Home ಬಸ್ ಪ್ರಾಬ್ಲೆಂ

Tag: ಬಸ್ ಪ್ರಾಬ್ಲೆಂ

Post
ನಂದಿಕಟ್ಟಾದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹ, ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ..!

ನಂದಿಕಟ್ಟಾದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹ, ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ..!

 ಮುಂಡಗೋಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆದ್ಯಕ್ಷ ವಿ.ಎಸ್. ಪಾಟೀಲರ ತವರಲ್ಲಿ ನಿತ್ಯವೂ ವಿದ್ಯಾರ್ಥಿಗಳು ಗೋಳು ಅನುಭವಿಸ್ತಿದಾರೆ. ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇವ್ರ ಗೋಳು ಹೇಳತೀರದ್ದಾಗಿದೆ. ಹೀಗಾಗಿ, ಇವತ್ತು ನಂದಿಕಟ್ಟಾ ಗ್ರಾಮದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಬಸ್ ತಡೆ ನಡೆಸಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಅಂದಹಾಗೆ..! ನಂದಿಕಟ್ಟಾ ಗ್ರಾಮದಿಂದ ಮುಂಡಗೋಡಿಗೆ ಪ್ರತಿದಿನ 150 ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಹಾಗೆ ತೆರಳುವ ಮಕ್ಕಳಿಗೆ ನಿತ್ಯವೂ ಸರಿಯಾದ ಸಮಯಕ್ಕೆ ಬಸ್ ಬರೋದೋ ಇಲ್ಲ....