Home ಮುಂಡಗೋಡ ಕ್ರೈಂ

Tag: ಮುಂಡಗೋಡ ಕ್ರೈಂ

Post
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!

ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!

Accident News; ಮುಂಡಗೋಡ ತಾಲೂಕಿನ ಹಳೂರು ಹಾಗೂ ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೊಇ ನಡುವೆ ಅಪಘಾತವಾಗಿದೆ. ಪರಿಣಾಮ ಐವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಹಳೂರಿನಿಂದ ಕ್ಯಾಸನಕೇರಿಗೆ ಹೋಗುವ ಮಾರ್ಗದಲ್ಲಿ ಓವರ್ ಟೇಕ್ ಮಾಡಲು ಹೋಗಿ ಇಂತಹದ್ದೊಂದು ಅಪಘಾತವಾಗಿದೆ ಅಂತಾ ತಿಳಿದು ಬಂದಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!

ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!

Jamakhandi Murder Mystery; ಮುಂಡಗೋಡಿನ ಇಂದಿರಾನಗರದ ಮೆಹೆಬೂಬ್ ಅಲಿ ಜಮಖಂಡಿಯ ಭೀಕರ ಹತ್ಯೆ ಕೇಸಿನ ಮೂವರು ಹಂತಕರಿಗೆ ಜೈಲೂಟ ಫಿಕ್ಸ್ ಆಗಿದೆ. ಹತ್ಯೆ ನಡೆದು ನಾಲ್ಕು ವರ್ಷಗಳ ನಂತರ ಮಾನ್ಯ ಕೋರ್ಟ್ ಓರ್ವ ಅಪರಾಧಿಗೆ ಜೀವಾವಧಿ ಶಿಕ್ಷೆ ಸೇರಿದಂತೆ ಮೂವರನ್ನೂ ಜೈಲಿಗೆ ತಳ್ಳಿದೆ. ಅದರೊಟ್ಟಿಗೆ, ಇಡೀ ಮುಂಡಗೋಡ ತಾಲೂಕನ್ನೇ ತಲ್ಲಣಗೊಳಿಸಿದ್ದ ಈ ಮರ್ಡರ್ ಕೇಸನ್ನು ಬೇಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಅಂದಿನ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಅದು ಹೊಸ ವರ್ಷ..! ಅಂದಹಾಗೆ,...

Post
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ‌ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!

ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ‌ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!

Murder Case Judgment; ಮುಂಡಗೋಡ ತಾಲೂಕಿನ ಲಕ್ಕೋಳ್ಳಿ ಬಳಿ 2021 ರ ಡಿಸೆಂಬರ್ 31 ರಂದು ನಡೆದಿದ್ದ, ಮೆಹಬೂಬ ಅಲಿ ಜಮಖಂಡಿ ಮರ್ಡರ್ ಕೇಸ್ ನ ತೀರ್ಪು ಹೊರಬಿದ್ದಿದೆ‌. ಕೊಲೆ ಆರೋಪ ಸಾಭೀತಾಗಿದ್ದು, ಮೂವರೂ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ‌. ಶಿರಸಿ ನಗರ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರ ಪೀಠಾಸೀನ ಶಿರಸಿ ನ್ಯಾಯದೀಶ ಕಿರಣ್ ಕಿಣಿ ತೀರ್ಪು ಪ್ರಕಟಿಸಿದ್ದಾರೆ. ಏನು ಶಿಕ್ಷೆ..? ಅಸಲು, ಪ್ರಮುಖ ಕೊಲೆ ಆರೋಪಿ ಮುಂಡಗೋಡ ತಾಲೂಕಿನ ಲಕ್ಕೊಳ್ಳಿಯ ಇಬ್ರಾಹಿಂ ಗೆ...

Post
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!

ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!

 Live Suicide Attempt; ಹೆಂಡತಿಯ ಅಪ್ಪ, ತಮ್ಮ ಹಾಗೂ ಚಿಕ್ಕಮ್ಮನ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ವಿಡಿಯೋ ಮಾಡಿ, ವ್ಯಕ್ತಿಯೋರ್ವ ಕಾರಿನಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ. ಮುಂಡಗೋಡ ತಾಲೂಕಿನ ಕಳಗನಕೊಪ್ಪದ ಶಿವರಾಜ್ ಬಮ್ಮಿಗಟ್ಟಿ ಎಂಬುವವನೇ ಸದ್ಯ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮುಂಡಗೋಡ ತಾಲೂಕಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಉಸುಕಿನ ವ್ಯಾಪಾರ ಮಾಡಿಕೊಂಡಿರೋ ಈತ, ಹೆಂಡತಿಯ ತಂದೆ, ಹೆಂಡತಿಯ ತಮ್ಮ ಹಾಗೂ ಹೆಂಡತಿಯ ಚಿಕ್ಕಮ್ಮನ ಕಾಟಕ್ಕೆ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾನೆ...

error: Content is protected !!