Police Transfer News; ಮುಂಡಗೋಡಿಗೆ PSI ಆಗಿ ವರ್ಗಾವಣೆಗೊಂಡಿದ್ದ ಮಹಾಂತೇಶ್ ವಾಲ್ಮೀಕಿಯವರ ವರ್ಗಾವಣೆ ಆದೇಶ ಕೊನೆಗೂ ರದ್ದಾಗಿದೆ. ಈಗ ಹೊಸ ಆದೇಶದ ಪ್ರಕಾರ ಯಲ್ಲಾಲಿಂಗ್ ಕುನ್ನೂರ್ ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಬರಲಿದ್ದಾರೆ. ಸೋಮವಾರವಷ್ಟೇ ಮುಂಡಗೋಡಿಗೆ ನೂತನ PSI ಆಗಿ ಮಹಾಂತೇಶ್ ವಾಲ್ಮೀಕಿ ಎಂಬುವವರು, ಚಿತ್ತಾಕುಲ ಪೊಲೀಸ್ ಠಾಣೆಯಿಂದ ವರ್ಗವಾಗಿದ್ದ ಆದೇಶ ಹೊರಬಿದ್ದಿತ್ತು. ಆದ್ರೆ, ಅದಾದ ಎರಡೇ ದಿನದಲ್ಲಿ ಮತ್ತೆ ಆದೇಶ ಬದಲಾಗಿದೆ. ಇದೀಗ ಈ ಮೊದಲು ಇಲ್ಲೇ ಕೆಲಸ ಮಾಡಿ ಹೋಗಿದ್ದ ಯಲ್ಲಾಲಿಂಗ ಕುನ್ನೂರು ಮತ್ತೊಮ್ಮೆ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
Tag: ಉತ್ತರ ಕನ್ನಡ ಪೊಲೀಸ್
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Mundgod Police Raid; ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಾಲು ಸಮೇತ, ಬೈಕಿನೊಂದಿಗೆ ಬಂಧಿಸಿದ್ದಾರೆ. ಈ ಕೇಸಲ್ಲಿ ಇನ್ನುಳಿದಂತೆ ಪ್ರಮುಖ ಡ್ರಗ್ ಪೆಡ್ಲರ್ ಗಾಗಿ ಬಲೆ ಬೀಸಿದ್ದಾರೆ. ಅಂದಹಾಗೆ, ಮುಂಡಗೋಡ ತಾಲೂಕಿನ ಪಾಳಾ ಕ್ರಾಸ್ ಹತ್ತಿರ ಆರೋಪಿಗಳಾದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಮುಜಾಫರ್ ಅಹ್ಮದ್ ಮಕ್ಖೂಲ್ ಅಹ್ಮದ್ ಬ್ಯಾಡಗಿ (28) ಹಾಗೂ ಪ್ರಶಾಂತ ಮಾರ್ತಾಂಡಪ್ಪ ಅಕ್ಕಿವಳಿ(20) ಎಂಬುವವರನ್ನು ಬಂಧಿಸಲಾಗಿದೆ. ಆತ ಚೋರ್ ಇಮ್ರಾನ್.! ಅಸಲು, ಹಾನಗಲ್ ನಿಂದ...
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
Police Raid; ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮುಂಡಗೋಡ ಬಂಕಾಪುರ್ ರಸ್ತೆಯ, ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನು ಅಂದರ್ ಆಗಿದ್ದಾನೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಇಂದ್ರಾನಗರ ಪ್ಲಾಟಿನ ಸೈಯದ್ ಅಲಿ ಹುಸೇನ್ ಸಾಬ್ ಬೆಂಡಿಗೇರಿ ಎಂಬುವವ.. ಬಂಕಾಪುರ ರಸ್ತೆಯ ಹೆಬ್ಬಾರ್ ಕ್ರಾಸ್ ಬಳಿ, ಸ್ಕೂಟಿಯ ಮೇಲೆ ಗಾಂಜಾ ಇಟ್ಟುಕೊಂಡು ಮಾರಾಟ...
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
Accident News; ಮುಂಡಗೋಡ ತಾಲೂಕಿನ ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ದಂಪತಿ ಸೇರಿ ಮೂವರಿಗೆ ಗಾಯವಾಗಿದೆ. ಇಂದೂರು ಗ್ರಾಮದ ಶರಣು ನಿಂಗಯ್ಯ ಸುರಗಿಮಠ್ ಹಾಗೂ ಇವರ ಪತ್ನಿ ಸುಪ್ರೀತ ಸುರಗಿಮಠ ಎಂಬುವವರಿಗೆ ಗಾಯವಾಗಿದೆ. ಹುನಗುಂದದ ಪೊಸ್ಟಮೆನ್ ಸುನಿಲ್ ಹರಿಜನ್ ಎಂಬುವವರಿಗೂ ಗಾಯವಾಗಿದೆ. ಗಾಯಾಳಯಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
Police Raid; ಶಿರಸಿ ಸಮೀಪದ ಹೋಂ ಸ್ಟೇ ನಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಹೆಡೆಮುರಿ ಕಟ್ಟಿರೋ ಕೇಸ್ ಹಿಂದೆ ಮುಂಡಗೋಡ ಪೊಲೀಸ್ರ ಬ್ರಿಲ್ಲಿಯಂಟ್ ಟ್ರೇಸಿಂಗ್ ಕಹಾನಿ ಇದೆ, ಹಾವೇರಿಯಿಂದ ಬಂದಿದ್ದ ಅದೊಂದು ಫೋನ್ ಕಾಲ್ ಬೆನ್ನತ್ತಿ ಹೋದ ರೋಚ”ಕತೆ”ಯಿದೆ. ಡಿವೈಎಸ್ಪಿ ಮೇಡಮ್ಮ ರವರ ದಕ್ಷತೆ ಇದೆ. ಈ ಕಾರಣಕ್ಕಾಗೆ ಎರಡು ವರ್ಷಗಳಿಂದ ಯಾರೂ ಕಂಡರಿಯದ ಬೃಹತ್ ಪೊಲೀಸ್ ದಾಳಿ ಯಶಸ್ವಿಯಾಗಿ ನಡೆದು ಹೋಗಿದೆ. ಅಸಲು, ದಾಳಿಯ ಕೆಲವು ರೋಚಕ ಕಹಾನಿಯನ್ನು ನಾವಿಲ್ಲಿ ನಿಮ್ಮ ಮುಂದೆ ಇಡ್ತಿದಿವಿ ಓದಿ.. ...
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
Police Raid; ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಭೈರುಂಬೆ ಗ್ರಾಮ ಪಂಚಾಯತನ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂದರ್ ಬಾಹರ್ ಆಟ ಆಡುತ್ತಿದ್ದವರನ್ನು ಬಂಧಿಸಿದ್ದಾರೆ. ಬಂಧಿತರೇಲ್ಲರೂ ಬಹುತೇಕ ಹಾವೇರಿ, ದಾವಣಗೇರೆ, ಶಿವಮೊಗ್ಗ ಜಿಲ್ಲೆಯವರಾಗಿದ್ದು, ಹಾವೇರಿ ಮೂಲದ ವೈದ್ಯರೊಬ್ಬರ ಮಾಲೀಕತ್ವದ ಹೋಂ ಸ್ಟೇ ಹೆಸರಲ್ಲಿ ಇಂತಹದ್ದೊಂದು ಅಕ್ರಮ ದಂಧೆ ನಡೀತಿತ್ತು ಎನ್ನಲಾಗಿದೆ. ಇವ್ರೇ ಬಂಧಿತರಾದ ಆರೋಪಿಗಳು.! 1.ದಾವಣಗೇರೆ ಜಿಲ್ಲೆಯ ಹರಿಹರ ತಾಲೂಕಿನ ಅನೀಲಕುಮಾರ ಜಿ.ಆರ್. ರುದ್ರಪ್ಪ ರೆಡ್ಡಿ(30), 2. ಹಾವೇರಿ...
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ಶಿರಸಿ-ಇಡೀ ಜಿಲ್ಲೆಯಲ್ಲೇ ಎರಡು ವರ್ಷಗಳಿಂದೀಚೆ ನಡೆಯದ ಭರ್ಜರಿ ಪೊಲೀಸ್ ದಾಳಿ ನಡೆದಿದೆ. ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿರೋ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ನೇತೃತ್ವದ ತಂಡ, 49 ಲಕ್ಷ ಹಣ, ನಾಲಕ್ಉ ಕಾರು ಸೇರಿ 19 ಜನರನ್ನ ಬಂಧಿಸಿದೆ. ಅಲ್ಲಿ ಕೈ ಬದಲಾಯಿದ್ದು ಲಕ್ಷ ಲಕ್ಷ ಹಣ..! ಶಿರಸಿ ತಾಲೂಕಿನ ಬೈರುಂಬೆ ಸಮೀಪದ ರೆಸಾರ್ಟ್ ಒಂದರಲ್ಲಿ ಭರ್ಜರಿಯಾಗಿ ನಡೆಯುತ್ತಿದ್ದ ಇಸ್ಪೀಟ್ ದಂಧೆ ಮಾಹಿತಿ ಖುದ್ದು ಡಿವೈಎಸ್ಪಿ ಮೇಡಮಮ್ಮಿಗೆ ಹೋಗಿದೆ. ಹೀಗಾಗಿ, ಭರ್ಜರಿ ಪ್ಲಾನ್ ಮೂಲಕ ದಾಳಿ...
ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!
Sirsi Police Operation; ಶಿರಸಿ ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಅನ್ನಭಾಗ್ಯದ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಾಲು ಮತ್ತು ವಾಹನ ಸಮೇತ ಬಂಧಿಸಿದ್ದಾರೆ. ಶಿರಸಿಯ ಚಿಪಗಿ ನರೇಬೈಲಿನ ಉಬೇದ /ಸಲೀಂ ಜವಳಿ ಈತನು ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಖರೀದಿಸಿದ ಅನ್ನಬಾಗ್ಯ ಯೋಜನೆಯ ಒಟ್ಟು 40 ಕ್ವಿಂಟಲ್ ಅಕ್ಕಿಯನ್ನು ತನ್ನ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದ, ಹೀಗೆ ಸಂಗ್ರಹಿಸಿಟ್ಟ ಅನ್ನಭಾಗ್ಯದ ಅಕ್ಕಿಯನ್ನು ಈಸಳೂರಿನ ಸುನೀಲ್ ಮಹಾದೇವಪ್ಪ ನಡಗಿ ಎಂಬಾತ ಖರೀದಿಸಿದ್ದ. ಇನ್ನು,...







