ಇಂದೂರು ಗ್ರಾಮ ಪಂಚಾಯತಿಯ ನಿರ್ಲಕ್ಷಕ್ಕೆ ಇಂದೂರಿನ ಅದೊಂದು ಬಡ ಕುಟುಂಬ ಬೀದಿಗೆ ಬಿದ್ದಂತಾಗಿದೆ. ಕಳೆದ ಮೂರು ವರ್ಷಗಳಿಂದ ಜೀವ ಅಂಗೈಯಲ್ಲಿ ಹಿಡಿದು ಬದುಕುತ್ತಿದೆ. ಆಗಲೋ ಈಗಲೋ ಬೀಳುವ ಮನೆಯಲ್ಲಿ ಬದುಕು ನಡೆಸುತ್ತಿದೆ. ನಿನ್ನೆ ರಾತ್ರಿಯೂ ಮಳೆಯಿಂದ ಅರ್ಧಕ್ಕರ್ದ ಗೋಡೆ ಕುಸಿದು ಬಿದ್ದಿದ್ದು ಮತ್ತಷ್ಟು ಆತಂಕದಲ್ಲಿ ಬಾಳುವಂತಾಗಿದೆ. ಹೌದು, ಇಂದೂರಿನ ಪ್ಲಾಟ್ ಏರಿಯಾದಲ್ಲಿ ಕಳೆದ ಮೂರು ವರ್ಷಗಳಿಂದ ಮನೆಯಿಲ್ಲದೇ ಮುರುಕು ಮನೆಯಲ್ಲಿ ವಾಸಿಸುತ್ತಿರೋ ಈ ಕುಟುಂಬ, ಈಗ ಅಕ್ಷರಶಃ ಆತಂಕದಲ್ಲಿದೆ. ಕಲ್ಪನಾ ಕಲಿವೀರ್ ಕಟ್ಟಿಮನಿ ಎಂಬುವ ಬಡ...
Top Stories
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
Tag: ಮಳೆ ಹಾನಿ
ಸತತ ಮಳೆಯಿಂದ ಗೋವಿನಜೋಳ ಬೆಳೆದ ರೈತನ ಗೋಳು..!
ಮುಂಡಗೋಡ: ತಾಲೂಕಿನ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ. ಬೇಸಿಗೆ ಹಂಗಾಮಿನಲ್ಲಿ ಬೆಳೆದ ಗೋವಿನಜೋಳ ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರೋ ಕಾರಣಕ್ಕೆ ಮೊಳಕೆಯೊಡೆದು ಸಂಪೂರ್ಣ ಹಾಳಾಗಿದೆ. ಲಕ್ಷಾಂತರ ಮೌಲ್ಯದ ಗೋವಿನ ಜೋಳದ ಬೆಳೆ ನೀರಲ್ಲಿ ಹಾಕಿದಂತಾಗಿದೆ. ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಯ ಕಾರಣಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.. ಹೀಗಾಗಿ ರಸ್ತೆ ಮೇಲೇಲ್ಲ ಗೊವಿನಜೋಳ ಹರಡಿಕೊಂಡು ಒಣಹಾಕಲು ಹರಸಾಹಸ ಪಡ್ತಿದಾನೆ ರೈತ. ಅಲ್ಲದೇ ಸ್ವಲ್ಪ ಹೊತ್ತು ಬಿಡುವು ಕೊಟ್ಟ ಮಳೆ ಮತ್ತೆ ಕೆಲವೇ ಹೊತ್ತಲ್ಲಿ ಸುರಿಯಲು...
ಸಾಲಗಾಂವಿಯಲ್ಲಿ ಮಹಾಮಳೆಗೆ ಕೊಚ್ಚಿ ಹೋಯ್ತು ಭತ್ತದ ಬಣಿವೆ..!
ಮುಂಡಗೋಡ: ತಾಲೂಕಿನ ಸಾಲಗಾಂವ್ ಗ್ರಾಮದಲ್ಲಿ ಸತತ ಸುರಿಯುತ್ತಿರೋ ಮಳೆಯ ಕಾರಣಕ್ಕೆ ರೈತನೋರ್ವ ಭತ್ತ ಕಟಾವು ಮಾಡಿ ಇಟ್ಟಿದ್ದ ಬಣಿವೆ ನೀರಲ್ಲಿ ಮುಳುಗಿದೆ. ಗ್ರಾಮದ ಸರ್ವೆ ನಂ.212 ರಲ್ಲಿ ಸರ್ಕಾರಿ ಕೆರೆಯಲ್ಲಿ ಬಡ ರೈತ ಮಂಜುನಾಥ್ ಬಸವಣ್ಣೆಪ್ಪ ಮೂಲಿಮನಿ, ಭತ್ತದ ಬಣಿವೆ ಒಕ್ಕಿದ್ದ. ತನ್ನ ಗದ್ದೆಯಲ್ಲಿ ಜಾಗ ಇಲ್ಲದ ಸಲುವಾಗಿ ಖಾಲಿಯಾಗಿದ್ದ ಕೆರೆಯಲ್ಲಿ ಭತ್ತದ ಬಣಿವೆ ಒಕ್ಕಿದ್ದ ಹೀಗಾಗಿ, ಕಳೆದ ನಾಲ್ಕೈದು ದಿನದಿಂದ ಸುರಿಯುತ್ತಿರೋ ಭಾರಿ ಮಳೆಯಿಂದ ಕೆರೆ ತುಂಬಿ ಭತ್ತದ ಬಣಿವೆ ನೀರಲ್ಲಿ ಮುಳುಗಿ ಸಂಪೂರ್ಣ ನಾಶವಾಗಿದೆ....
ಮುಂಡಗೋಡ ತಾಲೂಕಿನಲ್ಲಿ ಸತತ ಮಳೆಯಿಂದ ಕಂಗಾಲಾದ ಜನ, ಎಲ್ಲೇಲ್ಲಿ ಹಾನಿ..?
ಮುಂಡಗೋಡ: ತಾಲೂಕಿನಾಧ್ಯಂತ ಕಳೆದ ಮೂರು ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಗೆ ತಾಲೂಕಿನ ಜನ ಹೈರಾಣಾಗಿದ್ದಾರೆ. ಹಗಲೂ ರಾತ್ರಿ ಸುರಿದ ಸತತ ಮಳೆಯಿಂದ ಅನ್ನದಾತನ ಬದುಕೆ ಅತಂತ್ರವಾಗಿದೆ. ಹಲವು ಕಡೆ ಮನೆಗಳು ಕುಸಿದು ಬಿದ್ದಿವೆ. ಬೆಳೆ ಹಾನಿಯಾಗಿದೆ. ಹಾಗಿದ್ರೆ ಎಲ್ಲೇಲ್ಲಿ ಏನೇನು ಹಾನಿಯಾಗಿದೆ..? ಇಲ್ಲಿದೆ ರಿಪೋರ್ಟ್ ಬಸಾಪುರದಲ್ಲಿ ಮನೆ ಕುಸಿತ..! ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಾಪುರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆ ಕುಸಿದು ಬಿದ್ದಿದೆ. ಇಲ್ಲಿನ ಕಲ್ಲಯ್ಯ ಕರ್ಪೂರಮಠ್ ಎಂಬುವವರ ಮನೆ ಸಂಪೂರ್ಣ ಬಿದ್ದಿದೆ....



