ಮುಂಡಗೋಡ: ಪ್ರಿಯ ವೀಕ್ಷಕರೇ, ನಿನ್ನೆ ನಿಮಗೆ ಮುಂಡಗೋಡ ತಾಲೂಕಿನಲ್ಲಿ ಬಡವ್ರಿಗೆ ಹಂಚಿಕೆಯಾಗೋ ಮನೆಗಳಲ್ಲಿ ನಡೆಯುತ್ತಿರೋ ಎತ್ತುವಳಿ ಪುರಾಣದ ಬಗ್ಗೆ ಹೇಳಿದ್ವಿ. ನೊಂದ ಸಂತ್ರಸ್ಥ ಕುಟುಂಬಗಳ ಆರ್ತನಾದ ಕೇಳಿಸಿದ್ವಿ. ಇವತ್ತೂ ಕೂಡ ಅದರದ್ದೇ ಮುಂದುವರಿದ ಭಾಗವಾಗಿ ಅದೊಂದು ಮನಕಲುಕುವ ಹಕೀಕತ್ತು ತಮ್ಮ ಮುಂದೆ ಇಡ್ತಿದಿವಿ. ರೊಕ್ಕ ಗಳಿಸಲೆಂದೇ ಬಾಯ್ತೆರೆದು ಕೂತಿರೋ, ಮನುಷ್ಯತ್ವವನ್ನೇ ಮರೆತಿರೋ ಕೆಲವು ಸರ್ಕಾರಿ ಸಿಬ್ಬಂದಿಗಳು ಹೇಗೇಲ್ಲ ಅಮಾನುಷವಾಗಿ ನಡೆದುಕೊಳ್ತಾರೆ ಅನ್ನೋದನ್ನ ಇವತ್ತು ಹೇಳ್ತಿವಿ. ವೇದಿಕೆಯಷ್ಟೇ..! ಯಸ್, ನಾವೀಗ ಮುಂಡಗೋಡಿನ ತಹಶೀಲ್ದಾರ್ ಕಚೇರಿಯ ಅವನೊಬ್ಬನ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: ತಹಶೀಲ್ದಾರ್
ಬರಗೆಟ್ಟವನ ಲಂಚದಾಸೆಗೆ ಬೀದಿಗೆ ಬಿದ್ಲಾ ಆ ವೃದ್ದೆ..? ಅಸಲು, ಆ ವೃದ್ದೆಗೆ ಆಗಿರೋ ಅನ್ಯಾಯ ಎಂಥಾದ್ದು ಗೊತ್ತಾ..?
ಮುಂಡಗೋಡ ತಹಶೀಲ್ದಾರ್ ವಿರುದ್ಧ ದಲಿತರ ಅನಿರ್ಧಿಷ್ಟ ಧರಣಿ, ಸಾಹೇಬ್ರೇ ಇನ್ನೂ ಎಷ್ಟು ದಿನ..?
ನಿಜ, ಮುಂಡಗೋಡಿನ ಇತಿಹಾಸದಲ್ಲೇ ಇದು ಬಹುದೊಡ್ಡ ನಾಚಿಗ್ಗೇಡಿನ ಸಂಗತಿ ಅಂದ್ರೂ ತಪ್ಪಿಲ್ಲ ಅನಿಸತ್ತೆ. ತಾಲೂಕಿನ ದಂಡಾಧಿಕಾರಿಯೊಬ್ಬರ ವಿರುದ್ಧ ಈ ಪರಿಯ ಹೋರಾಟ ಬಹುಶಃ ಹಿಂದೆ ಎಂದೂ ನಡೆದಿರಲಿಲ್ಲವೆನೋ..? ಇಷ್ಟಾದ್ರೂ ಆ ಅಧಿಕಾರಿಯನ್ನ ಬಚಾವ್ ಮಾಡುವಲ್ಲಿ ತೆರೆಮರೆಯ ಕಸರತ್ತು ನಡೆಸ್ತಿರೋ “ದೊಡ್ಡ”ವರಿಗೆ ಏನೂ ಅನಿಸ್ತಾನೇ ಇಲ್ವಾ..? ಅದೂ ಹೋಗಲಿ, ತಮ್ಮ ಮೇಲೆ ಅಂತಹದ್ದೊಂದು ಭಯಂಕರ ಆರೋಪ ಬಂದು, ಪೊಲೀಸ್ ಠಾಣೆಯ ಮೆಟ್ಟಿಲೇರಿ ಜಗಜ್ಜಾಹೀರಾದಾಗಲೂ ಆ ಅಧಿಕಾರಿಗೆ ಮುಂಡಗೋಡಿಗರ ತಾಳ್ಮೆ ಅರ್ಥ ಆಗ್ತಿಲ್ವಾ..? ಇದು ಬಹುತೇಕ ಮುಂಡಗೋಡಿನ ಪ್ರಜ್ಞಾವಂತರ ಪ್ರಶ್ನೆ..!...
ತಹಶೀಲ್ದಾರ್ ಶ್ರೀಧರ್ ಮುಂದಲಮನಿ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆಗಳು..! ಅಂದಹಾಗೆ, ಕಾರವಾರದಲ್ಲಿ ಏನಾಯ್ತು ಗೊತ್ತಾ..!
ಕಾರವಾರ: ನಕಲಿ ಜಾತಿ ಪ್ರಮಾಣಪತ್ರ ಪಡೆದು ಸರ್ಕಾರಿ ಹುದ್ದೆಯಲ್ಲಿರೋ ಆರೋಪ ಹೊತ್ತಿರೊ, ಮುಂಡಗೋಡ ತಹಶೀಲ್ದಾರ್ ಶ್ರೀಧರ ಮುಂದಲಮನಿ ವಿರುದ್ಧ ತನಿಖೆ ನಡೆಸಿ, ಆರೋಪದಿಂದ ಮುಕ್ತವಾಗುವವರೆಗೆ ಹುದ್ದೆಯಲ್ಲಿ ಮುಂದುವರಿಯದಂತೆ ಆದೇಶಿಸಬೇಕೆಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಚಿದಾನಂದ ಹರಿಜನ ಅವರು ಕಾರವಾರದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಜಿಲ್ಲಾಡಳಿತದ ಮೂಲಕ ಪತ್ರ..! ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿರುವ ಅವರು, ಮುಂಡಗೋಡ ತಾಲೂಕು ತಹಶೀಲ್ದಾರ ಶ್ರೀಧರ್ ಮುಂದಲಮನಿಯವರು ನಕಲಿ...
ಮುಂಡಗೋಡ ತಹಶೀಲ್ದಾರ್ ಬಂಧನವಾಗ್ತಾರಾ..? ಅಷ್ಟಕ್ಕೂ ಪೊಲೀಸ್ರು ತಹಶೀಲ್ದಾರ್ ಮನೆ ಮುಂದೆ ಠಿಕಾಣಿ ಹೂಡಿದ್ಯಾಕೆ..?
ಮುಂಡಗೋಡಿನ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಸಂಕಷ್ಟಕ್ಕೆ ಸಿಲುಕಿದ್ರಾ..? ನಕಲಿ ಜಾತಿ ಪ್ರಮಾಣ ಪತ್ರ ನೀಡಿ ತಹಸೀಲ್ದಾರ್ ಪದವಿ ಗಿಟ್ಟಿಸಿಕೊಂಡಿರೋ ಆರೋಪಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಬಂಧನಕ್ಕೆ..? ಕಲಬುರ್ಗಿಯಿಂದ ಪೊಲೀಸ್ ಅಧಿಕಾರಿಗಳು ಮದ್ಯರಾತ್ರಿಯೇ ಮುಂಡಗೋಡಿಗೆ ಬಂದಿಳಿದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ, ಪೊಲೀಸ್ ಅಧಿಕಾರಿಗಳು ಬಂದು ಬಾಗಿಲು ಬಡಿದ್ರೂ ತಹಶೀಲ್ದಾರ್ ಸಾಹೇಬ್ರು ಮಾತ್ರ ಬಾಗಿಲು ತೆರೆಯುತ್ತಿಲ್ಲವಂತೆ. ಹೀಗಾಗಿ, ಪೊಲೀಸ್ ಅಧಿಕಾರಿಗಳು ಬೆಳಗಿನ ಮೂರು ಗಂಟೆಯಿಂದ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರ ಸರ್ಕಾರಿ ನಿವಾಸದ ಎದುರು ಬೀಡು ಬಿಟ್ಟಿದ್ದಾರೆ. ಏನದು...



