಗ್ಯ ಮತ್ತು ಕ್ಷೇಮ ಕೇಂದ್ರ” ಇದ್ದೂ ಇಲ್ಲದಂತಾಗಿದೆ. ಇಲ್ಲಿ ನೇಮಕಗೊಂಡಿರೋ ಸ್ಟಾಪ್ ನರ್ಸ್ ಮೇಡಂ ಈ ಆರೋಗ್ಯ ಕೇಂದ್ರದ ಆರೋಗ್ಯವನ್ನೇ ಹಾಳು ಮಾಡಿದ್ದಾರೆ ಅಂತಿದಾರೆ ಇಲ್ಲಿನ ಜನ. ಯಾಕಂದ್ರೆ, “ತಮಗಿಷ್ಟ ಬಂದಾಗ ಬರೋದು, ಬೇಕಾದಾಗ ಹೋಗೋದು” ಅನ್ನೋ ರೂಢಿ ಇಟ್ಕೊಂಡಿರೋ ನರ್ಸಮ್ಮ ಇಲ್ಲಿನ ಜನ್ರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬರೋದು ಮದ್ಯಾಹ್ನ..! ಅಂದಹಾಗೆ, ನಂದಿಕಟ್ಟಾ ಗ್ರಾಮಸ್ಥರ ಆರೋಗ್ಯ ಕಾಪಾಡಲು ಸ್ಥಾಪನೆಗೊಂಡಿರೋ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಓರ್ವ ಅಟೆಂಡರ್...

