Police Transfer News; ಮುಂಡಗೋಡಿಗೆ PSI ಆಗಿ ವರ್ಗಾವಣೆಗೊಂಡಿದ್ದ ಮಹಾಂತೇಶ್ ವಾಲ್ಮೀಕಿಯವರ ವರ್ಗಾವಣೆ ಆದೇಶ ಕೊನೆಗೂ ರದ್ದಾಗಿದೆ. ಈಗ ಹೊಸ ಆದೇಶದ ಪ್ರಕಾರ ಯಲ್ಲಾಲಿಂಗ್ ಕುನ್ನೂರ್ ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಬರಲಿದ್ದಾರೆ. ಸೋಮವಾರವಷ್ಟೇ ಮುಂಡಗೋಡಿಗೆ ನೂತನ PSI ಆಗಿ ಮಹಾಂತೇಶ್ ವಾಲ್ಮೀಕಿ ಎಂಬುವವರು, ಚಿತ್ತಾಕುಲ ಪೊಲೀಸ್ ಠಾಣೆಯಿಂದ ವರ್ಗವಾಗಿದ್ದ ಆದೇಶ ಹೊರಬಿದ್ದಿತ್ತು. ಆದ್ರೆ, ಅದಾದ ಎರಡೇ ದಿನದಲ್ಲಿ ಮತ್ತೆ ಆದೇಶ ಬದಲಾಗಿದೆ. ಇದೀಗ ಈ ಮೊದಲು ಇಲ್ಲೇ ಕೆಲಸ ಮಾಡಿ ಹೋಗಿದ್ದ ಯಲ್ಲಾಲಿಂಗ ಕುನ್ನೂರು ಮತ್ತೊಮ್ಮೆ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
Tag: ಪಬ್ಲಿಕ್ ಫಸ್ಟ್ ನ್ಯೂಸ್
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
Jamakhandi Murder Mystery; ಮುಂಡಗೋಡಿನ ಇಂದಿರಾನಗರದ ಮೆಹೆಬೂಬ್ ಅಲಿ ಜಮಖಂಡಿಯ ಭೀಕರ ಹತ್ಯೆ ಕೇಸಿನ ಮೂವರು ಹಂತಕರಿಗೆ ಜೈಲೂಟ ಫಿಕ್ಸ್ ಆಗಿದೆ. ಹತ್ಯೆ ನಡೆದು ನಾಲ್ಕು ವರ್ಷಗಳ ನಂತರ ಮಾನ್ಯ ಕೋರ್ಟ್ ಓರ್ವ ಅಪರಾಧಿಗೆ ಜೀವಾವಧಿ ಶಿಕ್ಷೆ ಸೇರಿದಂತೆ ಮೂವರನ್ನೂ ಜೈಲಿಗೆ ತಳ್ಳಿದೆ. ಅದರೊಟ್ಟಿಗೆ, ಇಡೀ ಮುಂಡಗೋಡ ತಾಲೂಕನ್ನೇ ತಲ್ಲಣಗೊಳಿಸಿದ್ದ ಈ ಮರ್ಡರ್ ಕೇಸನ್ನು ಬೇಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಅಂದಿನ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಅದು ಹೊಸ ವರ್ಷ..! ಅಂದಹಾಗೆ,...
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಇಂದು ಬುಧವಾರ, ಜುಲೈ 23 ರಂದು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ...
ಕೋಡಿ ಶ್ರೀಗಳು ನುಡಿದ್ರು ಮತ್ತೊಂದು ಭಯಾನಕ ಭವಿಷ್ಯ..!
Kodi Sri Astrology; ಹಾಸನ; ಕೋಡಿ ಶ್ರೀಗಳು ಮತ್ತೊಂದು ಆತಂಕಕಾರಿ ಭವಿಷ್ಯ ನುಡಿದಿದ್ದಾರೆ. ಊಹೆಗೂ ನಿಲುಕದ ದು:ಖ ಎದುರಾಗಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಆತಂಕಕಾರಿ ಭವಿಷ್ಯ ನುಡಿದಿದ್ದಾರೆ ಹಾಸನದಲ್ಲಿ ಮಾತನಾಡಿರುವ ಕೋಡಿಶ್ರೀಗಳು, ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಗಂಡಾಂತರ ಎದುರಾಗಲಿದೆ ಎಂದಿದ್ದಾರೆ. ಮೇಘಸ್ಫೋಟ, ಜಲಪ್ರಳಯ, ವಾಯುವಿನಿಂದ ಆಪತ್ತು ಎದುರಾಗಲಿದೆ ಎಂದು ಈ ಮೊದಲೇ ಹೇಳಿದ್ದೆ. ವಿಮಾನ ಆಪತ್ತು ಸೇರಿದಂತೆ ಕೆಲ ಆಪತ್ತುಗಳು ಸಂಭವಿಸಲಿವೆ. ಮುಂದೆ ಇನ್ನೊಂದು ಬ್ಭಾರಿ ಮೇಘಸ್ಫೋಟ ಸಂಭವಿಸಲಿದೆ. ಊಹೆಗೂ...



