Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬುರಾವ್ ಲಾಡನವರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರವಿಗೌಡ್ರಿಗೆ “ಅನಾಯಾಸ” ಪಟ್ಟ..! ಅಸಲು, ಮುಂಡಗೋಡಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ ಬೆಂಬಲಿತರು, ಬಿಜೆಪಿಯನ್ನು ಧೂಳಿಪಟ ಮಾಡಿದ್ದರು. ಹೀಗಾಗಿ, ಬಹುತೇಕ ಅಧ್ಯಕ್ಷರಾಗಿ ಹಿರಿಯ ದುರೀಣ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲರಿಗೆ ಅಧ್ಯಕ್ಷ ಪಟ್ಟ ಬಹುತೇಕ ಫಿಕ್ಸ್ ಆದಂತಾಗಿತ್ತು. ಅಲ್ದೆ,...
Top Stories
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ
Tag: ಮುಂಡಗೋಡ ನ್ಯೂಸ್
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
Jamakhandi Murder Mystery; ಮುಂಡಗೋಡಿನ ಇಂದಿರಾನಗರದ ಮೆಹೆಬೂಬ್ ಅಲಿ ಜಮಖಂಡಿಯ ಭೀಕರ ಹತ್ಯೆ ಕೇಸಿನ ಮೂವರು ಹಂತಕರಿಗೆ ಜೈಲೂಟ ಫಿಕ್ಸ್ ಆಗಿದೆ. ಹತ್ಯೆ ನಡೆದು ನಾಲ್ಕು ವರ್ಷಗಳ ನಂತರ ಮಾನ್ಯ ಕೋರ್ಟ್ ಓರ್ವ ಅಪರಾಧಿಗೆ ಜೀವಾವಧಿ ಶಿಕ್ಷೆ ಸೇರಿದಂತೆ ಮೂವರನ್ನೂ ಜೈಲಿಗೆ ತಳ್ಳಿದೆ. ಅದರೊಟ್ಟಿಗೆ, ಇಡೀ ಮುಂಡಗೋಡ ತಾಲೂಕನ್ನೇ ತಲ್ಲಣಗೊಳಿಸಿದ್ದ ಈ ಮರ್ಡರ್ ಕೇಸನ್ನು ಬೇಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಅಂದಿನ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಅದು ಹೊಸ ವರ್ಷ..! ಅಂದಹಾಗೆ,...
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
Live Suicide Attempt; ಹೆಂಡತಿಯ ಅಪ್ಪ, ತಮ್ಮ ಹಾಗೂ ಚಿಕ್ಕಮ್ಮನ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ವಿಡಿಯೋ ಮಾಡಿ, ವ್ಯಕ್ತಿಯೋರ್ವ ಕಾರಿನಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ. ಮುಂಡಗೋಡ ತಾಲೂಕಿನ ಕಳಗನಕೊಪ್ಪದ ಶಿವರಾಜ್ ಬಮ್ಮಿಗಟ್ಟಿ ಎಂಬುವವನೇ ಸದ್ಯ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮುಂಡಗೋಡ ತಾಲೂಕಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಉಸುಕಿನ ವ್ಯಾಪಾರ ಮಾಡಿಕೊಂಡಿರೋ ಈತ, ಹೆಂಡತಿಯ ತಂದೆ, ಹೆಂಡತಿಯ ತಮ್ಮ ಹಾಗೂ ಹೆಂಡತಿಯ ಚಿಕ್ಕಮ್ಮನ ಕಾಟಕ್ಕೆ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾನೆ...
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
Teacher Missing; ಮುಂಡಗೋಡಿನ ಪ್ರತಿಷ್ಟಿತ ಲೊಯೋಲಾ ವಿದ್ಯಾ ಸಂಸ್ಥೆಯ ಪ್ರೌಢಶಾಲೆಯ ಪ್ರತಿಭಾನ್ವಿತ ಹಿಂದಿ ಶಿಕ್ಷಕ ವಿನಾಯಕ ಶೇಟ್ ನಿನ್ನೆಯಿಂದ ಕಾಣೆಯಾಗಿದ್ದಾರೆ ಅಂತಾ ಅವರ ಪತ್ನಿ ಪದ್ಮಶ್ರೀ ವಿನಾಯಕ್ ಶೇಟ್ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಿನಾಂಕ 12.08.2025 ರಂದು ಅಂದ್ರೆ ಮಂಗಳವಾರ ಸಾಯಂಕಾಲ 5 ಗಂಟೆಯಿಂದ ರಾತ್ರಿ 8 ಗಂಟೆಯ ನಡುವಿನ ಅವಧಿಯಲ್ಲಿ, “ನಾನು ಸ್ವಲ್ಪ ಹೊರಗಡೆ ಹೋಗಿ ಬರ್ತಿನಿ” ಅಂತಾ ಹೇಳಿ ಮನೆಯಿಂದ ಹೋದವರು, ಮರಳಿ ಮನೆಗೆ ಬಾರದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದು, ಪರಿಚಯಸ್ಥರು...
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Mundgod Police Raid; ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಾಲು ಸಮೇತ, ಬೈಕಿನೊಂದಿಗೆ ಬಂಧಿಸಿದ್ದಾರೆ. ಈ ಕೇಸಲ್ಲಿ ಇನ್ನುಳಿದಂತೆ ಪ್ರಮುಖ ಡ್ರಗ್ ಪೆಡ್ಲರ್ ಗಾಗಿ ಬಲೆ ಬೀಸಿದ್ದಾರೆ. ಅಂದಹಾಗೆ, ಮುಂಡಗೋಡ ತಾಲೂಕಿನ ಪಾಳಾ ಕ್ರಾಸ್ ಹತ್ತಿರ ಆರೋಪಿಗಳಾದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಮುಜಾಫರ್ ಅಹ್ಮದ್ ಮಕ್ಖೂಲ್ ಅಹ್ಮದ್ ಬ್ಯಾಡಗಿ (28) ಹಾಗೂ ಪ್ರಶಾಂತ ಮಾರ್ತಾಂಡಪ್ಪ ಅಕ್ಕಿವಳಿ(20) ಎಂಬುವವರನ್ನು ಬಂಧಿಸಲಾಗಿದೆ. ಆತ ಚೋರ್ ಇಮ್ರಾನ್.! ಅಸಲು, ಹಾನಗಲ್ ನಿಂದ...
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
Police Raid; ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮುಂಡಗೋಡ ಬಂಕಾಪುರ್ ರಸ್ತೆಯ, ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನು ಅಂದರ್ ಆಗಿದ್ದಾನೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಇಂದ್ರಾನಗರ ಪ್ಲಾಟಿನ ಸೈಯದ್ ಅಲಿ ಹುಸೇನ್ ಸಾಬ್ ಬೆಂಡಿಗೇರಿ ಎಂಬುವವ.. ಬಂಕಾಪುರ ರಸ್ತೆಯ ಹೆಬ್ಬಾರ್ ಕ್ರಾಸ್ ಬಳಿ, ಸ್ಕೂಟಿಯ ಮೇಲೆ ಗಾಂಜಾ ಇಟ್ಟುಕೊಂಡು ಮಾರಾಟ...
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
Accident News; ಮುಂಡಗೋಡ ತಾಲೂಕಿನ ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ದಂಪತಿ ಸೇರಿ ಮೂವರಿಗೆ ಗಾಯವಾಗಿದೆ. ಇಂದೂರು ಗ್ರಾಮದ ಶರಣು ನಿಂಗಯ್ಯ ಸುರಗಿಮಠ್ ಹಾಗೂ ಇವರ ಪತ್ನಿ ಸುಪ್ರೀತ ಸುರಗಿಮಠ ಎಂಬುವವರಿಗೆ ಗಾಯವಾಗಿದೆ. ಹುನಗುಂದದ ಪೊಸ್ಟಮೆನ್ ಸುನಿಲ್ ಹರಿಜನ್ ಎಂಬುವವರಿಗೂ ಗಾಯವಾಗಿದೆ. ಗಾಯಾಳಯಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರಧ್ವಜ ನಿರ್ವಹಣೆ ಕಾರ್ಯಾಗಾರ..!
ಮುಂಡಗೋಡ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಇಂದು, ಸ್ವಾತಂತ್ರ ಭಾರತದ ಅಮೃತ ಮಹೋತ್ಸವ 2022 ರ ಪ್ರಯುಕ್ತ ರಾಷ್ಟ್ರಧ್ವಜ ನಿರ್ವಹಣೆ ತರಬೇತಿ ಕಾರ್ಯಾಗಾರ ನಡೆಯಿತು. ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ ದೀಪ ಬೆಳಗಿಸುವ ಮೂಲಕ ಕಾರ್ಯಾಗಾರ ಉದ್ಘಾಟಿಸಿದ್ರು. ತಾಲೂಕಾಡಳಿತ ಮುಂಡಗೋಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಭಾರತ ಸೇವಾದಲದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರೋ ತರಬೇತಿ ಕಾರ್ಯಾಗಾರದಲ್ಲಿ ರಾಷ್ಟ್ರಧ್ವಜ ನಿರ್ವಹಣೆಯ ಕುರಿತು ತಹಶೀಲ್ದಾರ್ ಶಂಕರ್ ಗೌಡಿ ಮಾಹಿತಿ ನೀಡಿದ್ರು. ಕಾರ್ಯಕ್ರಮದಲ್ಲಿ ಭಾರತ್ ಸೇವಾದಲದ ಅಧ್ಯಕ್ಷ ರಾಮಕೃಷ್ಣ ಮೂಲಿಮನಿ, ಕ್ಷೇತ್ರ...
ಬಿಜೆಪಿ ಪಕ್ಷದ ನೆರಳಲ್ಲೇ ನಡಿತಿದೆಯಾ ಮುಂಡಗೋಡ ಕಸಾಪ..? ಅಷ್ಟಕ್ಕೂ ಕಸಾಪ ಅಧ್ಯಕ್ಷ ನಡಗೇರಿಯವರದ್ದು ಯಾವ ಸಿದ್ಧಾಂತ..?
ಮುಂಡಗೋಡ : ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಯಾವ ರಾಜಕೀಯದ ಪಕ್ಷದ ಅಡಿ ಕೆಲಸ ಮಾಡ್ತಿದೆ..? ಅಷ್ಟಕ್ಕೂ ಇಲ್ಲಿನ ಸಾಹಿತ್ಯ ಪರಿಷತ್ತಿಗೆ ಯಾವುದಾದ್ರೂ ಪಕ್ಷದ ಸಿದ್ದಾಂತಗಳನ್ನ ಹೇರಲಾಗ್ತಿದೆಯಾ..? ಅಥವಾ ಇಡೀ ಪರಿಷತ್ತನ್ನೇ ರಾಜಕೀಯ ಪಕ್ಷದ ಜೊತೆ ವಿಲೀನಗೊಳಿಸಲಾಗಿದೆಯಾ..? ನಿಜಕ್ಕೂ ಅರ್ಥವೇ ಆಗ್ತಿಲ್ಲ. ಯಾಕಂದ್ರೆ, ತಾಲೂಕಿನಲ್ಲಿ ಸಾಹಿತ್ಯಿಕ ಕೃಷಿ ಮಾಡಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರು ಪಕ್ಷವೊಂದರ ಬಲವರ್ಧನೆಯಲ್ಲೇ ಬ್ಯುಸಿಯಾಗಿದ್ದಾರೆ. ಅರಿಕೆಯಿರಲಿ..! ನಾವಿಲ್ಲಿ ಯಾವುದೇ ಪಕ್ಷದ ಸಿದ್ಧಾಂತಗಳ ಬಗ್ಗೆ ಖಂಡಿತ ಮಾತನಾಡಲ್ಲ. ವಿರೋಧಿಸುವುದೂ ಇಲ್ಲ. ಆಯಾ ಪಕ್ಷಗಳಿಗೆ...








