Home ಪೊಲೀಸ್ ನ್ಯೂಸ್

Tag: ಪೊಲೀಸ್ ನ್ಯೂಸ್

Post
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!

ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!

Bhimatheera Murder News; ವಿಜಯಪುರದ ಭೀಮಾತೀರದಲ್ಲಿ ಗುಂಡಿನ ಸದ್ದು ಮತ್ತೆ ರಕ್ತ ಹರಿಸಿದೆ. ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಫೈರಿಂಗ್ ಆಗಿದ್ದು, ರೌಡಿ ಶೀಟರ್ ಭೀಮನಗೌಡ ಬಿರಾದಾರ್ ಎಂಬುವ ಗ್ರಾಪಂ ಅಧ್ಯಕ್ಷನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಭೀಮಾತೀರದ ಮಹಾದೇವ ಬೈರಗೊಂಡನ ಪರಮಾಪ್ತ ಹಾಗೂ ಬಲಗೈ ಬಂಟನಾಗಿದ್ದ ಭೀಮನಗೌಡ, ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಆಗಮಿಸಿದ್ದ, ಇದೇ ವೇಳೆ ಮೂರರಿಂದ ನಾಲ್ಕು ಜನ ಮುಸುಕುಧಾರಿಗಳು ಏಕಾಏಕಿ ದಾಳಿ ಮಾಡಿ, ಕಟಿಂಗ್ ಮಾಡುವವನ...

Post
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!

ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!

Jamakhandi Murder Mystery; ಮುಂಡಗೋಡಿನ ಇಂದಿರಾನಗರದ ಮೆಹೆಬೂಬ್ ಅಲಿ ಜಮಖಂಡಿಯ ಭೀಕರ ಹತ್ಯೆ ಕೇಸಿನ ಮೂವರು ಹಂತಕರಿಗೆ ಜೈಲೂಟ ಫಿಕ್ಸ್ ಆಗಿದೆ. ಹತ್ಯೆ ನಡೆದು ನಾಲ್ಕು ವರ್ಷಗಳ ನಂತರ ಮಾನ್ಯ ಕೋರ್ಟ್ ಓರ್ವ ಅಪರಾಧಿಗೆ ಜೀವಾವಧಿ ಶಿಕ್ಷೆ ಸೇರಿದಂತೆ ಮೂವರನ್ನೂ ಜೈಲಿಗೆ ತಳ್ಳಿದೆ. ಅದರೊಟ್ಟಿಗೆ, ಇಡೀ ಮುಂಡಗೋಡ ತಾಲೂಕನ್ನೇ ತಲ್ಲಣಗೊಳಿಸಿದ್ದ ಈ ಮರ್ಡರ್ ಕೇಸನ್ನು ಬೇಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಅಂದಿನ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಅದು ಹೊಸ ವರ್ಷ..! ಅಂದಹಾಗೆ,...

Post
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!

ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!

 Live Suicide Attempt; ಹೆಂಡತಿಯ ಅಪ್ಪ, ತಮ್ಮ ಹಾಗೂ ಚಿಕ್ಕಮ್ಮನ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ವಿಡಿಯೋ ಮಾಡಿ, ವ್ಯಕ್ತಿಯೋರ್ವ ಕಾರಿನಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ. ಮುಂಡಗೋಡ ತಾಲೂಕಿನ ಕಳಗನಕೊಪ್ಪದ ಶಿವರಾಜ್ ಬಮ್ಮಿಗಟ್ಟಿ ಎಂಬುವವನೇ ಸದ್ಯ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮುಂಡಗೋಡ ತಾಲೂಕಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಉಸುಕಿನ ವ್ಯಾಪಾರ ಮಾಡಿಕೊಂಡಿರೋ ಈತ, ಹೆಂಡತಿಯ ತಂದೆ, ಹೆಂಡತಿಯ ತಮ್ಮ ಹಾಗೂ ಹೆಂಡತಿಯ ಚಿಕ್ಕಮ್ಮನ ಕಾಟಕ್ಕೆ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾನೆ...

Post
ಮುಂಡಗೋಡ ಪೊಲೀಸರ ಮಿಂಚಿನ ದಾಳಿ,  ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!

ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!

Police Raid; ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮುಂಡಗೋಡ ಬಂಕಾಪುರ್ ರಸ್ತೆಯ, ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನು ಅಂದರ್ ಆಗಿದ್ದಾನೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಇಂದ್ರಾನಗರ ಪ್ಲಾಟಿನ ಸೈಯದ್ ಅಲಿ ಹುಸೇನ್ ಸಾಬ್ ಬೆಂಡಿಗೇರಿ ಎಂಬುವವ.. ಬಂಕಾಪುರ ರಸ್ತೆಯ ಹೆಬ್ಬಾರ್ ಕ್ರಾಸ್ ಬಳಿ, ಸ್ಕೂಟಿಯ ಮೇಲೆ ಗಾಂಜಾ ಇಟ್ಟುಕೊಂಡು ಮಾರಾಟ...

error: Content is protected !!