Crime News; ಹುಬ್ಬಳ್ಳಿ: ಕಳೆದ ಮೂರು ದಿನಗಳ ಹಿಂದೆಯಷ್ಟೆ ಪುಡಿ ರೌಡಿಗಳ ಅಟ್ಟಹಾಸದಿಂದ ಓರ್ವ ವ್ಯಕ್ತಿಯ ಮೇಲೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದ ಪ್ರಕರಣ ನಡೆದ ಬೆನ್ನಲ್ಲೇ ಇನ್ನೊಂದು ಚಾಕು ಇರಿತ ಪ್ರಕರಣ ತಡ ರಾತ್ರಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿದ ಘಟನೆ ನಡೆದಿದ್ದು ನಗರದ ಯಲ್ಲಾಪುರ ಓಣಿಯ ಅಫ್ತಾಬ್ ಎಂಬ ಯುವಕನಿಗೆ ನಾಲೈದು ಜನರ ಗುಂಪೊಂದು ಚಾಕು ಇರಿದು ಪರಾರಿಯಾಗಿದ್ದಾರೆ. ಯಲ್ಲಾಪುರ ಓಣಿಯ ಬುಡ್ಡು ಪಾನ್...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Tag: ಪ್ರೇಮಿಗಳ ಆತ್ಮಹತ್ಯೆ
ಬಾಚಣಕಿ ಡ್ಯಾಂ ನಲ್ಲಿ ಪತ್ತೆಯಾಯ್ತು ಮಹೇಶನ ಶವ..! ಕೊನೆಗೂ ನೀರು ಪಾಲಾಯ್ತು 3 ವರ್ಷದ ಮುಗ್ದ ಪ್ರೀತಿ..!!
ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಕೊನೆಗೂ ಪತ್ತೆಯಾಗಿದೆ. ಇಂದೂ ಕೂಡ ಬೆಳಿಗ್ಗೆಯಿಂದ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಈಗಷ್ಟೇ ಶವ ಪತ್ತೆಯಾಗಿದೆ. ಇದ್ರೊಂದಿಗೆ ಮೂರು ವರ್ಷಗಳ ಪ್ರೀತಿ ಬಾಚಣಕಿ ಜಲಾಶಯದಲ್ಲಿ ನೀರು ಪಾಲಾಗಿದೆ. ಸೋಮವಾರ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಎರಡನೇ ವರ್ಷದಲ್ಲಿ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿದ್ದ ಮಹೇಶ್...
ಬಾಚಣಕಿ ಡ್ಯಾಂ ನಲ್ಲಿ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಶೋಧ..! ಹಾಗಾದ್ರೆ ಆತ ಏನಾದ..?
ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ನಿನ್ನೆ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಇಂದೂ ಕೂಡ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಇದುವರೆಗೂ ವಿದ್ಯಾರ್ಥಿ ಪತ್ತೆಯಾಗಿಲ್ಲ. ನಿನ್ನೆ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿರೊ ವಿದ್ಯಾರ್ಥಿಯ ಪಾದರಕ್ಷೆಗಳು ಜಲಾಶಯದ ದಡದಲ್ಲಿ ದೊರೆತಿದ್ದವು. ಹೀಗಾಗಿ, ವಿದ್ಯಾರ್ಥಿ ಕೂಡ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ವಿದ್ಯಾರ್ಥಿಯ ಶವಕ್ಕಾಗಿ...
ನೀರಿಗೆ ಜಿಗಿಯೋಕೂ ಮುನ್ನ ವಿಷ ಕುಡಿದಿತ್ತಾ ಜೋಡಿ..? ಅಷ್ಟಕ್ಕೂ ಬಾಚಣಕಿ ಡ್ಯಾಂ ಅಂಗಳದಲ್ಲಿ ನಡೆದದ್ದಾದ್ರೂ ಏನು..?
ಮುಂಡಗೋಡ: ಏನಾಗ್ತಿದೆ ನಮ್ಮ ಮುಂಡಗೋಡ ತಾಲೂಕಿನ ಯುವಕ ಯುವತಿಯರಿಗೆ..? ನಿಜಕ್ಕೂ ಮಮ್ಮಲ ಮರಗುತ್ತಿದೆ ಇಡೀ ತಾಲೂಕು. ಯಾಕಂದ್ರೆ ಇನ್ನೂ ಮೀಸೆ ಚಿಗುರದ, ವಯಸ್ಸಲ್ಲದ ವಯಸ್ಸಲ್ಲಿ ಪ್ರೀತಿ ಪ್ರೇಮ ಅಂತೇಲ್ಲ ಇಡೀ ಬದುಕನ್ನೇ ಹಾಳು ಮಾಡಿಕೊಳ್ತಿದಾರಾ ಯುವ ಪಡೆ..? ಹಾಗಂತ ಆತಂಕಗೊಂಡಿದ್ದಾರೆ ತಂದೆ ತಾಯಂದಿರು. ಪ್ರೀತಿಗೆ ಬಲಿ..? ಯಸ್, ಮುಂಡಗೋಡ ತಾಲೂಕಿನಲ್ಲಿ ಇತ್ತೀಚೆಗೆ ಪ್ರೇಮ ಪ್ರಕರಣಗಳಲ್ಲಿ ನಾಪತ್ತೆಯಾದ ಯುವಕ ಯುವತಿಯರ ಸಂಖ್ಯೆ ಇನ್ನಿಲ್ಲದ ಹಾಗೆ ಏರಿಕೆಯಾಗಿದೆ. ಅದ್ರೊಟ್ಟಿಗೆ, ಇವತ್ತಿನ ಈ ಪ್ರಕರಣ ಬಹುಶಃ ಇಡೀ ತಾಲೂಕಿನ ಮಂದಿಗೆ ಬೆಚ್ಚಿ...
ಅಯ್ಯೋ ದೇವ್ರೇ, ಬಾಚಣಕಿ ಡ್ಯಾಂನಲ್ಲಿ ಹೆಣವಾದ್ರಾ ಪ್ರೇಮಿಗಳು..? ಆತ್ಮಹತ್ಯೆನಾ..?
ಮುಂಡಗೋಡ: ಬಾಚಣಕಿ ಜಲಾಶಯದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ್ರಾ..? ಸಧ್ಯದ ಮಾಹಿತಿ ಪ್ರಕಾರ ಹೌದು ಅಂತಿವೆ ಮೂಲಗಳು. ಕಾಲೇಜು ಯೂನಿಫಾರ್ಮಿನಲ್ಲೇ ಯುವಕ ಹಾಗೂ ಯುವತಿ ಬಾಚಣಕಿ ಜಲಾಶಯದಲ್ಲಿ ದಾರುಣ ಸಾವು ಕಂಡಿರೋ ಘಟನೆ ನಡೆದಿದೆ. ಕಾಲೇಜಿನಿಂದ ನೇರವಾಗಿ ಬಾಚಣಕಿ ಜಲಾಶಯಕ್ಕೆ ಬಂದಿರೋ ಯುವಕ ಯುವತಿ ಜಲಾಶಯದಲ್ಲಿ ನೀರು ಪಾಲಾಗಿದ್ದಾರೆ ಎನ್ನಲಾಗ್ತಿದೆ. ಯುವತಿ ಶವ ಹೊರ ತೆಗೆಯಲಾಗಿದ್ದು, ಮೃತ ಯುವತಿ ಮುಂಡಗೋಡ ತಾಲೂಕಿನ ಕಲಕೇರಿ ಗ್ರಾಮದ ತನುಜಾ ಅಂತಾ ತಿಳಿದು ಬಂದಿದೆ. ಆದ್ರೆ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ....




