ಇಂದೂರು ಗ್ರಾಮ ಪಂಚಾಯತಿಯ ನಿರ್ಲಕ್ಷಕ್ಕೆ ಇಂದೂರಿನ ಅದೊಂದು ಬಡ ಕುಟುಂಬ ಬೀದಿಗೆ ಬಿದ್ದಂತಾಗಿದೆ. ಕಳೆದ ಮೂರು ವರ್ಷಗಳಿಂದ ಜೀವ ಅಂಗೈಯಲ್ಲಿ ಹಿಡಿದು ಬದುಕುತ್ತಿದೆ. ಆಗಲೋ ಈಗಲೋ ಬೀಳುವ ಮನೆಯಲ್ಲಿ ಬದುಕು ನಡೆಸುತ್ತಿದೆ. ನಿನ್ನೆ ರಾತ್ರಿಯೂ ಮಳೆಯಿಂದ ಅರ್ಧಕ್ಕರ್ದ ಗೋಡೆ ಕುಸಿದು ಬಿದ್ದಿದ್ದು ಮತ್ತಷ್ಟು ಆತಂಕದಲ್ಲಿ ಬಾಳುವಂತಾಗಿದೆ. ಹೌದು, ಇಂದೂರಿನ ಪ್ಲಾಟ್ ಏರಿಯಾದಲ್ಲಿ ಕಳೆದ ಮೂರು ವರ್ಷಗಳಿಂದ ಮನೆಯಿಲ್ಲದೇ ಮುರುಕು ಮನೆಯಲ್ಲಿ ವಾಸಿಸುತ್ತಿರೋ ಈ ಕುಟುಂಬ, ಈಗ ಅಕ್ಷರಶಃ ಆತಂಕದಲ್ಲಿದೆ. ಕಲ್ಪನಾ ಕಲಿವೀರ್ ಕಟ್ಟಿಮನಿ ಎಂಬುವ ಬಡ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Tag: ಮಳೆ ಹಾನಿ
ಸತತ ಮಳೆಯಿಂದ ಗೋವಿನಜೋಳ ಬೆಳೆದ ರೈತನ ಗೋಳು..!
ಮುಂಡಗೋಡ: ತಾಲೂಕಿನ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ. ಬೇಸಿಗೆ ಹಂಗಾಮಿನಲ್ಲಿ ಬೆಳೆದ ಗೋವಿನಜೋಳ ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರೋ ಕಾರಣಕ್ಕೆ ಮೊಳಕೆಯೊಡೆದು ಸಂಪೂರ್ಣ ಹಾಳಾಗಿದೆ. ಲಕ್ಷಾಂತರ ಮೌಲ್ಯದ ಗೋವಿನ ಜೋಳದ ಬೆಳೆ ನೀರಲ್ಲಿ ಹಾಕಿದಂತಾಗಿದೆ. ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಯ ಕಾರಣಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.. ಹೀಗಾಗಿ ರಸ್ತೆ ಮೇಲೇಲ್ಲ ಗೊವಿನಜೋಳ ಹರಡಿಕೊಂಡು ಒಣಹಾಕಲು ಹರಸಾಹಸ ಪಡ್ತಿದಾನೆ ರೈತ. ಅಲ್ಲದೇ ಸ್ವಲ್ಪ ಹೊತ್ತು ಬಿಡುವು ಕೊಟ್ಟ ಮಳೆ ಮತ್ತೆ ಕೆಲವೇ ಹೊತ್ತಲ್ಲಿ ಸುರಿಯಲು...
ಸಾಲಗಾಂವಿಯಲ್ಲಿ ಮಹಾಮಳೆಗೆ ಕೊಚ್ಚಿ ಹೋಯ್ತು ಭತ್ತದ ಬಣಿವೆ..!
ಮುಂಡಗೋಡ: ತಾಲೂಕಿನ ಸಾಲಗಾಂವ್ ಗ್ರಾಮದಲ್ಲಿ ಸತತ ಸುರಿಯುತ್ತಿರೋ ಮಳೆಯ ಕಾರಣಕ್ಕೆ ರೈತನೋರ್ವ ಭತ್ತ ಕಟಾವು ಮಾಡಿ ಇಟ್ಟಿದ್ದ ಬಣಿವೆ ನೀರಲ್ಲಿ ಮುಳುಗಿದೆ. ಗ್ರಾಮದ ಸರ್ವೆ ನಂ.212 ರಲ್ಲಿ ಸರ್ಕಾರಿ ಕೆರೆಯಲ್ಲಿ ಬಡ ರೈತ ಮಂಜುನಾಥ್ ಬಸವಣ್ಣೆಪ್ಪ ಮೂಲಿಮನಿ, ಭತ್ತದ ಬಣಿವೆ ಒಕ್ಕಿದ್ದ. ತನ್ನ ಗದ್ದೆಯಲ್ಲಿ ಜಾಗ ಇಲ್ಲದ ಸಲುವಾಗಿ ಖಾಲಿಯಾಗಿದ್ದ ಕೆರೆಯಲ್ಲಿ ಭತ್ತದ ಬಣಿವೆ ಒಕ್ಕಿದ್ದ ಹೀಗಾಗಿ, ಕಳೆದ ನಾಲ್ಕೈದು ದಿನದಿಂದ ಸುರಿಯುತ್ತಿರೋ ಭಾರಿ ಮಳೆಯಿಂದ ಕೆರೆ ತುಂಬಿ ಭತ್ತದ ಬಣಿವೆ ನೀರಲ್ಲಿ ಮುಳುಗಿ ಸಂಪೂರ್ಣ ನಾಶವಾಗಿದೆ....
ಮುಂಡಗೋಡ ತಾಲೂಕಿನಲ್ಲಿ ಸತತ ಮಳೆಯಿಂದ ಕಂಗಾಲಾದ ಜನ, ಎಲ್ಲೇಲ್ಲಿ ಹಾನಿ..?
ಮುಂಡಗೋಡ: ತಾಲೂಕಿನಾಧ್ಯಂತ ಕಳೆದ ಮೂರು ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಗೆ ತಾಲೂಕಿನ ಜನ ಹೈರಾಣಾಗಿದ್ದಾರೆ. ಹಗಲೂ ರಾತ್ರಿ ಸುರಿದ ಸತತ ಮಳೆಯಿಂದ ಅನ್ನದಾತನ ಬದುಕೆ ಅತಂತ್ರವಾಗಿದೆ. ಹಲವು ಕಡೆ ಮನೆಗಳು ಕುಸಿದು ಬಿದ್ದಿವೆ. ಬೆಳೆ ಹಾನಿಯಾಗಿದೆ. ಹಾಗಿದ್ರೆ ಎಲ್ಲೇಲ್ಲಿ ಏನೇನು ಹಾನಿಯಾಗಿದೆ..? ಇಲ್ಲಿದೆ ರಿಪೋರ್ಟ್ ಬಸಾಪುರದಲ್ಲಿ ಮನೆ ಕುಸಿತ..! ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಾಪುರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆ ಕುಸಿದು ಬಿದ್ದಿದೆ. ಇಲ್ಲಿನ ಕಲ್ಲಯ್ಯ ಕರ್ಪೂರಮಠ್ ಎಂಬುವವರ ಮನೆ ಸಂಪೂರ್ಣ ಬಿದ್ದಿದೆ....



