ಮುಂಡಗೋಡ ತಾಲೂಕಿನ ಪಾಳಾ ದೊಡ್ಡಕೇರಿ ಸಂಪೂರ್ಣ ಭರ್ತಿಯಾಗಿದೆ. ನಿರಂತರ ಮಳೆಯಿಂದ ತಾಲೂಕಿನಲ್ಲೇ ಅತಿದೊಡ್ಡ ಕೆರೆಯ ಸ್ಥಾನ ಪಡೆದಿರೊ ದೊಡ್ಡಕೆರೆ ಭರ್ತಿಯಾಗಿದ್ದು, ಜೊತೆಗೆ ಈ ಭಾಗದ ಜನರಿಗೆ, ರೈತರಿಗೆ ಆತಂಕವೂ ಶುರುವಾಗಿದೆ. ಯಾಕಂದ್ರೆ, ಚಿಕ್ಕ ನೀರಾವರಿ ಇಲಾಖೆಯ ಬಹು ದೊಡ್ಡ ಬೇಜವಾಬ್ದಾರಿಗೆ ಇಡೀ ಕೆರೆಯೇ ಒಡೆದು ಹೋಗುವ ಆತಂಕದಲ್ಲಿದೆ. ಇನ್ನೇರಡು ದಿನ ಹೀಗೆ ಮಳೆ ಸುರಿದ್ರೆ ಇಡೀ ಕೆರೆಯೇ ಒಡೆದು ಹೋಗುವ ಹಂತಕ್ಕೆ ಬಂದಿದೆ. ಹೀಗಾಗಿ, ಚಿಕ್ಕ ನೀರಾವರಿ ಇಲಾಖೆ ಅಧಿಕಾರಿಗಳಿಗೆ ರೈತರು ದಿಗ್ಬಂಧನ ಹಾಕಿ...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Tag: ಮಹಾಮಳೆ
ಭಟ್ಕಳದಲ್ಲಿ ಮಹಾಮಳೆಗೆ ಮನೆ ಮೇಲೆ ಕುಸಿದ ಗುಡ್ಡ, ಮನೆಯಡಿ ಸಿಲುಕಿದ ನಾಲ್ವರು..!
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮತ್ತೆ ಜೋರಾಗಿದೆ. ಕರಾವಳಿ, ಮಲೆನಾಡು ಸೇರಿ ಉತ್ತರ ಕರ್ನಾಟಕದ ಅನೇಕ ಕಡೆಗಳಲ್ಲಿ ಮಳೆ-ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಅದ್ರಂತೆ, ಭಟ್ಕಳ ತಾಲೂಕಿನಲ್ಲಿ ಮಹಾಮಳೆ ಆತಂಕದ ಛಾಯೆ ಮೂಡಿಸಿದೆ. ಮಳೆಯಿಂದಾಗಿ ಹಲವು ಭಾಗಗಳಲ್ಲಿ ಅವಘಡಗಳು ಉಂಟಾಗಿದೆ. ಭಟ್ಕಳದ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿದೆ. ಹೀಗೆ ಕುಸಿದ ಗುಡ್ಡದ ಅಡಿಯಲ್ಲಿ ಇರುವ ಮನೆಯಲ್ಲಿ ನಾಲ್ವರು ಸಿಲುಕಿದ್ದಾರೆ. ಲಕ್ಷ್ಮೀ ನಾಯ್ಕ, ಅವರ ಮಗಳು ಲಕ್ಷ್ಮೀ, ಮಗ ಅನಂತ್ ನಾಯ್ಕ್ (32),...
ತಾಲೂಕಿನಲ್ಲಿ ಮತ್ತೆ ಮಹಾಮಳೆ ಕಂಟಕ, ಬಡ್ಡಿಗೇರಿ ಹಳ್ಳದ ಬ್ರಿಡ್ಜ್ ಜಲಾವೃತ, ಸಂಚಾರ ಬಂದ್..!
ಮುಂಡಗೋಡ: ತಾಲೂಕಿನ ಹಲವು ಕಡೆ ಭರ್ಜರಿ ಮಳೆಯಾಗಿದೆ. ಸಂಜೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದೆ. ಇದ್ರಿಂದ ಯಲ್ಲಾಪುರ ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಿದೆ. ಮುಂಡಗೋಡ ತಾಲೂಕಿನ ಬಡ್ಡಿಗೇರಿ ಹಾಗೂ ಗುಂಜಾವತಿ ಮದ್ಯೆ ಬಡ್ಡಿಗೇರಿ ಹಳ್ಳ ತುಂಬಿದ ಪರಿಣಾಮ ಹಳ್ಳದ ನೀರು ರಸ್ತೆಯ ಮೇಲೆ ಹರಿದು, ಕಿರು ಸೇತುವೆ ಮುಳುಗಡೆಯಾಗಿದೆ. ಹೀಗಾಗಿ, ರಸ್ತೆ ಮೇಲೆ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಯಲ್ಲಾಪುರ ರಸ್ತೆಯ ಬಹುತೇಕ ಕಡೆ ಭಾರಿ ಮಳೆಯಾಗಿದ್ದು ,ಹಲವು ಹಳ್ಳಗಳಲ್ಲಿ ನೀರು ಭರ್ತಿಯಾಗಿ ಹರಿಯುತ್ತಿದೆ.
ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ..!
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಹಾಮಳೆಯ ಗಂಡಾಂತರ ಶುರುವಾಗಲಿದೆಯಾ ಅನ್ನೋ ಆತಂಕ ಶುರುವಾಗಿದೆ. ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಆ.1ರ ಅವಧಿಯೊಳಗೆ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮತ್ತೆ ಎಚ್ಚರಿಸಿದೆ. ಉತ್ತರ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಜಾರ್ಖಂಡ, ಬಿಹಾರ ಹಾಗೂ ಜಮ್ಮು- ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ಆದರೆ ಕರ್ನಾಟಕ, ತಮಿಳುನಾಡು, ಪಂಜಾಬ್, ಹರಿಯಾಣಾ, ಹಿಮಾಚಲಪ್ರದೇಶ, ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಕೇಂದ್ರೀಕೃತ ಮೋಡಗಳಿಂದ ಭೀಕರ ಪ್ರಮಾಣದ ಮಳೆ ಬೀಳುವ ಸಾಧ್ಯತೆ...