Home ಪಾದಯಾತ್ರೆ

Tag: ಪಾದಯಾತ್ರೆ

Post
ದುಂಢಸಿ, ಅ.ಮ. ಕೊಪ್ಪದಿಂದ ಹೊಂಬುಜ ಕ್ಷೇತ್ರಕ್ಕೆ ಪಾದಯಾತ್ರೆ, ಅರಟಾಳದಲ್ಲಿ ಮುನಿಶ್ರೀ ಚಾಲನೆ..!

ದುಂಢಸಿ, ಅ.ಮ. ಕೊಪ್ಪದಿಂದ ಹೊಂಬುಜ ಕ್ಷೇತ್ರಕ್ಕೆ ಪಾದಯಾತ್ರೆ, ಅರಟಾಳದಲ್ಲಿ ಮುನಿಶ್ರೀ ಚಾಲನೆ..!

 ಶಿಗ್ಗಾವಿ: ತಾಲೂಕಿನ ಅ. ಮ.ಕೊಪ್ಪ ಹಾಗೂ ದುಂಡಶಿ ಗ್ರಾಮದ ಜೈನ ಶ್ರಾವಕರು ಶ್ರೀ ಕ್ಷೇತ್ರ ಹೊಂಬುಜ ಪದ್ಮಾವತಿದೇವಿಯ ದರ್ಶನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ನೂರಾರು ಶ್ರಾವಕರ ತಂಡ ಇಂದಿನಿಂದ ಪಾದಯಾತ್ರೆ ಪ್ರಾರಂಭಿಸಿದೆ. ಜೈನರ ಅತಿಶಯ ಕ್ಷೇತ್ರ ಅರಟಾಳದಲ್ಲಿ ಮುನಿಶ್ರೀ ಪುಣ್ಯಸಾಗರ ಮಹಾರಾಜರು ಹಾಗೂ ಬಾ.ಬ್ರ. ಸೋಮದೇವ ಬೈಯಾಜಿಯವವರ ನೇತೃತ್ವದಲ್ಲಿ ಹೊಂಬುಜ ಪಾದಯಾತ್ರೆಗೆ ಚಾಲನೆ ನೀಡಿದ್ರು. ಈ ವೇಳೆ ರವಿ ಪಾಸರ, ಪ್ರಕಾಶ್ ಧರಣೆಪ್ಪನವರ್, ಸುನೀಲ್ ಆರೆಗೊಪ್ಪ, ಸುಧೀರ್ ಛಬ್ಬಿ, ಮಹಾವೀರ ಧಾರವಾಡ, ಪ್ರಶಾಂತ ಬಿಶೆಟ್ಟಿ, ಪಾಯಪ್ಪ ಬ್ಯಾಹಟ್ಟಿ...