Bhimatheera Murder News; ವಿಜಯಪುರದ ಭೀಮಾತೀರದಲ್ಲಿ ಗುಂಡಿನ ಸದ್ದು ಮತ್ತೆ ರಕ್ತ ಹರಿಸಿದೆ. ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಫೈರಿಂಗ್ ಆಗಿದ್ದು, ರೌಡಿ ಶೀಟರ್ ಭೀಮನಗೌಡ ಬಿರಾದಾರ್ ಎಂಬುವ ಗ್ರಾಪಂ ಅಧ್ಯಕ್ಷನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಭೀಮಾತೀರದ ಮಹಾದೇವ ಬೈರಗೊಂಡನ ಪರಮಾಪ್ತ ಹಾಗೂ ಬಲಗೈ ಬಂಟನಾಗಿದ್ದ ಭೀಮನಗೌಡ, ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಆಗಮಿಸಿದ್ದ, ಇದೇ ವೇಳೆ ಮೂರರಿಂದ ನಾಲ್ಕು ಜನ ಮುಸುಕುಧಾರಿಗಳು ಏಕಾಏಕಿ ದಾಳಿ ಮಾಡಿ, ಕಟಿಂಗ್ ಮಾಡುವವನ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
Tag: ಪೊಲೀಸ್ ನ್ಯೂಸ್
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
Jamakhandi Murder Mystery; ಮುಂಡಗೋಡಿನ ಇಂದಿರಾನಗರದ ಮೆಹೆಬೂಬ್ ಅಲಿ ಜಮಖಂಡಿಯ ಭೀಕರ ಹತ್ಯೆ ಕೇಸಿನ ಮೂವರು ಹಂತಕರಿಗೆ ಜೈಲೂಟ ಫಿಕ್ಸ್ ಆಗಿದೆ. ಹತ್ಯೆ ನಡೆದು ನಾಲ್ಕು ವರ್ಷಗಳ ನಂತರ ಮಾನ್ಯ ಕೋರ್ಟ್ ಓರ್ವ ಅಪರಾಧಿಗೆ ಜೀವಾವಧಿ ಶಿಕ್ಷೆ ಸೇರಿದಂತೆ ಮೂವರನ್ನೂ ಜೈಲಿಗೆ ತಳ್ಳಿದೆ. ಅದರೊಟ್ಟಿಗೆ, ಇಡೀ ಮುಂಡಗೋಡ ತಾಲೂಕನ್ನೇ ತಲ್ಲಣಗೊಳಿಸಿದ್ದ ಈ ಮರ್ಡರ್ ಕೇಸನ್ನು ಬೇಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಅಂದಿನ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಅದು ಹೊಸ ವರ್ಷ..! ಅಂದಹಾಗೆ,...
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
Live Suicide Attempt; ಹೆಂಡತಿಯ ಅಪ್ಪ, ತಮ್ಮ ಹಾಗೂ ಚಿಕ್ಕಮ್ಮನ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ವಿಡಿಯೋ ಮಾಡಿ, ವ್ಯಕ್ತಿಯೋರ್ವ ಕಾರಿನಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ. ಮುಂಡಗೋಡ ತಾಲೂಕಿನ ಕಳಗನಕೊಪ್ಪದ ಶಿವರಾಜ್ ಬಮ್ಮಿಗಟ್ಟಿ ಎಂಬುವವನೇ ಸದ್ಯ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮುಂಡಗೋಡ ತಾಲೂಕಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಉಸುಕಿನ ವ್ಯಾಪಾರ ಮಾಡಿಕೊಂಡಿರೋ ಈತ, ಹೆಂಡತಿಯ ತಂದೆ, ಹೆಂಡತಿಯ ತಮ್ಮ ಹಾಗೂ ಹೆಂಡತಿಯ ಚಿಕ್ಕಮ್ಮನ ಕಾಟಕ್ಕೆ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾನೆ...
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
Police Raid; ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮುಂಡಗೋಡ ಬಂಕಾಪುರ್ ರಸ್ತೆಯ, ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನು ಅಂದರ್ ಆಗಿದ್ದಾನೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಇಂದ್ರಾನಗರ ಪ್ಲಾಟಿನ ಸೈಯದ್ ಅಲಿ ಹುಸೇನ್ ಸಾಬ್ ಬೆಂಡಿಗೇರಿ ಎಂಬುವವ.. ಬಂಕಾಪುರ ರಸ್ತೆಯ ಹೆಬ್ಬಾರ್ ಕ್ರಾಸ್ ಬಳಿ, ಸ್ಕೂಟಿಯ ಮೇಲೆ ಗಾಂಜಾ ಇಟ್ಟುಕೊಂಡು ಮಾರಾಟ...



